Cnewstv.in / 22.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6,317 ಒಮಿಕ್ರಾನ್ ಸೋಂಕಿತರ ಸಂಖ್ಯೆ 213 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 6,317 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 318 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 213 ಕ್ಕೆ ಏರಿಕೆಯಾಗಿದೆ. ಒಂದೇ ದಿನ 13 ಪ್ರಕರಣಗಳು ...
Read More »ರಾಷ್ಟ್ರೀಯ
ಕುಳಿತಲ್ಲಿಂದಲೇ ನೋಡಬಹುದು ಲೋಕಸಭೆ ಕಲಾಪ.
Cnewstv.in / 22.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕುಳಿತಲ್ಲಿಂದಲೇ ನೋಡಬಹುದು ಲೋಕಸಭೆ ಕಲಾಪ. ನವದೆಹಲಿ : ಸಂಸತ್ನ ಉಭಯ ಸದನ ಕಲಾಪಗಳ ನೇರ ಪ್ರಸಾರವನ್ನು ಕುಳಿತಲ್ಲಿಂದಲೇ ಮೊಬೈಲ್ ಮೂಲಕ ವೀಕ್ಷಿಸಲು ಕೇಂದ್ರ ಸರ್ಕಾರ ಹೊಸದಾಗಿ ಆ್ಯಪ್ವೊಂದನ್ನು ಅಭಿವೃದ್ಧಿಪಡಿಸಿದೆ. “ಎಲ್ಎಸ್ ಮೆಂಬರ್ ಆ್ಯಪ್’’ ಈ ಆ್ಯಪ್ ಮೂಲಕ ಜನರು ಲೋಕಸಭೆಯ ಅಧಿವೇಶನವನ್ನು ನೇರವಾಗಿ ವೀಕ್ಷಿಸಬಹುದು. ಸ್ಪೀಕರ್ ಓಂ ಬಿರ್ಲಾ ಈ ಆ್ಯಪ್ ಅನ್ನು ಅನಾವರಣಗೊಳಿಸಿದ್ದಾರೆ. ವಿಪಕ್ಷಗಳ ಪ್ರತಿಭಟನೆಯ ನಡುವೆಯೇ ನಡೆಯುತ್ತಿದ್ದ ಪ್ರಶ್ನೋತ್ತರ ಕಲಾಪದಲ್ಲಿ ಸ್ಪೀಕರ್ ‘ಎಲ್ಎಸ್ ಮೆಂಬರ್ ಆ್ಯಪ್’ ಅನ್ನು ...
Read More »ಮುಂದಿನ CDS ಹೆಸರು ಸದ್ಯದಲ್ಲಿಯೇ ಘೋಷಣೆ: ರಕ್ಷಣಾ ಸಚಿವರು.
Cnewstv.in / 17.12.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂದಿನ CDS ಹೆಸರು ಸದ್ಯದಲ್ಲಿಯೇ ಘೋಷಣೆ: ರಕ್ಷಣಾ ಸಚಿವರು. ನವದೆಹಲಿ: ಭಾರತದ ರಕ್ಷಣಾ ಪಡೆ(CDS) ಮುಖ್ಯಸ್ಥರಾಗಿದ್ದ ಜ.ಬಿಪಿನ್ ರಾವತ್ ತಮಿಳು ನಾಡಿನ ಕೂನ್ನೂರು ಬಳಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹಠಾತ್ ಆಗಿ ನಿಧನ ಹೊಂದಿದರು. ಅವರ ನಂತರ ಅವರ ಸ್ಥಾನಕ್ಕೆ ಯಾರು ಆಯ್ಕೆಯಾಗುತ್ತಾರೆ ಆ ಜವಾಬ್ದಾರಿಯನ್ನು ಯಾರು ನಿಭಾಯಿಸುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿತ್ತು. ಆ ಸ್ಥಾನಕ್ಕಾಗಿ ಆಯ್ಕೆ ಮಾಡುವಂತಹ ಪ್ರಕ್ರಿಯೆಯು ಸದ್ಯದಲ್ಲಿಯೇ ನಡೆಯುತ್ತದೆ ಹಾಗೂ ಅವರ ಹೆಸರನ್ನು ಪ್ರಕಟಿಸಲಾಗುವುದು ಎಂದು ...
