Breaking News

ರಾಷ್ಟ್ರೀಯ

13 ವರ್ಷದ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕೇಸ್ : ಲಾಲೂ ಪ್ರಸಾದ್ ಯಾದವ್ ಗೆ ದಂಡ ವಿಧಿಸಿದ ಕೋರ್ಟ್

Cnewstv.in / 08.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 13 ವರ್ಷದ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕೇಸ್ : ಲಾಲೂ ಪ್ರಸಾದ್ ಯಾದವ್ ಗೆ ದಂಡ ವಿಧಿಸಿದ ಕೋರ್ಟ್ ರಾಂಚಿ : ಜಾರ್ಖಂಡ್ ನ ಪಲಾಮು ವಿಶೇಷ ಕೋರ್ಟ್ ಇಂದು 13 ವರ್ಷಗಳ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲುಪ್ರಸಾದ್ ಯಾದವ್ ಗೆ 6,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. 2009ರಲ್ಲಿ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ...

Read More »

ಹೈದ್ರಾಬಾದ್ ಗ್ಯಾಂಗ್ ರೇಪ್ ಪ್ರಕರಣ : ಶಾಸಕರ ಪುತ್ರ ಸೇರಿ 6 ಮಂದಿ ಆರೋಪಿಗಳ ಬಂಧನ.

Cnewstv.in / 08.06.2022 / ಹೈದ್ರಾಬಾದ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೈದ್ರಾಬಾದ್ ಗ್ಯಾಂಗ್ ರೇಪ್ ಪ್ರಕರಣ : ಶಾಸಕರ ಪುತ್ರ ಸೇರಿ 6 ಮಂದಿ ಆರೋಪಿಗಳ ಬಂಧನ. ಹೈದ್ರಾಬಾದ್ : ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ಪುತ್ರ ಸೇರಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರು ಜನ ಆರೋಪಿಗಳ ಪೈಕಿ ನಾಲ್ಕು ಜನ ಬಾಲಾರೋಪಿಗಳಾಗಿದ್ದು ಇಬ್ಬರು ವಯಸ್ಕರಾಗಿದ್ದರೆ. ಇದರಲ್ಲಿ ಆರನೇ ಬಾಲಾಪರಾಧಿ ಎಐಎಂಐಎಂ ಶಾಸಕನ ಪುತ್ರನಾಗಿದ್ದಾನೆ ಆತನನ್ನ ...

Read More »

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ. 26 ಸಾವಿರದ ಗಡಿದಾಟಿದ ಸಕ್ರಿಯ ಪ್ರಕರಣಗಳು.

Cnewstv.in / 07.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ. 26 ಸಾವಿರದ ಗಡಿದಾಟಿದ ಸಕ್ರಿಯ ಪ್ರಕರಣಗಳು. ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 26 ಸಾವಿರದ ಗಡಿ ದಾಟಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,714 ಜನರಲ್ಲಿ ಕೊರೊನಾ ಸೋಂಕು ಧೃಡ ಪಟ್ಟಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಕ್ರಿಯ ಪ್ರಕರಣಗಳ ಸಂಖ್ಯೆ 26,976 ಕ್ಕೆ ತಲುಪಿದೆ. ...

Read More »

IRCTC : ಇನ್ನು ಮುಂದೆ ತಿಂಗಳಿಗೆ 24 ಟಿಕೆಟ್ ಬುಕ್ ಮಾಡಲು ಅವಕಾಶ. ‌

Cnewstv.in / 07.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. IRCTC : ಇನ್ನು ಮುಂದೆ ತಿಂಗಳಿಗೆ 24 ಟಿಕೆಟ್ ಬುಕ್ ಮಾಡಲು ಅವಕಾಶ. ‌ ನವದೆಹಲಿ : IRCTC ಬಳಕೆದಾರರಿಗೆ ಶುಭಸುದ್ದಿಯನ್ನು ರೈಲ್ವೆ ಇಲಾಖೆ ನೀಡಿದೆ. ಇನ್ನುಮುಂದೆ IRCTC ಆ್ಯಪ್ ಅಥವಾ ವೆಬ್ ನೈಟ್ ನಲ್ಲಿ ತಿಂಗಳಿಗೆ 24 ರ ವರೆಗೆ ರೈಲ್ವೆ ಟಿಕೆಟ್ ಬುಕಿಂಗ್ ಮಾಡಬಹುದು. ಈ ಹಿಂದೆ ಆಧಾರ್‌ಗೆ ಲಿಂಕ್ ಮಾಡದ ಖಾತೆಗಳನ್ನು ಹೊಂದಿರುವ IRCTC ಬಳಕೆದಾರರು ಗರಿಷ್ಠ 6 ಟಿಕೆಟ್‌ಗಳನ್ನು ಬುಕ್ ಮಾಡಬಹುದಾಗಿದ್ದರೆ, ಆಧಾರ್‌ನೊಂದಿಗೆ ...

