Cnewstv.in / 29.04.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಣ ಬಿಸಿಲಿಗೆ ತತ್ತರಿಸಿದ ಉತ್ತರಭಾರತ : ಆರೆಂಜ್ ಅಲರ್ಟ್ ಘೋಷಣೆ. ನವದೆಹಲಿ : ಉತ್ತರಭಾರತ ರಣ ಬಿಸಿಲಿಗೆ ತತ್ತರಿಸಿದೆ. ಬಿಸಿಲ ಬೇಗೆಗೆ ಜನ ಹೈರಾಣಾಗುತ್ತಾರೆ. ಬಿಸಿಲು ಭಾರತದಲ್ಲಿ ದಾಖಲೆಯ ಪ್ರಮಾಣಕ್ಕೆ ಏರಿಕೆಯಾಗಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತಿಯ ಹವಾಮಾನ ಇಲಾಖೆಯ ಪ್ರಕಾರ ಉತ್ತರ ಭಾರತದ ಈ ಐದು ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ಉಷ್ಣಾಂಶ ಮತ್ತಷ್ಟು ಏರಿಕೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಘೋಷಿಸಿ ಜನರಿಗೆ ಎಚ್ಚರಿಕೆಯನ್ನು ನೀಡಿದೆ. ದೆಹಲಿ, ...
Read More »ರಾಷ್ಟ್ರೀಯ
ಕೊರೊನಾ 4 ನೇ ಅಲೆ : ಪ್ರಧಾನಿ ಮೋದಿಯವರಿಂದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ.
Cnewstv.in / 27.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊರೊನಾ 4 ನೇ ಅಲೆ : ಪ್ರಧಾನಿ ಮೋದಿಯವರಿಂದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ. ನವದೆಹಲಿ : ಭಾರತದಲ್ಲಿ ದಿನೇದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ನಾಲಕ್ಕನೇ ಅಲೆಯ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಇಂದು ಸಭೆ ನಡೆಸಿದರು. ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೊನಾ ಉತ್ತಮವಾಗಿ ನಿರ್ವಹಿಸುತ್ತಿದ್ದೇವೆ ಆದರೂ ಕೊರೊನಾ ...
Read More »ಅಡುಗೆ ಎಣ್ಣೆ ಬೆಲೆ ಮತ್ತಷ್ಟು ದುಬಾರಿ ಸಾಧ್ಯತೆ ??
Cnewstv.in / 27.04.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಡುಗೆ ಎಣ್ಣೆ ಬೆಲೆ ಮತ್ತಷ್ಟು ದುಬಾರಿ ಸಾಧ್ಯತೆ ?? ನವದೆಹಲಿ : ಅಡುಗೆ ಎಣ್ಣೆ ಬೆಲೆ ಮತ್ತಷ್ಟು ದುಬಾರಿ ಆಗುವ ಸಾಧ್ಯತೆ ಇದೆ. ರಷ್ಯಾ – ಉಕ್ರೇನ್ ಯುದ್ದದಿಂದಾಗಿ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಗಗನಕ್ಕೇರಿದ್ದು, ಅಡುಗೆ ಎಣ್ಣೆ ಬೆಲೆ ಕೂಡ ಏರಿಕೆಯಾಗಿತ್ತು, ಇದೀಗ ಮತ್ತಷ್ಟು ದುಬಾರಿಯಾಗುವ ಸಾಧ್ಯತೆಯಿದೆ. ಜಗತ್ತಿನಲ್ಲಿ ಅತಿಹೆಚ್ಚು ಅಡುಗೆ ಎಣ್ಣೆ ರಫ್ತು ಮಾಡುವ ದೇಶವಾದ ಇಂಡೋನೇಷ್ಯಾ ನಾಳೆಯಿಂದ ತಾಳೆ ಎಣ್ಣೆ ರಫ್ತು ನ್ನು ತನ್ನ ...
Read More »ದೆಹಲಿಯಲ್ಲಿ ದಿಢೀರ್ ಹೆಚ್ಚಳವಾದ ಕೊರೊನಾ ಪ್ರಕರಣಗಳು..
