Breaking News

ರಾಷ್ಟ್ರೀಯ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ.

Cnewstv.in / 28.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,51,209 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 627 ಜನ ಸಾವನ್ನಪ್ಪಿದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 17.47 ರಷ್ಟಿದೆ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.93.60 ರಷ್ಟಿದೆ. 3,47,443 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ...

Read More »

Tata Groups : ಮರಳಿ ತನ್ನ ಮಾಲಿಕನಿಗೆ ಸೇರಿದ ಏರ್ ಇಂಡಿಯಾ.

Cnewstv.in / 27.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 Tata Groups : ಮರಳಿ ತನ್ನ ಮಾಲಿಕನಿಗೆ ಸೇರಿದ ಏರ್ ಇಂಡಿಯಾ. ನವದೆಹಲಿ : ಏರ್ ಇಂಡಿಯಾ ವೈಮಾನಿಕ ಸಂಸ್ಥೆಯು ಮರಳಿ ತನ್ನ ಮಾಲಿಕ ಟಾಟಾ ಗ್ರೂಪ್ ಗೆ ಸೇರಲು ವೇದಿಕೆ ಸಜ್ಜುಗೊಂಡಿದ್ದು ಸರ್ಕಾರದ ಅಧಿಸೂಚನೆ ಪ್ರಕಟಿಸಿದೆ. 67 ವರ್ಷಗಳ ನಂತರ ಏರ್ ಇಂಡಿಯಾ ಟಾಟಾ ಸಂಸ್ಥೆಗೆ ಮರಳಲಿದೆ. ಟಾಟಾ ಗ್ರೂಪ್ ಅಕ್ಟೋಬರ್ 1932 ರಲ್ಲಿ ಏರ್ ಇಂಡಿಯಾವನ್ನು ಟಾಟಾ ಏರ್‌ಲೈನ್ಸ್ ಎಂದು ಸ್ಥಾಪಿಸಿತು. ಅದನ್ನು ನಂತರ 1946 ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 2.86 ಲಕ್ಷ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.93.33.

Cnewstv.in / 27.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 2.86 ಲಕ್ಷ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.93.33. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,86,384. ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 573 ಜನ ಸಾವನ್ನಪ್ಪಿದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 17.75% ಕ್ಕೆ ಏರಿಕೆಯಾಗಿದೆ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.93.33 ರಷ್ಟಿದೆ. ...

Read More »

2021-22 : ಪದ್ಮ ಶ್ರೀ ಪ್ರಶಸ್ತಿ ಪಡೆದ ಗಣ್ಯರು..

Cnewstv.in / 26.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 2021-22 : ಪದ್ಮ ಶ್ರೀ ಪ್ರಶಸ್ತಿ ಪಡೆದ ಗಣ್ಯರು.. ನವದೆಹಲಿ : 73ನೇ ಗಣರಾಜ್ಯೋತ್ಸವದ ಅಂಗವಾಗಿ 2021 22 ನೇ ಸಾಲಿನ ಪದ್ಮ ಭೂಷಣ, ಪದ್ಮ ವಿಭೂಷಣ, ಪದ್ಮ ಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಒಟ್ಟು 4 ಪದ್ಮವಿಭೂಷಣ, 17 ಪದ್ಮಭೂಷಣ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳಲ್ಲಿ ಘೋಷಣೆ ಮಾಡಲಾಗಿದೆ.‌ ಹಾಗೂ 107 ವಿವಿಧ ಕ್ಷೇತ್ರದ ಸಾಥಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ. * ಪ್ರಹ್ಲಾದ್ ರೈ ಅಗರ್ವಾಲ್ ...

Read More »

ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ..

Cnewstv.in / 25.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ.. ನವದೆಹಲಿ : 73ನೇ ಗಣರಾಜ್ಯೋತ್ಸವದ ಅಂಗವಾಗಿ 2021 22 ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಒಟ್ಟು 107 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ ಅದರಲ್ಲಿ ಈ ಬಾರಿ ಕರ್ನಾಟಕದ 5 ಗಣ್ಯರಿಗೆ ವಿವಿಧ ಕ್ಷೇತ್ರಗಳಲ್ಲಿ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ.‌ ರಾಜ್ಯದ ಸಾಹಿತಿ ಸಿದ್ದಲಿಂಗಯ್ಯ ಅವರಿಗೆ ಮರಣೋತ್ತರ ಪದ್ಮಶ್ರೀ ನೀಡಲಾಗಿದೆ ಪ್ರಶಸ್ತಿ ಪಡೆದ ಕರ್ನಾಟಕದವರು ಗಣ್ಯರು. 1. ...

Read More »

ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಕಾಂಗ್ರೆಸ್ ನ ಹಿರಿಯ ನಾಯಕ ಆರ್.ಪಿ.ಎನ್. ಸಿಂಗ್

Cnewstv.in / 25.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಕಾಂಗ್ರೆಸ್ ನ ಹಿರಿಯ ನಾಯಕ ಆರ್.ಪಿ.ಎನ್. ಸಿಂಗ್ ನವದೆಹಲಿ : ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಆರ್.ಪಿ.ಎನ್ ಸಿಂಗ್ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವುದನ್ನು ಖಚಿತಪಡಿಸಿದ್ದಾರೆ.‌ ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ಇದು ನನಗೆ ಹೊಸ ಆರಂಭವಾಗಿದೆ ಮತ್ತು ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ...

