Breaking News

ರಾಷ್ಟ್ರೀಯ

ವಿಮಾನದ ಶೌಚಾಲಯದಲ್ಲಿ ಸಿಕ್ತು ಎರಡು ಕೋಟಿ ಮೌಲ್ಯದ ಚಿನ್ನದ ಗಟ್ಟಿ.

Cnewstv / 05.03.2023 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಮಾನದ ಶೌಚಾಲಯದಲ್ಲಿ ಸಿಕ್ತು ಎರಡು ಕೋಟಿ ಮೌಲ್ಯದ ಚಿನ್ನದ ಗಟ್ಟಿ. ನವದೆಹಲಿ : ವಿಮಾನದ ಶೌಚಾಲಯದಲ್ಲಿ ಎರಡು ಕೋಟಿ ಮೌಲ್ಯದ ಚಿನ್ನದ ಗಟ್ಟಿಗಳು ದೊರೆದಂತಹ ಘಟನೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ವಿದೇಶದಿಂದ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಕಳ್ಳರು ನಾನಾ ರೀತಿಯ ಮಾರ್ಗಗಳನ್ನು ಅನುಸರಿಸುತ್ತಿದ್ದರು. ಇಷ್ಟು ದಿನ ಉಡುಪುಗಳು, ಸೂಟ್ಕೇಸ್, ಬ್ಯಾಗ್, ಬೆಲ್ಟ್ ಗಳಲ್ಲಿ ಅಕ್ರಮವಾಗಿ ಚಿನ್ನವನ್ನು ಸಾಗಿಸುತ್ತಿದ್ದರು. ಆದರೆ ಇದೀಗ ವಿಮಾನದ ಶೌಚಾಲಯದಲ್ಲಿ ಚಿನ್ನವನ್ನು ...

Read More »

ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಜನಸಾಗರ..

Cnewstv / 27.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಜನಸಾಗರ.. ಶಿವಮೊಗ್ಗ : ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಇಂದು ಜನ ಸಾಗರವೇ ಸೇರಿತ್ತು. ವಿಮಾನ ನಿಲ್ದಾಣದ ಆಭರಣದ ಒಳಗೆ ಬೆಳಗ್ಗೆ 8 ಗಂಟೆಯಿಂದಲೇ ಜನರು ಸೇರಲು ಆರಂಭಿಸಿದ್ದರು. 10 ಗಂಟೆಯೊಳಗಾಗಿ ಇಡೀ ಆವರಣವೇ ಜನರಿಂದ ತುಂಬಿ ಹೋಗಿತ್ತು. ಪಾರ್ಕಿಂಗ್ ಸ್ಥಳದಿಂದ ವೇದಿಕೆಯ ಬಳಿಗೆ ತಮ್ಮ ನೆಚ್ಚಿನ ನಾಯಕರನ್ನು ಹತ್ತಿರದಿಂದ ನೋಡಬೇಕು ಎಂದು ಸ್ಥಳವನ್ನು ಕಾಯ್ದಿರಿಸಲು ಜನರು ಅವಸರದಿಂದ ಹೋಗುತ್ತಿದ್ದ ದೃಶ್ಯಗಳು ಸರ್ವೇಸಾಮಾನ್ಯವಾಗಿತ್ತು. ರಸ್ತೆಯ ...

Read More »

ಗುಜರಾತ್ ನಲ್ಲಿ ಕಂಪಿಸಿದ ಭೂಮಿ.

Cnewstv / 26.02.2023 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗುಜರಾತ್ ನಲ್ಲಿ ಕಂಪಿಸಿದ ಭೂಮಿ. ನವದೆಹಲಿ : ಗುಜರಾತಿನ ರಾಜ್ ಕೋಟ್ ನಲ್ಲಿ ಇಂದು ಮಧ್ಯಾಹ್ನ ಭೂಮಿ ಕಂಪಿಸಿದ ಅನುಭವಾಗಿದ್ದು ಜನರು ಆತಂಕಕೊಂಡಿದ್ದಾರೆ. ಇಂದು ಮಧ್ಯಾಹ್ನ 3.20ರ ಸುಮಾರಿಗೆ 10 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ವರದಿ ಮಾಡಿದೆ‌. ದೊಡ್ಡ ಪ್ರಮಾಣದ ಹಾನಿಯಾಗಿಲ್ಲ. ಯಾವುದೇ ರೀತಿಯಾದ ಪ್ರಾಣಪಾಯ ಮತ್ತು ಆಸ್ತಿಪಾಸ್ತಿಗಳು ಹಾನಿಯಾಗಿಲ್ಲ ಎನ್ನಲಾಗುತ್ತಿದೆ. ಈ ಕುರಿತು ಮತ್ತಷ್ಟು ಮಾಹಿತಿ ಬರಬೇಕಿದೆ. ಸುದ್ದಿ ಹಾಗೂ ...

