Cnewstv.in / 06.02.2022 / ಮುಂಬೈ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಾನಕೋಗಿಲೆ ಲತಾ ಮಂಗೇಶ್ಕರ್ ಅವರ ಅಪರೂಪದ ಚಿತ್ರಗಳು.. ಲತಾ ಮಂಗೇಶ್ಕರ್ ಅವರು 1942ರಲ್ಲಿ 13 ನೇ ವಯಸ್ಸಿನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕರಲ್ಲಿ ಒಬ್ಬರು. ಹಲವಾರು ಭಾರತೀಯ ಭಾಷೆಗಳಲ್ಲಿ 30,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಲತಾ ಮಂಗೇಶ್ಕರ್ ಅವರುರನ್ನು ಭಾರತದ ನೈಟಿಂಗೇಲ್(ಗಾನ ಕೋಗಿಲೆ) ಎಂದು ಕರೆಯಲಾಗುತ್ತಿತ್ತು. ಪದ್ಮಭೂಷಣ, ಪದ್ಮವಿಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಬಹು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು ...
Read More »ರಾಷ್ಟ್ರೀಯ
ಹಾಡು ನಿಲ್ಲಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್..
Cnewstv.in / 06.02.2022 / ಮುಂಬೈ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಾಡು ನಿಲ್ಲಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್.. ಮುಂಬೈ : ಭಾರತದ ನೈಟಿಂಗೇಲ್ ಎಂದೇ ಪ್ರಸಿದ್ಧವಾಗಿರುವ ಲತಾ ಮಂಗೇಶ್ಕರ್ (92) ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಕೋವಿಡ್ ಪಾಸಿಟಿವ್ ಬಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ(Breach candly hospital) ದಾಖಲಾಗಿದ್ದ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಜನವರಿ 8 ರಂದು ಕೋವಿಡ್ ಸೋಂಕಿನ ಲಕ್ಷಣ ಕಂಡುಬಂದು ಹಿನ್ನಲೆಯಲ್ಲಿ ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ...
Read More »ಚುನಾವಣಾಧಿಕಾರಿಗಳ ಕಚೇರಿಯವರೆಗೂ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಸಚಿವ..! ವಿಡಿಯೋ ವೈರಲ್..
Cnewstv.in / 05.02.2022 / ಲಕ್ನೋ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚುನಾವಣಾಧಿಕಾರಿಗಳ ಕಚೇರಿಯವರೆಗೂ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಸಚಿವ..! ವಿಡಿಯೋ ವೈರಲ್.. ಲಕ್ನೋ : ಚುನಾವಣಾ ಅಭ್ಯರ್ಥಿಯೊಬ್ಬರು ಚುನಾವಣಾಧಿಕಾರಿಗಳ ಕಚೇರಿಯವರೆಗೂ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಘಟನೆ ತಿವಾರಿಯಲ್ಲಿ ನಡೆದಿದೆ. ಈ ರೀತಿ ಓಡಿ ಬಂದು ನಾಮಪತ್ರವನ್ನು ಸಲ್ಲಿಸಿದವರು ಕ್ರೀಡಾ ಸಚಿವ ಉಪೇಂದ್ರ ತಿವಾರಿಯವರು. ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಲ್ಲಿಯಾ ಜಿಲ್ಲೆಯ ಫೆಫ್ನಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ನಾಮಪತ್ರ ...
Read More »ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ.
Cnewstv.in / 05.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,27,952 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 1,059 ಜನ ಸಾವನ್ನಪ್ಪಿದಾರೆ. 2,30,814 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 13,31,648 ಇದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,20,80,664 ...
Read More »ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ : ತೃತೀಯ ಲಿಂಗಿಗಳಿಗೆ ಟಿಕೆಟ್ ಕೊಟ್ಟ BJP, AIADMK.
Cnewstv.in / 03.02.2022 / ತಮಿಳುನಾಡು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ : ತೃತೀಯ ಲಿಂಗಿಗಳಿಗೆ ಟಿಕೆಟ್ ಕೊಟ್ಟ BJP, AIADMK. ತಮಿಳುನಾಡು : ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಮತ್ತು ಎಐಎಡಿಎಂಕೆ ತೃತೀಯ ಲಿಂಗಿಗಳಿಗೆ ಟಿಕೆಟ್ ನೀಡಿದೆ. ಈ ಬಾರಿ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡಲು ನಿರ್ಧಾರ ಮಾಡಿರುವ ಬಿಜೆಪಿ ಮತ್ತೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಪಟ್ಟಿಯಲ್ಲಿ ಅನೇಕ ತೃತೀಯಲಿಂಗಿ ಗಳಿಗೆ ಟಿಕೆಟ್ ನೀಡಿದ. ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1.49ಲಕ್ಷ.
Cnewstv.in / 03.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1.49ಲಕ್ಷ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,49,394 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 1,072 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಪಾಸಿಟಿವಿಟಿ ದರ ಶೇ. 10.99 ರಷ್ಟಿದೆ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.95.39 ರಷ್ಟಿದೆ. 2,46,764 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ...
