Breaking News

ರಾಷ್ಟ್ರೀಯ

ಕರ್ನಾಟಕದ ಒಬ್ಬ ವ್ಯಕ್ತಿ ಸೇರಿದಂತೆ, ಭಾರತದ 5 ಮಂದಿಯಲ್ಲಿ ಕೊರೊನಾ ರೂಪಾಂತರಿ ಎಕ್ಸ್‌ಬಿಬಿ.1.5 ತಳಿ ದೃಢ…

Cnewstv / 04.01.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕದ ಒಬ್ಬ ವ್ಯಕ್ತಿ ಸೇರಿದಂತೆ, ಭಾರತದ 5 ಮಂದಿಯಲ್ಲಿ ಕೊರೊನಾ ರೂಪಾಂತರಿ ಎಕ್ಸ್‌ಬಿಬಿ.1.5 ತಳಿ ದೃಢ… ನವದೆಹಲಿ : ಭಾರತದ 5 ಮಂದಿಯಲ್ಲಿ ಕೊರೊನಾ ರೂಪಾಂತರಿ ಎಕ್ಸ್‌ಬಿಬಿ.1.5 ತಳಿ ದೃಢಪಟ್ಟಿದೆ. https://cnewstv.in/?p=11765 ಅಮೆರಿಕದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿರುವ ಕೊರೊನಾ ರೂಪಾಂತರಿ ಎಕ್ಸ್‌ಬಿಬಿ.1.5 ತಳಿಯು ಭಾರತದ 5 ಮಂದಿಯಲ್ಲಿ ದೃಢಪಟ್ಟಿದ್ದು, ಈ ಪೈಕಿ ಕರ್ನಾಟಕದ ಒಬ್ಬ ವ್ಯಕ್ತಿಯೂ ಸೇರಿದ್ದಾರೆ ಎಂದು ಇಂಡಿಯನ್‌ ಸಾರ್ಸ್‌ ಕೋವ್‌-2 ಜಿನೋಮಿಕ್ಸ್‌ ಕನ್ಸೋರ್ಟಿಯಮ್‌ ತಿಳಿಸಿದೆ. ...

Read More »

ಪ್ರತೀ 10 ಸೆಕೆಂಡ್‌ಗೆ ಒಂದು ಸಾವು, ಪ್ರತೀ 9 ಸೆಕೆಂಡ್‌ಗೆ ಒಂದು ಶಿಶುವಿನ ಜನನ.. ಭಾರತದ ಜನಸಂಖ್ಯೆಯು ಚೀನಾವನ್ನು ಮೀರಿಸುತ್ತಾ !!!

Cnewstv / 31.12.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರತೀ 10 ಸೆಕೆಂಡ್‌ಗೆ ಒಂದು ಸಾವು, ಪ್ರತೀ 9 ಸೆಕೆಂಡ್‌ಗೆ ಒಂದು ಶಿಶುವಿನ ಜನನ.. ಭಾರತದ ಜನಸಂಖ್ಯೆಯು ಚೀನಾವನ್ನು ಮೀರಿಸುತ್ತಾ !!! ವಾಷಿಂಗ್ಟನ್‌: ಹೊಸ ವರ್ಷದ ದಿನಕ್ಕೆ (2023 ಜ.1) ಜಗತ್ತಿನ ಒಟ್ಟು ಜನಸಂಖ್ಯೆ 7.9 ಬಿಲಿಯನ್‌ಗೆ ಏರಿಕೆಯಾಗಲಿದೆ. ಈ ಬಗ್ಗೆ ಅಮೆರಿಕ ಸರಕಾರದ ಜನಸಂಖ್ಯಾ ವಿಭಾಗ ಮಾಹಿತಿ ನೀಡಿದೆ. 2022 ಜ.1ರ ಮಾಹಿತಿಗೆ ಹೋಲಿಕೆ ಮಾಡಿದಾಗ 73.7 ಬಿಲಿಯನ್‌ಗಳಷ್ಟು ವೃದ್ಧಿಯಾಗಲಿದೆ ಎಂದು ಅದು ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ. ...