Read More »

ಏಷ್ಯನ್ ಕಪ್ ಹಾಕಿ : ಹಾಲಿ ಚಾಂಪಿಯನ್ ಭಾರತಕ್ಕೆ ಈ ಬಾರಿ ಕಂಚಿನ ಪದಕ..

Cnewstv.in / 02.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಏಷ್ಯನ್ ಕಪ್ ಹಾಕಿ : ಹಾಲಿ ಚಾಂಪಿಯನ್ ಭಾರತಕ್ಕೆ ಈ ಬಾರಿ ಕಂಚಿನ ಪದಕ.. ನವದೆಹಲಿ : ಏಷ್ಯನ್ ಕಪ್ ಹಾಕಿಯಲ್ಲಿ ಈ ಬಾರಿ ಹಾಲಿ ಚಾಂಪಿಯನ್ ಭಾರತಕ್ಕೆ ಕಂಚಿನ ಪದಕ ಲಭಿಸಿದೆ. ಜಪಾನ್ ವಿರುದ್ಧ 1-0 ಅಂತರದ ಗೆಲುವು ಸಾಧಿಸಿದೆ. ದಕ್ಷಿಣ ಕೊರಿಯಾ ದಾಖಲೆಯ 5ನೇ ಬಾರಿಗೆ ಚಾಂಪಿಯನ್‌ ಆಗಿ ಮೂಡಿಬಂದಿದೆ. ಫೈನಲ್‌ನಲ್ಲಿ ದಕ್ಷಿಣ ಕೊರಿಯಾ 2-1 ಗೋಲುಗಳಿಂದ ಮಲೇಷ್ಯಾವನ್ನು ಪರಾ ಭವಗೊಳಿಸಿತು.ದಕ್ಷಿಣ ಕೊರಿಯಾ ಎದುರಿನ ಸೂಪರ್‌-4 ...

Read More »

ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಆಸ್ತಿ ವಿವರ ಗೊತ್ತಾ??

Cnewstv.in / 01.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಆಸ್ತಿ ವಿವರ ಗೊತ್ತಾ?? ಬೆಂಗಳೂರು : ರಾಜ್ಯಸಭಾ ಚುನಾವಣೆಯ ಕಾವು ಏರುತ್ತಿದ್ದು, ಬಿಜೆಪಿಯಿಂದ ಮೂವರು, ಕಾಂಗ್ರೆಸ್ ನಿಂದ ಇಬ್ಬರೂ, ಜೆಡಿಎಸ್ ನಿಂದ ಒಬ್ಬ ಅಭ್ಯರ್ಥಿ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಸುವ ವೇಳೆ ತಮ್ಮ ಆಸ್ತಿಯನ್ನು ಘೋಷಣೆ ಮಾಡಿದ್ದಾರೆ. ಇದೇ ತಿಂಗಳು 10 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಬಿಜೆಪಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ತಮ್ಮ ಆಸ್ತಿ ವಿವರವನ್ನು ಘೋಷಣೆ ಮಾಡಿದ್ದು, ಹೀಗಿವೆ.. ಕುಪೇಂದ್ರ ರೆಡ್ಡಿ ...

Read More »

ಕಾಶ್ಮೀರ : ಲಷ್ಕರ್-ಎ-ತೊಯ್ಬಾ ಉಗ್ರರ ದಾಳಿ, ನಟಿ ಸಾವು.

Cnewstv.in / 26.05.2022 / ಶ್ರೀನಗರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಶ್ಮೀರ : ಲಷ್ಕರ್-ಎ-ತೊಯ್ಬಾ ಉಗ್ರರ ದಾಳಿ, ನಟಿ ಸಾವು. ಶ್ರೀನಗರ : ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರರು ದಾಳಿ ನಡೆಸಿದ್ದು, ನಟಿ ಸಾವನ್ನಪ್ಪಿದ್ದು, 10 ವರ್ಷದ ಬಾಲಕ ಗಾಯಗೊಂಡಿದ್ದಾನೆ. ರಾತ್ರಿ‌ 8 ಗಂಟೆ ಸಮಯಕ್ಕೆ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಅಮ್ರೀನ್ ಭಟ್ ಎಂಬ ನಟಿ ಮನೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.‌ ಈ ವೇಳೆ ಗಾಯಗೊಂಡಿದ್ದ ನಟಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಆಕೆ ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ.‌ 35 ವರ್ಷದ ...