Cnewstv.in / 24.04.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೆಹಲಿಯಲ್ಲಿ ದಿಢೀರ್ ಹೆಚ್ಚಳವಾದ ಕೊರೊನಾ ಪ್ರಕರಣಗಳು.. ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಹೆಚ್ಚಳವಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ,ಇಂದು ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,094. ಕೋವಿಡ್ ನಿಂದ ಇಬ್ಬರು ಮೃತಪಟ್ಟಿದ್ದಾರೆ. ದೆಹಲಿಯಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣವು ಶೇಕಡಾ 4.82ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,705 ಕ್ಕೆ ಏರಿಕೆಯಾಗಿದೆ. ಇದನ್ನು ಒದಿ : https://cnewstv.in/?p=9541 ಸುದ್ದಿ ಹಾಗೂ ಮಾಹಿತಿಗಾಗಿ ...
Read More »ರಾಜ್ಯದಲ್ಲಿ ಕೊರೊನಾ 4 ನೇ ಅಲೆ ಭೀತಿ : ಕೋವಿಡ್ ನ R ಮೌಲ್ಯ 0.95ಕ್ಕೆ ಏರಿಕೆ.
Cnewstv.in / 23.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ಕೊರೊನಾ 4 ನೇ ಅಲೆ ಭೀತಿ : ಕೋವಿಡ್ ನ R ಮೌಲ್ಯ 0.95ಕ್ಕೆ ಏರಿಕೆ. ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೋನಾ ನಾಲ್ಕನೆಯ ಅಲೆ ಎದುರಾಗುವ ಎಲ್ಲಾ ಸಾಧ್ಯತೆಗಳು ಗೋಚರವಾಗುತ್ತಿದೆ. ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ 5 ರಾಜ್ಯಗಳ ಪೈಕಿ ಕರ್ನಾಟಕವೂ ಸೇರಿದೆ ಎಂಬ ಮಾಹಿತಿ ಹೊರಬಿದ್ದಿದೆ. ಭಾರತದಲ್ಲಿ ಕೊರೊನಾ R ಮೌಲ್ಯ 1 ದಾಟಿದೆ. ಈ ಬಗ್ಗೆ ಖ್ಯಾತ ಸಾಂಕ್ರಾಮಿಕ ರೋಗ ತಜ್ಞರು ಡಾ.ಗಿರಿಧರ ...
Read More »ಕರ್ನಾಟಕದಲ್ಲಿ ರೈತ ಮಂತ್ರ ಪಠಿಸುತ್ತಿರುವ ಎಎಪಿ. ಹೊಸ ಅಲೆ ಸೃಷ್ಟಿ ಮಾಡುತ್ತಿದ್ದಾರಾ ಅರವಿಂದ್ ಕೇಜ್ರಿವಾಲ್ ??
Cnewstv.in / 22.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕದಲ್ಲಿ ರೈತ ಮಂತ್ರ ಪಠಿಸುತ್ತಿರುವ ಎಎಪಿ. ಹೊಸ ಅಲೆ ಸೃಷ್ಟಿ ಮಾಡುತ್ತಿದ್ದಾರಾ ಅರವಿಂದ್ ಕೇಜ್ರಿವಾಲ್ ?? ಬೆಂಗಳೂರು : ಮುಂಬರಲಿರುವ ಚುನಾವಣೆಗೆ ಎಎಪಿ ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವ ಅರವಿಂದ್ ಕೇಜ್ರಿವಾಲ್ ಇದೀಗ ಕರ್ನಾಟಕದಲ್ಲಿ ರೈತ ಮಂತ್ರ ಪಠಿಸುವ ಮೂಲಕ ಹೊಸ ಅಲೆಯನ್ನು ಸೃಷ್ಟಿ ಮಾಡಲು ಹೊರಟಿದ್ದಾರೆ. ಈಗಾಗಲೇ ಪಂಜಾಬ್ ನಲ್ಲಿ ದಿಗ್ವಿಜಯ ಸಾಧಿಸಿರುವ ಎಎಪಿ. ಇತರ ರಾಜ್ಯಗಳಲ್ಲೂ ಸಹ ತಮ್ಮ ವಿಜಯಯಾತ್ರೆಯನ್ನು ವಿಸ್ತರಣೆ ಮಾಡುವ ...
Read More »ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ..
Cnewstv.in / 22.04.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ.. ನವದೆಹಲಿ : ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,451 ಏರಿಕೆಯಾಗಿದೆ. ಕಳೆದ ಮೂರು ದಿನಗಳಿಂದ ದೇಶದಲ್ಲಿ 2 ಸಾವಿರಕ್ಕಿಂತ ಅಧಿಕ ಕೊರೊನಾ ಪ್ರಕರಣಗಳು ಪ್ರತಿದಿನ ವರದಿಯಾಗುತ್ತಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 14,241 ಕ್ಕೆ ಏರಿಕೆಯಾಗಿದೆ. ಕಳೆದ ...
