Breaking News

ರಾಷ್ಟ್ರೀಯ

ಆರ್ಯನ್ ಖಾನ್ ಬಂಧನದ ಹಿಂದೆ ಬಿಜೆಪಿ ನಾಯಕರ ಮಾಸ್ಟರ್ ಮೈಂಡ್ – ನವಾಬ್ ಮಲಿಕ್

Cnewstv.in / 7.11.2021/ ಮುಂಬೈ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆರ್ಯನ್ ಖಾನ್ ಬಂಧನದ ಹಿಂದೆ ಬಿಜೆಪಿ ನಾಯಕರ ಮಾಸ್ಟರ್ ಮೈಂಡ್ – ನವಾಬ್ ಮಲಿಕ್ ಮುಂಬೈ: ಮುಂಬೈನ ಐಷಾರಾಮಿ ಹಡಗಿನಲ್ಲಿ ನಡೆದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನದ ಹಿಂದೆ ಬಿಜೆಪಿ ನಾಯಕ ಮೋಹಿತ್ ಕಾಂಬೋಜ್ ಮಾಸ್ಟರ್ ಮೈಂಡ್ ಇದೆ. ಆರ್ಯನ್ ಖಾನ್ ಅವರನ್ನು ಕಿಡ್ನಾಪ್ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಗಿತ್ತು ಎಂದು ಕಾಂಗ್ರೆಸ್ ಪಾರ್ಟಿ ಮುಖಂಡ ನವಾಬ್ ಮಲಿಕ್ ಗಂಭೀರ ಆರೋಪ ...

Read More »

ಕೇಂದ್ರ ಸರ್ಕಾರದಿಂದ ದೇಶದ ಜನರಿಗೆ ಗುಡ್ ನ್ಯೂಸ್ : ಅಡುಗೆ ಎಣ್ಣೆ ದರದಲ್ಲಿ ಭಾರೀ ಇಳಿಕೆ.

Cnewstv.in / 6.11.2021/ ನವದೆಹಲಿ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಸರ್ಕಾರ ದೇಶದ ಜನರಿಗೆ ಸಿಹಿಸುದ್ದಿಯನ್ನು ನೀಡಿದೆ. ಈಗಾಗಲೇ ಪೆಟ್ರೋಲ್ ಡೀಸೆಲ್ ದರದಲ್ಲಿ ಇಳಿಕೆ ಮಾಡಿದ್ದು ಕೇಂದ್ರ ಸರ್ಕಾರ ಅಡುಗೆ ಎಣ್ಣೆ ದರದಲ್ಲೂ ಸಹ ಭಾರಿ ಇಳಿಕೆ ಮಾಡಿದೆ. ಪೆಟ್ರೋಲ್, ಡೀಸೆಲ್ ತೈಲೋತ್ಪನ್ನಗಳ ಬೆಲೆಯಲ್ಲಿ ಏರಿಕೆ ಯಾದಂತೆ ಕಳೆದ ಒಂದು ವರ್ಷದಿಂದ ಅಡುಗೆ ಎಣ್ಣೆಯ ದರದಲ್ಲೂ ಸಹ ಬಾರಿ ಏರಿಕೆಯಾಗಿತ್ತು. ಕೇಂದ್ರ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ದರದಲ್ಲಿ ಕಡಿಮೆ ಮಾಡಿದ ಹಾಗೆಯೇ, ಅಡುಗೆ ಎಣ್ಣೆ ದರದ ಮೇಲೆ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 10,929 ಗುಣಮುಖರಾದವರ ಸಂಖ್ಯೆ 12,509

Cnewstv.in / 6.11.2021/ ನವದೆಹಲಿ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ತಗ್ಗಿದ ಕೊರೊನಾ ಅಬ್ಬರ. ನವದೆಹಲಿ : ದೇಶದಲ್ಲಿ ಕೊರೊನಾ ಆರ್ಭಟ ದಿನೇ ದಿನೇ ಕಡಿಮೆಯಾಗುತ್ತಿದೆ. ಕೆಲವು ದಿನಗಳಿಂದ ಸತತವಾಗಿ 20,000 ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 10,929 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 392 ಜನ ಸಾವನ್ನಪ್ಪಿದಾರೆ. 12,509 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ...

Read More »

ವಾಣಿಜ್ಯ ಸಿಲಿಂಡರ್‌ ಹಾಗೂ ಪೆಟ್ರೋಲ್-ಡೀಸೆಲ್ ದರ ಏರಿಕೆ.

