Cnewstv.in / 23.01.2022 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3.33 ಲಕ್ಷ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,33,533 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 525 ಜನ ಸಾವನ್ನಪ್ಪಿದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 19.33% ಕ್ಕೆ ಏರಿಕೆಯಾಗಿದೆ. 2,59,168 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ...
Read More »ರಾಷ್ಟ್ರೀಯ
IPL 2022 ಹರಾಜು : 1,214 ಆಟಗಾರರು, ಯಾವ ದೇಶದಿಂದ ಎಷ್ಟು ಜನ ರೇಸ್ ನಲ್ಲಿದ್ದಾರೆ.??
Cnewstv.in / 23.01.2022/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದೆ. ಈಗಾಗಲೇ 10 ತಂಡಗಳು ಒಟ್ಟು 33 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಬಾರಿ ಐಪಿಎಲ್ ಹರಾಜಿಗೆ ಒಟ್ಟು 1,214 ಕ್ರಿಕೆಟಿಗರ ಹೆಸರು ನೋಂದಾಯಿಸಲ್ಪಟ್ಟಿದೆ. ಇದರಲ್ಲಿ 896 ಆಟಗಾರರು ಭಾರತದವರಾದರೆ, 318 ಆಟಗಾರರು ವಿದೇಶಿಯರು. ಉಳಿದಂತೆ 33 ಕ್ರಿಕೆಟಿಗರನ್ನು ಫ್ರಾಂಚೈಸಿಗಳು ತಮ್ಮಲ್ಲೇ ಉಳಿಸಿಕೊಂಡಿವೆ. ಇವರಲ್ಲಿ ಪ್ರಮುಖರೆಂದರೆ ಮಹೇಂದ್ರ ಸಿಂಗ್ ಧೋನಿ, ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ. ಹಾಗೆಯೇ ಜಸ್ಪ್ರೀತ್ ಬುಮ್ರಾ, ...
Read More »ಸಿದ್ದರಾಮಯ್ಯ ವಿರುದ್ಧ ಗುಡುಗಿದ ಎಚ್.ಡಿ.ಕೆ.
Cnewstv.in / 22.01.2022/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮಯ್ಯ ವಿರುದ್ಧ ಗುಡುಗಿದ ಎಚ್.ಡಿ.ಕೆ. ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರುದ್ದ ಎಚ್ ಡಿ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ತಮ್ಮಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಎಚ್.ಡಿ.ಕೆ. ಟ್ವೀಟ್. * ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ.. ನೀವಾ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3.37 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 10,050 ಕ್ಕೆ ಏರಿಕೆ.
Cnewstv.in / 22.01.2022/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3.37 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 10,050 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,37,704 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 488 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 10,050 ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಒಮಿಕ್ರಾನ್ ...
Read More »35 ಯೂಟ್ಯೂಬ್ ಚಾನೆಲ್, 2 ಟ್ವಿಟರ್, ಇನ್ಸ್ಟಾಗ್ರಾಮ್ ವೆಬ್ಸೈಟ್ಗಳು ಬ್ಲಾಕ್.
Cnewstv.in / 22.01.2022/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 35 ಯೂಟ್ಯೂಬ್ ಚಾನೆಲ್, 2 ಟ್ವಿಟರ್, ಇನ್ಸ್ಟಾಗ್ರಾಮ್ ವೆಬ್ಸೈಟ್ಗಳು ಬ್ಲಾಕ್. ನವದೆಹಲಿ : 35 ಯೂಟ್ಯೂಬ್ ಚಾನೆಲ್, ಎರಡು ಟ್ವಿಟರ್, ಎರಡು ಇನ್ ಸ್ಟಾಗ್ರಾಮ್, ಎರಡು ವೆಬ್ಸೈಟ್, ಮತ್ತು ಒಂದು ಫೇಸ್ ಬುಕ್ ಖಾತೆಗಳನ್ನು ಬ್ಲಾಕ್ ಮಾಡಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಜಂಟಿ ಕಾರ್ಯದರ್ಶಿ ವಿಕ್ರಮ್ ಸಹಾಯ್ ತಿಳಿಸಿದ್ದಾರೆ. ಬ್ಲಾಕ್ ಮಾಡಲಾದ ಎಲ್ಲ ಖಾತೆಗಳಲ್ಲಿ ದೇಶವಿರೋಧಿ ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿತ್ತು. ಎಲ್ಲಾ ಖಾತೆಗಳು ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿದ್ದವು ಹಾಗೂ ಅಸಂಘಟಿತ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3.47 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 9,692 ಕ್ಕೆ ಏರಿಕೆ.
Cnewstv.in / 21.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3.47 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 9,692 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,47,254 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 703 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಪಾಸಿಟಿವಿಟಿ ದರ ಶೇ. 16.56 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ...
Read More »ತಾಂತ್ರಿಕ ಕಾರಣ ನೀಡಿ ಕೊರೊನಾ ಮೃತ್ಯು ಪರಿಹಾರ ಅರ್ಜಿಯನ್ನು ನಿರಾಕರಿಸುವಂತಿಲ್ಲ.
Cnewstv.in / 20.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತಾಂತ್ರಿಕ ಕಾರಣ ನೀಡಿ ಕೊರೊನಾ ಮೃತ್ಯು ಪರಿಹಾರ ಅರ್ಜಿಯನ್ನು ನಿರಾಕರಿಸುವಂತಿಲ್ಲ. ನವದೆಹಲಿ : ತಾಂತ್ರಿಕ ಕಾರಣ ನೀಡಿ ಕೊರೊನಾ ಮೃತ್ಯು ಪರಿಹಾರ ಅರ್ಜಿಯನ್ನು ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹಲವು ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದೆ. ಕೇರಳ ಮತ್ತು ಬಿಹಾರ ರಾಜ್ಯಗಳಲ್ಲಿ ಅತ್ಯಂತ ಕಡಿಮೆ ಸಂಖ್ಯೆಯ ಕೊರೊನಾ ಮೃತ್ಯು ಪರಿಹಾರವನ್ನು ನೀಡಲಾಗಿರುವುದನ್ನು ನ್ಯಾಯಾಲಯ ಪ್ರಶ್ನಿಸಿದೆ. ಬಿಹಾರದಲ್ಲಿ 12,000 ಕೊರೊನಾ ಅರ್ಜಿಗಳಿಗೆ ಪರಿಹಾರ ಮೊತ್ತ ಸಂದಾಯ ಮಾಡಲಾಗಿದೆ. ಇದನ್ನು ಗಮನಿಸಿರುವ ...
Read More »ಬಿಗ್ ಬ್ಯಾಷ್ ಲೀಗ್ ನಲ್ಲಿ ಆಡಿ ವಿಶ್ವದಾಖಲೆ ಬರೆದ ಭಾರತೀಯ ಮೊದಲ ಆಟಗಾರ ಉನ್ಮುಕ್ತ್.