Read More »ಬೆಳಗಿನ ತಿಂಡಿಗೆ ಉಪ್ಪು ಜಾಸ್ತಿ ಅಗಿರೋದಕ್ಕೆ ಹೆಂಡತಿಯನ್ನು ಕೊಂದ ಗಂಡ.
Cnewstv.in / 19.04.2022 / ಮಹಾರಾಷ್ಟ್ರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳಗಿನ ತಿಂಡಿಗೆ ಉಪ್ಪು ಜಾಸ್ತಿ ಅಗಿರೋದಕ್ಕೆ ಹೆಂಡತಿಯನ್ನು ಕೊಂದ ಗಂಡ. ಮಹಾರಾಷ್ಟ್ರ : ಬೆಳಗ್ಗಿನ ತಿಂಡಿಗೆ ಹೆಂಡತಿ ಉಪ್ಪು ಜಾಸ್ತಿ ಹಾಕಿದ್ದಕ್ಕೆ ಅವಳನ್ನು ಗಂಡ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ನೀಲೇಶ್ ಪತ್ನಿ ನಿರ್ಮಲಾ ಬೆಳಿಗ್ಗೆ ತನ್ನ ಗಂಡನಿಗಾಗಿ ಕಿಚಡಿ ಮಾಡಿದಳು. ಅದರಲ್ಲಿ ಉಪ್ಪು ಜಾಸ್ತಿ ಆಗಿದೆ ಇದರಿಂದ ಕೋಪಗೊಂಡ ಗಂಡ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ಕೋಪದ ಕೈಗೆ ಬುದ್ಧಿ ಕೊಟ್ಟ ಗಂಡ ಈ ಸಣ್ಣ ...
Read More »ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ.
Cnewstv.in / 19.04.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ. ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಮಾಹಿತಿಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,247 ಪ್ರಕರಣಗಳು ವರದಿಯಾಗಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 11,860. ಹಾಗೂ ಕಳೆದ 24 ಗಂಟೆಯಲ್ಲಿ 318 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ 928 ...
Read More »ಕಲ್ಲಿದ್ದಲು ಕೊರತೆ, ದೇಶದಲ್ಲಿ ವಿದ್ಯುತ್ ಅಭಾವ ಸಾಧ್ಯತೆ…
Cnewstv.in / 13.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಲ್ಲಿದ್ದಲು ಕೊರತೆ, ದೇಶದಲ್ಲಿ ವಿದ್ಯುತ್ ಅಭಾವ ಸಾಧ್ಯತೆ… ನವದೆಹಲಿ : ದೇಶದಲ್ಲಿ ವಿದ್ಯುತ್ ಅಭಾವ ಉಂಟಾಗುವ ಪರಿಸ್ಥಿತಿ ಎದುರಾಗಬಹುದು ಎಂದು ಅಂದಾಜಿಸಲಾಗಿದೆ. ಏಕೆಂದರೆ ದೇಶದಲ್ಲಿ ಈಗಾಗಲೇ ದೊಡ್ಡ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಕಲ್ಲಿದ್ದಲಿನಿಂದಲೇ ಅಗುತ್ತಿದೆ. ಅದರೆ ಸದ್ಯದ ಪರಿಸ್ಥಿತಿಯಲ್ಲಿ ಸಂಸ್ಕರಣ ಕೇಂದ್ರಗಳಲ್ಲಿ ಕಲ್ಲಿದ್ದಲಿನ ಸಂಗ್ರಹ ಕಡಿಮೆ ಪ್ರಮಾಣದಲ್ಲಿದೆ ಹಾಗಾಗಿ ವಿದ್ಯುತ್ ಉತ್ಪಾದನೆ ಕಡಿಮೆಯಾಗಬಹುದು. ಕೋವಿಡ್ ನಿಂದ ಉತ್ಪಾದನಾ ಕ್ಷೇತ್ರ ಭಾರೀ ನಷ್ಟವನ್ನು ಅನುಭವಿಸಿ ಈಗ ಸ್ವಲ್ಪಮಟ್ಟಿಗೆ ಚೇತರಿಸಿಕೊಳ್ಳುತ್ತಿದೆ. ಈ ...
Read More »
C News TV Kannada News Online in cnewstv