Cnewstv.in / 12.02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 6G ತಂತ್ರಜ್ಞಾನ : ವಿಶ್ವ ದಾಖಲೆ ಸೃಷ್ಟಿಸಿದ ಚೀನಾ.. ನವದೆಹಲಿ : ಚೀನಾ 6ಜಿ ತಂತ್ರಜ್ಞಾನ ನಲ್ಲಿ ಹೊಸ ಹೆಜ್ಜೆ ಇಟ್ಟಿದೆ. 6G ತಂತ್ರಜ್ಞಾನದಲ್ಲಿ ಕೆಲಸ ಮಾಡುತ್ತಿರುವ ಚೀನಾದ ಸಂಶೋಧಕರು ಮತ್ತೊಂದು ಆಶ್ಚರ್ಯಕರವಾದ ಹೇಳಿಕೆಯನ್ನು ನೀಡಿದ್ದಾರೆ. ಮುಂದಿನ ಪೀಳಿಗೆಯ ವೈರ್ಲೆಸ್ ಕಮ್ಯುನಿಕೇಷನ್ ಗಾಗಿ ಚೀನಾ ಸ್ಪರ್ಧಾತ್ಮಕ ಪ್ರಯೋಜನವನ್ನು ಪಡೆಯಲು ಇದು ಸಹಾಯ ಮಾಡುತ್ತದೆ. ಡೇಟಾ ಸ್ಟ್ರೀಮಿಂಗ್ ವೇಗಕ್ಕಾಗಿ ಅವರು ಹೊಸ ದಾಖಲೆಯನ್ನು ಸ್ಥಾಪಿಸಿದ್ದಾರೆ. ವೋರ್ಟೆಕ್ಸ್ ಮಿಲಿಮೀಟರ್ ವೇವ್ಸ್ ಅನ್ನು ಬಳಸಿಕೊಂಡು ...
Read More »ರಾಷ್ಟ್ರೀಯ
RTI ಮಾಹಿತಿ : ಕಾಂಗ್ರೆಸ್ ಕೇಂದ್ರ ಕಚೇರಿ, ಮನೆ ಸೇರಿದಂತೆ ಹಲವು ಆಸ್ತಿಗಳ ಬಾಡಿಗೆ ಉಳಿಸಿಕೊಂಡಿರುವ ಸೋನಿಯಾ ಗಾಂಧಿ.
Cnewstv.in / 11.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. RTI ಮಾಹಿತಿ : ಕಾಂಗ್ರೆಸ್ ಕೇಂದ್ರ ಕಚೇರಿ, ಮನೆ ಸೇರಿದಂತೆ ಹಲವು ಆಸ್ತಿಗಳ ಬಾಡಿಗೆ ಉಳಿಸಿಕೊಂಡಿರುವ ಸೋನಿಯಾ ಗಾಂಧಿ. ನವದೆಹಲಿ : ಕಾಂಗ್ರೆಸ್ ನ ಹಿರಿಯ ನಾಯಕಿ, ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿಯವರು ಕಾಂಗ್ರೆಸ್ ಕೇಂದ್ರ ಕಚೇರಿ, ತಮ್ಮ ಮನೆ ಸೇರಿದಂತೆ ಹಲವಾರು ಅಧಿಕೃತ ಆಸ್ತಿಗಳ ಬಾಡಿಗೆಯನ್ನು ಪಾವತಿಸಿಲ್ಲ ಎಂಬ ಮಾಹಿತಿ ಆರ್ ಟಿ ಐ ಯಿಂದ ಬಹಿರಂಗವಾಗಿದೆ. ಹೌದು ಕಾಂಗ್ರೆಸ್ ಪಕ್ಷವನ್ನು ಮುಜುಗರಕ್ಕೀಡು ಮಾಡುವಂತಹ ಮಾಹಿತಿಯನ್ನ ಸಾಮಾಜಿಕ ...
Read More »ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆ. ಶಿವಮೊಗ್ಗದಿಂದ 11 ಪ್ರಮುಖ ವಿಮಾನ ನಿಲ್ದಾಣಕ್ಕೆ ಜೋಡಣೆ ಮಾಡಿರುವ ಮಾರ್ಗಗಳು..
Cnewstv.in / 10.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆ. ಶಿವಮೊಗ್ಗದಿಂದ 11 ಪ್ರಮುಖ ವಿಮಾನ ನಿಲ್ದಾಣಕ್ಕೆ ಜೋಡಣೆ ಮಾಡಿರುವ ಮಾರ್ಗಗಳು.. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ. ಇಂದು ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ ರಾಘವೇಂದ್ರ ರವರು ಕೇಂದ್ರ ನಾಗರಿಕ ವಿಮಾನ ಖಾತೆಯ ಸಚಿವರಾದ ಶ್ರೀ ಜ್ಯೋತಿರಾಧಿತ್ಯ ಸಿಂಧಿಯಾ ಇವರನ್ನು ಭೇಟಿಯಾಗಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ, ಇದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ...
Read More »ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ.
Cnewstv.in / 10.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 67,084 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 1,241 ಜನ ಸಾವನ್ನಪ್ಪಿದಾರೆ. 13,46,534 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 7,90,789 ಇದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ ...
Read More »ಹಿಜಾಬ್ – ಕೇಸರಿ ಶಾಲು ವಿವಾದ : ಪಾಕಿಸ್ತಾನ ಸರ್ಕಾರದ ಇಬ್ಬರು ಸಚಿವರಿಂದ ಟ್ವೀಟ್.
Cnewstv.in / 09.02.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು ವಿವಾದ : ಪಾಕಿಸ್ತಾನ ಸರ್ಕಾರದ ಇಬ್ಬರು ಸಚಿವರಿಂದ ಟ್ವೀಟ್. ರಾಜ್ಯಾದ್ಯಂತ ಸುದ್ದಿಯಾಗಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಇದೀಗ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗಿದ್ದು ಎಲ್ಲರ ಗಮನ ಸೆಳೆದಿದೆ. ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಇಮ್ರಾನ್ ಖಾನ್ ಸರ್ಕಾರದ ಇಬ್ಬರು ಸಚಿವರು ಟ್ಟೀಟ್ ಮೂಲಕ ಖಂಡಿಸಿದ್ದಾರೆ. ವಿದೇಶಾಂಗ ಸಚಿವರಾದ ಶಾ ಮೊಹಮ್ಮದ್ ಖುರೇಷಿ ಹಾಗೂ ಮಾಹಿತಿ ಇಲಾಖೆಯ ಸಚಿವರಾಗಿರುವ ಫಾವದ್ ...
Read More »ಹಿಮಪಾತಕ್ಕೆ ಸಿಲುಕಿದ್ದ 7 ಯೋಧರು ಹುತಾತ್ಮ…
Cnewstv.in / 09.02.2022 / ಅರುಣಾಚಲ ಪ್ರದೇಶ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಮಪಾತಕ್ಕೆ ಸಿಲುಕಿದ್ದ 7 ಯೋಧರು ಹುತಾತ್ಮ… ಅರುಣಾಚಲ ಪ್ರದೇಶ : ಅರುಣಾಚಲ ಪ್ರದೇಶದ ಕಮೆಂಗ್ ವಿಭಾಗದಲ್ಲಿ ಸೋಮವಾರ ಗಸ್ತು ತಿರುಗುವಾಗ ಹಿಮಪಾತಕ್ಕೆ ಸಿಲುಕಿದ್ದ ಏಳು ಯೋಧರು ಸಾವನ್ನಪ್ಪಿದ್ದಾರೆ. ಹಿಮದೊಳಗಿದ್ದ ದೇಹಗಳನ್ನು ಹೊರಗೆ ತೆಗೆಯಲಾಗಿದ್ದು, ಹತ್ತಿರದ ಸೇನಾ ಕ್ಯಾಂಪ್ಗೆ ಸ್ಥಳಾಂತರಿಸಲಾಗಿದೆ. ಸಮುದ್ರ ಮಟ್ಟದಿಂದ 14,500 ಅಡಿ ಎತ್ತರದಲ್ಲಿರುವ ಮಮ್ಮಿ ಹಟ್ ಪ್ರದೇಶದಲ್ಲಿ ಸೇನೆಯ 19 ಜೆಎಕೆ ರೈಫೆಲ್ಸ್ನ ಯೋಧರು ಗಸ್ತು ತಿರುಗುವ ವೇಳೆ ಹಿಮಪಾತ ಉಂಟಾಗಿತ್ತು. ಯೋಧರ ಸಾವಿನ ಬಗ್ಗೆ ...
Read More »ಶಾಸಕರ ಎದುರೇ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ, ವಿಡಿಯೋ ವೈರಲ್.!!
Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಾಸಕರ ಎದುರೇ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ, ವಿಡಿಯೋ ವೈರಲ್.!! ಶಿವಮೊಗ್ಗ : ಸಾಗರದಲ್ಲಿ ಶಾಸಕರ ಎದುರು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಹೊಡೆದಾಟ ವಾಗಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾಗರ ಜೂನಿಯರ್ ಕಾಲೇಜ್ ಆವರಣದಲ್ಲಿ ವಿದ್ಯಾರ್ಥಿಗಳ ನಡುವೆ ಹಿಜಾಬ್ ಹಾಗೂ ಕೇಸರಿ ಶಾಲಿಗೆ ಸಂಬಂಧಿಸಿದಂತೆ ವಾಗ್ವಾದಗಳು ನಡೆಯುತ್ತಿತ್ತು. ನಂತರ ವಿದ್ಯಾರ್ಥಿಗಳು ಶಾಸಕ ಹರತಾಳು ಹಾಲಪ್ಪ ನವರನ್ನು ಭೇಟಿಯಾಗಲು ಸಾಗರದ ಉಪವಿಭಾಗ ಆಸ್ಪತ್ರೆಗೆ ...
Read More »ಯೋಗಿ – ಕೇಜ್ರಿವಾಲ್ : ನಡುರಾತ್ರಿ ಮುಖ್ಯಮಂತ್ರಿಗಳ ಟ್ವಿಟರ್ ವಾರ್
Cnewstv.in / 08.02.2022 / ಲಕ್ನೋ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯೋಗಿ – ಕೇಜ್ರಿವಾಲ್ : ನಡುರಾತ್ರಿ ಮುಖ್ಯಮಂತ್ರಿಗಳ ಟ್ವಿಟರ್ ವಾರ್.. ಲಕ್ನೋ : ಉತ್ತರಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ನಡುವೆ ಟ್ವಿಟರ್ ವಾರ್ ತಾರಕಕ್ಕೇರಿದೆ.. ಕೇಜ್ರಿವಾಲ್ ಅವರು ಉತ್ತರಪ್ರದೇಶದ ಕೌಂಟರ್ “ಕಠಿಣ ಮತ್ತು ಕ್ರೂರ ಆಡಳಿತಗಾರ” ಎಂದು ಹೇಳಿದರೆ ಯೋಗಿ ಆದಿತ್ಯನಾಥ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರವರನ್ನು “ಸುಳ್ಳುಗಾರ” ಎಂದು ...
Read More »ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದು ಸಮಾನತೆ ಅಲ್ಲ.. ಸುರೈಯ್ಯ ಅಂಜುಮ್ ಹೇಳಿಕೆಯಾ ವಿಡಿಯೋ ವೈರಲ್..!!
Cnewstv.in / 07.02.2022 / ಉಡುಪಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದು ಸಮಾನತೆ ಅಲ್ಲ.. ಸುರೈಯ್ಯ ಅಂಜುಮ್ ಹೇಳಿಕೆಯಾ ವಿಡಿಯೋ ವೈರಲ್..!! ಉಡುಪಿ : ಹಿಜಾಬ್ ಧರಿಸುವುದರ ಬಗ್ಗೆ ಸುರೈಯ್ಯ ಅಂಜುಮ್ ಮಾಡಿದ ಫೇಸ್ಬುಕ್ ಲೈವ್ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.. ಈ ದೇಶ ನನಗೆ ನನ್ನದೇ ಧರ್ಮದ ಆಚರಣೆಗೆ ಸಂವಿಧಾನದಲ್ಲಿ ಮುಕ್ತವಾದ ಅವಕಾಶವನ್ನು ನೀಡಿದೆ. ಆದರೆ ನಮ್ಮ ಸಂವಿಧಾನ ನೀಡಿರುವಂತಹ ಹಕ್ಕನ್ನು ದುರುಪಯೋಗ ಪಡೆದುಕೊಳ್ಳುತ್ತಿರುವ ನಾವು ದೇಶದ ಮೇಲೆ ಇದ್ದಂತಹ ಅಭಿಮಾನವನ್ನು ಎಲ್ಲೋ ...
Read More »ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ.
Cnewstv.in / 07.02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 83,876 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 895 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಪಾಸಿಟಿವಿಟಿ ದರ ಶೇ. 7.25 ರಷ್ಟಿದೆ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.96.19 ರಷ್ಟಿದೆ. 1,99,054 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ...
Read More »
C News TV Kannada News Online in cnewstv