Cnewstv.in / 03.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧಿಕೃತ ಪ್ರಕಟಣೆ : ದೇಶದ 11 ವಿಮಾನ ನಿಲ್ದಾಣಗಳಲ್ಲಿ 1,502 ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್, ಯಾರಿಗೂ ಪಾಸಿಟಿವ್ ಬಂದಿಲ್ಲ. ನವದೆಹಲಿ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ(ಎಎಐ)ದ ಅಡಿಯಲ್ಲಿ ಬರುವ ದೇಶದ 11 ವಿಮಾನ ನಿಲ್ದಾಣಗಳಲ್ಲಿ ಒಟ್ಟು 1,502 ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ ಯಾರೊಬ್ಬರಿಗೂ ಪಾಸಿಟಿವ್ ಬಂದಿಲ್ಲ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಾಗರಿಕ ವಿಮಾನಯಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ...
Read More »ರಾಷ್ಟ್ರೀಯ
ಅಮೆರಿಕದಲ್ಲಿ ಮೊದಲ ಒಮಿಕ್ರೋನ್ ಪ್ರಕರಣ ಪತ್ತೆ.
Cnewstv.in / 2.12.2021/ ಅಮೆರಿಕ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಮೆರಿಕದಲ್ಲಿ ಮೊದಲ ಒಮಿಕ್ರೋನ್ ಪ್ರಕರಣ ಪತ್ತೆ. ಅಮೆರಿಕ : ಒಮಿಕ್ರೋನ್ ರೂಪಾಂತರ ವೈರಸ್ ಇದೀಗ ವಿಶ್ವಾದ್ಯಂತ ಭೀತಿ ಮೂಡಿಸಲು ಆರಂಭಿಸಿದೆ. ಈಗಾಗಲೇ ಬ್ರಿಟನ್ ಆಸ್ಟ್ರೇಲಿಯಾ, ಜರ್ಮನಿ ಸೇರಿದಂತೆ 13 ದೇಶಗಳಲ್ಲಿ ಒಮಿಕ್ರೋನ್ ರೂಪಾಂತರ ವೈರಸ್ ಕಂಡುಬಂದಿದೆ. ಅಮೆರಿಕಾದಲ್ಲೂ ಸಹಾ ಒಮಿಕ್ರೋನ್ ಮೊದಲ ಪ್ರಕರಣ ಪತ್ತೆಯಾಗಿದೆ. ಅಮೇರಿಕಾ ಅಧ್ಯಕ್ಷರ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಅಂಥೋನಿ ಪೌಸಿ ಈ ಮಾಹಿತಿಯನ್ನು ನೀಡಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿದ್ದ ಕೋವಿಡ್ ರೂಪಾಂತರಿ ಒಮಿಕ್ರೋನ್ ಅಮೆರಿಕದಲ್ಲೂ ...
Read More »ಸಂಸತ್ ಚಳಿಗಾಲದ ಅಧಿವೇಶನ, ಮೊದಲ ದಿನವೇ 12 ವಿಪಕ್ಷ ಸಂಸದರ ಅಮಾನತು.
Cnewstv.in / 30.11.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಂಸತ್ ಚಳಿಗಾಲದ ಅಧಿವೇಶನ, ಮೊದಲ ದಿನವೇ 12 ವಿಪಕ್ಷ ಸಂಸದರ ಅಮಾನತು. ನವದೆಹಲಿ : ಸಂಸತ್ ಅಧಿವೇಶನ ಆರಂಭವಾದ ಮೊದಲ ದಿನವೇ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ 12 ಮಂದಿ ವಿರೋಧ ಪಕ್ಷದ ಸಂಸದರನ್ನು ಅಮಾನತು ಮಾಡಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ತೀವ್ರ ಗದ್ದಲವನ್ನು ಸೃಷ್ಟಿಸಿದರು. ಕೃಷಿ ಕಾಯ್ದೆ ಮಸೂದೆ, ಪೆಗಾಸನ್ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಿರಂತರವಾಗಿ ಸದನಕ್ಕೆ ಅಡ್ಡಿಪಡಿಸಲಾದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಉಪಸಭಾಪತಿ ಹರಿವಂಶ ...
Read More »MPI ವರದಿ : ದೇಶದಲ್ಲೇ ಅತ್ಯಂತ ಬಡ ರಾಜ್ಯ ಬಿಹಾರ, ಜಾರ್ಖಂಡ್ ಮತ್ತು ಉತ್ತರಪ್ರದೇಶ. 19ನೇ ಸ್ಥಾನದಲ್ಲಿ ಕರ್ನಾಟಕ.