Cnewstv.in / 1.11.2021/ ನವದೆಹಲಿ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪೆಟ್ರೋಲ್ ಡೀಸೆಲ್ ದರ ದಿನೇದಿನೇ ಏರಿಕೆ ಆಗುತ್ತಿದೆ. ಸತತ ಆರು ದಿನಗಳಿಂದ 35ರಿಂದ 36 ಪೈಸೆ ಗಳಷ್ಟು ಪೆಟ್ರೋಲ್ ಡೀಸೆಲ್ ದರ ಏರಿಕೆ ಆಗುತ್ತಿದೆ. ಬೆಲೆ ಏರಿಕೆಯಿಂದಾಗಿ ವಾಹನ ಸವಾರರ ಕಂಗಾಲಾಗುತ್ತಿದ್ದಾರೆ. ಇಂದು ಸಹ 35 ಪೈಸೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ.‌ ಪ್ರಸ್ತುತ ಪೆಟ್ರೋಲ್ ಪ್ರತಿ ಲೀಟರಿಗೆ 113 ರೂಪಾಯಿ 45 ಪೈಸೆಯಾಗಿದ್ದು, ಡೀಸೆಲ್ 104 ರೂಪಾಯಿ 44 ಪೈಸೆಗೆ ಏರಿಕೆಯಾಗಿದೆ. ಪ್ರಸ್ತುತ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 190.69 ಡೀಸೆಲ್ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 12,514 ಗುಣಮುಖರಾದವರ ಸಂಖ್ಯೆ 12,718

Cnewstv.in / 1.11.2021/ ನವದೆಹಲಿ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 12,514 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 251 ಜನ ಸಾವನ್ನಪ್ಪಿದಾರೆ. 19,583 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,58,817 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,36,68,560 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 97 ಕೋಟಿ ಡೋಸ್ ...

Read More »

ರೋಮ್ : ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ

Cnewstv.in /29.10.2021/ ನವದೆಹಲಿ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ರೂಮ್ ನಲ್ಲಿ ನಡೆಯಲಿರುವ ಜಿ – 20 ಶೃಂಗ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗಲಿದ್ದಾರೆ. ಇಂದಿನಿಂದ ವಿದೇಶಿ ಪ್ರಯಾಣ ಆರಂಭ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಕ್ಟೋಬರ್ 31ರವರೆಗೆ ಪ್ರವಾಸ ನಡೆಸಲಿದ್ದಾರೆ. ಇದು ಬೆಳಿಗ್ಗೆ 9.30 ರ ಸುಮಾರಿಗೆ ಇಟಲಿಯ ರಾಜಧಾನಿ ರೋಮ್ ನನ್ನು ತಲುಪಿದ ಪ್ರಧಾನಿ ನರೇಂದ್ರ ಮೋದಿಯವರು ಜಿ – 20 ಶೃಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ. 3:30 ಕ್ಕೆ ಗಾಂಧಿ ಪ್ರತಿಮೆಗೆ ಭೇಟಿ ನೀಡಲಿದ್ದಾರೆ. ಸಂಜೆ ...

Read More »

ಶಾರುಖಾನ್ ಪುತ್ರ, ಆರ್ಯನ್ ಖಾನ್ ಗೆ ಜಾಮೀನು.

Cnewstv.in /28.10.2021/ ಮುಂಬೈ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಬೈ : ಶಾರುಖಾನ್ ಪುತ್ರ ಆರ್ಯನ್ ಖಾನ್ ಗೆ ಕೊನೆಗೂ ಇಂದು ಜಾಮೀನು ಸಿಕ್ಕಿದೆ. ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿದ ಆರೋಪದ ಮೇರೆಗೆ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಲಾಗಿತ್ತು. ಇಂದು ಈ ಸಂಬಂಧ ಬಾಂಬೆ ಹೈಕೋರ್ಟ್ ವಿಚಾರಣೆ ನಡೆಸಿತು. ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಅವರ ಮುಂದೆ ವಿಚಾರ ನಡೆಸಲಾಯಿತು. ಆರ್ಯನ್ ಖಾನ್ ಮತ್ತು ಸಹ ಅರೋಪಿಗಳಾದ ಅಬಾಜ್ ಮರ್ಚೆಂಟ್, ಮುನ್ ಮುನ್ ಧಮೇಚಾ ಅವರಿಗೆ ಬಾಂಬೆ ಹೈಕೋರ್ಟ್ ...

Read More »

ಲೋಕಸಭೆ, ರಾಜ್ಯಸಭೆ ಎರಡು ಅಧಿವೇಶನಗಳು ಏಕಕಾಲಕ್ಕೆ.

Cnewstv.in /27.10.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಈ ಬಾರಿ ಚಳಿಗಾಲದ ಅಧಿವೇಶನ ನವೆಂಬರ್ 29 ರಿಂದ ಡಿಸೆಂಬರ್ 23 ರವರೆಗೆ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯ ತಿಳಿಸಿದೆ. 2020ರ ಚಳಿಗಾಲದ ಅಧಿವೇಶನವು ಕೊರೊನಾ ಕಾರಣದಿಂದಾಗಿ ನಡೆಯಲಿಲ್ಲ. ಆದರೆ ಈ ಬಾರಿ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಕೊರೋನಾ ಮೂರನೇ ಅಲೆಯ ಸಾಧ್ಯತೆಯೂ ಕಡಿಮೆ ಇದೆ.‌ ಈ ಬಾರಿಯ ಲೋಕಸಭೆ ಮತ್ತು ರಾಜ್ಯಸಭೆ ಎರಡು ಅಧಿವೇಶನಗಳು ಏಕಕಾಲಕ್ಕೆ ನಡೆಯಬಹುದು ಎಂದು ಹೇಳಲಾಗಿದೆ. ...

Read More »

ಎರಡು ಡೋಸ್ ಲಸಿಕೆ ಹಾಕಿಸಿಕೊಂಡರು ಕಾಣಿಸಿಕೊಂಡ AY.4.2 ರೂಪಾಂತರ ಡೆಲ್ಟಾ ಪ್ಲಸ್ ಸೋಂಕು.

Cnewstv.in /26.10.2021/ ಇಂದೋರ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದೋರ್ :ಎರಡು ಡೋಸ್ ಲಸಿಕೆ ಹಾಕಿಸಿಕೊಂಡರೆ ನಾವು ಸ್ವಲ್ಪಮಟ್ಟಿಗೆ ಸೇಫ್ ಅಂತ ಬಹಳ ಜನ ಅಂದುಕೊಂಡಿದ್ದರು ಆದ್ರೆ ಮಹಾಮಾರಿ ಕೊರೊನಾ ವೈರಸ್ ಎರಡು ಡೋಸ್ ಲಸಿಕೆ ಹಾಕಿಸಿಕೊಂಡು ಸಹ ರೂಪಾಂತರದಲ್ಲಿ ಕಾಣಿಸಿಕೊಂಡಿದೆ. ಎರಡು ಡೋಸ್ ಲಸಿಕೆ ಪಡೆದಿದ್ದರೂ ಸಹ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಆರು ಜನರಲ್ಲಿ ಹೊಸ ಕರೋನ ವೈರಸ್ ಡೆಲ್ಟಾ ಪ್ಲಾಸ್ A.Y.4.2 ಕಾಣಿಸಿಕೊಂಡಿದೆ. ದೆಹಲಿ ಮೂಲದ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ವರದಿಯ ಪ್ರಕಾರ, 6 ಜನರು ...

Read More »

ಡಿಸೆಂಬರ್ ನಲ್ಲಿ ಮಕ್ಕಳಿಗೆ ಫೈಜರ್ ಲಸಿಕೆ

Cnewstv.in /23.10.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವಹೆಹಲಿ : ದೇಶದಲ್ಲಿ ಈಗಾಗಲೇ ನೂರು ಕೋಟಿ ಜನರಿಗೆ ಕೊರೊನಾ ಲಸಿಕೆಯನ್ನು ನೀಡಲಾಗಿದೆ. ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಅನೇಕ ಕಂಪನಿಗಳು ಪ್ರಯೋಗಗಳನ್ನು ನಡೆಸುತ್ತಿದೆ. ಅದರಲ್ಲಿ ಫೈಜರ್ ಕಂಪನಿಯು ಹೆಚ್ಚು ಪರಿಣಾಮಕಾರಿಯಾಗಿದೆ ಹಾಗೂ ಡಿಸೆಂಬರ್ ನಲ್ಲಿ ಮಕ್ಕಳಿಗೆ ಫೈಜರ್ ಲಸಿಕೆಯನ್ನು ನೀಡಬಹುದು ಎಂದು ಕಂಪನಿ ತಿಳಿಸಿದೆ. ಫೈಜರ್ ಬಯೋಟೆಕ್ ಕಂಪನಿ ನಡೆಸಿದ ಪ್ರಯೋಗದಲ್ಲಿ 5 ರಿಂದ 11 ವರ್ಷದ ಮಕ್ಕಳಲ್ಲಿ ಫೈಜರ್ ಲಸಿಕೆ ಶೇ.90.7 ರಷ್ಟು ಪರಿಣಾಮಕಾರಿಯಾಗಿದೆ. ಕೊರೊನಾ ...

Read More »