Read More »

ಕೊರೊನಾ.. ಸಾಮಾನ್ಯ ಕಾಯಿಲೆ..

Cnewstv.in / 25.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೊರೊನಾ.. ಸಾಮಾನ್ಯ ಕಾಯಿಲೆ.. ನವದೆಹಲಿ : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಕೊರೊನಾ ಮಹಾಮಾರಿ ಇದೀಗ ಸಾಮಾನ್ಯ ಕಾಯಿಲೆಯಂತೆ ಅಗಿದೆ. ಮೊದಲನೇ ಮತ್ತು ಎರಡನೇ ಅಲೆಗೆ ಹೋಲಿಸಿದರೆ ಮೂರನೇ ಅಲೆಯಲ್ಲಿ ಕೊರೊನಾ ತೀವ್ರತೆ ಕಡಿಮೆಯಾಗಿದೆ. ಹೌದು ಇದೆ ನಿಟ್ಟಿನಲ್ಲಿ ಕೇಂದ್ರ ಸರಕಾರ ಮಾಹಿತಿಯೊಂದನ್ನು ಹೊರಹಾಕಿದ್ದು,‌ಈ ಮಾಹಿತಿ ಪ್ರಕಾರ ಫೆಬ್ರವರಿ 15‌ ರೊಳಗೆ ದೇಶದಲ್ಲಿ ಕೊರೊನಾ ಇಳಿಮುಖವಾಗಲಿದೆ. ಹಾಗೂ ಎಲ್ಲರೂ ಲಸಿಕೆ ಹಾಕಿಸಿ ಕೊಂಡಿದ್ದರಿಂದ ಕೊರೋನಾದ ತೀವ್ರತೆ ಕಡಿಮೆಯಾಗಿದೆ.‌ ದೇಶದಲ್ಲಿ ಈಗಾಗಲೇ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3.6 ಲಕ್ಷ.

Cnewstv.in / 24.01.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3.6 ಲಕ್ಷ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,06,064 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 439 ಜನ ಸಾವನ್ನಪ್ಪಿದಾರೆ. 2,43,495 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 22,49,335 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ...

Read More »

Vaccination : ದೇಶದಲ್ಲೇ ಕರ್ನಾಟಕ ರಾಜ್ಯ ನಂಬರ್ ಒನ್. ಶೇ.100 ರಷ್ಟು ಮೊದಲ ಡೇಸ್

Cnewstv.in / 23.01.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Vaccination : ದೇಶದಲ್ಲೇ ಕರ್ನಾಟಕ ರಾಜ್ಯ ನಂಬರ್ ಒನ್. ಶೇ.100 ರಷ್ಟು ಮೊದಲ ಡೇಸ್ ಬೆಂಗಳೂರು : ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಲಸಿಕೆಗಳನ್ನು ಪಡೆಯುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮೊದಲು ಮತ್ತು ಎರಡನೇ ಡೋಸ್ ಲಸಿಕೆಗಳನ್ನು ನೀಡಲಾಗಿದ್ದು, ಇದೀಗ 60 ವರ್ಷ ಮೇಲ್ಪಟ್ಟವರಿಗೆ ಮೂರನೇ ಡೋಸ್ ಲಸಿಕೆಯನ್ನು ನೀಡಲಾಗುತ್ತಿದೆ. ಕರ್ನಾಟಕ ರಾಜ್ಯ ದೇಶದಲ್ಲಿಯೇ ಮೊದಲು ಶೇ. ನೂರರಷ್ಟು ಮೊದಲನೇ ಲಸಿಕೆಯನ್ನು ಪಡೆದ ರಾಜ್ಯವಾಗಿದೆ ಎಂದು ...

Read More »

IPL 2022 ಹರಾಜು : ಮೂಲಬೆಲೆ ಘೋಷಿಸಿರುವ ಸ್ಟಾರ್ ಆಟಗಾರರ ಪಟ್ಟಿ

Cnewstv.in / 23.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. IPL 2022 ಹರಾಜು : ಮೂಲಬೆಲೆ ಘೋಷಿಸಿರುವ ಸ್ಟಾರ್ ಆಟಗಾರರ ಪಟ್ಟಿ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದೆ. ಈಗಾಗಲೇ 10 ತಂಡಗಳು ಒಟ್ಟು 33 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಬಾರಿ ಐಪಿಎಲ್‌ ಹರಾಜಿಗೆ ಒಟ್ಟು 1,214 ಕ್ರಿಕೆಟಿಗರ ಹೆಸರು ನೋಂದಾಯಿಸಲ್ಪಟ್ಟಿದೆ. ಇದರಲ್ಲಿ 896 ಆಟಗಾರರು ಭಾರತದವರಾದರೆ, 318 ಆಟಗಾರರು ವಿದೇಶಿಯರು. ಉಳಿದಂತೆ 33 ಕ್ರಿಕೆಟಿಗರನ್ನು ಫ್ರಾಂಚೈಸಿಗಳು ತಮ್ಮಲ್ಲೇ ಉಳಿಸಿಕೊಂಡಿವೆ. 2 ಕೋಟಿ ರೂ. ...

Read More »