Breaking News

ರಾಷ್ಟ್ರೀಯ

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ : ಹೈಕೋರ್ಟ್ ನಿಂದ ಕೆಪಿಸಿಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್

Cnewstv.in / 12.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ : ಹೈಕೋರ್ಟ್ ನಿಂದ ಕೆಪಿಸಿಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ಬೆಂಗಳೂರು : ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಆರೋಪ-ಪ್ರತ್ಯಾರೋಪಗಳ ನಡುವೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ನಾಗೇಂದ್ರಪ್ರಸಾದ್, ಸಾರ್ವಜನಿಕ ಹಿತಾಸಕ್ತಿ ಅರ್ಜಿ (PLI) ಸಲ್ಲಿಸಿ ನೀಡಿದ್ದ ಕೇಸ್‌ ಇದೀಗ ಹೈಕೋರ್ಟ್ ಗೆ ತಲುಪಿದೆ.‌ ರಾಜ್ಯದಲ್ಲಿ ದಿನೇದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ವತಿಯಿಂದ ನಡೆಸುತ್ತಿರುವ ...

Read More »

ಕೇಂದ್ರ ಸರ್ಕಾರದಿಂದ ತೆರಿಗೆ ಪಾವತಿದಾರರಿಗೆ ಸಿಹಿ ಸುದ್ದಿ.

Cnewstv.in / 12.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೇಂದ್ರ ಸರ್ಕಾರದಿಂದ ತೆರಿಗೆ ಪಾವತಿದಾರರಿಗೆ ಸಿಹಿ ಸುದ್ದಿ. ನವದೆಹಲಿ: ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವನ್ನು ವಿಸ್ತರಿಸಿದೆ. ಆದಾಯ ತೆರಿಗೆ ರಿಟರ್ನ್ಸ್ ಸರಾಗವಾಗಿ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಮತ್ತು ಕೋವಿಡ್-19 ಕಾರಣದಿಂದ ತೆರಿಗೆದಾರರು ಎದುರಿಸುತ್ತಿರುವ ತೊಂದರೆಗಳನ್ನು ಪರಿಗಣಿಸಿ 2021-2022ನೇ ಸಾಲಿನ ಮೌಲ್ಯಮಾಪನ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಕೊನೆಯ ದಿನಾಂಕವನ್ನು ಮಾರ್ಚ್ 15ರ ವರೆಗೆ ವಿಸ್ತರಿಸಲಾಗಿದೆ ಎಂದು ಹಣಕಾಸು ...

Read More »

ಇಂಡಿಯಾ ಓಪನ್‌ ಟೂರ್ನಿ : ಶುಭಾರಂಭ ಮಾಡಿದ ಪಿ.ವಿ. ಸಿಂಧು ಮತ್ತು ಅಶ್ಮಿತಾ ಚಾಲಿಹಾ.

Cnewstv.in / 12.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂಡಿಯಾ ಓಪನ್‌ ಟೂರ್ನಿ : ಶುಭಾರಂಭ ಮಾಡಿದ ಪಿ.ವಿ. ಸಿಂಧು ಮತ್ತು ಅಶ್ಮಿತಾ ಚಾಲಿಹಾ. ಹೊಸದಿಲ್ಲಿ: ಕೊರೊನಾ ಕಾರಣದಿಂದ ಎರಡು ಬಾರಿ ರದ್ದುಗೊಂಡಿದ್ದ “ಇಂಡಿಯಾ ಓಪನ್‌ ಟೂರ್ನಿ’ ನಿನ್ನೆ ಆರಂಭಗೊಂಡಿದೆ. ಪಿ.ವಿ. ಸಿಂಧು ಮತ್ತು ಭಾರತದ ಯುವ ಶಟ್ಲರ್‌ ಅಶ್ಮಿತಾ ಚಾಲಿಹಾ ಶುಭಾರಂಭ ಮಾಡಿದ್ದಾರೆ. ಮಹಿಳಾ ಸಿಂಗಲ್ಸ್‌ ವಿಭಾಗದ ಮೊದಲ ಸುತ್ತಿನ ಹೋರಾಟದಲ್ಲಿ ಯಾವುದೇ ಶ್ರೇಯಾಂಕ ಹೊಂದಿಲ್ಲದ ಗುವಾಹಟಿಯ ಅಶ್ಮಿತಾ ರಶ್ಯದ 5ನೇ ಶ್ರೇಯಾಂಕದ ಯವೆYàನಿ ಕೊಸೆಸ್ಕಾಯಾ ಅವರನ್ನು ...