Read More »

ವೃದ್ಧ ದಂಪತಿಯನ್ನು ಕೊಲೆ ಮಾಡಿದ 12 ವರ್ಷದ ಚಿಂದಿ ಆಯುವ ಬಾಲಕ.

Cnewstv / 26.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೃದ್ಧ ದಂಪತಿಯನ್ನು ಕೊಲೆ ಮಾಡಿದ 12 ವರ್ಷದ ಚಿಂದಿ ಆಯುವ ಬಾಲಕ. ಗಾಜಿಯಾಬಾದ್ : ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ನವೆಂಬರ್ 22 ರಂದು ನಡೆದ ವೃದ್ಧ ದಂಪತಿಯ ಕೊಲೆ ಪ್ರಕರಣದ ತನಿಖೆ ವೇಳೆ ಸಿಕ್ಕ ಸತ್ಯಾಂಶದಿಂದ ಪೊಲೀಸರು ದಂಗಾಗಿದ್ದಾರೆ. ವೃದ್ಧ ದಂಪತಿಯ ಕೊಲೆ ಹಿಂದಿನ ಮಾಸ್ಟರ್ ಮೈಂಡ್ 12 ವರ್ಷದ ಬಾಲಕ. ಈ ಕೃತ್ಯದ ಹಿಂದೆ ಇದ್ದ ಬಾಲಕನನ್ನು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ವೃದ್ಧ ದಂಪತಿಯ ಕೊಲೆ ಹಿಂದಿನ ...

Read More »

ಕಿರುತೆರೆ ನಟಿ ತುನಿಶಾ ಪ್ರಕರಣ : ʼʼಲವ್‌ ಜಿಹಾದ್‌ ಕೋನದಲ್ಲೂ ತನಿಖೆ ಆಗಬೇಕು”.

Cnewstv / 25.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಿರುತೆರೆ ನಟಿ ತುನಿಶಾ ಪ್ರಕರಣ : ʼʼಲವ್‌ ಜಿಹಾದ್‌ ಕೋನದಲ್ಲೂ ತನಿಖೆ ಆಗಬೇಕು”. ಮುಂಬೈ: ಕಿರುತೆರೆ ನಟಿ ತುನಿಶಾ ಪ್ರಕರಣದ ತನಿಖೆಯನ್ನು ಲವ್ ಜಿಹಾದ್ ಕೋನದಿಂದಲೂ ತನಿಖೆ ಮಾಡಬೇಕೆಂದು ಬಿಜೆಪಿ ಶಾಸಕ ರಾಮ್ ಕದಂ ಹೇಳಿದ್ದಾರೆ. ಜನಪ್ರಿಯ ಟಿವಿ ಧಾರಾವಾಹಿಗಳಾದ ‘ಚಕ್ರವರ್ತಿನ್ ಅಶೋಕ ಸಾಮ್ರಾಟ್ʼ, ‘ಭಾರತ್ ಕಾ ವೀರ್ ಪುತ್ರ-ಮಹಾರಾಣಾ ಪ್ರತಾಪ್’ ಮತ್ತು ‘ಅಲಿ ಬಾಬಾ ದಸ್ತಾನ್-ಇ-ಕಾಬೂಲ್’ ಮುಂತಾದ ಜನಪ್ರಿಯ ಟಿವಿ ಧಾರಾವಾಹಿಗಳಲ್ಲಿನ ಪಾತ್ರಗಳಿಗೆ ಖ್ಯಾತಿ ಪಡೆದಿದ್ದ ತುನಿಶಾ ...

Read More »

ಖ್ಯಾತ ಗಮಕ ಪದ್ಮಶ್ರೀ ಪುರಸ್ಕ್ರತರಾದ ಗಮಕ ಗಂಧರ್ವ ಹೊಸಹಳ್ಳಿ ಆರ್ ಕೇಶವಮೂರ್ತಿ ಇನ್ನಿಲ್ಲ.

