Cnewstv.in / 02.01.2022 / ತಿರುಪತಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಿರುಪತಿಯ ಈ ಸೇವೆ ಜಗತ್ತಿನಲ್ಲಿಯೇ ಅತ್ಯಂತ ದುಬಾರಿ ಧಾರ್ಮಿಕ ಸೇವೆ. ತಿರುಪತಿ : ತಿರುಮಲನಿಗೆ ವಿಶ್ವಾದ್ಯಂತ ಭಕ್ತರಿದ್ದಾರೆ. 300 ರೂಪಾಯಿ ಪಾವತಿಸಿ ತಿರುಪತಿಯ ತಿಮ್ಮಪ್ಪನ ದರ್ಶನವನ್ನೂ ಪಡೆಯುವುದರಿಂದ ಹಿಡಿದು, ಸಾವಿರದಿಂದ ಲಕ್ಷಗಟ್ಟಲೆಯವರೆಗೂ ಸೇವೆ ಮಾಡಿಸುವುದನ್ನು ನೋಡಿದ್ದೇವೆ. ಆದರೆ ಇದೀಗ ತಿರುಪತಿ-ತಿರುಮಲ ಆಡಳಿತ ಮಂಡಳಿಯು (TTD) ಜಗತ್ತಿನಲ್ಲಿಯೇ ಅತ್ಯಂತ ದುಬಾರಿ ಧಾರ್ಮಿಕ ಸೇವೆಯನ್ನು ಪರಿಚಯಿಸಲು ಮುಂದಾಗಿದೆ. ಹೌದು ತಿರುಪತಿ ಆಡಳಿತ ಮಂಡಳಿಯು ಪರಿಚಯಿಸುತ್ತಿರುವ “ಉದಯಾಸ್ತಮಾನ” ಸೇವೆಗೆ ತಗುಲುವ ವೆಚ್ಚ ಬರೋಬ್ಬರಿ ...
Read More »ರಾಷ್ಟ್ರೀಯ
10 ಸಚಿವರು, 20 ಶಾಸಕರಿಗೆ ವಕ್ಕರಿಸಿದ ಕೊರೊನಾ, ರಾಷ್ಟ್ರ ರಾಜಧಾನಿಯಲ್ಲಿ ಪಾಸಿಟಿವಿಟಿ ದರ 3.64ಕ್ಕೆ ಏರಿಕೆ.
Cnewstv.in / 02.01.2022 / ನವದೆಹಲಿ – ಮಹಾರಾಷ್ಟ್ರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 10 ಸಚಿವರು, 20 ಶಾಸಕರಿಗೆ ವಕ್ಕರಿಸಿದ ಕೊರೊನಾ, ರಾಷ್ಟ್ರ ರಾಜಧಾನಿಯಲ್ಲಿ ಪಾಸಿಟಿವಿಟಿ ದರ 3.64ಕ್ಕೆ ಏರಿಕೆ. ನವದೆಹಲಿ / ಮಹಾರಾಷ್ಟ್ರ : ದೇಶದಲ್ಲಿ 10 ಸಾವಿರದ ಒಳಗೆ ಬರುತ್ತಿದ್ದ ಕೊರೋನಾ ಪ್ರಕರಣ ಸಂಖ್ಯೆ ಇದೀಗ ದಿಢೀರ್ ಅಂತಾ ವೇಗದ ಗತಿಯಲ್ಲಿ ಹೆಚ್ಚಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 9,170 ಹಾಗೂ ದೆಹಲಿಯಲ್ಲಿ 2,176 ಪ್ರಕರಣಗಳು ಪತ್ತೆಯಾಗಿದೆ. ...
Read More »KYC : ಕೆವೈಸಿ ಗಡುವು ವಿಸ್ತರಣೆ.
Cnewstv.in / 31.12.2021/ ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂಬೈ : ಕೇಂದ್ರ ಸರಕಾರದ ವಿವಿಧ ಅಂಗಸಂಸ್ಥೆ ಗಳು ಜನರಿಗೆ ನೀಡಿದ್ದ ವಿವಿಧ ಗಡುವುಗಳನ್ನು ವಿಸ್ತರಿಸಿವೆ. ಒಮಿ ಕ್ರಾನ್ ಸಹಿತ ವಿವಿಧ ಕಾರಣಗಳಿಗಾಗಿ ಜನರ ಮೇಲಿನ ಒತ್ತಡ ತಗ್ಗಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಆರ್ಬಿಐ ಕೆವೈಸಿ ಗಡುವನ್ನು ಡಿ.31ರಿಂದ ಮಾ.31ಕ್ಕೆ ವಿಸ್ತರಿಸಿ ದೆ. ಜಿಎಸ್ಟಿ ವಾರ್ಷಿಕ ಹಿಂಪಾ ವತಿ ಸಲ್ಲಿಕೆ ಅವಧಿಯನ್ನು ಡಿ.31 ರಿಂದ ಫೆ.28ಕ್ಕೆ ವಿಸ್ತರಿಸಲಾಗಿದೆ. ಇಪಿಎಫ್ಒ, ವೇತನದಾರರು ತಮ್ಮ ಉದ್ಯೋಗನಿಧಿ ಪಡೆಯ ಬಲ್ಲ ನಾಮ ನಿರ್ದೇಶಿತರನ್ನು ಸೂಚಿಸಲೂ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 13,154. ಒಮಿಕ್ರಾನ್ ಸೋಂಕಿತರ ಸಂಖ್ಯೆ 961 ಕ್ಕೆ ಏರಿಕೆ
Cnewstv.in / 30.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 13,154. ಒಮಿಕ್ರಾನ್ ಸೋಂಕಿತರ ಸಂಖ್ಯೆ 961 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 13,154 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 268 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 156 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6,358. ಒಮಿಕ್ರಾನ್ ಸೋಂಕಿತರ ಸಂಖ್ಯೆ 653 ಕ್ಕೆ ಏರಿಕೆ.
Cnewstv.in / 28.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6,358. ಒಮಿಕ್ರಾನ್ ಸೋಂಕಿತರ ಸಂಖ್ಯೆ 653 ಕ್ಕೆ ಏರಿಕೆ. ನವದೆಹಲಿ : ಭಾರತದಲ್ಲೂ ದಿನೇ ದಿನೇ ಒಮಿಕ್ರೋನ್ ಸೋಂಕಿತರ (Omicron Cases)ಸಂಖ್ಯೆಯಲ್ಲಿ ಭಾರೀ ಏರಿಕೆ ಕಾಣಿಸುತ್ತಿದೆ.ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 6,358 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 315 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 156 ...
Read More »ಬೂಸ್ಟರ್ ಡೋಸ್ ಪಡೆಯಲು ಕೊಮೊರ್ಬಿಡಿಟಿ ಪ್ರಮಾಣ ಪತ್ರ ಕಡ್ಡಾಯ..
Cnewstv.in / 27.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೂಸ್ಟರ್ ಡೋಸ್ ಪಡೆಯಲು ಕೊಮೊರ್ಬಿಡಿಟಿ ಪ್ರಮಾಣ ಪತ್ರ ಕಡ್ಡಾಯ.. ನವದೆಹಲಿ : ನರೇಂದ್ರ ಮೋದಿಯವರು ಬೂಸ್ಟರ್ ಡೋಸ್ ಕೋವಿಡ್ ಲಸಿಕೆಯನ್ನು ಹಿರಿಯರಿಗೆ ನೀಡುವ ಕುರಿತು ಘೋಷಣೆ ಮಾಡಿದ್ದಾರೆ. ಇದಕ್ಕೆ ಸಂಬಂದಿಸಿದಂತೆ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಕೊಮೊರ್ಬಿಡಿಟಿ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿದೆ. ಈ ಬೂಸ್ಟರ್ ಡೋಸ್ ಪಡೆಯಲು ಹಿರಿಯರು, ವೃದ್ಧರು ತಮ್ಮ ಕೊಮೊರ್ಬಿಡಿಟಿ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು. 60 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧರು ಬೂಸ್ಟರ್ ಡೋಸ್ ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳಲು ವೈದ್ಯಕೀಯ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6,531 ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ.
Cnewstv.in / 27.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6,531 ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 6,531 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 315 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 156 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 7,189. ಒಮಿಕ್ರಾನ್ ಸೋಂಕಿತರ ಸಂಖ್ಯೆ 415 ಕ್ಕೆ ಏರಿಕೆ.
Cnewstv.in / 25.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 7,189. ಒಮಿಕ್ರಾನ್ ಸೋಂಕಿತರ ಸಂಖ್ಯೆ 415 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 7,189 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 387 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 122 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ...
Read More »ಪಿಎಸಿಎಲ್ ಚಿಟ್ ಫಂಡ್ ಹಗರಣ, 11ಜನರನ್ನು ಬಂಧಿಸಿದ ಸಿಬಿಐ.
Cnewstv.in / 23.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಿಎಸಿಎಲ್ ಚಿಟ್ ಫಂಡ್ ಹಗರಣ, 11ಜನರನ್ನು ಬಂಧಿಸಿದ ಸಿಬಿಐ. ನವದೆಹಲಿ : ಪರ್ಲ್ ಅಗ್ರೋಟೆಕ್ ಕಾರ್ಪೊರೇಷನ್ ಲಿಮಿಟೆಡ್ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ 11 ಜನರನ್ನು ಸಿಬಿಐ ಬಂದಿಸಿದೆ. ದೇಶದ ಅತ್ಯಂತ ದೊಡ್ಡ ಚಿಟ್ ಫಂಡ್ ಪ್ರಕರಣಗಳಲ್ಲಿ ಪಿಎಸಿಎಲ್ ಪ್ರಕರಣವು ಒಂದಾಗಿದೆ. ಪಿಎಸಿಎಲ್ ಲಿಮಿಟೆಡ್ ನ ಚಿಟ್ ಫಂಡ್ ಪ್ರಕರಣವು ಬಯಲಾಗಿದ್ದು 2014ರಲ್ಲಿ. 2015ರಲ್ಲಿ ಕಂಪನಿಯನ್ನ ಮಾರುಕಟ್ಟೆ ನಿಯಂತ್ರಕರು ಬ್ಯಾನ್ ಮಾಡಿದರು. ಪಿಎಸಿಎಲ್ 18 ವರ್ಷಗಳಲ್ಲಿ 58 ಮಿಲಿಯನ್ ಹೂಡಿಕೆದಾರರಿಂದ ...
Read More »ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಚಿತ್ರ ಪ್ರಶ್ನಿಸಿ ಅರ್ಜಿ. ಹೈಕೋರ್ಟ್ ಮೆಟ್ಟಿಲೇರಿದ್ದ ಅರ್ಜಿದಾರನಿಗೆ 1 ಲಕ್ಷ ರೂ ದಂಡ.
Cnewstv.in / 22.12.2021/ ಕೇರಳ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಚಿತ್ರ ಪ್ರಶ್ನಿಸಿ ಅರ್ಜಿ. ಹೈಕೋರ್ಟ್ ಮೆಟ್ಟಿಲೇರಿದ್ದರು ಅರ್ಜಿದಾರನಿಗೆ 1 ಲಕ್ಷ ರೂ ದಂಡ. ಕೇರಳ : ಕೋವಿಡ್ 19 ಲಸಿಕೆ ಪ್ರಮಾಣಪತ್ರದ ಮೇಲೆ ಮೋದಿ ಚಿತ್ರ ಹಾಕಿರುವುದನ್ನು ವಿರೋಧಿಸಿ ಅರ್ಜಿದಾರರೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅವರಿಗೆ ಕೇರಳ ಉಚ್ಚ ನ್ಯಾಯಾಲಯ 1 ಲಕ್ಷ ರೂಪಾಯಿ ದಂಡ ವಿಧಿಸಿದೆ. ಲಸಿಕೆ ಪ್ರಮಾಣಪತ್ರದ ಮೇಲೆ ಪ್ರಧಾನಿ ಮೋದಿ ಇರುವ ಚಿತ್ರ ಹಾಕಿರುವುದು ತಮ್ಮ ಖಾಸಗಿತನಕ್ಕೆ ಧಕ್ಕೆ ತಂದಿದೆ ಎಂದು ಹಿರಿಯ ನಾಗರಿಕರು ...
Read More »
C News TV Kannada News Online in cnewstv