Cnewstv.in / 9.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ-ತಿರುಪತಿ-ಚೆನ್ನೈ ರೈಲು ಪುನರಾರಂಭ. ಶಿವಮೊಗ್ಗ : ದಿನಾಂಕ 17-04-2022 ರಿಂದ ಶಿವಮೊಗ್ಗ-ಮದ್ರಾಸ್-ಶಿವಮೊಗ್ಗ (ವಯಾ-ರೇಣಿಗುಂಟ (ತಿರುಪತಿ) ಎಕ್ಸಪ್ರೆಸ್ ರೈಲು ಸೇವೆಯು ಆರಂಭಗೊಳ್ಳುತ್ತಿದೆ. ಶಿವಮೊಗ್ಗದಿಂದ ಭಾನುವಾರ ಹಾಗೂ ಮಂಗಳವಾರ ಮತ್ತು ಮದರಾಸ್ನಿಂದ ಸೋಮವಾರ ಮತ್ತು ಬುಧವಾರಗಳಂದು ಈ ರೈಲು ಸಂಚರಿಸಲಿದೆ. ವಾರಕ್ಕೆ ಎರಡು ದಿನ ಸಂಚರಿಸುವ ಈ ರೈಲು ಸೇವೆಯು ಶಿವಮೊಗ್ಗದಿಂದ ಸಂಜೆ 7.00 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 8.20 ಗಂಟೆಗೆ ರೇಣಿಗುಂಟವನ್ನು ಹಾಗೂ 11.10 ಕ್ಕೆ ಮದ್ರಾಸ್ ತಲುಪುತ್ತದೆ, ...
Read More »ರಾಷ್ಟ್ರೀಯ
ಮತ್ತೆ ಕೊರೊನಾ !!! ..ಕೇಂದ್ರ ಸರ್ಕಾರದ ಎಚ್ಚರಿಕೆ…
Cnewstv.in / 9.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತ್ತೆ ಕೊರೊನಾ !!! ..ಕೇಂದ್ರ ಸರ್ಕಾರದ ಎಚ್ಚರಿಕೆ… ನವದೆಹಲಿ : ಮಹಾಮಾರಿ ಕೊರೊನಾ ಮತ್ತೆ ರಾಜ್ಯದಲ್ಲಿ ಕಾಣಿಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರದ ಎಚ್ಚರಿಕೆ ನೀಡಿದೆ. ಚೀನಾ, ಅಮೆರಿಕ ಮತ್ತು ಯುರೋಪ್ ನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿದೆ. ಭಾರತದಲ್ಲಿನ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದು, ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಕೇರಳ, ದೆಹಲಿ, ಮಿಜೋರಾಂ, ಮಹಾರಾಷ್ಟ್ರ,ಮತ್ತು ...
Read More »ದಿನೇಶ್ ಕಾರ್ತಿಕ್ ಅತ್ಯುತ್ತಮ ಕ್ರಿಕೆಟ್ ಆಟಗಾರ. ಅವರು ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳಬೇಕೆನ್ನುವುದು ನನ್ನ ಅಲೋಚನೆಯಾಗಿದೆ : ಆರ್ಸಿಬಿ ನಾಯಕ ಫಾಡು ಪ್ಲೆಸಿಸ್
Cnewstv.in / 7.4.2022 / ಮುಂಬಯಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದಿನೇಶ್ ಕಾರ್ತಿಕ್ ಅತ್ಯುತ್ತಮ ಕ್ರಿಕೆಟ್ ಆಟಗಾರ. ಅವರು ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳಬೇಕೆನ್ನುವುದು ನನ್ನ ಅಲೋಚನೆಯಾಗಿದೆ : ಆರ್ಸಿಬಿ ನಾಯಕ ಫಾಡು ಪ್ಲೆಸಿಸ್ ಮುಂಬಯಿ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನೆನ್ನೆ ನಡೆದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಅದ್ಭುತ ಆಟದ ಪ್ರದರ್ಶನ ನೀಡಿದ್ದಾರೆ. ದಿನೇಶ್ ಅವರ ಮ್ಯಾಚ್ ವಿನ್ನಿಂಗ್ ಪ್ರಯತ್ನದಿಂದ ಅವರು ಮತ್ತೆ ಭಾರತೀಯ ತಂಡಕ್ಕೆ ಮರಳುವ ಪ್ರಯತ್ನ ಮಾಡಿದ್ದಾರೆ ಎಂದು ರಾಯಲ್ ಚಾಲೆಂಜರ್ ಬೆಂಗಳೂರು (ಆರ್ಸಿಬಿ) ತಂಡದ ನಾಯಕ ...
Read More »XE Variant : ದೇಶದಲ್ಲಿ ಮೊದಲ ” XE ಕೊರೊನಾ ರೂಪಾಂತರಿ ವೈರಸ್ ” ಪತ್ತೆ..
Cnewstv.in / 6.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. XE Variant : ದೇಶದಲ್ಲಿ ಮೊದಲ ” XE ಕೊರೊನಾ ರೂಪಾಂತರಿ ವೈರಸ್ ” ಪತ್ತೆ.. ಮುಂಬೈ : ಭಾರತಕ್ಕೂ ಕೊರೊನಾ ರೂಪಾಂತರಿ ವೈರಸ್ ಕಾಲಿಟ್ಟಿದ್ದು, ಮೊದಲ ಪ್ರಕರಣ ಮುಂಬೈನಲ್ಲಿ ಪತ್ತೆಯಾಗಿದೆ. ಇಂಗ್ಲೆಂಡ್ ನಲ್ಲಿ ಪತ್ತೆಯಾಗಿದ್ದ, ಕೊರೊನಾ ರೂಪಾಂತರಿ ವೈರಸ್ ಇದೀಗ ಮುಂಬೈನಲ್ಲಿ ಕಾಣಿಸಿಕೊಂಡಿದೆ. 376 ಜನರನ್ನ ಪರೀಕ್ಷೆಗೊಳಪಡಿಸಲಾಗಿತ್ತು ಅದರಲ್ಲಿ 50 ವರ್ಷದ ವ್ಯಕ್ತಿಯಲ್ಲಿ XE ಕೊರೊನಾ ರೂಪಾಂತರಿ ದೃಡಪಟ್ಟಿದೆ. ಅವರು ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದರು. ಮಾರ್ಚ್ ...
Read More »22 ಯೂಟ್ಯೂಬ್, 3 ಟ್ವಿಟರ್ ಖಾತೆ, ಒಂದು ಫೇಸ್ಬುಕ್, ನ್ಯೂಸ್ ವೆಬ್ ಸೈಟ್ ಬ್ಲಾಕ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ.
Cnewstv.in / 6.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 22 ಯೂಟ್ಯೂಬ್, 3 ಟ್ವಿಟರ್ ಖಾತೆ, ಒಂದು ಫೇಸ್ಬುಕ್, ನ್ಯೂಸ್ ವೆಬ್ ಸೈಟ್ ಬ್ಲಾಕ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ. ನವದೆಹಲಿ : ದೇಶದ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡುವುದಕ್ಕಾಗಿ 22 ಯೂಟ್ಯೂಬ್ ಆಧಾರಿತ ಸುದ್ದಿ ಚಾನೆಲ್ಗಳನ್ನು ನಿರ್ಬಂಧಿಸಲು ಮಾಹಿತಿ ಮತ್ತು ಪ್ರಸಾರ (ಐ & ಬಿ) ಸಚಿವಾಲಯ ಮಂಗಳವಾರ ಆದೇಶಿಸಿದೆ 2021ರ ಜಾರಿಯಾಗಿರುವ ಐಟಿ ನಿಯಮಾವಳಿಗಳ ಪ್ರಕಾರ ಭಾರತೀಯ ಯೂಟ್ಯೂಬ್ ಆಧಾರಿತ ನ್ಯೂಸ್ ಪಬ್ಲಿಷರ್ ...