Read More »

ಪ್ರಧಾನಿ ನರೇಂದ್ರ ಮೋದಿಯವರಿಂದ ಶಿವಮೊಗ್ಗ ವಿಮಾನ ನಿಲ್ದಾಣ ಬಗ್ಗೆ ಟ್ವೀಟ್

Cnewstv / 24.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿ ನರೇಂದ್ರ ಮೋದಿಯವರಿಂದ ಶಿವಮೊಗ್ಗ ವಿಮಾನ ನಿಲ್ದಾಣ ಬಗ್ಗೆ ಟ್ವೀಟ್. ಶಿವಮೊಗ್ಗ : ಫೆಬ್ರವರಿ 27ರಂದು ಉದ್ಘಾಟನೆಗೆ ಸಿದ್ಧವಾಗಿರುವುದರ ಬಗ್ಗೆ ಸಂಸದ ಬಿ ವೈ ರಾಘವೇಂದ್ರ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದರು. ಅ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣವು ಆರ್ಥಿಕ ಚೇತರಿಕೆಯನ್ನು ತರಲಿ ಹಾಗೂ ಸಂಪರ್ಕ ಕ್ರಾಂತಿಯ ಜೊತೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿಯನ್ನು ಸಾಧಿಸಲಿ ಎಂದು ಹಾರೈಸಿ ಟ್ವೀಟ್ ಮಾಡಿದ್ದಾರೆ. ...

Read More »

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎರಡನೇ ಪ್ರಾಯೋಗಿಕ ವಿಮಾನ..

Cnewstv / 23.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎರಡನೇ ಪ್ರಾಯೋಗಿಕ ವಿಮಾನ.. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನಲೆಯಲ್ಲಿ ಈಗಾಗಲೇ ಒಂದನೇ ಪ್ರಾಯೋಗಿಕ ವಿಮಾನ ಯಶಸ್ವಿಯಾಗಿ ಆಗಮಿಸಿತ್ತು.‌ ಇಂದು ಮಧ್ಯಾಹ್ನ ಇಂಡಿಯನ್ ಏರ್ ಫೋರ್ಸ್ ನ ಎರಡನೇ ಪ್ರಾಯೋಗಿಕ ವಿಮಾನ ಯಶಸ್ವಿಯಾಗಿ ಆಗಮಿಸಿದೆ. ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಏರ್ಪೋರ್ಟ್ ನಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.   ಎರಡನೇ ಪ್ರಯೋಗಿಕ ವಿಮಾನದಲ್ಲಿ ಪ್ರಧಾನಿ ಅವರ ...

Read More »

ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಅಗಮಿಸಿವ ಸಾರ್ವಜನಿಕರ ಗಮನಕ್ಕೆ…

Cnewstv / 21.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಅಗಮಿಸಿವ ಸಾರ್ವಜನಿಕರ ಗಮನಕ್ಕೆ… ಶಿವಮೊಗ್ಗ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಮಾನ ನಿಲ್ದಾಣ ಉದ್ಘಾಟನೆಗೆ ಫೆ27ರ ಬೆಳಿಗೆ 11ಕ್ಕೆ ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅವರು ಬೆಳಿಗ್ಗೆ 11ಕ್ಕೆ ಬಂದು ಮಧ್ಯಾಹ್ನ 1 ಗಂಟೆಗೆ ವಾಪಾಸು ಹೋಗುತ್ತಾರೆ. ಒಂದೇ ಜಾಗದಲ್ಲಿ ಎಲ್ಲಾ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಇದನ್ನು ಒದಿ : https://cnewstv.in/?p=12159 ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದ್ದು, ಸುಮಾರು ...

Read More »

ಶಿವಮೊಗ್ಗ ವಿಮಾನ ನಿಲ್ದಾಣ : ಇಂದಿನಿಂದಲೇ ಪ್ರಾಯೋಗಿಕ ವಿಮಾನ ಹಾರಾಟ..!!!

Cnewstv / 21.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದಲೇ ವಿಮಾನ ಹಾರಾಟ..!!! ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದಲೇ ಪರೀಕ್ಷಾರ್ಥವಾಗಿ ವಿಮಾನ ಹಾರಾಟ ನಡೆಯಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಮಾನ ನಿಲ್ದಾಣ ಉದ್ಘಾಟನೆಗೆ ಫೆ27ರ ಬೆಳಿಗೆ 11ಕ್ಕೆ ಆಗಮಿಸಲಿದ್ದಾರೆ. ಜಿಲ್ಲಾಡಳಿತ ಮತ್ತು ಪಕ್ಷದ ವತಿಯಿಂದ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದರು. ಇದನ್ನು ಒದಿ : https://cnewstv.in/?p=12157 ಪ್ರಧಾನ ಮಂತ್ರಿಯವರ ಮೊದಲ ಲ್ಯಾಂಡಿಂಗ್ ...

Read More »

ಫೆ. 27 ರಂದು ಮೋದಿಯವರಿಂದ 1789 ಕೋಟಿ ರೂ. ಕಾಮಗಾರಿ ಉದ್ಘಾಟನೆ ಹಾಗೂ 3377 ಕೋಟಿ ರೂ. ಕಾಮಗಾರಿಗಳ ಶಂಕುಸ್ಥಾಪನೆ.

Cnewstv / 16.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಫೆ. 27 ರಂದು ಮೋದಿಯವರಿಂದ 1789 ಕೋಟಿ ರೂ. ಕಾಮಗಾರಿ ಉದ್ಘಾಟನೆ ಹಾಗೂ 3377 ಕೋಟಿ ರೂ. ಕಾಮಗಾರಿಗಳ ಶಂಕುಸ್ಥಾಪನೆ. ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ವಿಮಾನದಲ್ಲಿ ಬಂದು ಇಳಿಯುವ ಮೂಲಕ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ ಹಾಗೂ 1789 ಕೋಟಿ ರೂ. ಕಾಮಗಾರಿ ಉದ್ಘಾಟನೆ ಹಾಗೂ 3377 ಕೋಟಿ ರೂ. ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರರವರು ತಿಳಿಸಿದ್ದಾರೆ. ಇಂದು ಜಿಲ್ಲಾ ಬಿಜೆಪಿ ...

Read More »

ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬರಲಿದೆ 12 ಚೀತಾಗಳು..

Cnewstv / 11.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬರಲಿದೆ 12 ಚೀತಾಗಳು.. ನವದೆಹಲಿ : ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಮತ್ತೆ ಈ ಬಾರಿ 12 ಚೀತಾಗಳು ಬರಲಿದೆ. ಫೆ. 18 ರಂದು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ 7 ಗಂಡು ಮತ್ತು 5 ಹೆಣ್ಣು ಚೀತಾಗಳು ಸೇರಿದಂತೆ ಒಟ್ಟು 12 ಚೀತಾಗಳನ್ನು ತರಲು ಕೇಂದ್ರ ಸರ್ಕಾರ ಉದ್ದೇಶಿಸಿದೆ. ಇದಕ್ಕಾಗಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಅರಣ್ಯ, ಪರಿಸರ, ಹವಮಾನ ಬದಲಾವಣೆ ಸಚಿವಾಲಯದ ಅಧಿಕಾರಿಗಳ ತಂಡ ...

Read More »

ಮಲೆನಾಡಿನಲ್ಲಾದರೂ ಪತ್ರಕರ್ತರ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರಿಸಲಿ. ಪಂಥ ಆಹ್ವಾನ ನೀಡಿದ ಕಾಂಗ್ರೆಸ್ ಸುಧೀರ್ ಮುರೋಳ್ಳಿ

Cnewstv / 31.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಲೆನಾಡಿನಲ್ಲಾದರೂ ಪತ್ರಕರ್ತರ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರಿಸಲಿ. ಪಂಥ ಆಹ್ವಾನ ನೀಡಿದ ಕಾಂಗ್ರೆಸ್ ಸುಧೀರ್ ಮುರೋಳ್ಳಿ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಭಾರತ್ ಜೋಡೋ ಯಾತ್ರೆಯ ಕಡೆಯ ದಿನದಂದು ಬೃಹತ್ ಸಮಾವೇಶವನ್ನ ನಗರದ ಗೋಪಿ ವೃತ್ತದಲ್ಲಿ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿದ ಸುಧೀರ್ ಮುರೋಳ್ಳಿಯವರು, ಪ್ರಧಾನಿ ನರೇಂದ್ರ ಮೋದಿಯವರು ಮಲೆನಾಡಿನಲ್ಲಾದರೂ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿ ಎಂದರು. ಇದನ್ನು ಒದಿ : https://cnewstv.in/?p=11964 ಪ್ರಧಾನಿ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments