Cnewstv.in / 19.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯೋಗಿ ಆದಿತ್ಯನಾಥ್ ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ದಿನಾಂಕ ಫಿಕ್ಸ್ ಲಕ್ನೋ : ಯೋಗಿ ಆದಿತ್ಯನಾಥ್ ರವರು 2 ನೇ ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ದಿನಾಂಕ ನಿಗದಿಯಾಗಿದೆ. ಮಾರ್ಚ್ 25 ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಂಜೆ 4 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಈ ಸ್ಟೇಡಿಯಂನಲ್ಲಿ ಸೇರುವ ನಿರೀಕ್ಷೆಯಿದೆ. ಸಾವಿರ ಪಲಾನುಭವಿಗಳು, 200 ...
Read More »ರಾಷ್ಟ್ರೀಯ
ಕೊರೊನಾ ಪಾಸಿಟಿವಿಟಿ ದರ ಕುಸಿತ..
Cnewstv.in / 17.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊರೊನಾ ಪಾಸಿಟಿವಿಟಿ ದರ ಕುಸಿತ.. ನವದೆಹಲಿ : ದೇಶಾದ್ಯಂತ ಕೊರೊನಾ ಮೂರನೇ ಅಲೆ ಕಡಿಮೆಯಾಗಿದ್ದು, ಪಾಸಿಟಿವಿಟಿ ದರ ಕುಸಿತವಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,539 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಒಟ್ಟಾರೆ ಕೊರೊನಾ ಪ್ರಕರಣಗಳ ಸಂಖ್ಯೆ 4,30,01,477. ಕಳೆದ 24 ಗಂಟೆಯಲ್ಲಿ 4,491 ಜನ ಚೇತರಿಸಿಕೊಂಡಿದ್ದಾರೆ. ಒಟ್ಟಾರೆ ದೇಶದಲ್ಲಿ ಚೇತರಿಸಿಕೊಂಡವರ ಸಂಖ್ಯೆ 4,24,54,546 ...
Read More »‘ದಿ ಕಾಶ್ಮೀರ್ ಫೈಲ್ಸ್’ : ಪ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದ ಸಚಿವರು.
Cnewstv.in / 15.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ‘ದಿ ಕಾಶ್ಮೀರ್ ಫೈಲ್ಸ್’ : ಪ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದ ಸಚಿವರು. ಶಿವಮೊಗ್ಗ : ನೈಜ ಘಟನೆ ಆಧಾರಿತ, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿರುವ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸಖತ್ ಸದ್ದು ಮಾಡುತ್ತಿದೆ. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಉಚಿತ ಪ್ರದರ್ಶನವನ್ನು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಕೆ.ಈ.ಕಾಂತೇಶ್ ಅಯೋಜನೆ ಮಾಡಿದ್ದರು. ಚಿತ್ರವನ್ನು ನೋಡಲು ಜನ ಕಿಕ್ಕಿರಿದು ಸೇರಿದ್ದರು. ಪುಪ್ಪ ಆರ್ಚನೆ ಮಾಡುವ ...
Read More »“ಬಂಗಾಳದ ಹುಲಿ” ಮಮತಾ ಬ್ಯಾನರ್ಜಿ ಅವರ ಆಹ್ವಾನದ ಮೇರೆಗೆ ನಾನು ಟಿಎಂಸಿಗೆ ಸೇರಿದ್ದೇನೆ – ಶತ್ರುಘ್ನ ಸಿನ್ಹಾ
Cnewstv.in / 15.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಬಂಗಾಳದ ಹುಲಿ” ಮಮತಾ ಬ್ಯಾನರ್ಜಿ ಅವರ ಆಹ್ವಾನದ ಮೇರೆಗೆ ನಾನು ಟಿಎಂಸಿಗೆ ಸೇರಿದ್ದೇನೆ – ಶತ್ರುಘ್ನ ಸಿನ್ಹಾ.. ಕೋಲ್ಕತ್ತಾ : ಹಿರಿಯ ನಟ ಶತ್ರುಘ್ನ ಸಿನ್ಹಾ ಅವರು ಇಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತೊರೆದು ತೃಣಮೂಲ ಕಾಂಗ್ರೆಸ್ಗೆ ಸೇರ್ಪಡೆಗೊಂಡರು.. ಈ ಕುರಿತಾಗಿ ಅಧಿಕೃತ ಹೇಳಿಕೆ ನೀಡಿದ ಶತ್ರುಘ್ನ ಸಿನ್ಹಾ, “ಬಂಗಾಳದ ಹುಲಿ” ಮಮತಾ ಬ್ಯಾನರ್ಜಿ ಅವರ ಆಹ್ವಾನದ ಮೇರೆಗೆ ನಾನು ಟಿಎಂಸಿಗೆ ಸೇರಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. “ನಮ್ಮದೇ ...