Cnewstv / 21.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಖ್ಯಾತ ಗಮಕ ಪದ್ಮಶ್ರೀ ಪುರಸ್ಕ್ರತರಾದ ಗಮಕ ಗಂಧರ್ವ ಹೊಸಹಳ್ಳಿ ಆರ್ ಕೇಶವಮೂರ್ತಿ ಇನ್ನಿಲ್ಲ. ಶಿವಮೊಗ್ಗ : ಪದ್ಮಶ್ರೀ ಪುರಸ್ಕೃತ ಶ್ರೀಯುತ ಎಚ್ ಆರ್ ಕೇಶವಮೂರ್ತಿಯವರು ಇಂದು ಸಂಜೆ 4 ಗಂಟೆಗೆ ಮೃತಪಟ್ಟಿದ್ದಾರೆ. ಕಳೆದ ಹಲವು ದಶಕಗಳಿಂದ ನಿರಂತರವಾಗಿ ಗಮಕ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿರುವ ಇವರ ಸಾಧನೆಯನ್ನ ಗುರುತಿಸಿ ಭಾರತ ಸರ್ಕಾರ 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. 22 ಫೆಬ್ರವರಿ 1934 ರಂದು ಶಿವಮೊಗ್ಗ ಸಮೀಪದ ಹೊಸಹಳ್ಳಿ ...

Read More »

ಹತ್ಯೆಗೈದು, ಕತ್ತರಿಸಿದ ರುಂಡದೊಂದಿಗೆ ಸೆಲ್ಫಿ ತೆಗೆದ ಯುವಕ..

Cnewstv / 06.12.2022 / ನವದೆಹಲಿ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹತ್ಯೆಗೈದು, ಕತ್ತರಿಸಿದ ರುಂಡದೊಂದಿಗೆ ಸೆಲ್ಫಿ ತೆಗೆದ ಯುವಕ.. ಹೊಸದಿಲ್ಲಿ : ಯುವಕನೊಬ್ಬ ತನ್ನ ಸೋದರ ಸಂಬಂಧಿಯನ್ನು ಹತ್ಯೆ ಮಾಡಿ, ರುಂಡವನ್ನು ಬೇರ್ಪಡಿಸಿ, ಕತ್ತರಿಸಿದ ರುಂಡದೊಂದಿಗೆ ಸೆಲ್ಫಿ ತೆಗೆದುಕೊಂಡಿರುವ ಘಟನೆ ಜಾರ್ಖಂಡ್‌ನ ಕುಂತಿ ಜಿಲ್ಲೆಯಲ್ಲಿ ನಡೆದಿದೆ. https://cnewstv.in/?p=11648 ಭೂವಿವಾದದ ಹಿನ್ನಲೆಯಲ್ಲಿ ಕನು ಮುಂಡಾ(24) ಎಂಬ ಯುವಕನನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಪ್ರಮುಖ ಆರೋಪಿ ಸಾಗರ್ ಮುಂಡಾ(20), ಆತನ ಪತ್ನಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ...

Read More »

10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ.

Cnewstv / 05.12.2022 / ನವದೆಹಲಿ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ. ಭಾರತೀಯ ರೈಲ್ವೆಯು ಪಶ್ಚಿಮ ಕೇಂದ್ರ ರೈಲ್ವೇ (WCR) ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಕೋರಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ wcr.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ. https://cnewstv.in/?p=11633 ಹುದ್ದೆಗಳ ವಿವರಗಳು: ಒಟ್ಟು ...

Read More »

ಬಸ್ ನಿಲ್ದಾಣದಲ್ಲಿ ನಿಂತಿದ್ದ ಜನರ ಮೇಲೆ ಹರಿದ ಟ್ರಕ್. 6 ಸಾವು, 10 ಮಂದಿಗೆ ಗಾಯ.

Cnewstv / 05.12.2022 / ನವದೆಹಲಿ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಸ್ ನಿಲ್ದಾಣದಲ್ಲಿ ನಿಂತಿದ್ದ ಜನರ ಮೇಲೆ ಹರಿದ ಟ್ರಕ್. 6 ಸಾವು, 10 ಮಂದಿಗೆ ಗಾಯ. ನವದೆಹಲಿ : ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್ ಹರಿದು ಆರು ಮಂದಿ ಮೃತಪಟ್ಟಿದ್ದು 10 ಮಂದಿ ಗಾಯಗೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. https://cnewstv.in/?p=11608 ಮಧ್ಯ ಪ್ರದೇಶದ ರತ್ಲಮ್ ಜಿಲ್ಲೆಯಿಂದ ಸುಮಾರು 30 KM ದೂರದ ರತ್ಲಮ್ – ಲೆಬಾದ್ ರಸ್ತೆಯಲ್ಲಿರುವ ಸತ್ರುಂಡಾ ಗ್ರಾಮದ ಬಳಿ ಸುಮಾರು ...

Read More »

ನವೆಂಬರ್ ತಿಂಗಳಿನಲ್ಲಿ ಸಂಗ್ರಹವಾದ ಜಿಎಸ್​ಟಿ ಮೊತ್ತ ಗೊತ್ತಾ. ??

Cnewstv / 02.12.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನವೆಂಬರ್ ತಿಂಗಳಿನಲ್ಲಿ ಸಂಗ್ರಹವಾದ ಜಿಎಸ್​ಟಿ ಮೊತ್ತ ಗೊತ್ತಾ. ?? ನವದೆಹಲಿ : ದೇಶದಲ್ಲಿ GST ಸಂಗ್ರಹದ ಮೊತ್ತ ಪ್ರತಿ ತಿಂಗಳು ಏರಿಕೆಯಾಗುತ್ತಿದೆ. ಕಳೆದ ಒಂಬತ್ತು ತಿಂಗಳಿನಿಂದ ದೇಶದಲ್ಲಿ ಪತ್ರಿ ತಿಂಗಳಿಗೆ 1.40 ಲಕ್ಷ ಕೋಟಿಗೂ ಅಧಿಕ ಜಿಎಸ್​ಟಿ ಸಂಗ್ರಹವಾಗಿದೆ. https://cnewstv.in/?p=11596 ನವಂಬರ್ ತಿಂಗಳಿನಲ್ಲಿ ದೇಶದಲ್ಲಿ 1.46 ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿದೆ. ಸತತ ಒಂಬತ್ತನೇ ತಿಂಗಳು ಕೂಡ ಜಿಎಸ್‌ಟಿ ಸಂಗ್ರಹ ಹೆಚ್ಚಳವಾಗಿದೆ. ಇದು ಗ್ರಾಹಕರ ಖರೀದಿ ಹೆಚ್ಚಳವಾಗಿರುವುದನ್ನು ತೋರಿಸುತ್ತದೆ. ...

Read More »

ದೆಹಲಿಯನ್ನೇ ಬೆಚ್ಚಿ ಬೀಳಿಸಿದ ಕೊಲೆ ಪ್ರಕರಣ.

Cnewstv / 15.11.2022 / ನವದೆಹಲಿ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೆಹಲಿಯನ್ನೇ ಬೆಚ್ಚಿ ಬೀಳಿಸಿದ ಕೊಲೆ ಪ್ರಕರಣ. ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯನ್ನೇ ಬೆಚ್ಚಿ ಬೀಳಿಸಿದಂತಹ ಕೊಲೆ ಪ್ರಕರಣ ನಡೆದಿದ್ದು, ಘಟನೆ ನಡೆದ 6 ತಿಂಗಳ ನಂತರ ಬೆಳಕಿಗೆ ಬಂದಿದೆ. ಶ್ರದ್ದಾ (28) ಕೊಲೆಯಾದ ಯುವತಿ. ಮುಂಬೈನ ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದಳು. ಮುಂಬೈನಲ್ಲಿ ಡೇಟಿಂಗ್ ಅಪ್ಲಿಕೇಶನ್ ಮೂಲಕ ಅಫ್ತಾಬ್ ಎಂಬ ಯುವಕನನ್ನು ಭೇಟಿಯಾಗಿದ್ದಳು ನಂತರ ಆ ಸ್ನೇಹ ಪ್ರೀತಿಯಾಗಿ, ಮೂರು ವರ್ಷಗಳಿಂದ ಲಿವಿಂಗ್ ಸಂಬಂಧದಲ್ಲಿದ್ದರು. ಮನೆಯವರು ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments