Cnewstv.in / 4.4.2022 / ಹೈದರಾಬಾದ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೇವಾ ಪಾರ್ಟಿ : ಡ್ರಗ್ಸ್ ವಿರುದ್ಧ ಅಭಿಯಾನದಲ್ಲಿ ಹಾಡು ಹೇಳಿದ ಸೇರಿದಂತೆ 142 ಮಂದಿ ಸೆಲೆಬ್ರಿಟಿಗಳು ಆರೆಸ್ಟ್. ಹೈದರಾಬಾದ್ : ಟಾಸ್ಕ್ ಪೋಸ್ ಪೊಲೀಸರ ತಂಡವು ಭಾನುವಾರ ಬೆಳಗಿನ ಜಾವ ಹೋಟೆಲೊಂದರ ಮೇಲೆ ದಾಳಿ ಮಾಡಿದ್ದು, VIP ಗಳು, ನಟರ ಮಕ್ಕಳು, ರಾಜಕಾರಣಿಗಳ ಮಕ್ಕಳು ಸೇರಿದಂತೆ ಸುಮಾರು 142 ಜನರನ್ನು ಅರೆಸ್ಟ್ ಮಾಡಲಾಗಿದೆ. ಬಂಜಾರಾ ಹಿಲ್ಸ್ ನಾ ಪಂಚತಾರಾ ಹೋಟೆಲ್ ನಾ ಪಬ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯ ...
Read More »ರಾಷ್ಟ್ರೀಯ
XE ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆ..
Cnewstv.in / 4.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. XE ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆ.. ನವದೆಹಲಿ : ಕೊರೊನಾ ರೂಪಾಂತರಿಗಳಾಗಿರುವ BA1 ಹಾಗೂ BA2 ಸಮ್ಮಿಳನದಿಂದ ಹೊಸ XE ವೈರಸ್ ಗಳು ಲಂಡನ್ ನಲ್ಲಿ ಪತ್ತೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯು ಈ ಬಗೆ ಎಚ್ಚರಿಕೆಯನ್ನು ನೀಡಿದ್ದು, ಇದು ಒಮಿಕ್ರಾನ್ ರೂಪಾಂತರಿ ಗಿಂತ ಹೆಚ್ಚು ಪ್ರಭಾವಶಾಲಿಯಾಗಿದೆ ಮತ್ತು ಹತ್ತು ಪಟ್ಟು ಹೆಚ್ಚು ವೇಗವಾಗಿ ಹರಡಲಿದೆ ಎಂದು WHO ಅಧ್ಯಯನದಲ್ಲಿ ತಿಳಿಸಲಾಗಿದೆ. ಏಪ್ರಿಲ್ 2ರವರೆಗೂ 637 ಹೊಸ XE ...
Read More »ವಿಶ್ವ ಅರೋಗ್ಯ ಸಂಸ್ಥೆ : ಕೋವ್ಯಾಕ್ಸಿನ್ ಲಸಿಕೆ ಪೂರೈಕೆ ಸ್ಥಗಿತ.
Cnewstv.in / 3.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಶ್ವ ಅರೋಗ್ಯ ಸಂಸ್ಥೆ : ಕೋವ್ಯಾಕ್ಸಿನ್ ಲಸಿಕೆ ಪೂರೈಕೆ ಸ್ಥಗಿತ. ನವದೆಹಲಿ : ವಿಶ್ವಸಂಸ್ಥೆಯ ಮೂಲಕ ಭಾರತ್ ಬಯೋಟೆಕ್ನ ಕೋವಿಡ್–19 ಲಸಿಕೆ ‘ಕೋವ್ಯಾಕ್ಸಿನ್’ ಪೂರೈಕೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಸ್ಥಗಿತಗೊಳಿಸಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಇತರ ರಾಷ್ಟ್ರಗಳಿಗೆ ಭಾರತ್ ಬಯೋಟೆಕ್ ಉತ್ಪಾದಿಸುವ ಕೋವಾಕ್ಸಿನ್ ಪೂರೈಕೆಯನ್ನು ಸ್ಥಗಿತಗೊಳಿಸಿದೆ ಎಂದು ದೃಢಪಡಿಸಿದೆ ಮತ್ತು ಕೋವಿಡ್ ಲಸಿಕೆ ಪಡೆದ ದೇಶಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಶಿಫಾರಸು ಮಾಡಿದೆ. ಮಾರ್ಚ್ 14 ರಿಂದ ...
Read More »ಎಎಪಿ ಪಕ್ಷಕ್ಕೆ “ಒಂದು ಅವಕಾಶ” ನೀಡಿ. ನಾನು ಗುಜರಾತನ್ನು ಗೆಲ್ಲಿಸಲು ಬರೆದಿದ್ದೇನೆ. ಗುಜರಾತ್ ನಲ್ಲಿ ಬ್ರಷ್ಟಾಚಾರ ಕೊನೆಗಾಣಬೇಕು – ಅರವಿಂದ್ ಕೇಜ್ರಿವಾಲ್
Cnewstv.in / 3.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎಎಪಿ ಪಕ್ಷಕ್ಕೆ “ಒಂದು ಅವಕಾಶ” ನೀಡಿ. ನಾನು ಗುಜರಾತನ್ನು ಗೆಲ್ಲಿಸಲು ಬರೆದಿದ್ದೇನೆ. ಗುಜರಾತ್ ನಲ್ಲಿ ಬ್ರಷ್ಟಾಚಾರ ಕೊನೆಗಾಣಬೇಕು – ಅರವಿಂದ್ ಕೇಜ್ರಿವಾಲ್. ನವದೆಹಲಿ : ಪಂಜಾಬ್ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ, ಅರವಿಂದ್ ಕೇಜ್ರಿವಾಲ್ ಅಹಮದಾಬಾದ್ನ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದರು ಮತ್ತು ಎಎಪಿ ತಿರಂಗ ಯಾತ್ರೆ ರೋಡ್ಶೋನಲ್ಲಿ ಭಾಗವಹಿಸಿದರು. ನಂತರ ಮಾತನಾಡಿದ ಅರವಿಂದ್ ಕೇಜ್ರಿವಾಲ್ ” ನಾವು ಯಾವುದೇ ಪಕ್ಷವನ್ನು ...
Read More »ರಷ್ಯಾದಲ್ಲಿರುವ ಇನ್ಫೋಸಿಸ್ ಸಾಫ್ಟ್ ವೇರ್ ಕಂಪೆನಿ ಕಚೇರಿ ಬಂದ್ ?
Cnewstv.in / 3.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾದಲ್ಲಿರುವ ಇನ್ಫೋಸಿಸ್ ಸಾಫ್ಟ್ ವೇರ್ ಕಂಪೆನಿ ಕಚೇರಿ ಬಂದ್ ? ನವದೆಹಲಿ : ಭಾರತದ ಪ್ರಮುಖ ಸಾಫ್ಟ್ ವೇರ್ ಕಂಪೆನಿಯಾದ ಇನ್ಫೋಸಿಸ್ ಸಂಸ್ಥೆಯು ರಷ್ಯಾದಲ್ಲಿರುವ ತನ್ನ ಶಾಖೆಯನ್ನು ಮುಚ್ಚಲು ನಿರ್ಧರಿಸಿದೆ. ಆದಾಯದಲ್ಲಿ ಭಾರತದ ಎರಡನೇ ಅತಿದೊಡ್ಡ ಐಟಿ ಸೇವಾ ಪೂರೈಕೆದಾರ ಇನ್ಫೋಸಿಸ್ ತನ್ನ ರಷ್ಯಾ ಕಚೇರಿಯನ್ನು ಮುಚ್ಚುತ್ತಿದೆ ಎಂದು ಸಾರ್ವಜನಿಕ ಸೇವಾ ಪ್ರಸಾರಕ ಬಿಬಿಸಿ ಶುಕ್ರವಾರ ವರದಿ ಮಾಡಿದೆ. ಆಕೆಯ ತಂದೆ ಎನ್ಆರ್ ನಾರಾಯಣ ಮೂರ್ತಿ ಸ್ಥಾಪಿಸಿದ ಬೆಂಗಳೂರು ಮೂಲದ ...
Read More »ರಾಜ್ಯ ಕೈ ನಾಯಕರಿಗೆ ಟಾರ್ಗೆಟ್ ನೀಡಿದ ರಾಹುಲ್ ಗಾಂಧಿ.
Cnewstv.in / 1.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಕೈ ನಾಯಕರಿಗೆ ಟಾರ್ಗೆಟ್ ನೀಡಿದ ರಾಹುಲ್ ಗಾಂಧಿ. ಬೆಂಗಳೂರು : ರಾಜ್ಯದ ಕೈ ನಾಯಕರಿಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟಾರ್ಗೆಟ್ ನೀಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “150 ಸ್ಥಾನಗಳಲ್ಲಿ ಗೆಲ್ಲಲೇಬೇಕು”. ಕರ್ನಾಟಕ ಕಾಂಗ್ರೆಸ್ ಭದ್ರಕೋಟೆ. 150 ಸ್ಥಾನ ಕ್ಕಿಂತ ಕಡಿಮೆ ಗುರಿಯನ್ನು ಯಾವುದೇ ಕಾರಣಕ್ಕೂ ಬೇಡ. ನಾವೆಲ್ಲರೂ ಒಟ್ಟಾಗಿ ಹೋಗೋಣ ಎಂದು ಒಗ್ಗಟ್ಟಿನ ಮಂತ್ರವನ್ನ ಬೋಧಿಸಿದ್ದಾರೆ. ಟಿಕೆಟ್ ...
Read More »ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು..20 ಪ್ರಮುಖ ನಗರಗಳು ಟಾರ್ಗೆಟ್.. NIAಗೆ ಬಂದ ಇ – ಮೇಲ್ ನಲ್ಲಿ ಏನಿತ್ತು ??
Cnewstv.in / 1.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು..20 ಪ್ರಮುಖ ನಗರಗಳು ಟಾರ್ಗೆಟ್.. NIAಗೆ ಬಂದ ಇ – ಮೇಲ್ ನಲ್ಲಿ ಏನಿತ್ತು ?? ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಗೆ ಸಂಚು ರೂಪಿಸಿದ್ದು, ಬೆದರಿಕೆ ಇ-ಮೇಲ್ ರವಾನೆಯಾಗಿದ್ದು, ಈ ಬಗ್ಗೆ ರಾಷ್ಟ್ರೀಯ ತನಿಖಾ ದಳ ಮಾಹಿತಿ ನೀಡಿದ್ದು, ತನಿಖೆ ನಡೆಯುತ್ತಿದೆ. ಇ-ಮೇಲ್ ನಲ್ಲಿ ಏನಿತ್ತು ?? ಪ್ರಧಾನಿ ಮೋದಿಯಿಂದ ನನ್ನ ಬದುಕು ಹಾಳಾಗಿದೆ. ನಾನು ಅವರನ್ನು ಬಿಡುವುದಿಲ್ಲ. ನಾನು ...
Read More »ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ 250ರೂ ಹೆಚ್ಚಳ.
Cnewstv.in / 1.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ 250ರೂ ಹೆಚ್ಚಳ. ನವದೆಹಲಿ : ವಾಣಿಜ್ಯ ಬಳಕೆಯ LPG ಸಿಲಿಂಡರ್ ದರವನ್ನು ಇಂದಿನಿಂದ 250 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಗಳಲ್ಲಿ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ LPG ಬೆಲೆ ಕೂಡ ಏರಿಕೆಯಾಗಿದೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಎಲ್ ಪಿ ಜಿ, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ದು, ಇಂದು ವಾಣಿಜ್ಯ ಬಳಕೆ LPG ಸಿಲಿಂಡರ್ ದರವನ್ನು ...
Read More »ವಲಸೆ ಹೋದ ಕಾಶ್ಮೀರಿ ಪಂಡಿತರ ಬಗ್ಗೆ ಬಿಜೆಪಿ ಅಪ ಪ್ರಚಾರ ಹರಡುವುದರೊಂದಿಗೆ, ದೇಶಾದ್ಯಂತ ವಿಷಮಕಾರಿ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ – ಶರದ್ ಪವಾರ್.
Cnewstv.in / 1.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಲಸೆ ಹೋದ ಕಾಶ್ಮೀರಿ ಪಂಡಿತರ ಬಗ್ಗೆ ಬಿಜೆಪಿ ಅಪ ಪ್ರಚಾರ ಹರಡುವುದರೊಂದಿಗೆ, ದೇಶಾದ್ಯಂತ ವಿಷಮಕಾರಿ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ – ಶರದ್ ಪವಾರ್. ನವದೆಹಲಿ : ‘ದಿ ಕಾಶ್ಮೀರ್ ಫೈಲ್ಸ್ ‘ ಸಿನಿಮಾ ಮೂಲಕ ಕಣಿವೆ ಪ್ರದೇಶದಿಂದ ವಲಸೆ ಹೋದ ಕಾಶ್ಮೀರಿ ಪಂಡಿತರ ಬಗ್ಗೆ ಬಿಜೆಪಿ ಅಪ ಪ್ರಚಾರ ಹರಡುವುದರೊಂದಿಗೆ ದೇಶಾದ್ಯಂತ ವಿಷಮಕಾರಿ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಗುರುವಾರ ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ...
Read More »ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ದರ..ಈವರೆಗೆ ಎಷ್ಟು ಏರಿಕೆಯಾಗಿದೆ??
Cnewstv.in / 31.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ದರ..ಈವರೆಗೆ ಎಷ್ಟು ಏರಿಕೆಯಾಗಿದೆ?? ಬೆಂಗಳೂರು : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಪೆಟ್ರೋಲ್-ಡೀಸೆಲ್ ದರ ಏರಿಕೆಯಾಗುತ್ತಿದೆ 10 ದಿನಗಳಲ್ಲಿ ಬರೋಬ್ಬರಿ 9 ಬಾರಿ ಪೆಟ್ರೋಲ್ – ಡೀಸೆಲ್ ದರ ಏರಿಕೆಯಾಗಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕಗಳ ಬಳಿಕ ಮೊದಲ ಬಾರಿಗೆ ಭಾರೀ ಏರಿಕೆ ಕಂಡುಬಂದಿದೆ. ಪಂಚರಾಜ್ಯ ಚುನಾವಣೆಗಳ ಬಳಿಕ ದೇಶದ ಸರ್ಕಾರಿ ತೈಲ ಕಂಪನಿಗಳು ದೇಶದಲ್ಲಿ ಪೆಟ್ರೋಲ್ ಮತ್ತು ...
Read More »
C News TV Kannada News Online in cnewstv