Read More »ಮಮತಾ ಬ್ಯಾನರ್ಜಿಗೆ ಸಮನ್ಸ್ ಜಾರಿ ಮಾಡಿದ ಮುಂಬೈ ಕೋರ್ಟ್..
Cnewstv.in / 03.02.2022 / ಮುಂಬಯಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಮತಾ ಬ್ಯಾನರ್ಜಿಗೆ ಸಮನ್ಸ್ ಜಾರಿ ಮಾಡಿದ ಮುಂಬೈ ಕೋರ್ಟ್.. ಮುಂಬಯಿ : ರಾಷ್ಟ್ರಗೀತೆಗೆ ಅಗೌರವ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಮಮತಾ ಬ್ಯಾನರ್ಜಿಗೆ ಮುಂಬೈ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ರಾಷ್ಟ್ರಗೀತೆಗೆ ಅಗೌರವ ತೋರಿದ ಆರೋಪಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಯವರಿಗೆ ಮುಂಬಯಿ ಮಜಗಾಂವ್ ಮ್ಯಾಜಿಸ್ಟ್ರೇಟ್ ಕೋಟ್ ಮಾರ್ಚ್ 2 ರ ಒಳಗೆ ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್ ಜಾರಿ ಮಾಡಿದೆ. ಕಳೆದ ಡಿಸೆಂಬರ್ ...
Read More »ವಿವಾದದ ಕೇಂದ್ರ ಬಿಂದುವಾಗಿದ್ದ ಜಿನ್ನಾ ಗೋಪುರಕ್ಕೆ ತ್ರಿವರ್ಣ ಬಣ್ಣ..
Cnewstv.in / 03.02.2022 / ಆಂದ್ರಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿವಾದದ ಕೇಂದ್ರ ಬಿಂದುವಾಗಿದ್ದ ಜಿನ್ನಾ ಗೋಪುರಕ್ಕೆ ತ್ರಿವರ್ಣ ಬಣ್ಣ.. ಗುಂಟೂರು : ಆಂಧ್ರ ಪ್ರದೇಶದ ವಿವಾದದ ಕೇಂದ್ರ ಬಿಂದುವಾಗಿದ್ದ ಜಿನ್ನಾ ಗೋಪುರಕ್ಕೆ ತ್ರಿವರ್ಣ ಬಣ್ಣ ಬಳಿಯಲಾಗಿದೆ. ಜನವರಿ 26ರಂದು ಹಿಂದೂ ವಾಹಿನಿ ಸಂಘಟನೆಯ ಯುವಕರು ಜಿನ್ನಾ ಗೋಪುರದ ಬಳಿ ತ್ರಿವರ್ಣ ಧ್ವಜವನ್ನು ಹಾರಿಸಲು ಯತ್ನಿಸಿದರು. ಆಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು ಅಂದಿನಿಂದ ಜಿನ್ನಾ ಗೋಪುರ ವಿವಾದದ ಕೇಂದ್ರ ಬಿಂದುವಾಗಿತ್ತು. ಇದೆಲ್ಲದರ ನಡುವೆ ಗುಂಟೂರಿನ ವೈ ಎಸ್ ಅರ್ ...
Read More »ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳು ಇಳಿಕೆ. ಪಾಸಿಟಿವಿಟಿ ದರ ಶೇ. 10.99
Cnewstv.in / 03.02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳು ಇಳಿಕೆ. ಪಾಸಿಟಿವಿಟಿ ದರ ಶೇ. 10.99 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,72,433 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 1,008 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಪಾಸಿಟಿವಿಟಿ ದರ ಶೇ. 10.99 ರಷ್ಟಿದೆ. 15,69,449 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ...
Read More »ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ-ವಜ್ರದ ಮೇಲಿನ ಆಮದು ಸುಂಕ ಇಳಿಕೆ
Cnewstv.in / 01.02.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ-ವಜ್ರದ ಮೇಲಿನ ಆಮದು ಸುಂಕ ಇಳಿಕೆ. ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಚಿನ್ನ ಮತ್ತು ವಜ್ರದ ಮೇಲಿನ ಆಮದು ಸುಂಕವನ್ನು ಇಳಿಕೆ ಮಾಡಲಾಗಿದೆ. ಕತ್ತರಿಸಿದ ಮತ್ತು ಪಾಲಿಶ್ ಮಾಡಿದ ವಜ್ರಗಳು, ರತ್ನಗಳ ಮೇಲಿನ ಸುಂಕ ಇಳಿಕೆ, ಕಸ್ಟಮ್ಸ್ ಸುಂಕವನ್ನು ಶೇ.5ಕ್ಕೆ ಇಳಿಸಲು ನಿರ್ಧಾರ ಮಾಡಲಾಗಿದೆ. ಪರಿಣಾಮ ಚಿನ್ನ ಮತ್ತು ವಜ್ರದ ಬೆಲೆಯಲ್ಲಿ ಇಳಿಕೆಯೂಗುವ ಲಕ್ಷಣ ಗೋಚರವಾಗುತ್ತಿವೆ. ಇಂದು ...
Read More »
C News TV Kannada News Online in cnewstv