Read More »

ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡ…

Cnewstv.in / 20.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡ… ಕೆನಡಾ : ಕೆನಡಾ ಪಾರ್ಲಿಮೆಂಟ್ ಸದಸ್ಯನಾಗಿ ಆಯ್ಕೆಯಾದ ಕನ್ನಡಿಗ ಚಂದ್ರ ಆರ್ಯ ರವರು ಕನ್ನಡದಲ್ಲೇ ಮಾತನಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲ್ ಆಗಿದೆ.. ಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದ ಚಂದ್ರ ಆರ್ಯ ಕೆನಡಾದ ಪಾರ್ಲಿಮೆಂಟ್ ನಲ್ಲಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ವಿದೇಶಿ ಪಾರ್ಲಿಮೆಂಟ್ ನಲ್ಲಿ ಮಾತೃಭಾಷೆ ಕನ್ನಡದಲ್ಲಿ ಭಾಷಣ ಮಾಡಿದ್ದಾರೆ.‌ ಇದನ್ನು ...

Read More »

ರೋಚಕ ಜಯ ಸಾಧಿಸಿದ ಲಕ್ನೋ ಸೂಪರ್‌ ಜೈಂಟ್ಸ್‌ : ಪ್ಲೇಆಫ್ ಪ್ರವೇಶ ಖಚಿತ.

Cnewstv.in / 19.05.2022 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೋಚಕ ಜಯ ಸಾಧಿಸಿದ ಲಕ್ನೋ ಸೂಪರ್‌ ಜೈಂಟ್ಸ್‌ : ಪ್ಲೇಆಫ್ ಪ್ರವೇಶ ಖಚಿತ. ಮುಂಬೈ : ಇಂದು ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಎದುರು ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ರೋಚಕ ಜಯ ಸಾಧಿಸಿದೆ. ಲಖನೌ ಸೂಪರ್ ಜೈಂಟ್ಸ್ 2 ರನ್ ಗಳ ವಿರೋಚಿತ ಜಯ ದಾಖಲಿಸುವ ಮೂಲಕ ಪ್ಲೇಆಫ್ ಪ್ರವೇಶ ಅಧಿಕೃತಗೊಂಡಿದೆ. ಉಳಿದಿರುವ ಎರಡು ಸ್ಥಾನಗಳಲ್ಲಿ ಒಂದು ರಾಜಸ್ಥಾನಕ್ಕೆ ...

Read More »

ಜ್ಞಾನವಾಪಿ ಮಸೀದಿ ಪ್ರಕರಣ: ‘ಶಿವಲಿಂಗ’ ಪತ್ತೆಯಾದ ಪ್ರದೇಶ ಸೀಲ್ ಮಾಡಿ, ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿನೆ.

Cnewstv.in / 17.05.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜ್ಞಾನವಾಪಿ ಮಸೀದಿ ಪ್ರಕರಣ: ‘ಶಿವಲಿಂಗ’ ಪತ್ತೆಯಾದ ಪ್ರದೇಶ ಸೀಲ್ ಮಾಡಿ, ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿನೆ. ನವದೆಹಲಿ : ಕಾಶಿ ವಿಶ್ವನಾಥ ದೇಗುಲಕ್ಕೆ ಹೊಂದಿಕೊಂಡಂತಿರುವ ಜ್ಞಾನವಾಪಿ ಮಸೀದಿಯ ಆವರಣದಲ್ಲಿರುವ ಸಣ್ಣ ಕೊಳದ ಸುತ್ತಲಿನ ಪ್ರದೇಶದಲ್ಲಿ ಶಿವಲಿಂಗವೊಂದು ಪತ್ತೆಯಾಗಿದ್ದು, ಅದರ ಸುತ್ತ ಮುತ್ತಲಿನ ಪ್ರದೇಶವನ್ನು ಮುಚ್ಚುವಂತೆ ವಾರಣಾಸಿ ನ್ಯಾಯಾಲಯ ಸೋಮವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ. ಮೊಘಲ್ ಚಕ್ರವರ್ತಿ ಔರಂಗಜೇಬನು ಮಸೀದಿಯನ್ನು ನಿರ್ಮಿಸಲು ಮೂಲ ಕಾಶಿ ವಿಶ್ವನಾಥ ದೇವಾಲಯವನ್ನು ಕೆಡವಿದ್ದನು ...

Read More »