Read More »ಕುಲ್ಗಾಂ : ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆಗೈದ ಸೇನಾಪಡೆ
Cnewstv.in / 16.12.2021/ ಕುಲ್ಗಾಂ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕುಲ್ಗಾಂ : ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆಗೈದ ಸೇನಾಪಡೆ ಕುಲ್ಗಾಂ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ. ರೆದ್ವಾನಿ ಬಾಲಾ ಎಂಬ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ನಿಖರವಾದ ಮಾಹಿತಿಯನ್ನು ಆಧರಿಸಿ, ಯೋಧರು ಆ ಪ್ರದೇಶವನ್ನು ಸುತ್ತುವರೆದಿದ್ದರು. ಈ ವೇಳೆ ಎರಡೂ ಕಡೆಯಿಂದ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಮೂಲಗಳು ...
Read More »ಕಾಶಿಯಲ್ಲಿ ನಮೋ : ದಿವ್ಯ-ಕಾಶಿ ಭವ್ಯ- ಕಾಶಿ.
Cnewstv.in / 13.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಶಿಯಲ್ಲಿ ನಮೋ : ದಿವ್ಯ-ಕಾಶಿ ಭವ್ಯ- ಕಾಶಿ. ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಬಹು ಕನಸಿನ ಯೋಜನೆಯಾದ ಕಾಶಿವಿಶ್ವನಾಥ ಕಾರಿಡಾರ್ ಯೋಜನೆಯನ್ನೂ ಲೋಕಾರ್ಪಣೆ ಮಾಡಲಿದ್ದಾರೆ. ವಿಶ್ವನಾಥ ಮಂದಿರ ಮತ್ತು ಗಂಗಾನದಿಗೆ ಸಂಪರ್ಕ ಕಲ್ಪಿಸುವ ಈ ಯೋಜನೆ ಸುಮಾರು 339 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾಗಿದೆ. ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ. ಈ ಯೋಜನೆ ಉದ್ಘಾಟನೆಗೂ ಮೊದಲು, ಗಂಗೆಯಲ್ಲಿ ಮೂರುಬಾರಿ ಮುಳುಗೆದ್ದು, ಕಾಲಭೈರವನಿಗೆ ಪ್ರಾರ್ಥನೆ ಮಾಡಿ, ಆರತಿ ...
Read More »ದೆಹಲಿಯಲ್ಲಿ ಎರಡನೇ ಒಮಿಕ್ರೋನ್ ಪ್ರಕರಣ ಪತ್ತೆ.
Cnewstv.in / 11.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೆಹಲಿಯಲ್ಲಿ ಎರಡನೇ ಒಮಿಕ್ರೋನ್ ಪ್ರಕರಣ ಪತ್ತೆ. ನವದೆಹಲಿ : ರಾಜಧಾನಿ ದೆಹಲಿಯಲ್ಲಿ ಎರಡನೇ ಒಮಿಕ್ರೋನ್ ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾ ಮತ್ತು ಜಿಂಬಾಂಬೆ ಪ್ರಯಾಣಮಾಡಿ ಬಂದಿದ್ದ ದೆಹಲಿ ಮೂಲದ 35 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎರಡನೇ ಕೊರೊನಾ ರೂಪಾಂತರ ಪ್ರಕರಣ ದೃಢಪಟ್ಟಿದೆ. ಸೋಂಕಿತ ವ್ಯಕ್ತಿಯು ಕೋವಿಡ್ ನಾ ಎರಡು ಲಸಿಕೆಗಳನ್ನು ಪಡೆದುಕೊಂಡಿದ್ದರೂ ಸಹ ಸೋಂಕು ತಗುಲಿದೆ. ಸೋಂಕಿತ ವ್ಯಕ್ತಿಯು ದೆಹಲಿಯ ...
Read More »ಒಮಿಕ್ರಾನ್ : ಮುಂಬೈನಲ್ಲಿ ಸೆಕ್ಷನ್ 144 ಜಾರಿ
Cnewstv.in / 11.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಒಮಿಕ್ರಾನ್ : ಮುಂಬೈನಲ್ಲಿ ಸೆಕ್ಷನ್ 144 ಜಾರಿ ಮುಂಬೈ : ಕೊರೊನಾ ರೂಪಾಂತರ ವೈರಸ್ ಒಮಿಕ್ರಾನ್ ಮುಂಬೈನಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಈ ಕಾರಣಕ್ಕೆ ಮುಂಬೈನಲ್ಲಿ ಭಾನುವಾರ ಮತ್ತು ಶನಿವಾರ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಭಾರತದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ 17 ಪ್ರಕರಣಗಳು, ರಾಜ್ಯಸ್ಥಾನ ...
Read More »ವಿದ್ಯಾರ್ಥಿಯ ಮೇಲೆ ಶಾಲಾ ಶಿಕ್ಷಕನಿಂದ ಅತ್ಯಾಚಾರ.
Cnewstv.in / 08.12.2021/ಛತ್ತೀಸ್ಗಢ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿದ್ಯಾರ್ಥಿಯ ಮೇಲೆ ಶಾಲಾ ಶಿಕ್ಷಕನಿಂದ ಅತ್ಯಾಚಾರ. ರಾಜಾನಂದಗಾಂವ್: ಛತ್ತೀಸ್ಗಢದ ರಾಜನಂದಗಾಂವ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಿಕ್ಷಕಿಯೊಬ್ಬರು 16 ವರ್ಷದ ವಿದ್ಯಾರ್ಥಿನಿಯನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯುವ ನೆಪದಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 11ನೇ ತರಗತಿಯ ವಿದ್ಯಾರ್ಥಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಡೊಂಗರಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೂರಿನ ಪ್ರಕಾರ, ಡಿಸೆಂಬರ್ 2ರಂದು ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯುವ ನೆಪದಲ್ಲಿ ...
Read More »ವ್ಯಾಕ್ಸಿನೇಷನ್ ಮೈತ್ರಿ : 94 ದೇಶಗಳಿಗೆ 723 ಕೋಟಿ ಡೋಸ್ ಲಸಿಕೆ.
Cnewstv.in / 08.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವ್ಯಾಕ್ಸಿನೇಷನ್ ಮೈತ್ರಿ : 94 ದೇಶಗಳಿಗೆ 723 ಕೋಟಿ ಡೋಸ್ ಲಸಿಕೆ. ನವದೆಹಲಿ : ಕೋವಿಡ್ ವ್ಯಾಕ್ಸಿನೇಷನ್ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯಸಭೆಗೆ ಮಾಹಿತಿಯನ್ನು ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಾಯಕ ಸಚಿವೆಯಾಗಿರುವ ಭಾರತಿ ಪ್ರವೀಣ್ ಪವರ್ ಲಿಖಿತ ಉತ್ತರವನ್ನು ನೀಡಿದ್ದಾರೆ. ವ್ಯಾಕ್ಸಿನೇಷನ್ ಮೈತ್ರಿ ಯೋಜನೆ ವ್ಯಾಪ್ತಿಯಲ್ಲಿ 94 ದೇಶಗಳಿಗೆ ಕೇಂದ್ರ ಸರ್ಕಾರ 723 ಪೂರೈಕೆ ಮಾಡಿದೆ. ಇದರ ಜೊತೆಗೆ 150 ದೇಶಗಳಿಗೆ ಕೊರೋನಾಗೆ ಸಂಬಂಧಿಸಿದಂತೆ ಹಲವು ...
Read More »ಭಾರತಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್.
Cnewstv.in / 06.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭಾರತಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್. ನವದೆಹಲಿ : ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಭಾರತಕ್ಕೆ ಆಗಮಿಸಿದ್ದಾರೆ. ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದರು. 21 ನೇ ವಾರ್ಷಿಕ ಭಾರತ ಮತ್ತು ರಷ್ಯಾ ಶೃಂಗಸಭೆಯಲ್ಲಿ ಇಬ್ಬರು ನಾಯಕರು ಭಾಗವಹಿಸಲಿದ್ದಾರೆ. ವಿಜ್ಞಾನ ರಕ್ಷಣೆ ತಂತ್ರಜ್ಞಾನ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆಗಳನ್ನು ನಡೆಸಲಿದ್ದಾರೆ. ಶೃಂಗಸಭೆ ಚರ್ಚೆಯ ನಂತರ ಎರಡು ದೇಶಗಳು 10ಕ್ಕೂ ಹೆಚ್ಚು ಒಪ್ಪಂದಗಳಿಗೆ ಸಹಿ ...
Read More »
C News TV Kannada News Online in cnewstv