Breaking News

ರಾಷ್ಟ್ರೀಯ

ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ : ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ.

Cnewstv.in / 10.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ : ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ. ನವದೆಹಲಿ : ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ನೇತೃತ್ವದ ಮೈತ್ರಿಕೂಟಕ್ಕಿಂತ ಬಿಜೆಪಿ ಮುಂದಿದೆ. ಈ ಮೂಲಕ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಮತ್ತೊಂದು ಅತಿದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಅಧಿಕಾರ ಹಿಡಿಯುವತ್ತ ದಾಪುಗಾಲು ಇಡುತ್ತಿದೆ. ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಮುಂಚೂಣಿಯಲ್ಲಿದ್ದು, ಆಡಳಿತಾರೂಢ ಕಾಂಗ್ರೆಸ್ ಎರಡನೇ ಸ್ಥಾನಕ್ಕೆ ...

Read More »

ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ : ಬಿಜೆಪಿ 9 ಸ್ಥಾನಗಳಲ್ಲಿ, ಕಾಂಗ್ರೆಸ್ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Cnewstv.in / 10.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ : ಬಿಜೆಪಿ 9 ಸ್ಥಾನಗಳಲ್ಲಿ, ಕಾಂಗ್ರೆಸ್ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ನವದೆಹಲಿ : ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರ ಹಾಗೂ ಪಂಜಾಬ್ ರಾಜ್ಯಗಳಲ್ಲಿ ನಡೆದ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದೆ. ಪಂಜಾಬ್ ನ ಪಟಿಯಾಲಾ ಕ್ಷೇತ್ರದಲ್ಲಿ ಕ್ಯಾ.ಅಮರೀಂದರ್ ಸಿಂಗ್ ಗೆ ಹಿನ್ನಡೆ. ಜಲಾಲಾಬಾದ್ ನಲ್ಲಿ ಸುಖ್ಬೀರ್ ಸಿಂಗ್ ಗೆ ಮುನ್ನಡೆ. ...

Read More »

ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭ.

Cnewstv.in / 10.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭ. ನವದೆಹಲಿ : ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರ ಹಾಗೂ ಪಂಜಾಬ್ ರಾಜ್ಯಗಳಲ್ಲಿ ನಡೆದ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಮಧ್ಯಾಹ್ನ 12 ಗಂಟೆ ವೇಳೆ ಯಾರಿಗೆ ವಿಜಯ ಮಾಲೆ ಸಿಗಲಿದೆ ಎಂದು ತಿಳಿಯಲಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಚುನಾವಣೆಗಳ ಫಲಿತಾಂಶಗಳು ಅತ್ಯಂತ ಮಹತ್ವ ಪಡೆದುಕೊಂಡಿದೆ. ಸಾಕಷ್ಟು ...

Read More »

ಇಬ್ಬರು ಬಿಎಸ್ಎಫ್ ಯೋಧರ ಮಧ್ಯೆ ಪರಸ್ಪರ ಗುಂಡಿನ ದಾಳಿ, ಇಬ್ಬರೂ ಸಾವು

Cnewstv.in / 07.03.2022 / ಪಶ್ಚಿಮ ಬಂಗಾಳ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಬ್ಬರು ಬಿಎಸ್ಎಫ್ ಯೋಧರ ಮಧ್ಯೆ ಪರಸ್ಪರ ಗುಂಡಿನ ದಾಳಿ, ಇಬ್ಬರೂ ಸಾವು ಕೋಲ್ಕತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಇಬ್ಬರು BSF ಯೋಧರು ಪರಸ್ಪರ ಗುಂಡಿನ ದಾಳಿ ನಡೆಸಿದ್ದು, ಇಬ್ಬರೂ ಯೋಧರು ಸಾವನ್ಪಪ್ಪಿದ್ದಾರೆ. ಪರಸ್ಪರ ಗುಂಡು ಹಾರಿಸಿಕೊಂಡವರು ಎಸ್‌ಎಸ್ ಶೇಖರ್ ಮತ್ತು ಜಾನ್ಸನ್ ಟೊಪ್ಪೊ ಎಂದು ಗುರುತಿಸಲಾಗಿದ್ದು, ಇಬ್ಬರೂ ಹೆಡ್ ಕಾನ್‌ಸ್ಟೆಬಲ್ ಗಳಾಗಿದ್ದಾರೆ. ಇಬ್ಬರು ಯೋಧರ ನಡುವೆ ವಾಗ್ವಾದ ನಡೆದಿದ್ದು, ಬಳಿಕ ಬಂದೂಕು ಎತ್ತಿಕೊಂಡು ಪರಸ್ಪರ ಗುಂಡು ಹಾರಿಸಿದ್ದಾರೆ. ...

Read More »

ರಾಜಸ್ಥಾನ ಮುಖ್ಯಮಂತ್ರಿಗೆ ನೋಟಿಸ್ !!

Cnewstv.in / 07.03.2022 / ಜೈಪುರ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜಸ್ಥಾನದ ಮುಖ್ಯಮಂತ್ರಿಗೆ ನೋಟಿಸ್ !! ಜೈಪುರ್ : ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೆ ಜೈಪುರದ ಸ್ಥಳೀಯ ನ್ಯಾಯಾಲಯವು ನೋಟೀಸ್ ಜಾರಿ ಮಾಡಿದೆ. 2020 ರಲ್ಲಿ ನಡೆದಿದೆ ಎನ್ನಲಾಗಿದ್ದ ಟೆಲಿಫೋನ್ ಕದ್ದಾಲಿಕೆ ಹಗರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಲಾಗಿದೆ. ಮಾರ್ಚ್16ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಆರೋಗ್ಯ ಇಲಾಖೆಯ ಸಚಿವ ಮಹೇಶ್ ಜೋಷಿ, ರಾಜ್ಯ ಸರಕಾರದ ನಿವೃತ್ತ ಪ್ರಧಾನ ಕಾರ್ಯದರ್ಶಿ ರಾಜೀವ್ ...

Read More »

ಉತ್ತರ ಪ್ರದೇಶ ಚುನಾವಣೆ : ಕೊನೆಯ ಹಂತದ ಮತದಾನ.

Cnewstv.in / 07.03.2022 / ಲಕ್ನೊ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉತ್ತರ ಪ್ರದೇಶ ಚುನಾವಣೆ : ಕೊನೆಯ ಹಂತದ ಮತದಾನ. ಲಕ್ನೊ : ಉತ್ತರ ಪ್ರದೇಶ ವಿಧಾನಸಭೆಗೆ ಕೊನೆಯ 7ನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಉತ್ತರ ಪ್ರದೇಶದ ವಾರಾಣಸಿ ಸೇರಿದಂತೆ ಒಂಭತ್ತು ಜಿಲ್ಲೆಗಳ 54 ಕ್ಷೇತ್ರಗಳಲ್ಲಿ ಏಳನೇಯ ಮತ್ತು ಕೊನೇ ಹಂತದ ಮತದಾನ ಸೋಮವಾರ ನಡೆಯಲಿದೆ. ಮಾ.10ರಂದು ಮತ ಎಣಿಕೆ ನಡೆಯಲಿದೆ. ಈ ಐದು ರಾಜ್ಯಗಳ, ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಯಾವ ಪಕ್ಷ ಅಥವಾ ...

Read More »

19 ವಿಮಾನಗಳಲ್ಲಿ 3,726 ಭಾರತೀಯರು ಇಂದು ತಾಯ್ನಾಡಿಗೆ ವಾಪಸ್.

Cnewstv.in / 03.03.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 19 ವಿಮಾನಗಳಲ್ಲಿ 3,726 ಭಾರತೀಯರು ಇಂದು ತಾಯ್ನಾಡಿಗೆ ವಾಪಸ್. ನವದೆಹಲಿ : ಇಂದು 19 ವಿಮಾನಗಳಲ್ಲಿ 3,726 ಭಾರತೀಯರು ತಾಯ್ನಾಡಿಗೆ ವಾಪಸ್ ಆಗಲಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ ಜೋತಿರಾಧಿತ್ಯ ಸಿಂಧಿಯಾ ಹೇಳಿದ್ದಾರೆ. ಭಾರತೀಯ ವಾಯುಪಡೆ (IAF) ತನ್ನ C-17 ಮಿಲಿಟರಿ ಸಾರಿಗೆ ವಿಮಾನವನ್ನು ಈ ಸ್ಥಳಾಂತರಿಸುವ ಕಾರ್ಯಾಚರಣೆಗೆ ಬಳಸುತ್ತಿದೆ. ಆಪರೇಷನ್ ಗಂಗಾ ಸ್ಥಳಾಂತರ ಕಾರ್ಯಕ್ರಮದಡಿ ವಾಯುಪಡೆಯ 8 ವಿಮಾನಗಳು, ಏರ್ ಇಂಡಿಯಾ ಮತ್ತು ಇಂಡಿಗೋ ರೊಮಾನಿಯಾದ ರಾಜಧಾನಿ ಬುಚಾರೆಸ್ಟ್ ...

Read More »

ಖೆರ್ಸನ್ ನಗರ ನಮ್ಮ ಕೈತಪ್ಪಿದೆ – ಉಕ್ರೇನ್

Cnewstv.in / 03.03.2022 / ಉಕ್ರೇನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಖೆರ್ಸನ್ ನಗರ ನಮ್ಮ ಕೈತಪ್ಪಿದೆ – ಉಕ್ರೇನ್ ಉಕ್ರೇನ್ : ರಷ್ಯಾ – ಉಕ್ರೇನ್ ಯುದ್ದದಲ್ಲಿ ಈಗಾಗಲೇ ಸಾಕಷ್ಟು ನಗರಗಳನ್ನು ರಷ್ಯಾ ತನ್ನ ಕೈವಶಮಾಡಿಕೊಳ್ಳುತ್ತಿದೆ. ಉಕ್ರೇನ್ ನಗರದಲ್ಲಿ ಪಾರುಪತ್ಯ ಸಾಧಿಸುತ್ತಿರುವ ರಷ್ಯಾ ಉಕ್ರೇನ್ ಅತ್ಯಂತ ದೊಡ್ಡ ನಗರ ಖೆರ್ಸನ್ ನಗರವನ್ನು ವಶಪಡಿಸಿಕೊಳ್ಳುವ ಮೂಲಕ ರಷ್ಯಾ ತನ್ನ ಮೊದಲ ಹಂತದ ಗೆಲುವನ್ನ ಪಡೆದಿದೆ. ರಷ್ಯಾ ಖೆರ್ಸನ್ ನಗರ , ಕೀವ್ , ಕಾರ್ಖೀವ್ ಆವರಿಸಿಕೊಂಡಿದ್ದು, ಖೇರ್ಸನ್ ನಗರವನ್ನು ಸುತ್ತುವರೆದಿದೆ ಎಂದು ...

Read More »

ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಪ್ರಧಾನಿ ಮೋದಿ 2 ನೇ ಬಾರಿ ಮಾತುಕತೆ. ‌

Cnewstv.in / 03.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಪ್ರಧಾನಿ ಮೋದಿ 2 ನೇ ಬಾರಿ ಮಾತುಕತೆ. ‌ ನವದೆಹಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ನೆನ್ನೆ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರು ದೂರವಾಣಿಯಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಷ್ಯಾ – ಉಕ್ರೇನ್ ನಡುವೆ ಯುದ್ಧ ಆರಂಭವಾದಾಗಿನಿಂದ ಇದು ಎರಡನೇ ಬಾರಿ ಮೋದಿಯವರು ರಷ್ಯಾ ಅಧ್ಯಕ್ಷ ಜೊತೆಯಲ್ಲಿ ಸಂಭಾಷಣೆ ನಡೆಸಿದ್ದಾರೆ. ರಷ್ಯಾ ಭೀಕರ ದಾಳಿಗೆ ತುತ್ತಾಗಿರುವ ಉಕ್ರೇನ್ ನಾ ಪ್ರಮುಖ ...

Read More »

ರಷ್ಯಾ – ಉಕ್ರೇನ್ ಯುದ್ಧ : ತಕ್ಷಣವೇ ಖಾರ್ಕಿವ್‌ ತೊರೆಯುವಂತೆ ವಿದ್ಯಾರ್ಥಿಗಳಿಗೆ ಸೂಚನೆ.

Cnewstv.in / 02.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ – ಉಕ್ರೇನ್ ಯುದ್ಧ : ತಕ್ಷಣವೇ ಖಾರ್ಕಿವ್‌ ತೊರೆಯುವಂತೆ ವಿದ್ಯಾರ್ಥಿಗಳಿಗೆ ಸೂಚನೆ. ನವದೆಹಲಿ : ಖಾರ್ಕಿವ್‌ ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯರು ತಕ್ಷಣವೇ ಖಾರ್ಕಿವ್‌ ತೊರೆಯುವಂತೆ ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೇಳಿದೆ. ಮಂಗಳವಾರ ಖಾರ್ಕಿವ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಶೆಲ್ ದಾಳಿಗೆ ಬಲಿಯಾಗಿದ್ದಾನೆ. ಭಾರತವು ನೆರೆಯ ದೇಶಗಳಾದ ಪೋಲೆಂಡ್, ಹಂಗೇರಿ, ಸ್ಲೋವಾಕಿಯಾ ಮತ್ತು ರೊಮೇನಿಯಾ ಮೂಲಕ ತನ್ನ ಪ್ರಜೆಗಳನ್ನು ಸ್ಥಳಾಂತರಿಸುತ್ತಿದೆ. ಉಕ್ರೇನಿಯನ್ ಸಮಯ 1800 ...

Read More »