Cnewstv.in / 01.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೇಂದ್ರ ಬಜೆಟ್ 2022 : ನಿರ್ಮಲಾ ಸೀತಾರಾಮನ್ ಭಾಷಣದ ಹೈಲೈಟ್ಸ್ ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸಿದ್ದಾರೆ. ಇದು ನಿರ್ಮಲಾ ಸೀತಾರಾಮ್ ಮಂಡಿಸುತ್ತಿರುವ 4ನೇ ಬಜೆಟ್. ಸುಮಾರು 1 ಗಂಟೆ 33 ನಿಮಿಷ ಬಜೆಟ್ ಮಂಡನೆ ಮಾಡಿದರು. ಈ ಬಾರಿಯ ಬಜೆಟ್ ಗಾತ್ರ 39.54 ಲಕ್ಷ ಕೋಟಿ ರೂಪಾಯಿ ಆಗಿದೆ. ಈ ಬಾರಿಯ ಬಜೆಟ್ ನಲ್ಲಿ ಆತ್ಮನಿರ್ಭರತೆಗೆ ಹೆಚ್ಚು ಒತ್ತು ನೀಡಲಾಗಿದೆ. ...
Read More »ರಾಷ್ಟ್ರೀಯ
ಸ್ಪಾರ್ಟ್ ಆಪ್ ರಾಜಧಾನಿ ದೆಹಲಿ : ರಾಜಧಾನಿ ಬೆಂಗಳೂರನ್ನು ಹಿಂದಿಕ್ಕಿದ ರಾಷ್ಟ್ರರಾಜಧಾನಿ ದೆಹಲಿ.
Cnewstv.in / 01.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸ್ಪಾರ್ಟ್ ಆಪ್ ರಾಜಧಾನಿ ದೆಹಲಿ : ರಾಜಧಾನಿ ಬೆಂಗಳೂರನ್ನು ಹಿಂದಿಕ್ಕಿದ ರಾಷ್ಟ್ರರಾಜಧಾನಿ ದೆಹಲಿ. ನವದೆಹಲಿ : ಸ್ಮಾರ್ಟ್ ಅಪ್ ಗಳ ರಾಜಧಾನಿಯಾಗಿದ್ದ ಬೆಂಗಳೂರನ್ನು ರಾಷ್ಟ್ರರಾಜಧಾನಿ ದೆಹಲಿ ಹಿಂದಿಕ್ಕಿದೆ. 2021-22ರ ಆರ್ಥಿಕ ಸಮೀಕ್ಷಾ ವರದಿ ಪ್ರಕಾರ, ಏಪ್ರಿಲ್ 2019 ಮತ್ತು ಡಿಸೆಂಬರ್ 2021ರ ನಡುವೆ ಬೆಂಗಳೂರಿನ 4,145 ಸ್ಟಾರ್ಟ್ ಅಪ್ ಗಳೊಂದಿಗೆ ಹೋಲಿಸಿದಾಗ ದೆಹಲಿಯಲ್ಲಿ ಗುರುತಿಸಲಾದ ಸುಮಾರು 5 ಸಾವಿರ ಸ್ಟಾರ್ಟ್ ಆಪ್ ಗಳು ಸೇರಿವೆ. ಭಾರತದ ಆರ್ಥಿಕ ಸರ್ವೇ ...
Read More »ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ.
Cnewstv.in / 01.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನವದೆಹಲಿ : ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1.67 ಲಕ್ಷ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,67,059 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 1,192 ಜನ ಸಾವನ್ನಪ್ಪಿದಾರೆ. 1,67,059 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 17,43,059 ...
Read More »ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್
Cnewstv.in / 31.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್ ಬೆಂಗಳೂರು : ಯೂತ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್ ಆಯ್ಕೆಯಾಗಿದ್ದಾರೆ. ANCC ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ನಿರ್ದೇಶನದಂತೆ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್ ರವರನ್ನು ನೇಮಕ ಮಾಡಲಾಗಿದೆ ಎಂದು IYC ಯ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ರವರು ಆದೇಶ ಪತ್ರವನ್ನು ನೀಡಿದ್ದಾರೆ. ಇಂದು ರಕ್ಷಾ ರಾಮಯ್ಯ ಘೋಷಿತ ಅಧಿಕಾರವಧಿ ಮುಕ್ತಾಯವಾಗಿದೆ. ಫೆಬ್ರವರಿ 10ರಂದು ಅಧಿಕೃತವಾಗಿ ...
Read More »ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ.
Cnewstv.in / 31.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ದೇಶಾದ್ಯಂತ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,09,918 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 959 ಜನ ಸಾವನ್ನಪ್ಪಿದಾರೆ. 2,62,628 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 18,31,268 ಇದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,13,02,440 ಕ್ಕೆ ...
Read More »ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಹೆಡ್ ಕಾನ್ಸ್ಟೆಬಲ್ ಬಲಿ.
Cnewstv.in / 29.01.2022 / ಕಾಶ್ಮೀರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಹೆಡ್ ಕಾನ್ಸ್ಟೆಬಲ್ ಬಲಿ. ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಇಂದು ಪೊಲೀಸ್ ಹೆಡ್ ಕಾನ್ಸ್ಟೆಬಲ್ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಹೆಡ್ ಕಾನ್ಸ್ಟೆಬಲ್ ಅಲಿ ಮೊಹಮ್ಮದ್ ಅವರು ಅನಂತ್ನಾಗ್ನ ಬಿಜ್ಬೆಹರಾ ಪ್ರದೇಶದ ಹಸನ್ಪೋರಾದಲ್ಲಿರುವ ಅವರ ನಿವಾಸದ ಬಳಿಯೇ ಸಂಜೆ 5:35 ರ ಸುಮಾರಿಗೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ...