Read More »ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್, ಗಗನಕ್ಕೇರಿದ ಕೋಳಿ ಮಾಂಸದ ಬೆಲೆ.
Cnewstv.in / 12.03.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್, ಗಗನಕ್ಕೇರಿದ ಕೋಳಿ ಮಾಂಸದ ಬೆಲೆ. ಹೈದ್ರಾಬಾದ್ : ಚಿಕನ್ ಪ್ರಿಯರ ಜೇಬಿಗೆ ಕತ್ತರಿ ಬಿದ್ದಿದೆ. ಕೋಳಿ ಮಾಂಸದ ಬೆಲೆ ವಿಪರೀತ ಏರಿಕೆಯಾಗಿದೆ. 200 ರೂಪಾಯಿ ಒಳಗಿದ್ದ ಚಿಕನ್ ಬೆಲೆ, ಇದೀಗ 250ರ ಗಡಿದಾಟಿದೆ. ಸುಮಾರು 300 ರೂಪಾಯಿ ಆಸುಪಾಸಿಗೆ ತಲುಪಿದೆ. ಕಡಿಮೆ ಅವಧಿಯಲ್ಲಿ ಕೋಳಿಯ ಬೆಲೆ ಏರಿಕೆಯಾಗಿದೆ. ಇನ್ನು ಜೀವಂತ ಕೋಳಿ ಕೆ.ಜಿಗೆ 100 ರಿಂದ 120 ರೂಪಾಯಿ ಇತ್ತು. ಆದರೆ ಇದೀಗ ಜೀವಂತ ಕೋಳಿ ...
Read More »ಜಮ್ಮು ಮತ್ತು ಕಾಶ್ಮೀರ : ನಾಲ್ವರು ಉಗ್ರರ ಎನ್ಕೌಂಟರ್..
Cnewstv.in / 12.03.2022 / ಜಮ್ಮು-ಕಾಶ್ಮೀರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಮ್ಮು ಮತ್ತು ಕಾಶ್ಮೀರ : ನಾಲ್ವರು ಉಗ್ರರ ಎನ್ಕೌಂಟರ್.. ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾಪಡೆಯವರು ಎನ್ಕೌಂಟರ್ ಮಾಡಿ, ನಾಲ್ವರು ಉಗ್ರರರನ್ನು ಹೊಡೆದುರುಳಿಸಿದ್ದಾರೆ. ಪ್ರತ್ಯೇಕ ಮೂರು ಎನ್ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಕಳೆದ ರಾತ್ರಿಯಿಂದಲೇ ಜಮ್ಮು ಮತ್ತು ಕಾಶ್ಮೀಲರ ಪುಲ್ವಾಮಾ, ಗಂದೇರ್ ಬಾಲ್ ಮತ್ತು ಹಂದ್ವಾರಾದಲ್ಲಿ ಎನ್ಕೌಂಟರ್ ನಡೆಸಲಾಗಿದೆ. ರಾತ್ರಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಹಾಗೂ ಇಂದು ಬೆಳಿಗ್ಗೆ ನಡೆಸಲಾದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ...
Read More »ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿ.
Cnewstv.in / 11.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿ. ನವದೆಹಲಿ : ಪಂಚರಾಜ್ಯಗಳ ಚುನಾವಣಾ ಫಲಿತಾಂಶ 2024 ರ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ 2017ರಲ್ಲಿ ಗೆಲವು ಸಾಧಿಸಿದ್ದರಿಂದ 2019ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಸಾಧ್ಯವಾಗಿದೆ ಎಂದು ತಜ್ಙರು ಹೇಳಿದರು. ಅಂತೆಯೇ ಈ ಪಂಚರಾಜ್ಯಗಳ ಚುನಾವಣೆ ಫಲಿತಾಂಶ 2024ರ ಲೋಕಸಭಾ ಚುನಾವಣೆಯನ್ನು ನಿರ್ಧರಿಸಲಿದೆ ಎಂದು ತಜ್ಞರು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ ...
Read More »ಹೊಸ ದಾಖಲೆ ಬರೆದ ಬಿಜೆಪಿ ಯೋಗಿ ಸರ್ಕಾರ..
Cnewstv.in / 10.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಸ ದಾಖಲೆ ಬರೆದ ಬಿಜೆಪಿ ಯೋಗಿ ಸರ್ಕಾರ.. ನವದೆಹಲಿ : ಪಂಚರಾಜ್ಯ ಚುನಾವಣೆಯಲ್ಲಿ ಉತ್ತರ ಪ್ರದೇಶದ ಬಿಜೆಪಿ ಯೋಗಿ ಆದಿತ್ಯನಾಥ ಸರ್ಕಾರ ಹೊಸ ದಾಖಲೆಯನ್ನು ಬರೆದಿದೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಉತ್ತರ ಪ್ರದೇಶದ ಒಟ್ಟು ವಿಧಾನಸಭಾ ಕ್ಷೇತ್ರಗಳ ಪೈಕಿ ಅರ್ಧಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಅಭ್ಯರ್ಥಿಯು ...
Read More »ಗೋವಾ : 2 ಸ್ಥಾನ ಗೆದ್ದ ಎಎಪಿ..ಪ್ರಾಮಾಣಿಕ ರಾಜಕಾರಣಕ್ಕೆ ನಾಂದಿ – ಕೇಜ್ರಿವಾಲ್
Cnewstv.in / 10.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೋವಾ 2 ಸ್ಥಾನ ಗೆದ್ದ ಎಎಪಿ..ಪ್ರಾಮಾಣಿಕ ರಾಜಕಾರಣಕ್ಕೆ ನಾಂದಿ : ಕೇಜ್ರಿವಾಲ್ ನವದೆಹಲಿ : ಗೋವಾದಲ್ಲಿ ಆಮ್ ಆದ್ಮಿ ಪಾರ್ಟಿ 2 ಸ್ಥಾನ ಗೆದ್ದಿದೆ. ಗೋವಾದಲ್ಲಿ ಭಾರಿ ನಿರೀಕ್ಷೆ ಇರಿಸಿದ್ದ ಆಮ್ ಆದ್ಮಿ ಪಾರ್ಟಿ ಕೊನೆಗೂ 2 ಸ್ಥಾನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಎಎಪಿಯ ಕ್ಯಾಪ್ಟನ್ ವೆಂಜಿ ವೇಗಾಸ್ ಬೆನೌಲಿಮ್ ನಲ್ಲಿ ಗೆದ್ದಿದ್ದು, ವೆಲಿಮ್ನಲ್ಲಿ ಎಎಪಿಯ ಎಂಜಿಯರ್ ಕ್ರೂಜ್ ಸಿಲ್ವಾ ಗೆಲುವು ಸಾಧಿಸಿದ್ದಾರೆ. “ಕ್ಯಾಪ್ಟನ್ ವೆಂಜಿ ಮತ್ತು ಎರ್ ಕ್ರೂಜ್ ...
Read More »ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ : ಯೋಗಿ ಆದಿತ್ಯನಾಥ್ ಮುನ್ನಡೆ,
Cnewstv.in / 10.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನವದೆಹಲಿ : ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ, ಗೋರಖ್ ಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಸಿಎಂ ಯೋಗಿ ಆದಿತ್ಯನಾಥ್ ಅವರು 10,000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ ಬಿಜೆಪಿ 268 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಸ್ಪಷ್ಟ ಬಹುಮತ ಪಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಉತ್ತರಾಖಂಡ್ ನಲ್ಲಿ ನಲ್ಲಿಯೂ ಬಿಜೆಪಿ ಪಕ್ಷ 70 ಕ್ಷೇತ್ರಗಳ ಪೈಕಿ 44 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಸಿಎಂ ಉತ್ತಮ್ ಸಿಂಗ್ ಧಾಮಿ, ...
Read More »
C News TV Kannada News Online in cnewstv