Breaking News

ರಾಷ್ಟ್ರೀಯ

ರಷ್ಯಾ – ಉಕ್ರೇನ್ ಯುದ್ಧ : ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಸಾವು.

Cnewstv.in / 01.03.2022 / ಉಕ್ರೇನ್/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ – ಉಕ್ರೇನ್ ಯುದ್ಧ : ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಸಾವು. ಉಕ್ರೇನ್ : ಖಾರ್ಕಿವ್‌ ನಗರದಲ್ಲಿ ಇಂದು ಬೆಳಗ್ಗೆ ರಷ್ಯಾ ಪಡೆ ನಡೆಸಿದ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ್ದಾರೆ. ಖಾರ್ಕಿವ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾನಿಲಯದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ನವೀನ್ ಮೂಲತಃ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದವರು.‌ ಇಂದು ಬೆಳೆಗೆ ಮೆಟ್ರೋ ನಿಲ್ದಾಣದ ಬಂಕರ್ ನಿಂದ ದಿನಸಿ ವಸ್ತುಗಳನ್ನು ತರಲು ನವೀನ್ ಹೊರಗೆ ...

Read More »

ಬೆಳಗಿನಜಾವ 2 ಗಂಟೆಗೆ ವಿಧಾನಸಭೆ ಅಧಿವೇಶನ..

Cnewstv.in / 26.02.2022 / ಪಶ್ಚಿಮ ಬಂಗಾಳ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳಗಿನಜಾವ 2 ಗಂಟೆಗೆ ವಿಧಾನಸಭೆ ಅಧಿವೇಶನ.. ಕೊಲ್ಕತ್ತಾ : ವಿಧಾನಸಭಾ ಅಧಿವೇಶನ ಕಲಾಪಗಳು ಸಾಮಾನ್ಯವಾಗಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯುತ್ತದೆ. ಆದರೆ ಪಶ್ಚಿಮಬಂಗಾಳದ ವಿಧಾನಸಭಾ ಅಧಿವೇಶನ ಬೆಳಗ್ಗಿನ ಜಾವ 2 ಗಂಟೆಗೆ ನಡೆಯಲಿದೆಯಂತೆ.. ಹೌದು ರಾಜ್ಯಪಾಲ ಜಗದೀಪ್ ಧನ್ಕರ್ ಹೊರಡಿಸಿರುವ ಅಧಿಸೂಚನೆಯಲ್ಲಿ ಮಾರ್ಚ್ 7 ರಂದು ಪಶ್ಚಿಮಬಂಗಾಳದ ವಿಧಾನಸಭೆಯ ಅಧಿವೇಶನ ಬೆಳಗ್ಗಿನ ಜಾವ 2 ಗಂಟೆಗೆ ಕರೆಯಲಾಗಿದೆ.. ಟೈಪಿಂಗ್ ನಲ್ಲಾದ ದೋಷದಿಂದಾಗಿ ಅಪರಾಹ್ನದ ...

Read More »

ರಷ್ಯಾ ಉಕ್ರೇನ್ ಬಿಕ್ಕಟ್ಟು : ಗಗನಕ್ಕೇರಿದ ತೈಲ ಬೆಲೆ

Cnewstv.in / 24.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ ಉಕ್ರೇನ್ ಬಿಕ್ಕಟ್ಟು : ಗಗನಕ್ಕೇರಿದ ತೈಲ ಬೆಲೆ. ನವದೆಹಲಿ : ಉಕ್ರೇನ್ ಮೇಲೆ ರಷ್ಯಾ ಸೇನಾ ದಾಳಿ ನಡೆಸುತ್ತಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಗಗನಕ್ಕೇರಿದೆ. ರಷ್ಯಾ ಅಧ್ಯಕ್ಷ ವಾದ್ಲಿಮಿರ್ ಪುಟಿನ್ ಉಕ್ರೇನ್‍ಗೆ ಪತ್ರ ಕಳುಹಿಸಿದ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಏರಿಕೆಯಾಗಿದ್ದು 100 ಡಾಲರ್ ಹತ್ತಿರ ಬಂದಿದೆ. ಬ್ರೆಂಟ್‌ ಕಚ್ಚಾ ತೈಲದ ದರ ಬ್ಯಾರೆಲ್‌ಗೆ 3.48 ಡಾಲರ್‌ ಏರಿಕೆಯಾಗಿ, 98.97 ...

Read More »

2008 Ahmedabad Serial Blast Case : ಸರಣಿ ಬಾಂಬ್‌ ಸ್ಫೋಟ ಪ್ರಕರಣ, 38 ಅಪರಾಧಿಗಳಿಗೆ ಮರಣದಂಡನೆ. 11 ಮಂದಿಗೆ ಜೀವಾವಧಿ ಶಿಕ್ಷೆ

Cnewstv.in / 18.02.2022 / ಅಹಮದಾಬಾದ್‌ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 2008 ಅಹಮದಾಬಾದ್‌ ಸರಣಿ ಬಾಂಬ್‌ ಸ್ಫೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ. 11 ಮಂದಿಗೆ ಜೀವಾವಧಿ ಶಿಕ್ಷೆ ಅಹಮದಾಬಾದ್ : 2008ರಲ್ಲಿ ನಡೆದಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ 49 ಅಪರಾಧಿಗಳ ಪೈಕಿ 38 ಅಪರಾಧಿಗಳಿಗೆ ವಿಶೇಷ ಕೋರ್ಟ್ ಮರಣದಂಡನೆ ವಿಧಿಸಲಾಗಿದೆ. 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅಕ್ರಮ ಚಟುವಟಿಕೆಗಳ (ತಡೆ) ಕಾಯ್ದೆಯ ವಿವಿಧ ನಿಯಮಗಳು ಮತ್ತು ಐಪಿಸಿ ಸೆಕ್ಷನ್ 302ರ ಅಡಿ ಈ ತೀರ್ಪು ಪ್ರಕಟಿಸಲಾಗಿದೆ. ಸ್ಫೋಟದಲ್ಲಿ ...

Read More »

ರಷ್ಯಾ-ಉಕ್ರೇನ್ ಯುದ್ಧ ಭೀತಿ : ತಾತ್ಕಾಲಿಕವಾಗಿ ಉಕ್ರೇನ್ ತೊರೆಯುವಂತೆ ಪ್ರಜೆಗಳಲ್ಲಿ ಮನವಿ ಮಾಡಿದ ಭಾರತ.

Cnewstv.in /15.02.2022 / ಮಾಸ್ಕೋ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ-ಉಕ್ರೇನ್ ಯುದ್ಧ ಭೀತಿ : ತಾತ್ಕಾಲಿಕವಾಗಿ ಉಕ್ರೇನ್ ತೊರೆಯುವಂತೆ ಪ್ರಜೆಗಳಲ್ಲಿ ಮನವಿ ಮಾಡಿದ ಭಾರತ. ಮಾಸ್ಕೋ : ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಲಿದೆ ಎಂದು ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ ಸ್ಕಿ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ಉಕ್ರೇನ್ ತೊರೆಯುವಂತೆ ಭಾರತ ತನ್ನ ಪ್ರಜೆಗಳಿಗೆ ಇಂದು ಮಾರ್ಗಸೂಚಿಯನ್ನು ಹೊರಡಿಸಿದೆ. ಉಕ್ರೇನ್ ರಾಜಧಾನಿ ಕೈವ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದ್ದು, “ಉಕ್ರೇನ್‌ನಲ್ಲಿನ ಸದ್ಯದ ಅನಿಶ್ಚಿತತೆ ಪರಿಸ್ಥಿತಿಯ ದೃಷ್ಟಿಯಿಂದ ಭಾರತೀಯ ...

Read More »

ತಾಯಿ ಕೊಲೆಗೆ ಕಾರಣವಾಯಿತು ಮಗಳ ವಾಟ್ಸ್‌ಆ್ಯಪ್‌ ಸ್ಟೇಟಸ್‌..

Cnewstv.in /15.02.2022 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಾಯಿ ಕೊಲೆಗೆ ಕಾರಣ ಅಯ್ತು ಮಗಳ ವಾಟ್ಸ್‌ಆ್ಯಪ್‌ ಸ್ಟೇಟಸ್‌.. ಮುಂಬೈ: ಮಗಳು ವಾಟ್ಸ್‌ಆ್ಯಪ್‌ನಲ್ಲಿ ಹಾಕಿದ್ದ ಸ್ಟೇಟಸ್‌ನಿಂದ ತಾಯಿಯ ಕೊಲೆಯಾಗಿರುವ ಘಟನೆ ಮುಂಬೈ ನಲ್ಲಿ ನಡೆದಿದೆ. ಪ್ರೀತಿ ಪ್ರಸಾದ್ ಎಂಬ 20 ವರ್ಷದ ಕಾಲೇಜಿಗೆ ಹೋಗುವ ಯುವತಿ ತನ್ನ ಮೊಬೈಲ್ ಫೋನ್‌ನಲ್ಲಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದಳು. ಅದು ಯಾರಿಗೋ ಬೈಯುವಂತಿತ್ತು.ಅದು ನೆರೆ ಮನೆಯಲ್ಲಿ ವಾಸಿಸುವ ತನ್ನ 17 ವರ್ಷದ ಸ್ನೇಹಿತೆಗೆ ಬೈಯುವುದಕ್ಕೇ ಈ ಸ್ಟೇಟಸ್‌ ಹಾಕಿದ್ದಾಳೆ ಎಂದು ತಿಳಿದುಕೊಂಡು ಅದರ ಬಗ್ಗೆ ...

Read More »

ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ.

Cnewstv.in / 15.02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 27,409 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 347 ಜನ ಸಾವನ್ನಪ್ಪಿದಾರೆ. 13,46,534 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,23,127 ಇದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,24,10,976 ...

Read More »

ಇಟಲಿ : 1200 ವರ್ಷ ಗಳ ಹಿಂದೆ ಭಾರತದಿಂದ ಕಳ್ಳತನವಾಗಿದ್ದ ಬುದ್ಧನ ವಿಗ್ರಹ ಪತ್ತೆ. ‌

Cnewstv.in / 13.02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಟಲಿ : 1200 ವರ್ಷ ಗಳ ಹಿಂದೆ ಭಾರತದಿಂದ ಕಳ್ಳತನವಾಗಿದ್ದ ಬುದ್ಧನ ವಿಗ್ರಹ ಪತ್ತೆ. ‌ ನವದೆಹಲಿ : ಭಾರತದಿಂದ 1200 ವರ್ಷಗಳ ಹಿಂದೆ ಕಳ್ಳತನವಾಗಿದ್ದ ಬುದ್ಧನ ವಿಗ್ರಹ ಇಟಲಿಯಲ್ಲಿ ಪತ್ತೆಯಾಗಿದೆ ಎಂದು ಭಾರತೀಯ ದೂತವಾಸ ಕೇಂದ್ರ ಮಾಹಿತಿ ನೀಡಿದೆ. ಪತ್ತೆಯಾಗಿರುವ ವಿಗ್ರಹವನ್ನು ಅವಲೋಕಿತೇಶ್ವರ ಪದ್ಮಪಣಿ ವಿಗ್ರಹ ಎಂದು ಗುರುತಿಸಲಾಗಿದೆ. ಇದು ಕಲ್ಲಿನ ವಿಗ್ರಹವಾಗಿದೆ. ಇದು ಸುಮಾರು 8 ರಿಂದ 12ನೇ ಶತಮಾನಕ್ಕಿಂತ ಹೆಚ್ಚು ಹಳೆಯದು ಎಂದು ಅಂದಾಜು ಮಾಡಲಾಗಿದೆ. ...

Read More »

ಖ್ಯಾತ ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ನಿಧನ..

Cnewstv.in / 12.02.2022 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಖ್ಯಾತ ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ನಿಧನ.. ಮುಂಬೈ : ಖ್ಯಾತ ಕೈಗಾರಿಕೋದ್ಯಮಿ ಮತ್ತು ಬಜಾಜ್ ಗ್ರೂಪ್ನ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ (83) ಇಂದು ನಿಧನರಾಗಿದ್ದಾರೆ. ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರಾಹುಲ್ ಬಜಾಜ್ ಅವರನ್ನು ಕಳೆದ 1 ತಿಂಗಳಿನಿಂದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ದೇಶದ ಅತ್ಯಂತ ಯಶಸ್ವಿ ಕೈಗಾರಿಕೋದ್ಯಮಿಯಾಗಿದ್ದ ರಾಹುಲ್ ಬಜಾಜ್ ರವರು ದ್ವಿಚಕ್ರ ಮತ್ತು ತ್ರಿಚಕ್ರ ...

Read More »

ರಾಣಿ ಎಲಿಜಬೆತ್ ರ ಕೊಹಿನೂರು ಕಿರೀಟ ಯಾರ ಪಾಲು ಗೊತ್ತಾ??

Cnewstv.in / 12.02.2022 / ಲಂಡನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಣಿ ಎಲಿಜಬೆತ್ ರ ಕೊಹಿನೂರು ಕಿರೀಟ ಯಾರ ಪಾಲು ಗೊತ್ತಾ?? ಲಂಡನ್ : 1937ರಲ್ಲಿ ಬ್ರಿಟಿಷ್ ರಾಣಿ ಎಲಿಜಬೆತ್ ರ ಕಿರೀಟ ಸೇರಿದ್ದ ಕೊಹಿನೂರು ವಜ್ರ ಸುಮಾರು 800 ವರ್ಷಗಳ ಭಾರತದ ಇತಿಹಾಸವನ್ನು ಹೊಂದಿದೆ. ಭಾರತದಲ್ಲಿ 14ನೇ ಶತಮಾನದಲ್ಲಿ ಪತ್ತೆಯಾದ 105.6 ಕ್ಯಾರೆಟ್‌ನ ವಜ್ರ ಆ ಕಿರೀಟದಲ್ಲಿದೆ. ಸಂಪೂರ್ಣ ಕಿರೀಟವನ್ನು ಪ್ಲಾಟಿನಂ ಮತ್ತು ವಜ್ರದಿಂದಲೇ ತಯಾರಿಸಲಾಗಿದೆ. ಹಾಗೂ ವಿಶ್ವ ವಿಖ್ಯಾತ ಕೊಹಿನೂರು ವಜ್ರದೊಂದಿಗೆ 2,800 ವಜ್ರಗಳು ಈ ಕಿರೀಟದಲ್ಲಿದೆ. ...

Read More »