Breaking News

ರಾಷ್ಟ್ರೀಯ

ಒಂದು ವರ್ಷ ಪೂರೈಸಿದ ಭಾರತದ ಕೋವಿಡ್ ಲಸಿಕಾ ಅಭಿಯಾನ

Cnewstv.in / 16.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂದು ವರ್ಷ ಪೂರೈಸಿದ ಭಾರತದ ಕೋವಿಡ್ ಲಸಿಕಾ ಅಭಿಯಾನ ನವದೆಹಲಿ : ಕೋವಿಡ್ ಲಸಿಕಾ ಅಭಿಯಾನ ಆರಂಭಿಸಿ ಭಾರತದಲ್ಲಿ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾಯವರು ಆರೋಗ್ಯ ಕಾರ್ಯಕರ್ತರಿಗೆ ವಿಜ್ಞಾನಿಗಳಿಗೆ ಹಾಗೂ ದೇಶದ ಜನರಿಗೆ ಶುಭಾಶಯವನ್ನು ತಿಳಿಸಿದ್ದಾರೆ. ಇಂದು ತಮ್ಮ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಇದು ವಿಶ್ವದ ಅತ್ಯಂತ ಯಶಸ್ವಿ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.71 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 7,743 ಕ್ಕೆ ಏರಿಕೆ.

Cnewstv.in / 16.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.71 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 7,743 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,71,202 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 314 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 6,041ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ...

Read More »

ಯುವತಿಯ ಕತ್ತು ಸೀಳಿದ ಗಾಳಿಪಟದ ದಾರ : ವಾಹನ ಸವಾರರೇ ಎಚ್ಚರ

Cnewstv.in / 16.01.2022 / ಮಧ್ಯಪ್ರದೇಶ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯುವತಿಯ ಕತ್ತು ಸೀಳಿದ ಗಾಳಿಪಟದ ದಾರ : ವಾಹನ ಸವಾರರೇ ಎಚ್ಚರ ಮಧ್ಯಪ್ರದೇಶ : ಸಂಕ್ರಾಂತಿ ಹಬ್ಬದಂದು ಗಾಳಿಪಟ ಹಾರಿಸುವ ಪ್ರತೀತಿ ಇದೆ. ಅಂತೆಯೇ ಸಂಕ್ರಾಂತಿ ಹಬ್ಬಕ್ಕೆ ಹಾರಿಸಲಾದ ಗಾಳಿಪಟದ ದಾರದಿಂದ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಉಜ್ಜನಿ ನಗರದಲ್ಲಿ ನಡೆದಿದೆ. ಸಂಕ್ರಾಂತಿ ಹಬ್ಬದಂದು ಸಂಜೆ ಯುವತಿ ಸ್ನೇಹಿತನೊಂದಿಗೆ ತನ್ನ‌ ಸ್ಕೂಟರಿನಲ್ಲಿ ಬರುವಾಗ ಯಾರೋ ಹಾರಿಸಿಬಿಟ್ಟ ಗಾಳಿಪಟದ ದಾರವು ಅವಳ ಕುತ್ತಿಗೆಯನ್ನು ಸೀಳಿದೆ. ಗಾಳಿಪಟದ ದಾರ ಚೈನೀಸ್ ಸ್ಟ್ರಿಂಗ್ ಆಗಿದ್ದರಿಂದ ...

Read More »

ಕೇಂದ್ರ ಸರ್ಕಾರದಿಂದ ರಾಜ್ಯದ ವಸತಿ ರಹಿತರಿಗೆ ಸಂಕ್ರಾಂತಿ ಗಿಫ್ಟ್

Cnewstv.in / 15.01.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೇಂದ್ರ ಸರ್ಕಾರದಿಂದ ರಾಜ್ಯದ ವಸತಿ ರಹಿತರಿಗೆ ಸಂಕ್ರಾಂತಿ ಗಿಫ್ಟ್ ಬೆಂಗಳೂರು : ಕೇಂದ್ರ ಸರ್ಕಾರದಿಂದ ರಾಜ್ಯ ವಸತಿರಹಿತರಿಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬಂಪರ್ ಗಿಫ್ಟ್ ನೀಡಲಾಗಿದೆ. ಕೇಂದ್ರ ವಸತಿ ಇಲಾಖೆಯ “ಆವಾಸ್ ಪ್ಲಸ್’’ ಪೋರ್ಟಲ್‌ನಲ್ಲಿ ರಾಜ್ಯದ 18 ಲಕ್ಷ ಫಲಾನುಭವಿಗಳನ್ನು ಸೇರ್ಪಡೆಗೊಳಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯ ಘಟಕದಿಂದ ಮೂಲಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಸಹ ತಿಳಿಸಲಾಗಿದೆ. ಇದನ್ನು ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.68 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 6,041 ಕ್ಕೆ ಏರಿಕೆ.

Cnewstv.in / 15.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.68 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 6,041 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,68,833 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 402 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 288 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ...

