ರಾಷ್ಟ್ರೀಯ

ರಷ್ಯಾದಲ್ಲಿರುವ ಇನ್ಫೋಸಿಸ್‌ ಸಾಫ್ಟ್ ವೇರ್‌ ಕಂಪೆನಿ ಕಚೇರಿ ಬಂದ್‌ ?

Cnewstv.in / 3.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾದಲ್ಲಿರುವ ಇನ್ಫೋಸಿಸ್‌ ಸಾಫ್ಟ್ ವೇರ್‌ ಕಂಪೆನಿ ಕಚೇರಿ ಬಂದ್‌ ? ನವದೆಹಲಿ : ಭಾರತದ ಪ್ರಮುಖ ಸಾಫ್ಟ್ ವೇರ್‌ ಕಂಪೆನಿಯಾದ ಇನ್ಫೋಸಿಸ್‌ ಸಂಸ್ಥೆಯು ರಷ್ಯಾದಲ್ಲಿರುವ ತನ್ನ ಶಾಖೆಯನ್ನು ಮುಚ್ಚಲು ನಿರ್ಧರಿಸಿದೆ. ಆದಾಯದಲ್ಲಿ ಭಾರತದ ಎರಡನೇ ಅತಿದೊಡ್ಡ ಐಟಿ ಸೇವಾ ಪೂರೈಕೆದಾರ ಇನ್ಫೋಸಿಸ್ ತನ್ನ ರಷ್ಯಾ ಕಚೇರಿಯನ್ನು ಮುಚ್ಚುತ್ತಿದೆ ಎಂದು ಸಾರ್ವಜನಿಕ ಸೇವಾ ಪ್ರಸಾರಕ ಬಿಬಿಸಿ ಶುಕ್ರವಾರ ವರದಿ ಮಾಡಿದೆ. ಆಕೆಯ ತಂದೆ ಎನ್‌ಆರ್ ನಾರಾಯಣ ಮೂರ್ತಿ ಸ್ಥಾಪಿಸಿದ ಬೆಂಗಳೂರು ಮೂಲದ ...

Read More »

ರಾಜ್ಯ ಕೈ ನಾಯಕರಿಗೆ ಟಾರ್ಗೆಟ್ ನೀಡಿದ ರಾಹುಲ್ ಗಾಂಧಿ.

Cnewstv.in / 1.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಕೈ ನಾಯಕರಿಗೆ ಟಾರ್ಗೆಟ್ ನೀಡಿದ ರಾಹುಲ್ ಗಾಂಧಿ. ಬೆಂಗಳೂರು : ರಾಜ್ಯದ ಕೈ ನಾಯಕರಿಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟಾರ್ಗೆಟ್ ನೀಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “150 ಸ್ಥಾನಗಳಲ್ಲಿ ಗೆಲ್ಲಲೇಬೇಕು”. ಕರ್ನಾಟಕ ಕಾಂಗ್ರೆಸ್ ಭದ್ರಕೋಟೆ. 150 ಸ್ಥಾನ ಕ್ಕಿಂತ ಕಡಿಮೆ ಗುರಿಯನ್ನು ಯಾವುದೇ ಕಾರಣಕ್ಕೂ ಬೇಡ. ನಾವೆಲ್ಲರೂ ಒಟ್ಟಾಗಿ ಹೋಗೋಣ ಎಂದು ಒಗ್ಗಟ್ಟಿನ ಮಂತ್ರವನ್ನ ಬೋಧಿಸಿದ್ದಾರೆ. ಟಿಕೆಟ್ ...

Read More »

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು..20 ಪ್ರಮುಖ ನಗರಗಳು ಟಾರ್ಗೆಟ್.. NIAಗೆ ಬಂದ ಇ – ಮೇಲ್ ನಲ್ಲಿ ಏನಿತ್ತು ??

Cnewstv.in / 1.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು..20 ಪ್ರಮುಖ ನಗರಗಳು ಟಾರ್ಗೆಟ್.. NIAಗೆ ಬಂದ ಇ – ಮೇಲ್ ನಲ್ಲಿ ಏನಿತ್ತು ?? ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಗೆ ಸಂಚು ರೂಪಿಸಿದ್ದು, ಬೆದರಿಕೆ ಇ-ಮೇಲ್ ರವಾನೆಯಾಗಿದ್ದು, ಈ ಬಗ್ಗೆ ರಾಷ್ಟ್ರೀಯ ತನಿಖಾ ದಳ ಮಾಹಿತಿ ನೀಡಿದ್ದು, ತನಿಖೆ ನಡೆಯುತ್ತಿದೆ. ಇ-ಮೇಲ್ ನಲ್ಲಿ ಏನಿತ್ತು ?? ಪ್ರಧಾನಿ ಮೋದಿಯಿಂದ ನನ್ನ ಬದುಕು ಹಾಳಾಗಿದೆ. ನಾನು ಅವರನ್ನು ಬಿಡುವುದಿಲ್ಲ. ನಾನು ...

Read More »

ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ 250ರೂ ಹೆಚ್ಚಳ.

Cnewstv.in / 1.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ 250ರೂ ಹೆಚ್ಚಳ. ನವದೆಹಲಿ : ವಾಣಿಜ್ಯ ಬಳಕೆಯ LPG ಸಿಲಿಂಡರ್ ದರವನ್ನು ಇಂದಿನಿಂದ 250 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಗಳಲ್ಲಿ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ LPG ಬೆಲೆ ಕೂಡ ಏರಿಕೆಯಾಗಿದೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಎಲ್ ಪಿ ಜಿ, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ದು, ಇಂದು ವಾಣಿಜ್ಯ ಬಳಕೆ LPG ಸಿಲಿಂಡರ್ ದರವನ್ನು ...

Read More »

ವಲಸೆ ಹೋದ ಕಾಶ್ಮೀರಿ ಪಂಡಿತರ ಬಗ್ಗೆ ಬಿಜೆಪಿ ಅಪ ಪ್ರಚಾರ ಹರಡುವುದರೊಂದಿಗೆ, ದೇಶಾದ್ಯಂತ ವಿಷಮಕಾರಿ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ – ಶರದ್ ಪವಾರ್.

Cnewstv.in / 1.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಲಸೆ ಹೋದ ಕಾಶ್ಮೀರಿ ಪಂಡಿತರ ಬಗ್ಗೆ ಬಿಜೆಪಿ ಅಪ ಪ್ರಚಾರ ಹರಡುವುದರೊಂದಿಗೆ, ದೇಶಾದ್ಯಂತ ವಿಷಮಕಾರಿ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ – ಶರದ್ ಪವಾರ್. ನವದೆಹಲಿ : ‘ದಿ ಕಾಶ್ಮೀರ್ ಫೈಲ್ಸ್ ‘ ಸಿನಿಮಾ ಮೂಲಕ ಕಣಿವೆ ಪ್ರದೇಶದಿಂದ ವಲಸೆ ಹೋದ ಕಾಶ್ಮೀರಿ ಪಂಡಿತರ ಬಗ್ಗೆ ಬಿಜೆಪಿ ಅಪ ಪ್ರಚಾರ ಹರಡುವುದರೊಂದಿಗೆ ದೇಶಾದ್ಯಂತ ವಿಷಮಕಾರಿ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಗುರುವಾರ ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ...

Read More »

ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ದರ..ಈವರೆಗೆ ಎಷ್ಟು ಏರಿಕೆಯಾಗಿದೆ??

Cnewstv.in / 31.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ದರ..ಈವರೆಗೆ ಎಷ್ಟು ಏರಿಕೆಯಾಗಿದೆ?? ಬೆಂಗಳೂರು : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಪೆಟ್ರೋಲ್-ಡೀಸೆಲ್ ದರ ಏರಿಕೆಯಾಗುತ್ತಿದೆ 10 ದಿನಗಳಲ್ಲಿ ಬರೋಬ್ಬರಿ 9 ಬಾರಿ ಪೆಟ್ರೋಲ್ – ಡೀಸೆಲ್ ದರ ಏರಿಕೆಯಾಗಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕಗಳ ಬಳಿಕ ಮೊದಲ ಬಾರಿಗೆ ಭಾರೀ ಏರಿಕೆ ಕಂಡುಬಂದಿದೆ. ಪಂಚರಾಜ್ಯ ಚುನಾವಣೆಗಳ ಬಳಿಕ ದೇಶದ ಸರ್ಕಾರಿ ತೈಲ ಕಂಪನಿಗಳು ದೇಶದಲ್ಲಿ ಪೆಟ್ರೋಲ್ ಮತ್ತು ...

Read More »

ಜಮ್ಮು-ಕಾಶ್ಮೀರ : ಇಬ್ಬರು ಉಗ್ರರ ಎನ್ಕೌಂಟರ್.

Cnewstv.in / 30.03.2022 / ಶ್ರೀನಗರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಮ್ಮು-ಕಾಶ್ಮೀರ : ಇಬ್ಬರು ಉಗ್ರರ ಎನ್ಕೌಂಟರ್. ಶ್ರೀನಗರ : ಭಾರತೀಯ ಯೋಧರು ಇಂದು ಬೆಳಗ್ಗೆ ಇಬ್ಬರು ಉಗ್ರರರನ್ನು ಎನ್ಕೌಂಟರ್ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಾಗರಿಕ ಹತ್ಯೆ ಸೇರಿದಂತೆ ಹಲವು ಉಗ್ರಗಾಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ, ಲಷ್ಕರ್-ಇ-ತೊಯ್ಬಾ ಫ್ರಂಟ್ ಉಗ್ರಗಾಮಿ ಸಂಘಟನೆಗಳ ಇಬ್ಬರು ಉಗ್ರರನ್ನು, ಇಂದು ಬೆಳಗಿನ ಜಾವ ಶ್ರೀನಗರದಲ್ಲಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ಉಗ್ರರನ್ನು ಅಹ್ಮದ್ ಭಟ್ ಮತ್ತು ಹಿಲಾಲ್ ಅಹ್ ರಾ ಎಂದು ಗುರುತಿಸಲಾಗಿದೆ. ಅಹ್ಮದ್ ಭಟ್ ಪತ್ರಕರ್ತನಾಗಿದ್ದ ...

