Cnewstv.in / 11.4.2022 / ಗುಜರಾತ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಸಾಯನಿಕ ಕಾರ್ಖಾನೆಯ ರಿಯಾಕ್ಟರ್ ನಲ್ಲಿ ಸ್ಫೋಟ, 6 ಮಂದಿ ಕಾರ್ಮಿಕರ ಸಾವು. ಗುಜರಾತ್ : ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಇಂದು ಬೆಳಗ್ಗೆ ಸ್ಫೋಟ ಸಂಭವಿಸಿದ್ದು ಆರು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಗುಜರಾತ್ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯೊಂದರಲ್ಲಿ ದ್ರಾವಕ ಬಟ್ಟಿ ಇಳಿಸುವ ಪ್ರಕ್ರಿಯೆ ವೇಳೆ ರಿಯಾಕ್ಟರ್ ನಲ್ಲಿ ಏಕಾಏಕಿ ಸ್ಪೋಟವಾಗಿದೆ. ಇದರಿಂದ ರಿಯಾಕ್ಟರ್ ಹತ್ತಿರವಿದ್ದ ಆರು ಜನ ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಆರು ಜನ ಕಾರ್ಮಿಕರನ್ನು ಹೊರತುಪಡಿಸಿ ಇನ್ನಾರಿಗೂ ಯಾವುದೇ ರೀತಿಯಾದಂತಹ ...
Read More »ರಾಷ್ಟ್ರೀಯ
ಇಂದು ಜೊ ಬೈಡನ್ ಹಾಗೂ ನರೇಂದ್ರ ಮೋದಿ ಭೇಟಿ.
Cnewstv.in / 11.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂದು ಜೊ ಬೈಡನ್ ಹಾಗೂ ನರೇಂದ್ರ ಮೋದಿ ಭೇಟಿ. ನವದೆಹಲಿ : ಇಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಜೊ ಬೈಡನ್, ವರ್ಚುವಲ್ ಮಾದರಿಯಲ್ಲಿ ಪರಸ್ಪರ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆಂದು ಕೇಂದ್ರ ಸರಕಾರ ತಿಳಿಸಿದೆ. ರಷ್ಯಾದಿಂದ ಕಚ್ಚಾ ತೈಲವನ್ನು ಕೊಳ್ಳಲು ಮುಂದಾಗಿರುವ ಭಾರತದ ಮೇಲೆ ತೈಲವನ್ನು ಕೊಳ್ಳಕೂಡದೆಂದು ಅಮೆರಿಕ, ಪಾಶ್ಚಾತ್ಯ ರಾಷ್ಟ್ರಗಳು ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ಮಾತುಕತೆ ಭಾರೀ ಮಹತ್ವ ...
Read More »kashmiri pandit Returns : 2100 ಪಂಡಿತರು ಕಾಶ್ಮೀರಕ್ಕೆ ವಾಪಸ್..
Cnewstv.in / 10.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. kashmiri pandit Returns : 2100 ಪಂಡಿತರು ಕಾಶ್ಮೀರಕ್ಕೆ ವಾಪಸ್.. ನವದೆಹಲಿ : ಕಾಶ್ಮೀರಿ ಮಾತನಾಡುವ ಕಾಶ್ಮೀರದಿಂದ ವಲಸೆ ಹೋಗಿದ್ದ ಹಿಂದೂ ಪಂಡಿತರು ಸಂವಿಧಾನದ 370ನೇ ವಿಧಿ ರದ್ದತಿ ನಂತರ ಕಾಶ್ಮೀರಕ್ಕೆ ಮರಳಿದ್ದಾರೆ. 2019ರ ಆಗಸ್ಟ್ ನಿಂದ ಕಾಶ್ಮೀರದಲ್ಲಿ ನಾಲ್ವರು ಕಾಶ್ಮೀರಿ ಪಂಡಿತರು ಸೇರಿದಂತೆ 14 ಜನರನ್ನ ಕೊಂದಿದ್ದು, ಕಾಶ್ಮೀರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರನ್ನು ಭಯೋತ್ಪಾದಕರು ಗುರಿಯಾಗಿಸಿಕೊಂಡಿದ್ದರು. 1990 ರಲ್ಲಿ ಸುಮಾರು 55 ಸಾವಿರ ಕಾಶ್ಮೀರಿ ಪಂಡಿತರ ಕುಟುಂಬಗಳು ...
Read More »ಕೋವಿಡ್ ಬೂಸ್ಟರ್ ಡೋಸ್ ಬೆಲೆ ಇಳಿಕೆ.
Cnewstv.in / 9.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋವಿಡ್ ಬೂಸ್ಟರ್ ಡೋಸ್ ಬೆಲೆ ಇಳಿಕೆ. ನವದೆಹಲಿ : ಕೋವಿಡ್ ಬೂಸ್ಟರ್ ಡೋಸ್ ಬೆಲೆ ಇಳಿಕೆ ಮಾಡಲಾಗಿದೆ ಎಂದು ಪ್ರಮುಖ ಲಸಿಕೆ ತಯಾರಕ ಕಂಪನಿಗಳಾದ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್ಐಐ) ಮತ್ತು ಭಾರತ್ ಬಯೋಟೆಕ್ ತಿಳಿಸಿದೆ. ಕೇಂದ್ರ ಸರ್ಕಾರದೊಂದಿಗಿನ ಚರ್ಚೆಯ ನಂತರ, ಖಾಸಗಿ ಆಸ್ಪತ್ರೆಗಳಿಗೆ ಕೋವಿಶೀಲ್ಡ್ ಲಸಿಕೆ ದರವನ್ನು ಪ್ರತಿ ಡೋಸ್ಗೆ 600 ರಿಂದ 225 ರೂಪಾಯಿಗಳಿಗೆ ಇಳಿಸಲು ಸೆರಂ ನಿರ್ಧರಿಸಿದೆ ಎಂದು ಎಸ್ಐಐ ಸಿಇಒ ಆದರ್ ಪೂನಾವಾಲ ...
Read More »ಶಿವಮೊಗ್ಗ-ತಿರುಪತಿ-ಚೆನ್ನೈ ರೈಲು ಪುನರಾರಂಭ.
Cnewstv.in / 9.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ-ತಿರುಪತಿ-ಚೆನ್ನೈ ರೈಲು ಪುನರಾರಂಭ. ಶಿವಮೊಗ್ಗ : ದಿನಾಂಕ 17-04-2022 ರಿಂದ ಶಿವಮೊಗ್ಗ-ಮದ್ರಾಸ್-ಶಿವಮೊಗ್ಗ (ವಯಾ-ರೇಣಿಗುಂಟ (ತಿರುಪತಿ) ಎಕ್ಸಪ್ರೆಸ್ ರೈಲು ಸೇವೆಯು ಆರಂಭಗೊಳ್ಳುತ್ತಿದೆ. ಶಿವಮೊಗ್ಗದಿಂದ ಭಾನುವಾರ ಹಾಗೂ ಮಂಗಳವಾರ ಮತ್ತು ಮದರಾಸ್ನಿಂದ ಸೋಮವಾರ ಮತ್ತು ಬುಧವಾರಗಳಂದು ಈ ರೈಲು ಸಂಚರಿಸಲಿದೆ. ವಾರಕ್ಕೆ ಎರಡು ದಿನ ಸಂಚರಿಸುವ ಈ ರೈಲು ಸೇವೆಯು ಶಿವಮೊಗ್ಗದಿಂದ ಸಂಜೆ 7.00 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 8.20 ಗಂಟೆಗೆ ರೇಣಿಗುಂಟವನ್ನು ಹಾಗೂ 11.10 ಕ್ಕೆ ಮದ್ರಾಸ್ ತಲುಪುತ್ತದೆ, ...
Read More »ಮತ್ತೆ ಕೊರೊನಾ !!! ..ಕೇಂದ್ರ ಸರ್ಕಾರದ ಎಚ್ಚರಿಕೆ…
Cnewstv.in / 9.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತ್ತೆ ಕೊರೊನಾ !!! ..ಕೇಂದ್ರ ಸರ್ಕಾರದ ಎಚ್ಚರಿಕೆ… ನವದೆಹಲಿ : ಮಹಾಮಾರಿ ಕೊರೊನಾ ಮತ್ತೆ ರಾಜ್ಯದಲ್ಲಿ ಕಾಣಿಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರದ ಎಚ್ಚರಿಕೆ ನೀಡಿದೆ. ಚೀನಾ, ಅಮೆರಿಕ ಮತ್ತು ಯುರೋಪ್ ನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿದೆ. ಭಾರತದಲ್ಲಿನ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದು, ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಕೇರಳ, ದೆಹಲಿ, ಮಿಜೋರಾಂ, ಮಹಾರಾಷ್ಟ್ರ,ಮತ್ತು ...
Read More »ದಿನೇಶ್ ಕಾರ್ತಿಕ್ ಅತ್ಯುತ್ತಮ ಕ್ರಿಕೆಟ್ ಆಟಗಾರ. ಅವರು ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳಬೇಕೆನ್ನುವುದು ನನ್ನ ಅಲೋಚನೆಯಾಗಿದೆ : ಆರ್ಸಿಬಿ ನಾಯಕ ಫಾಡು ಪ್ಲೆಸಿಸ್
Cnewstv.in / 7.4.2022 / ಮುಂಬಯಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದಿನೇಶ್ ಕಾರ್ತಿಕ್ ಅತ್ಯುತ್ತಮ ಕ್ರಿಕೆಟ್ ಆಟಗಾರ. ಅವರು ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳಬೇಕೆನ್ನುವುದು ನನ್ನ ಅಲೋಚನೆಯಾಗಿದೆ : ಆರ್ಸಿಬಿ ನಾಯಕ ಫಾಡು ಪ್ಲೆಸಿಸ್ ಮುಂಬಯಿ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನೆನ್ನೆ ನಡೆದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಅದ್ಭುತ ಆಟದ ಪ್ರದರ್ಶನ ನೀಡಿದ್ದಾರೆ. ದಿನೇಶ್ ಅವರ ಮ್ಯಾಚ್ ವಿನ್ನಿಂಗ್ ಪ್ರಯತ್ನದಿಂದ ಅವರು ಮತ್ತೆ ಭಾರತೀಯ ತಂಡಕ್ಕೆ ಮರಳುವ ಪ್ರಯತ್ನ ಮಾಡಿದ್ದಾರೆ ಎಂದು ರಾಯಲ್ ಚಾಲೆಂಜರ್ ಬೆಂಗಳೂರು (ಆರ್ಸಿಬಿ) ತಂಡದ ನಾಯಕ ...
Read More »XE Variant : ದೇಶದಲ್ಲಿ ಮೊದಲ ” XE ಕೊರೊನಾ ರೂಪಾಂತರಿ ವೈರಸ್ ” ಪತ್ತೆ..
Cnewstv.in / 6.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. XE Variant : ದೇಶದಲ್ಲಿ ಮೊದಲ ” XE ಕೊರೊನಾ ರೂಪಾಂತರಿ ವೈರಸ್ ” ಪತ್ತೆ.. ಮುಂಬೈ : ಭಾರತಕ್ಕೂ ಕೊರೊನಾ ರೂಪಾಂತರಿ ವೈರಸ್ ಕಾಲಿಟ್ಟಿದ್ದು, ಮೊದಲ ಪ್ರಕರಣ ಮುಂಬೈನಲ್ಲಿ ಪತ್ತೆಯಾಗಿದೆ. ಇಂಗ್ಲೆಂಡ್ ನಲ್ಲಿ ಪತ್ತೆಯಾಗಿದ್ದ, ಕೊರೊನಾ ರೂಪಾಂತರಿ ವೈರಸ್ ಇದೀಗ ಮುಂಬೈನಲ್ಲಿ ಕಾಣಿಸಿಕೊಂಡಿದೆ. 376 ಜನರನ್ನ ಪರೀಕ್ಷೆಗೊಳಪಡಿಸಲಾಗಿತ್ತು ಅದರಲ್ಲಿ 50 ವರ್ಷದ ವ್ಯಕ್ತಿಯಲ್ಲಿ XE ಕೊರೊನಾ ರೂಪಾಂತರಿ ದೃಡಪಟ್ಟಿದೆ. ಅವರು ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದರು. ಮಾರ್ಚ್ ...
Read More »22 ಯೂಟ್ಯೂಬ್, 3 ಟ್ವಿಟರ್ ಖಾತೆ, ಒಂದು ಫೇಸ್ಬುಕ್, ನ್ಯೂಸ್ ವೆಬ್ ಸೈಟ್ ಬ್ಲಾಕ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ.
Cnewstv.in / 6.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 22 ಯೂಟ್ಯೂಬ್, 3 ಟ್ವಿಟರ್ ಖಾತೆ, ಒಂದು ಫೇಸ್ಬುಕ್, ನ್ಯೂಸ್ ವೆಬ್ ಸೈಟ್ ಬ್ಲಾಕ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ. ನವದೆಹಲಿ : ದೇಶದ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡುವುದಕ್ಕಾಗಿ 22 ಯೂಟ್ಯೂಬ್ ಆಧಾರಿತ ಸುದ್ದಿ ಚಾನೆಲ್ಗಳನ್ನು ನಿರ್ಬಂಧಿಸಲು ಮಾಹಿತಿ ಮತ್ತು ಪ್ರಸಾರ (ಐ & ಬಿ) ಸಚಿವಾಲಯ ಮಂಗಳವಾರ ಆದೇಶಿಸಿದೆ 2021ರ ಜಾರಿಯಾಗಿರುವ ಐಟಿ ನಿಯಮಾವಳಿಗಳ ಪ್ರಕಾರ ಭಾರತೀಯ ಯೂಟ್ಯೂಬ್ ಆಧಾರಿತ ನ್ಯೂಸ್ ಪಬ್ಲಿಷರ್ ...
Read More »ಶ್ರೀನಗರದ ಲಾಲ್ ಚೌಕ್ ನಲ್ಲಿ ಉಗ್ರರ ದಾಳಿ, ಓರ್ವ ಯೋಧ ಹುತಾತ್ಮ.
Cnewstv.in / 4.4.2022 / ಶ್ರೀನಗರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶ್ರೀನಗರದ ಲಾಲ್ ಚೌಕ್ ನಲ್ಲಿ ಉಗ್ರರ ದಾಳಿ, ಓರ್ವ ಯೋಧ ಹುತಾತ್ಮ. ಶ್ರೀನಗರ : ಶ್ರೀನಗರದ ಲಾಲ್ ಚೌಕ್ನಲ್ಲಿ ಭಯೋತ್ಪಾದಕರು ಇಂದು ಬೆಳಗ್ಗೆ CRPF ಯೋಧರ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ ಸಿಆರ್ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದು, ಭಯೋತ್ಪಾದಕರ ದಾಳಿ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಇದೇ ವೇಳೆ ಮತ್ತೊಬ್ಬರು ಗಾಯಗೊಂಡಿದ್ದಾರೆ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನು ...
Read More »
C News TV Kannada News Online in cnewstv