Cnewstv.in / 27.11.2021/ ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 MPI ವರದಿ : ದೇಶದಲ್ಲೇ ಅತ್ಯಂತ ಬಡ ರಾಜ್ಯ ಬಿಹಾರ, ಜಾರ್ಖಂಡ್ ಮತ್ತು ಉತ್ತರಪ್ರದೇಶ. 19ನೇ ಸ್ಥಾನದಲ್ಲಿ ಕರ್ನಾಟಕ. ಹೊಸದಿಲ್ಲಿ: ಭಾರತದ ಬಹು ಆಯಾಮ ಬಡತನ ಸೂಚ್ಯಂಕ ( MPI – Multi Dimensional Poverty Index ) ವರದಿಯನ್ನು ಬಿಡುಗಡೆ ಮಾಡಿದೆ. ಆರೋಗ್ಯ, ಶಿಕ್ಷಣ ಮತ್ತು ಜೀವನ ಮಟ್ಟ ಆಧಾರದ ಮೇಲೆ ಸರ್ವೇಯನ್ನು ಮಾಡಿ ವರದಿ ಸಲ್ಲಿಸಿದೆ. ಈ ವರದಿಯ ಪ್ರಕಾರ ದೇಶದಲ್ಲೇ ಅತ್ಯಂತ ಬಡ ರಾಜ್ಯಗಳು ಬಿಹಾರ, ಜಾರ್ಖಂಡ್ ...
Read More »26/11ರ ಮುಂಬೈ ಉಗ್ರರ ದಾಳಿಗೆ 13 ವರ್ಷ.
Cnewstv.in / 26.11.2021/ ಮುಂಬೈ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 26/11ರ ಮುಂಬೈ ಉಗ್ರರ ದಾಳಿಗೆ 13 ವರ್ಷ. ಮುಂಬೈ : 2008 ರ ಮುಂಬೈ ಭಯೋತ್ಪಾದಕ ದಾಳಿಯಾಗಿ 13 ವರ್ಷಗಳು ಕಳೆದಿದೆ. ಇಡೀ ದೇಶವೇ ಎಂದು ಮರೆಯಲಾಗದ ದಿನ 2008 ರ ನವೆಂಬರ್ 26. ಭಾರತದಲ್ಲಿ ಕರಾಳ ಅಧ್ಯಾಯ ಬರೆದ ದಿನ. ಅದೇಷ್ಟೇ ಜನ ಅಮಾಯಕ ಜನರನ್ನು, ವೀರ ಯೋಧರನ್ನು ಕಳೆದುಕೊಂಡ ಕರಾಳ ದಿನ. ಈ ದಿನವನ್ನು ದೇಶದ ಜನ ಎಂದೂ ಮರೆಯುವುದಿಲ್ಲ. ಪಾಕಿಸ್ತಾನದ ಕರಾಚಿಯಿಂದ ಕಗ್ಗತ್ತಲಲ್ಲಿ ಸಮುದ್ರ ಮಾರ್ಗದ ಮೂಲಕ ...
Read More »ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೋನಾ ರೂಪಾಂತರ ಪತ್ತೆ: ಆರು ಆಫ್ರಿಕನ್ ದೇಶಗಳು ಕೆಂಪು ಪಟ್ಟಿಗೆ, ಯುಕೆ ಪ್ರಯಾಣಿಕರು ಕ್ವಾರಂಟೈನ್.
Cnewstv.in / 26.11.2021/ ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೋನಾ ರೂಪಾಂತರ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಆಫ್ರಿಕಾ ಮತ್ತು ಹಾಂಗ್ ಕಾಂಗ್ ನಿಂದ ಬರುವವರ ಮೇಲೆ ನಿಗಾ ವಹಿಸುವಂತೆ ಎಚ್ಚರಿಕೆ ನೀಡಿದೆ. ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಇತ್ತೀಚೆಗೆ ಕೊರೋನಾ ವೈರಸ್ ಬಿ.1.1529 ರೂಪಾಂತರಿಯನ್ನು ಪತ್ತೆಹಚ್ಚಿದ್ದು ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯವು ಎಚ್ಚರಿಕೆಯನ್ನು ನೀಡಿದೆ. ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರಿ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಯುಕೆಯಿಂದ 6 ಆಫ್ರಿಕನ್ ರಾಷ್ಟ್ರಗಳಿಗೆ ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿದೆ. ಈ ಕುರಿತು ...
Read More »ಕೋವಿಡ್-19 ಲಸಿಕೆ ಖರೀದಿಸಲು ಭಾರತಕ್ಕೆ 1.5 ಬಿಲಿಯನ್ ಡಾಲರ್ ಸಾಲ ನೀಡಿದ ಏಷ್ಯನ್ ಅಭಿವೃದ್ಧಿ ಬ್ಯಾಂಕ್.
Cnewstv.in / 25.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೋವಿಡ್-19 ಲಸಿಕೆ ಖರೀದಿಸಲು ಭಾರತಕ್ಕೆ 1.5 ಬಿಲಿಯನ್ ಡಾಲರ್ ಸಾಲ ನೀಡಿದ ಏಷ್ಯನ್ ಅಭಿವೃದ್ಧಿ ಬ್ಯಾಂಕ್. ನವದೆಹಲಿ: ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಭಾರತಕ್ಕೆ ಕೋವಿಡ್ 19 ಲಸಿಕೆಗಳನ್ನು ಖರೀದಿಸುವುದಕ್ಕಾಗಿ 1.5 ಬಿಲಿಯನ್ (11,185 ಕೋಟಿ) ರೂಪಾಯಿಗಳ ಸಾಲವನ್ನು ಅನುಮೋದಿಸಿದೆ. ಈ ಸಂಬಂಧ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಪ್ರಕಟಣೆ ಮಾಡಿದ್ದು, ಇದೇ ಯೋಜನೆಗಾಗಿ ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್ಮೆಂಟ್ ಬ್ಯಾಂಕ್ (ಎಐಐಬಿ) ಹೆಚ್ಚುವರಿ 500 ಮಿಲಿಯನ್ ಡಾಲರ್ ನೀಡುವ ನಿರೀಕ್ಷೆ ಇದೆ ಎಂದು ಎಡಿಬಿ ...
Read More »ಕಾಂಗ್ರೆಸ್ : ಮಾಜಿ ಸಿ.ಎಂ ಸೇರಿ 11 ಮಂದಿ ಶಾಸಕರು ಟಿಎಂಸಿ ಸೇರ್ಪಡೆ.?!
Cnewstv.in / 25.11.2021/ ಶಿಲ್ಲಾಂಗ್/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಾಜಿ ಸಿಎಂ ಸೇರಿ 11 ಮಂದಿ ಶಾಸಕರು ಟಿಎಂಸಿ ಸೇರ್ಪಡೆ! ಶಿಲ್ಲಾಂಗ್ : ಕಾಂಗ್ರೆಸ್ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕಾಂಗ್ರೆಸ್ ನಾ 11 ಮಂದಿ ಶಾಸಕರು ಟಿಎಂಸಿ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಮತ್ತು 11 ಮಂದಿ ಶಾಸಕರು ಮೇಘಾಲಯದಲ್ಲಿ ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ. ಈ ಬೆಳವಣಿಗೆಯಿಂದಾಗಿ 17 ಕಾಂಗ್ರೆಸ್ ಶಾಸಕರ ಪೈಕಿ 12 ಮಂದಿ ತೃಣಮೂಲಕ್ಕೆ ಸೇರ್ಪಡೆಯಾಗಿದ್ದಾರೆ. ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ವಿನ್ಸೆಂಟ್ ಹೆಚ್ ಪಾಲಾ ...
Read More »ಅತ್ಯಾಚಾರವೆಸಗಿ ಕೊಲೆ ಮಾಡಿದ ಅಪ್ರಾಪ್ತ ಬಾಲಕನನ್ನು ಬಂಧಿಸಿದ ದೆಹಲಿ ಪೋಲಿಸರು.
Cnewstv.in / 24.11.2021/ ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅತ್ಯಾಚಾರವೆಸಗಿ ಕೊಲೆ ಮಾಡಿದ ಅಪ್ರಾಪ್ತ ಬಾಲಕನನ್ನು ಬಂಧಿಸಿದ ದೆಹಲಿ ಪೋಲಿಸರು. ನವದೆಹಲಿ: ದೆಹಲಿಯ ದ್ವಾರಕಾದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಬಳಿಕ ಹತ್ಯೆ ಮಾಡಿದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 15 ರಂದು ದೆಹಲಿ ಪೊಲೀಸರಿಗೆ ಕಸದ ಬಳಿಯ ಚರಂಡಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಂತರ ತನಿಖೆ ನಡೆಸಿದ ಪೊಲೀಸರು ನವೆಂಬರ್ 17 ರಂದು ಕೊಲೆ ಆರೋಪದ ಮೇಲೆ ಆರೋಪಿಯನ್ನು ...
Read More »ವರುಣನ ಅಬ್ಬರ, ತಿರುಪತಿ ತಿಮ್ಮಪ್ಪನಿಗೆ 4 ಕೋಟಿ ನಷ್ಟ
Cnewstv.in / 23.11.2021/ ಆಂಧ್ರಪ್ರದೇಶದ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವರುಣನ ಅಬ್ಬರ : ತಿರುಪತಿ ತಿಮ್ಮಪ್ಪನಿಗೆ 4 ಕೋಟಿ ನಷ್ಟ. ಆಂಧ್ರಪ್ರದೇಶ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಗೊಂಡ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸೇರಿದಂತೆ ಹಲವೆಡೆ ವರುಣನ ಅಬ್ಬರ ಹೆಚ್ಚಾಗಿದೆ. ವರುಣನ ಅಬ್ಬರಕ್ಕೆ ಜನ ತತ್ತರಿಸಿದ್ದಾರೆ. ಈಗಾಗಲೇ ಆಂಧ್ರಪ್ರದೇಶದಲ್ಲಿ 45 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. 20 ಸಾವಿರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಭಾರಿ ಮಳೆಯಿಂದಾಗಿ ತಿರುಪತಿಯಲ್ಲಿನ ಜನಜೀವನಕ್ಕೆ ಅಡ್ಡಿ ಉಂಟುಮಾಡಿದೆ. ಅಗತ್ಯ ವಸ್ತುಗಳನ್ನು ಸಹ ತರುವುದು ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ...
Read More »
C News TV Kannada News Online in cnewstv