Read More »ಶ್ರೀನಗರದ ಲಾಲ್ ಚೌಕ್ ನಲ್ಲಿ ಉಗ್ರರ ದಾಳಿ, ಓರ್ವ ಯೋಧ ಹುತಾತ್ಮ.
Cnewstv.in / 4.4.2022 / ಶ್ರೀನಗರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶ್ರೀನಗರದ ಲಾಲ್ ಚೌಕ್ ನಲ್ಲಿ ಉಗ್ರರ ದಾಳಿ, ಓರ್ವ ಯೋಧ ಹುತಾತ್ಮ. ಶ್ರೀನಗರ : ಶ್ರೀನಗರದ ಲಾಲ್ ಚೌಕ್ನಲ್ಲಿ ಭಯೋತ್ಪಾದಕರು ಇಂದು ಬೆಳಗ್ಗೆ CRPF ಯೋಧರ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ ಸಿಆರ್ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದು, ಭಯೋತ್ಪಾದಕರ ದಾಳಿ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಇದೇ ವೇಳೆ ಮತ್ತೊಬ್ಬರು ಗಾಯಗೊಂಡಿದ್ದಾರೆ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನು ...
Read More »ರೇವಾ ಪಾರ್ಟಿ : ಡ್ರಗ್ಸ್ ವಿರುದ್ಧ ಅಭಿಯಾನದಲ್ಲಿ ಹಾಡು ಹೇಳಿದ ರಾಹುಲ್ ಥೀಮ್, ತೆಲುಗು ರಿಯಾಲಿಟಿ ಶೋ ಬಿಗ್ ಬಾಸ್ ವಿಜೇತ ರಾಹುಲ್ ಸಿಪ್ಲಿಗುಂಜ್, ಸೇರಿದಂತೆ 142 ಮಂದಿ ಸೆಲೆಬ್ರಿಟಿಗಳು ಆರೆಸ್ಟ್.
Cnewstv.in / 4.4.2022 / ಹೈದರಾಬಾದ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೇವಾ ಪಾರ್ಟಿ : ಡ್ರಗ್ಸ್ ವಿರುದ್ಧ ಅಭಿಯಾನದಲ್ಲಿ ಹಾಡು ಹೇಳಿದ ಸೇರಿದಂತೆ 142 ಮಂದಿ ಸೆಲೆಬ್ರಿಟಿಗಳು ಆರೆಸ್ಟ್. ಹೈದರಾಬಾದ್ : ಟಾಸ್ಕ್ ಪೋಸ್ ಪೊಲೀಸರ ತಂಡವು ಭಾನುವಾರ ಬೆಳಗಿನ ಜಾವ ಹೋಟೆಲೊಂದರ ಮೇಲೆ ದಾಳಿ ಮಾಡಿದ್ದು, VIP ಗಳು, ನಟರ ಮಕ್ಕಳು, ರಾಜಕಾರಣಿಗಳ ಮಕ್ಕಳು ಸೇರಿದಂತೆ ಸುಮಾರು 142 ಜನರನ್ನು ಅರೆಸ್ಟ್ ಮಾಡಲಾಗಿದೆ. ಬಂಜಾರಾ ಹಿಲ್ಸ್ ನಾ ಪಂಚತಾರಾ ಹೋಟೆಲ್ ನಾ ಪಬ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯ ...
Read More »XE ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆ..
Cnewstv.in / 4.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. XE ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆ.. ನವದೆಹಲಿ : ಕೊರೊನಾ ರೂಪಾಂತರಿಗಳಾಗಿರುವ BA1 ಹಾಗೂ BA2 ಸಮ್ಮಿಳನದಿಂದ ಹೊಸ XE ವೈರಸ್ ಗಳು ಲಂಡನ್ ನಲ್ಲಿ ಪತ್ತೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯು ಈ ಬಗೆ ಎಚ್ಚರಿಕೆಯನ್ನು ನೀಡಿದ್ದು, ಇದು ಒಮಿಕ್ರಾನ್ ರೂಪಾಂತರಿ ಗಿಂತ ಹೆಚ್ಚು ಪ್ರಭಾವಶಾಲಿಯಾಗಿದೆ ಮತ್ತು ಹತ್ತು ಪಟ್ಟು ಹೆಚ್ಚು ವೇಗವಾಗಿ ಹರಡಲಿದೆ ಎಂದು WHO ಅಧ್ಯಯನದಲ್ಲಿ ತಿಳಿಸಲಾಗಿದೆ. ಏಪ್ರಿಲ್ 2ರವರೆಗೂ 637 ಹೊಸ XE ...
Read More »ವಿಶ್ವ ಅರೋಗ್ಯ ಸಂಸ್ಥೆ : ಕೋವ್ಯಾಕ್ಸಿನ್ ಲಸಿಕೆ ಪೂರೈಕೆ ಸ್ಥಗಿತ.
Cnewstv.in / 3.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಶ್ವ ಅರೋಗ್ಯ ಸಂಸ್ಥೆ : ಕೋವ್ಯಾಕ್ಸಿನ್ ಲಸಿಕೆ ಪೂರೈಕೆ ಸ್ಥಗಿತ. ನವದೆಹಲಿ : ವಿಶ್ವಸಂಸ್ಥೆಯ ಮೂಲಕ ಭಾರತ್ ಬಯೋಟೆಕ್ನ ಕೋವಿಡ್–19 ಲಸಿಕೆ ‘ಕೋವ್ಯಾಕ್ಸಿನ್’ ಪೂರೈಕೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಸ್ಥಗಿತಗೊಳಿಸಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಇತರ ರಾಷ್ಟ್ರಗಳಿಗೆ ಭಾರತ್ ಬಯೋಟೆಕ್ ಉತ್ಪಾದಿಸುವ ಕೋವಾಕ್ಸಿನ್ ಪೂರೈಕೆಯನ್ನು ಸ್ಥಗಿತಗೊಳಿಸಿದೆ ಎಂದು ದೃಢಪಡಿಸಿದೆ ಮತ್ತು ಕೋವಿಡ್ ಲಸಿಕೆ ಪಡೆದ ದೇಶಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಶಿಫಾರಸು ಮಾಡಿದೆ. ಮಾರ್ಚ್ 14 ರಿಂದ ...
Read More »ಎಎಪಿ ಪಕ್ಷಕ್ಕೆ “ಒಂದು ಅವಕಾಶ” ನೀಡಿ. ನಾನು ಗುಜರಾತನ್ನು ಗೆಲ್ಲಿಸಲು ಬರೆದಿದ್ದೇನೆ. ಗುಜರಾತ್ ನಲ್ಲಿ ಬ್ರಷ್ಟಾಚಾರ ಕೊನೆಗಾಣಬೇಕು – ಅರವಿಂದ್ ಕೇಜ್ರಿವಾಲ್
Cnewstv.in / 3.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎಎಪಿ ಪಕ್ಷಕ್ಕೆ “ಒಂದು ಅವಕಾಶ” ನೀಡಿ. ನಾನು ಗುಜರಾತನ್ನು ಗೆಲ್ಲಿಸಲು ಬರೆದಿದ್ದೇನೆ. ಗುಜರಾತ್ ನಲ್ಲಿ ಬ್ರಷ್ಟಾಚಾರ ಕೊನೆಗಾಣಬೇಕು – ಅರವಿಂದ್ ಕೇಜ್ರಿವಾಲ್. ನವದೆಹಲಿ : ಪಂಜಾಬ್ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ, ಅರವಿಂದ್ ಕೇಜ್ರಿವಾಲ್ ಅಹಮದಾಬಾದ್ನ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದರು ಮತ್ತು ಎಎಪಿ ತಿರಂಗ ಯಾತ್ರೆ ರೋಡ್ಶೋನಲ್ಲಿ ಭಾಗವಹಿಸಿದರು. ನಂತರ ಮಾತನಾಡಿದ ಅರವಿಂದ್ ಕೇಜ್ರಿವಾಲ್ ” ನಾವು ಯಾವುದೇ ಪಕ್ಷವನ್ನು ...
Read More »
Recent Comments