Read More »ಶ್ರೀ ಶಂಕರಾಚಾರ್ಯ ವಾಹ್ಮಯಸೇವಾ ಪರಿಷತ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ.
Cnewstv.in / 29.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶ್ರೀ ಶಂಕರಾಚಾರ್ಯ ವಾಹ್ಮಯಸೇವಾ ಪರಿಷತ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ. ನವದೆಹಲಿ : ಕರ್ನಾಟಕದ ಮೈಸೂರು ಜಿಲ್ಲೆಯ ಕೃಷ್ಣರಾಜನಗರದ ಯಡತೂರ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠದ ಪೀಠಾಧೀಶರಾದ ಶ್ರೀಶ್ರೀ ಶಂಕರಭಾರತೀ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀ ಶಂಕರ ಭಗವತ್ಪಾದಾಚಾರ್ಯರ ಸಂಪ್ರದಾಯವನ್ನು ಅನುಸರಿಸುವ ಸಂಸ್ಥೆಗಳ ಪ್ರತಿನಿಧಿಗಳು ಅಖಿಲಭಾರತ ಅಖಾಡಾ ಪರಿಷತ್ ಅಧ್ಯಕ್ಷರಾದ ಮಹಾಮಂಡಲೇಶ್ವರ ಸ್ವಾಮಿ ಶ್ರೀ ರವೀಂದ್ರಪುರೀಜಿ, ಹರಿದ್ವಾರದ ಮೃತ್ಯುಂಜಯ ಆಶ್ರಮದ ಅಧ್ಯಕ್ಷರಾದ ಮಹಾಮಂಡಲೇಶ್ವರ ಸ್ವಾಮಿ ಶ್ರೀ ಚಿದಂಬರಾನಂದ ಸರಸ್ವತೀ ...
Read More »ನೈಟ್ ಕರ್ಫ್ಯೂ ರದ್ದು, ಶಾಲೆಗಳು ಪುನರಾರಂಭ.. ಸಭೆಯಲ್ಲಿ ಏನೆಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು ಗೊತ್ತಾ??
Cnewstv.in / 29.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನೈಟ್ ಕರ್ಫ್ಯೂ ರದ್ದು, ಶಾಲೆಗಳು ಪುನರಾರಂಭ.. ಸಭೆಯಲ್ಲಿ ಏನೆಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು ಗೊತ್ತಾ?? ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಕೋವಿಡ್ ಉನ್ನತ ಮಟ್ಟದ ಸಭೆ ನಡೆಸಲಾಯಿತು. ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಬಿ.ಸಿ.ನಾಗೇಶ್, ಆನಂದ್ ಸಿಂಗ್, ಬಿ.ಸಿ.ಪಾಟೀಲ್, ಮುಖ್ಯ ಕಾರ್ಯದರ್ಶಿ ರವಿಕುಮಾರ್ ನಗರ ಪೊಲೀಸರ್ ಅಯುಕ್ತರಾದ ಕಮಲ್ ಪಂಥ್ ಭಾಗವಹಿಸಿದ್ದರು. ಸಭೆಯ ನಂತರ ಮಾತನಾಡಿದ ಆರ್ ಅಶೋಕ್ ರಾಜ್ಯದ ಜನರಿಗೆ ಸಿಹಿ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 2.35 ಲಕ್ಷ.
Cnewstv.in / 29.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 2.35 ಲಕ್ಷ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,35,532 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 871 ಜನ ಸಾವನ್ನಪ್ಪಿದಾರೆ. 3,35,939 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 20,04,333 ಇದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ...
Read More »BREAKING NEWS : ಅತಿ ಹೆಚ್ಚು ವಾಯು ಮಾಲಿನ್ಯ ಹೊಂದಿರುವ ದಕ್ಷಿಣ ಭಾರತದ 10 ನಗರಗಳಲ್ಲಿ, ರಾಜ್ಯದ ಮೂರು ಜಿಲ್ಲೆಗಳು ಸೇರ್ಪಡೆ.
Cnewstv.in / 28.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 BREAKING NEWS : ಅತಿ ಹೆಚ್ಚು ವಾಯು ಮಾಲಿನ್ಯ ಹೊಂದಿರುವ ದಕ್ಷಿಣ ಭಾರತದ 10 ನಗರಗಳಲ್ಲಿ, ರಾಜ್ಯದ ಮೂರು ಜಿಲ್ಲೆಗಳು ಸೇರ್ಪಡೆ. ನವದೆಹಲಿ : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ 2020ರ ನವೆಂಬರ್ 20ರಿಂದ 2021ರ ನವೆಂಬರ್ 20ರ ವರೆಗಿನ ದತ್ತಾಂಶಗಳ ಬಗ್ಗೆ ಅಧ್ಯಯನ ನಡೆಸಿರುವ ಗ್ರೀನ್ಪೀಸ್ ಇಂಡಿಯಾ ವರದಿಯನ್ನು ನೀಡಿದೆ. ಈ ವರದಿಯಾ ಪ್ರಕಾರ, ವಾಯುಮಾಲಿನ್ಯದ ಮಟ್ಟವು ವಿಶ್ವ ಆರೋಗ್ಯ ಸಂಸ್ಥೆಯ (WHO) ಮಾರ್ಗಸೂಚಿಗಳನ್ನು ಮೀರಿರುವ ದಕ್ಷಿಣ ...
Read More »
C News TV Kannada News Online in cnewstv