Read More »

ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಗಂಧರ್ವ ಶ್ರೀ ಹೆಚ್.ಅರ್ ಕೇಶವಮೂರ್ತಿ.

Cnewstv.in / 29.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಗಂಧರ್ವ ಶ್ರೀ ಹೆಚ್.ಅರ್ ಕೇಶವಮೂರ್ತಿ. ನವದೆಹಲಿ : ಗಮಕ ಕಲಾವಿದರಾದ ಗಂಧರ್ವ ಶ್ರೀ ಎಚ್. ಅರ್. ಕೇಶವಮೂರ್ತಿಯವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು. 2022 ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನು ರಾಷ್ಟ್ರಪತಿ ಭವನದಲ್ಲಿ ನಡೆಸಲಾಯಿತು. ಶಿವಮೊಗ್ಗದ ಮತ್ತೂರಿನ ಗಮಕ ಗಂಧರ್ವ ಶ್ರೀ ಹೆಚ್.ಅರ್. ಕೇಶವಮೂರ್ತಿಯವರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 74 ಸಾಧಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರವರು ಪದ್ಮ ...

Read More »

ಬಿಜೆಪಿ ಬೆಂಬಲಿಸಿ, ವಿಜಯೋತ್ಸವ ಆಚರಿಸಿದಕ್ಕಾಗಿ ಮುಸ್ಲಿಂ ಯುವಕನ ಹತ್ಯೆ.

Cnewstv.in / 29.03.2022 / ಉತ್ತರ ಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಬೆಂಬಲಿಸಿ, ವಿಜಯೋತ್ಸವ ಆಚರಿಸಿದಕ್ಕಾಗಿ ಮುಸ್ಲಿಂ ಯುವಕನ ಹತ್ಯೆ. ಉತ್ತರಪ್ರದೇಶ : ಮುಸ್ಲಿಂ ಯುವಕನೊಬ್ಬ ಬಿಜೆಪಿಯನ್ನು ಬೆಂಬಲಿಸಿ, ವಿಜಯೋತ್ಸವ ಆಚರಿಸಿದಕ್ಕಾಗಿ ಆತನ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಖುಷಿನಗರದ ಮುಸ್ಲಿಂ ಯುವಕ ಬಾಬರ್ ಅಲಿ(25) ಎಂಬುವವನು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ, ಪ್ರಚಾರ ಮಾಡಿದ. ಹಾಗೂ ಮಾರ್ಚ್ 10ರಂದು ಫಲಿತಾಂಶ ಬಂದ ನಂತರ ಸುತ್ತಮುತ್ತಲಿನ ಮನೆಯವರಿಗೆ ಸಿಹಿ ಹಂಚಿ, ವಿಜಯೋತ್ಸವ ಆಚರಿಸಿದ್ದ. ...

Read More »

ಗುಜರಾತ್ ನಲ್ಲಿ ನಿರ್ಮಾಣವಾಗಿದೆ ದೇಶದ ಮೊದಲ “ಉಕ್ಕಿನ ರಸ್ತೆ”..

Cnewstv.in / 27.03.2022 / ಗುಜರಾತ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗುಜರಾತ್ ನಲ್ಲಿ ನಿರ್ಮಾಣವಾಗಿದೆ ದೇಶದ ಮೊದಲ “ಉಕ್ಕಿನ ರಸ್ತೆ”.. ಗುಜರಾತ್ : ಉಕ್ಕಿನ ತ್ಯಾಜ್ಯವನ್ನು ಬಳಸಿಕೊಂಡು ಗುಜರಾತ್ ನ ಸೂರತ್ ನಲ್ಲಿ ರಸ್ತೆಯನ್ನು ನಿರ್ಮಾಣ ಮಾಡಿದ್ದು, ಇದು ದೇಶದ ಮೊದಲ ಉಕ್ಕಿನ ರಸ್ತೆಯಾಗಿದೆ. ದೇಶಾದ್ಯಂತ ಪ್ರತಿವರ್ಷವೂ ಒಂದು ದಶಲಕ್ಷ ಟನ್ ಗಳಷ್ಟು ಉಕ್ಕಿನ ತ್ಯಾಜ್ಯವು ವ್ಯರ್ಥವಾಗಿ ಭೂಮಿಯಡಿ ಸೇರುತ್ತದೆ. ಅದನ್ನ ಸಂಪನ್ಮೂಲ ವನ್ನಾಗಿ ಬಳಸಿಕೊಂಡು ರಸ್ತೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಯೋಜನೆಯ ಸಂಶೋಧನಾ ಭಾಗವಾಗಿ ಮೊದಲ ಹಂತದಲ್ಲಿ ಗುಜರಾತ್‌ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments