Breaking News

ರಾಷ್ಟ್ರೀಯ

ಜಮ್ಮು-ಕಾಶ್ಮೀರ : ಇಬ್ಬರು ಉಗ್ರರ ಎನ್ಕೌಂಟರ್.

Cnewstv.in / 30.03.2022 / ಶ್ರೀನಗರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಮ್ಮು-ಕಾಶ್ಮೀರ : ಇಬ್ಬರು ಉಗ್ರರ ಎನ್ಕೌಂಟರ್. ಶ್ರೀನಗರ : ಭಾರತೀಯ ಯೋಧರು ಇಂದು ಬೆಳಗ್ಗೆ ಇಬ್ಬರು ಉಗ್ರರರನ್ನು ಎನ್ಕೌಂಟರ್ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಾಗರಿಕ ಹತ್ಯೆ ಸೇರಿದಂತೆ ಹಲವು ಉಗ್ರಗಾಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ, ಲಷ್ಕರ್-ಇ-ತೊಯ್ಬಾ ಫ್ರಂಟ್ ಉಗ್ರಗಾಮಿ ಸಂಘಟನೆಗಳ ಇಬ್ಬರು ಉಗ್ರರನ್ನು, ಇಂದು ಬೆಳಗಿನ ಜಾವ ಶ್ರೀನಗರದಲ್ಲಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ಉಗ್ರರನ್ನು ಅಹ್ಮದ್ ಭಟ್ ಮತ್ತು ಹಿಲಾಲ್ ಅಹ್ ರಾ ಎಂದು ಗುರುತಿಸಲಾಗಿದೆ. ಅಹ್ಮದ್ ಭಟ್ ಪತ್ರಕರ್ತನಾಗಿದ್ದ ...

Read More »

ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಗಂಧರ್ವ ಶ್ರೀ ಹೆಚ್.ಅರ್ ಕೇಶವಮೂರ್ತಿ.

Cnewstv.in / 29.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಗಂಧರ್ವ ಶ್ರೀ ಹೆಚ್.ಅರ್ ಕೇಶವಮೂರ್ತಿ. ನವದೆಹಲಿ : ಗಮಕ ಕಲಾವಿದರಾದ ಗಂಧರ್ವ ಶ್ರೀ ಎಚ್. ಅರ್. ಕೇಶವಮೂರ್ತಿಯವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು. 2022 ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನು ರಾಷ್ಟ್ರಪತಿ ಭವನದಲ್ಲಿ ನಡೆಸಲಾಯಿತು. ಶಿವಮೊಗ್ಗದ ಮತ್ತೂರಿನ ಗಮಕ ಗಂಧರ್ವ ಶ್ರೀ ಹೆಚ್.ಅರ್. ಕೇಶವಮೂರ್ತಿಯವರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 74 ಸಾಧಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರವರು ಪದ್ಮ ...

Read More »

ಬಿಜೆಪಿ ಬೆಂಬಲಿಸಿ, ವಿಜಯೋತ್ಸವ ಆಚರಿಸಿದಕ್ಕಾಗಿ ಮುಸ್ಲಿಂ ಯುವಕನ ಹತ್ಯೆ.

Cnewstv.in / 29.03.2022 / ಉತ್ತರ ಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಬೆಂಬಲಿಸಿ, ವಿಜಯೋತ್ಸವ ಆಚರಿಸಿದಕ್ಕಾಗಿ ಮುಸ್ಲಿಂ ಯುವಕನ ಹತ್ಯೆ. ಉತ್ತರಪ್ರದೇಶ : ಮುಸ್ಲಿಂ ಯುವಕನೊಬ್ಬ ಬಿಜೆಪಿಯನ್ನು ಬೆಂಬಲಿಸಿ, ವಿಜಯೋತ್ಸವ ಆಚರಿಸಿದಕ್ಕಾಗಿ ಆತನ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಖುಷಿನಗರದ ಮುಸ್ಲಿಂ ಯುವಕ ಬಾಬರ್ ಅಲಿ(25) ಎಂಬುವವನು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ, ಪ್ರಚಾರ ಮಾಡಿದ. ಹಾಗೂ ಮಾರ್ಚ್ 10ರಂದು ಫಲಿತಾಂಶ ಬಂದ ನಂತರ ಸುತ್ತಮುತ್ತಲಿನ ಮನೆಯವರಿಗೆ ಸಿಹಿ ಹಂಚಿ, ವಿಜಯೋತ್ಸವ ಆಚರಿಸಿದ್ದ. ...

Read More »

ಗುಜರಾತ್ ನಲ್ಲಿ ನಿರ್ಮಾಣವಾಗಿದೆ ದೇಶದ ಮೊದಲ “ಉಕ್ಕಿನ ರಸ್ತೆ”..

Cnewstv.in / 27.03.2022 / ಗುಜರಾತ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗುಜರಾತ್ ನಲ್ಲಿ ನಿರ್ಮಾಣವಾಗಿದೆ ದೇಶದ ಮೊದಲ “ಉಕ್ಕಿನ ರಸ್ತೆ”.. ಗುಜರಾತ್ : ಉಕ್ಕಿನ ತ್ಯಾಜ್ಯವನ್ನು ಬಳಸಿಕೊಂಡು ಗುಜರಾತ್ ನ ಸೂರತ್ ನಲ್ಲಿ ರಸ್ತೆಯನ್ನು ನಿರ್ಮಾಣ ಮಾಡಿದ್ದು, ಇದು ದೇಶದ ಮೊದಲ ಉಕ್ಕಿನ ರಸ್ತೆಯಾಗಿದೆ. ದೇಶಾದ್ಯಂತ ಪ್ರತಿವರ್ಷವೂ ಒಂದು ದಶಲಕ್ಷ ಟನ್ ಗಳಷ್ಟು ಉಕ್ಕಿನ ತ್ಯಾಜ್ಯವು ವ್ಯರ್ಥವಾಗಿ ಭೂಮಿಯಡಿ ಸೇರುತ್ತದೆ. ಅದನ್ನ ಸಂಪನ್ಮೂಲ ವನ್ನಾಗಿ ಬಳಸಿಕೊಂಡು ರಸ್ತೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಯೋಜನೆಯ ಸಂಶೋಧನಾ ಭಾಗವಾಗಿ ಮೊದಲ ಹಂತದಲ್ಲಿ ಗುಜರಾತ್‌ ...

Read More »

ಸಬರಮತಿ ಆಶ್ರಮ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮಹಾತ್ಮಗಾಂಧೀಜಿ ಮರಿ ಮೊಮ್ಮಗ..??

Cnewstv.in / 26.03.2022 / ಗುಜರಾತ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಬರಮತಿ ಆಶ್ರಮ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮಹಾತ್ಮಗಾಂಧೀಜಿ ಮರಿ ಮೊಮ್ಮಗ..?? ನವದೆಹಲಿ : ಸಬರಮತಿ ಆಶ್ರಮದ ಪುನರಾಭಿವೃದ್ಧಿ ವಿರುದ್ಧ ಮಹಾತ್ಮಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಬರಮತಿ ಆಶ್ರಮ ಒಂದು ಎಕರೆ ವಿಸ್ತೀರ್ಣದಲ್ಲಿ, ಅದರ ಸುತ್ತಲಿನ ಭೂಮಿಯನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿರುವ ಗುಜರಾತ್ ಸರ್ಕಾರದ ಕ್ರಮವನ್ನು ವಿರೋಧಿಸಿ ಹಿರಿಯ ವಕೀಲ ಇಂದಿರಾ ಜೈಸಿಂಗ್ ಮೂಲಕ ದಾವೆ ಹುಡಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ತುರ್ತು ವರ್ಚುವಲ್ ವಿಚಾರಣೆ ...

Read More »

ರಸ್ತೆಪಕ್ಕ ಬಿದ್ದಿದ್ದ ಟ್ರಾವೆಲ್ ಬ್ಯಾಗಿನ ಒಳಗೆ ಇತ್ತು ಯುವಕನ ಕೊಳೆತ ಮೃತದೇಹ….

Cnewstv.in / 26.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಸ್ತೆಪಕ್ಕ ಬಿದ್ದಿದ್ದ ಟ್ರಾವೆಲ್ ಬ್ಯಾಗಿನ ಒಳಗೆ ಇತ್ತು ಯುವಕನ ಕೊಳೆತ ಮೃತದೇಹ…. ನವದೆಹಲಿ : ಇಂದು ಬೆಳಗ್ಗೆ ರಸ್ತೆ ಪಕ್ಕ ಬಿದ್ದಿದ್ದ ಟ್ರಾವೆಲ್ ಬ್ಯಾಗ್ ಓಪನ್ ಮಾಡಿದ ಪೊಲೀಸರಿಗೆ ಶಾಕ್ ಅಗಿತ್ತು. ಏಕೆಂದರೆ ಟ್ರಾವೆಲ್ ಬ್ಯಾಗ್ ಒಳಗಿದ್ದದು ಯುವಕನ ಕೊಳೆತ ಮೃತದೇಹ. ವೈ – ಬಾಕ್ಲ್ ಮಂಗೋಲ್ ಪುರಿ ರಸ್ತೆಯ ಎದುರು ನೇರಳೆಬಣ್ಣದ ಟ್ರಾವೆಲ್ ಬ್ಯಾಗ್ ಒಂದು ಅನುಮಾನಾಸ್ಪದವಾಗಿ ಬಿದ್ದಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿಯನ್ನು ತಿಳಿಸಿದ್ದಾರೆ. ತಕ್ಷಣ ...

Read More »

ರಾಜ್ಯಸಭೆಯಲ್ಲಿ ಕಣ್ಣೀರಿಟ್ಟ ಸಂಸದೆ ರೂಪಾ ಗಂಗೂಲಿ.

Cnewstv.in / 25.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಸಭೆಯಲ್ಲಿ ಕಣ್ಣೀರಿಟ್ಟ ಸಂಸದೆ ರೂಪಾ ಗಂಗೂಲಿ. ನವದೆಹಲಿ : ರಾಜ್ಯಸಭೆಯಲ್ಲಿ ಬಿಜೆಪಿ ಸಂಸದೆ ರೂಪಾ ಗಂಗೂಲಿ ಕಣ್ಣೀರಿಟ್ಟ ಘಟನೆ ನಡೆದಿದೆ. ಬಿರ್ ಭೂಮ್ ಹಿಂಸಾಚಾರದ ಕುರಿತು ರಾಜ್ಯಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಮಮತಾ ಬ್ಯಾನರ್ಜಿ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದ ಸಂಸದೆ ರೂಪಾ ಗಂಗೂಲಿ, ಬಂಗಾಳದಲ್ಲಿ ಸಾಮೂಹಿಕ ಹತ್ಯೆಗಳು ನಡೆಯುತ್ತಿದೆ. ಜನರು ಭಯದಿಂದ ರಾಜ್ಯದಿಂದ ಪಲಾಯನ ಮಾಡುತ್ತಿದ್ದಾರೆ. ಜನರು ನೆಮ್ಮದಿಯಾಗಿ ಬದುಕಲು ಯೋಗ್ಯವಾದ ವಾತಾವರಣವಿಲ್ಲ, ರಾಷ್ಟ್ರಪತಿ ಆಳ್ವಿಕೆ ತರಬೇಕು ...

Read More »

ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಯೋಗಿ ಆದಿತ್ಯನಾಥ್.

Cnewstv.in / 25.03.2022 / ಉತ್ತರಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಯೋಗಿ ಆದಿತ್ಯನಾಥ್. ಲಖನೌ : ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಇದು ಅಧಿಕಾರ ಸ್ವೀಕಾರ ಮಾಡಿದರು. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿಯ ನಾಯಕರಾದ ಯೋಗಿ ಆದಿತ್ಯನಾಥ ಇಂದು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದರು. ರಾಜ್ಯಪಾಲರಾದ ಆನಂದಿಬೇನ್ ಪಟೇಲ್ ಅವರು ಪ್ರಮಾಣ ವಚನವನ್ನು ಭೋಧಿಸಿದರು. ಅಟಲ್ ಬಿಹಾರ ವಾಜಪೇಯಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಸುಮಾರು ...

Read More »

ದೇಶದಲ್ಲಿ ಕೊರೊನಾ ಮೂರನೇ ಅಲೆ ಅಂತ್ಯದತ್ತ. ಒಟ್ಟು ಸಕ್ರಿಯ ಪ್ರಕರಣಗಳು ಎಷ್ಟು ಗೊತ್ತಾ??

Cnewstv.in / 24.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಕೊರೊನಾ ಮೂರನೇ ಅಲೆ ಅಂತ್ಯದತ್ತ. ಒಟ್ಟು ಸಕ್ರಿಯ ಪ್ರಕರಣಗಳು ಎಷ್ಟು ಗೊತ್ತಾ ? ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ದೇಶದಲ್ಲಿ ಕೊರೊನಾ ಮೂರನೇ ಅಲೆ ಅಂತ್ಯದತ್ತ ಸಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,938 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 5,16,672 ಇದೆ. ...

Read More »

ಬಿಡುಗಡೆಯಾದ 2 ವಾರಗಳಲ್ಲಿ 200 ಕೋಟಿ ಕ್ಲಬ್ ಸೇರಿದ “ದಿ ಕಾಶ್ಮೀರ್ ಫೈಲ್ಸ್”.

Cnewstv.in / 24.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಡುಗಡೆಯಾದ 2 ವಾರಗಳಲ್ಲಿ 200 ಕೋಟಿ ಕ್ಲಬ್ ಸೇರಿದ “ದಿ ಕಾಶ್ಮೀರ್ ಫೈಲ್ಸ್”. ನೈಜಕತೆಯಾಧಾರಿತ ” ದಿ ಕಾಶ್ಮೀರ್ ಫೈಲ್ಸ್ ” ಸಿನಿಮಾ ಬಿಡುಗಡೆಯಾದ ಎರಡು ವಾರಗಳಲ್ಲಿ 200 ಕೋಟಿ ಕ್ಲಬ್ ಸೇರಿದೆ. ವಿವೇಕ್ ರಂಜನ್ ಅಗ್ನಿಹೊತ್ರಿ ನಿರ್ದೇಶನದ ದಿ ಕಾಶ್ಮೀರಿ ಫೈಲ್ಸ್ ಚಿತ್ರ ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ದೇಶಾದ್ಯಂತ ಸಹ ಸದ್ದು ಮಾಡಿದೆ. ಸಿನಿಮಾ ತೆರೆಗೆ ಬಂದ ಮೊದಲ ದಿನವೇ 3.55 ಕೋಟಿ ರೂಪಾಯಿ ಮೊತ್ತವನ್ನು ಗಳಿಸಿತ್ತು. ...

Read More »