Read More »

ಜಲ್ಲಿಕಟ್ಟು ಕ್ರೀಡೆಗೂ ಗೈಡ್‌ಲೈನ್ಸ್.

Cnewstv.in / 11.01.2022 / ತಮಿಳುನಾಡು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಲ್ಲಿಕಟ್ಟು ಕ್ರೀಡೆಗೂ ಗೈಡ್‌ಲೈನ್ಸ್. ತಮಿಳುನಾಡು : ತಮಿಳುನಾಡು ಸರ್ಕಾರ ಜಲ್ಲಿಕಟ್ಟು ಕ್ರೀಡಾಕೂಟ ಯೋಜನೆಗೆ ಮಾರ್ಗಸೂಚಿಯನ್ನು ಜಾರಿಗೊಳಿಸಿದೆ. ಪೊಂಗಲ್ (ಸಂಕ್ರಾಂತಿ) ಹಬ್ಬದಂದು ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡಾಕೂಟಗಳ ಹೆಚ್ಚಾಗಿ ಆಯೋಜನೆ ಮಾಡಲಾಗುತ್ತದೆ. ಆದರೆ ಈ ಬಾರಿ ಕೊರೊನಾ ಮೂರನೇ ಅಲೆಯ ಸಾದ್ಯತೆ ಇರುವ ಕಾರಣ ತಮಿಳುನಾಡು ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದೆ. ಈ ಬಾರಿ ಗೂಳಿ ಪಳಗಿಸುವವರು ಸೇರಿ 300 ಜನರಿಗೆ ಮಾತ್ರ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದು ಎಂದು ಸೂಚಿಸಲಾಗಿದೆ. ತಮಿಳುನಾಡಿನಲ್ಲಿ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1,59,623. ಒಮಿಕ್ರಾನ್ ಸೋಂಕಿತರ ಸಂಖ್ಯೆ 3623 ಕ್ಕೆ ಏರಿಕೆ.

Cnewstv.in / 09.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1,59,623. ಒಮಿಕ್ರಾನ್ ಸೋಂಕಿತರ ಸಂಖ್ಯೆ 3623 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,59,623 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 327 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 3,623 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಪಾಸಿಟಿವಿಟಿ ದರ ...

Read More »

ಪಂಚರಾಜ್ಯಗಳ ಚುನಾವಣಾ ದಿನಾಂಕ ಫಿಕ್ಸ್, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ.

Cnewstv.in / 08.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಂಚರಾಜ್ಯಗಳ ಚುನಾವಣಾ ದಿನಾಂಕ ಫಿಕ್ಸ್, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ. ನವದೆಹಲಿ : ಕೇಂದ್ರ ಚುನಾವಣಾ ಆಯೋಗ ಪಂಚರಾಜ್ಯಗಳ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಿದೆ. ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ವರ್ಷ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಲಿದ್ದು ಕೋವಿಡ್-19 ನಿಯಮಗಳ ಪಾಲನೆಯೊಂದಿಗೆ ಮತದಾನ ನಡೆಯಲಿದೆ. ಕೋವಿಡ್-19 ಸುರಕ್ಷತಾ ಕ್ರಮಗಳ ಹಿನ್ನೆಲೆಯಲ್ಲಿ ಮತದಾನದ ಸಮಯವನ್ನು 1 ಗಂಟೆ ಹೆಚ್ಚು ವಿಸ್ತರಿಸಲಾಗಿದೆ. ಚುನಾವಣೆ ಎದುರಿಸಲಿರುವ 5 ...

Read More »

ಮೇಕೆದಾಟು ಯೋಜನೆ : ಪರ-ವಿರೋಧ ಮುಂದೇನು ??

Cnewstv.in / 08.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೇಕೆದಾಟು ಯೋಜನೆ : ಪರ-ವಿರೋಧ ಮುಂದೇನು ?? ಮೇಕೆದಾಟು ಯೋಜನೆ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ಆತಂಕ ಮೂಡಿಸಿದೆ ಮುಂದೇನು ಮಾಡಬೇಕು ಎಂದು ಸರ್ಕಾರ ಯೋಚನೆ ಮಾಡ್ತಾ ಇದೆ.‌ ಆದರೆ ಕರ್ನಾಟಕ ರಾಜ್ಯದಲ್ಲಿ ಮಾತ್ರ ಸದ್ದು ಮಾಡುತ್ತಾ ಇರುವುದು ಮೇಕೆದಾಟು ಯೋಜನೆ.‌ ಹೌದು ಕಾವೇರಿ ನದಿ ನೀರಿನ ಹಂಚಿಕೆ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ದಶಕಗಳ ಕಾಲ ಹೊಗೆಯಾಡುತ್ತಿದ್ದ ವಿವಾದಕ್ಕೆ ಸುಪ್ರೀಂ ಕೋರ್ಟ್‌ ...

Read More »

11 ಬಾರಿ ಲಸಿಕೆ ಪಡೆದ 84 ರ ಆಸಾಮಿ.

Cnewstv.in / 07.01.2022 / ಬಿಹಾರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 11 ಬಾರಿ ಲಸಿಕೆ ಪಡೆದ 84 ರ ಆಸಾಮಿ. ಬಿಹಾರ : ಕೊರೊನಾ ನಿಯಂತ್ರಣಕ್ಕಾಗಿ ಲಸಿಕೆ ಪಡೆಯುವುದು ಕಡ್ಡಾಯ ಎಂದು ಸರ್ಕಾರ ಘೋಷಣೆ ಮಾಡಿದೆ. ಇನ್ನೂ ಅನೇಕ ಮಂದಿ ಎರಡನೇ ಡೋಸ್ ಲಸಿಕೆಯನ್ನು ಪಡೆದಿಲ್ಲ. ಎರಡನೇ ಡೋಸ್ ಲಸಿಕೆಯನ್ನು ಹಾಕಿಸಿಕೊಳ್ಳಿ ಎಂದು ಸರ್ಕಾರ ಎಲ್ಲರಿಗೂ ವಿನಂತಿ ಮಾಡ್ತಾ ಇದೆ. ಆದರೆ ಇಲ್ಲೊಬ್ಬ ಭೂಪ ಕೊರೊನಾ ಲಸಿಕೆಯನ್ನು 11 ಬಾರಿ ಪಡೆದಿದ್ದಾನೆ. ಹೌದು ಈ ವಿಚಿತ್ರ ಘಟನೆ ನಡೆದಿರುವುದು ಬಿಹಾರ ...

Read More »

ಗಂಡ ಮನೆಯಲ್ಲಿಲ್ಲದಾಗ ಅತ್ತೆ ಮಾವನನ್ನು ಕೊಂದು, ಸುಟ್ಟು ಹಾಕಿದ ಸೊಸೆ.

Cnewstv.in / 04.01.2022 / ಪಂಜಾಬ್/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಂಡ ಮನೆಯಲ್ಲಿಲ್ಲದಾಗ ಅತ್ತೆ ಮಾವನನ್ನು ಕೊಂದು, ಸುಟ್ಟು ಹಾಕಿದ ಸೊಸೆ. ಪಂಜಾಬ್ : ಗಂಡ ಮನೆಯಲ್ಲಿ ಇಲ್ಲದ ಸಮಯದಲ್ಲಿ ಸೊಸೆ ವೃದ್ಧ ಅತ್ತೆ-ಮಾವ ನನ್ನ ಕೊಂದು ಸುಟ್ಟು ಹಾಕಿದ ಘಟನೆ ಪಂಜಾಬ್‌ ನ ಹೋಶಿಯಾರ್ ಪುರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಮಂಜಿತ್ ಸಿಂಗ್ ಮತ್ತು ಅವರ ಪತ್ನಿ ಗುಮೀತ್ ಕೌರ್ ಎಂದು ಗುರುತಿಸಲಾಗಿದೆ. ಮೃತರ ಸೊಸೆಗೆ ಮದುವೆಯ ನಂತರ ಪರಪುರುಷನೊಂದಿಗೆ ಗೆಳೆತನವಾಗಿತ್ತು. ನಂತರ ಗೆಳೆತನ ಪ್ರೀತಿಯಾಗಿ ಮಾರ್ಪಟ್ಟಿತ್ತು.‌ ಸೊಸೆಯ ಅಕ್ರಮ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 33,750. ಒಮಿಕ್ರಾನ್ ಸೋಂಕಿತರ ಸಂಖ್ಯೆ 1700 ಕ್ಕೆ ಏರಿಕೆ.

Cnewstv.in / 03.01.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 33,750. ಒಮಿಕ್ರಾನ್ ಸೋಂಕಿತರ ಸಂಖ್ಯೆ 1700 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 33,750 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 123 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 175 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ...

Read More »