Read More »

ನಿವೃತ್ತ ಯೋಧರಿಗೆ ಪಿಂಚಣಿ ಸಮಸ್ಯೆ ನಿವಾರಿಸಲು ಆರಂಭಗೊಂಡಿದೆ ಹೊಸ ವೆಬ್‌ಸೈಟ್‌

Cnewstv.in / 14.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿವೃತ್ತ ಯೋಧರಿಗೆ ಪಿಂಚಣಿ ಸಮಸ್ಯೆ ನಿವಾರಿಸಲು ಆರಂಭಗೊಂಡಿದೆ ಹೊಸ ವೆಬ್‌ಸೈಟ್‌ ನವದೆಹಲಿ : ನಿವೃತ್ತ ಯೋಧರಿಗೆ ಪಿಂಚಣಿ ಸಮಸ್ಯೆ ನಿವಾರಿಸಲು ಹೊಸ ವೆಬ್‌ಸೈಟ್‌ ಅನ್ನು ಆರಂಭಗೊಳ್ಳಿಸಲಾಗಿದೆ. ನಿವೃತ್ತಿ ಹೊಂದಿದ ಯೋಧರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಪಿಂಚಣಿ ವಿಚಾರವಾಗಿ ಇರುವ ಸಮಸ್ಯೆಗಳ ಬಗ್ಗೆ ದೂರು ಸಲ್ಲಿಸುವ ನಿಟ್ಟಿನಲ್ಲಿ ವೆಬ್‌ಸೈಟ್‌ ಒಂದನ್ನು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಇಂದು ಅನಾವರಣಗೊಳಿಸಿದ್ದಾರೆ. ಈ ವ್ಯವಸ್ಥೆಯಿಂದಾಗಿ ಪಿಂಚಣಿಗೆ ಸಂಬಂಧಿಸಿದ ದೂರುಗಳನ್ನು ನೇರವಾಗಿ ನಿವೃತ್ತ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.64ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 5,753 ಕ್ಕೆ ಏರಿಕೆ.

Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.64ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 5,753 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,64,202 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 315 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 256 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.47 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 5,488 ಕ್ಕೆ ಏರಿಕೆ.

Cnewstv.in / 13.01.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.47 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 5,488 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,47,417 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 442 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 620 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ...

Read More »

ಒಮಿಕ್ರಾನ್ ಬಗ್ಗೆ ನಿರ್ಲಕ್ಷ ಬೇಡ

Cnewstv.in / 13.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಒಮಿಕ್ರಾನ್ ಬಗ್ಗೆ ನಿರ್ಲಕ್ಷ ಬೇಡ ನವದೆಹಲಿ : ಕೊರೊನಾ ರೂಪಾಂತರಿ ಒಮಿಕ್ರಾನ್ ಬಗ್ಗೆ ಜನರು ನಿರ್ಲಕ್ಷ್ಯ ಭಾವನೆ ತೋರುತ್ತಿರುವುದು ಬೇಡ. ಎಲ್ಲರೂ ಲಸಿಕೆಯನ್ನು ತೆಗೆದುಕೊಳ್ಳಿ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಜನರಿಗೆ ಕರೆ ನೀಡಿದೆ. ಕೊರೊನಾ ವೈರಸ್ ರೂಪಾಂತರ ಒಮಿಕ್ರಾನ್ ಸಾಮಾನ್ಯ ನೆಗಡಿ ಜ್ವರ ಎಂದು ಹಗುರವಾಗಿ ಪರಿಗಣಿಸಬೇಡಿ. ಈಗಾಗಲೇ ದೇಶದ ಅನೇಕ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ. 5 ಕ್ಕಿಂತ ಹೆಚ್ಚಾಗಿದೆ. ಒಂದು ದಿನಕ್ಕೆ ದೇಶಾದ್ಯಂತ ಸೋಂಕಿತರ ...

Read More »

ಬಿಜೆಪಿ ತೊರೆದ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ. ಅಖಿಲೇಶ್ ಯಾದವ್ ನೊದಿಗಿನ ಫೋಟೋ ಟ್ವಿಟರ್ ನಲ್ಲಿ ವೈರಲ್.

Cnewstv.in / 13.01.2022 / ಉತ್ತರಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿಜೆಪಿ ತೊರೆದ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ. ಅಖಿಲೇಶ್ ಯಾದವ್ ನೊದಿಗಿನ ಫೋಟೋ ಟ್ವಿಟರ್ ನಲ್ಲಿ ವೈರಲ್. ಉತ್ತರಪ್ರದೇಶ : ಉತ್ತರ ಪ್ರದೇಶದ ಯೋಗಿ ಸಂಪುಟಕ್ಕೆ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಶಾಕ್ ನೀಡಿದ್ದರು.‌ ಬಿಜೆಪಿ ಪಕ್ಷವನ್ನು ತೊರೆದು ರಾಜೀನಾಮೆಯನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದರು. ಬಿಜೆಪಿ ತೊರೆದ ಮಾಜಿ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದೆ. ಪಕ್ಷಕ್ಕೆ ರಾಜೀನಾಮೆ ...

Read More »