Cnewstv.in / 19.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಗ್ ಬ್ಯಾಷ್ ಲೀಗ್ ನಲ್ಲಿ ಆಡಿ ವಿಶ್ವದಾಖಲೆ ಬರೆದ ಭಾರತೀಯ ಮೊದಲ ಆಟಗಾರ ಉನ್ಮುಕ್ತ್. ಅಂಡರ್ 19 ನಲ್ಲಿ ವಿಶ್ವಕಪ್ ಗೆದ್ದುಕೊಟ್ಟ ಭಾರತದ ಆಟಗಾರ ಉನ್ಮುಕ್ತ್ ಭಾರತೀಯ ಕ್ರಿಕೆಟಿಗೆ ಗುಡ್ ಬೈ ಹೇಳಿದ್ದರು. ಆದರೂ ಕೂಡ ಬಿಗ್ ಬ್ಯಾಷ್ ಲೀಗ್ ನಲ್ಲಿ ಆಡುವ ಮೂಲಕ ಮತ್ತೊಂದು ಹೊಸ ದಾಖಲೆಯನ್ನು ಬರೆದಿದ್ದಾರೆ. ಮಹಿಳಾ ಬಿಗ್ ಬ್ಯಾಷ್ ನಲ್ಲಿ 8 ಜನ ಭಾರತೀಯ ಆಟಗಾರರು ಕಾಣಿಸಿಕೊಂಡಿದ್ದರು ಆದರೆ ಪುರುಷರ ವಿಭಾಗದಲ್ಲಿ ಯಾವುದೇ ಭಾರತೀಯ ಆಟಗಾರರು ...
Read More »ಕೊರೊನಾ : 1.47 ಲಕ್ಷ ಮಕ್ಕಳು ಅನಾಥ.
Cnewstv.in / 17.01.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊರೊನಾ: 1.47 ಲಕ್ಷ ಮಕ್ಕಳು ಅನಾಥ. ಹೊಸದಿಲ್ಲಿ: ಕಳೆದ ಎರಡು ವರ್ಷಗಳಲ್ಲಿ ದೇಶದಲ್ಲಿ ಮಹಾಮಾರಿ ಕೊರೋನ ಆರ್ಭಟಕ್ಕೆ ನಾವು ಸಾಕಷ್ಟು ಮಂದಿಯನ್ನು ಕಳೆದುಕೊಂಡಿದ್ದೇವೆ. ಉದ್ಯಮಿಗಳು, ರಾಜಕಾರಣಿಗಳು, ಸಿನಿಮಾ ನಟ ನಟಿಯರು ಸೇರಿದಂತೆ ನಮ್ಮ ಅಕ್ಕಪಕ್ಕದವರ ನಾವು ಕಳೆದುಕೊಂಡಿದ್ದೇವೆ. ಅಂತೆಯೇ ಅದೆಷ್ಟೋ ಮಕ್ಕಳು ತಮ್ಮ ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಭಾರತಕ್ಕೆ ಕೊರೊನಾ ಅಪ್ಪಳಿಸಿದ ಅನಂತರ ಅಂದರೆ 2020, ಎಪ್ರಿಲ್ 1 ರಿಂದ 1,47,492 ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದಾರೆ. ಇನ್ನಿತರ ಕಾರಣಗಳಿಂದ ...
Read More »ಜಾಗತಿಕ ತೈಲ ದರ ಭಾರೀ ಏರಿಕೆ
Cnewstv.in /19.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಾಗತಿಕ ತೈಲ ದರ ಭಾರೀ ಏರಿಕೆ ನವದೆಹಲಿ: 2014ರ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ತೈಲ ದರವು ಬ್ಯಾರೆಲ್ಗೆ 87 ಡಾಲರ್ಗೆ ಏರಿಕೆಯಾಗಿದೆ. ಆದರೆ, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಸತತ 74 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಜಾಗತಿಕ ಬಿಕ್ಕಟ್ಟು, ಯುಎಇ ತೈಲ ಸಂಗ್ರಹಾಗಾರದ ಮೇಲೆ ಯೆಮೆನ್ನ ಹೂತಿ ಉಗ್ರರ ದಾಳಿಯಿಂದ ಪೂರೈಕೆಯಲ್ಲಾಗಿರುವ ವ್ಯತ್ಯಯ ಮತ್ತಿತರ ಕಾರಣಗಳಿಂದಾಗಿ ಬ್ರೆಂಟ್ ದರ ಬ್ಯಾರೆಲ್ಗೆ 87.7 ಡಾಲರ್ಗೇ ರಿದೆ. ಪ್ರತಿ ...
Read More »
C News TV Kannada News Online in cnewstv