Cnewstv.in /23.10.2021/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಭಾರತದ ಅತಿ ದೊಡ್ಡ ಪುಡ್ ಡೆಲವರಿ ಸಂಸ್ಥೆ ಸ್ವಗ್ಗಿ ತನ್ನ ಮಹಿಳಾ ಉದ್ಯೋಗಿಗಳಿಗೆ ಗುಡ್ ನ್ಯೂಸ್ ನೀಡಿದೆ. ಸ್ವಿಗ್ಗಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಮಹಿಳಾ ಡೆಲವರು ಏಜೆಂಟ್ ಗಳಿಗೆ ವೇತನ ಸಹಿತ ರಜೆ ಘೋಷಿಸಿದೆ. ಮಹಿಳಾ ಡೆಲವರಿ ಏಜೆಂಟ್ ಗಳಿಗೆ ತಮ್ಮ ಮುಟ್ಟಿನ ಸಮಯದಲ್ಲಿ ಎರಡು ದಿನಗಳು ಸಂಬಳದ ಜೊತೆ ರಜೆ ನೀಡುವುದಾಗಿ ಘೋಷಿಸಿದೆ. ಸ್ವಿಗ್ಗಿ ಸಂಸ್ಥೆಯಲ್ಲಿ ಸದ್ಯ ಸಾವಿರಕ್ಕೂ ಹೆಚ್ಚು ಮಹಿಳೆಯರು ಡೆಲವರಿ ಏಜೆಂಟ್ ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಮುಟ್ಟಿನ ...
Read More »ರಾಷ್ಟ್ರೀಯ
ಪ್ರಧಾನಿ ಮೋದಿಯಿಂದ ಕುಶಿನಗರದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ. ಹೊಸ ವಿಮಾನ ನಿಲ್ದಾಣಕ್ಕೆ ಶ್ರೀ ಲಂಕಾದಿಂದ ಬಂತು ಮೊದಲ ವಿಮಾನ.
Cnewstv.in /20.10.2021 /ಲಕ್ನೋ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲಕ್ನೋ : ಉತ್ತರಪ್ರದೇಶದ ಕುಶಿನಗರದಲ್ಲಿ ವಿಮಾನನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದರು. 2020ರಲ್ಲಿ ಉತ್ತರಪ್ರದೇಶದ ಕುಶಿನಗರ ವಿಮಾನನಿಲ್ದಾಣವನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನಾಗಿ ಪೋಷಿಸಲು ಪ್ರಧಾನಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಂಪುಟ ಅನುಮೋದನೆ ನೀಡಿತ್ತು. ಸುಮಾರು 260 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗಿದೆ. ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ಮೊದಲ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಯ ಶ್ರೀಲಂಕಾ ವಿಮಾನಯಾನ ಸಂಸ್ಥೆಯಾಗಿದೆ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶ ...
Read More »ಕೋರ್ಟ್ ಆವರಣದ ಒಳಗೆ ಗುಂಡುಹಾರಿಸಿ ವಕೀಲನ ಹತ್ಯೆ
cnewstv.in /19.10.2021/ ಉತ್ತರ ಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಹಜಹಾನ್ ಪುರ: ದೆಹಲಿಯರೋಹಿಣಿ ಕೋರ್ಟ್ ನಲ್ಲಿ ಗ್ಯಾಂಗ್ ಸ್ಟರ್ ಜಿತೇಂದ್ರ ಗೋಗಿ ಅವರಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ವಕೀಲರ ಡ್ರೆಸ್ ಧರಿಸಿ ಬಂದಿದ್ದ ಆರೋಪಿಗಳು ಶೂಟ್ ಮಾಡಿದ ಬಳಿಕ ಪರಾರಿಯಾಗಿದ್ದರು. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು . ಅದೇ ರೀತಿಯ ಘಟನೆ ಇಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಶಹಜಹಾನ್ ಪುರದ ಜಿಲ್ಲಾ ಕೋರ್ಟ್ ನ ಆವರಣದಲ್ಲಿ ವಕೀಲರೊಬ್ಬರಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾದ ...
Read More »ದೇಶದಲ್ಲಿ ತಗ್ಗಿದ ಕೊರೊನಾ ಅಬ್ಬರ. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 13,596 ಗುಣಮುಖರಾದವರ ಸಂಖ್ಯೆ 19,583
cnewstv.in /18.10.2021/ ನವಹೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಭಾರತದಲ್ಲಿ ಕೊರೊನಾ ಅಬ್ಬರ ತಗ್ಗುತ್ತಿದೆ. ದಿನೇ ದಿನೇ ಸೋಂಕಿತ ಸಂಖ್ಯೆ ಕಡಿಮೆಯಾಗುತ್ತಿದೆ. ಗುಣಮುಖರಾಗುತ್ತಿರುವವ ಸಂಖ್ಯೆ ಹೆಚ್ಚಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 13,596 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 166 ಜನ ಸಾವನ್ನಪ್ಪಿದಾರೆ. 19,583 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,89,694 ಇದೆ. ಈ ...
Read More »ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಸುಧಾರಣೆಯಾಗಿದೆ
Cnewstv.in / 16.10.2021 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನವಹೆಹಲಿ : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದೆ. ತೀವ್ರ ಜ್ವರ ಮತ್ತು ಸುಸ್ತಿನಿಂದ ಬಳಲುತ್ತಿದ್ದಾಗ ಮಾಜಿ ಪಿ.ಎಂ 89 ವರ್ಷದ ಕಾಂಗ್ರೆಸ್ ಹಿರಿಯ ಮುಖಂಡರಾದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದರು. ಸದ್ಯ ಅವರ ಆರೋಗ್ಯದಲ್ಲಿ ಸ್ಥಿರತೆ ಇದೆ ಎಂದು ಅವರನ್ನು ಪರೀಕ್ಷೆ ಮಾಡುತ್ತಿರುವ ಡಾ. ನಿತಿನ್ ನಾಯಕ್ ನೇತೃತ್ವದ ತಂಡ ತಿಳಿಸಿದೆ. ಮನಮೋಹನ್ ಸಿಂಗ್ ಅವರ ಆರೋಗ್ಯವನ್ನು ವಿಚಾರಿಸಲು ...
Read More »ರಾಯ್ಪುರ ರೈಲ್ವೆ ನಿಲ್ದಾಣದಲ್ಲಿ ಸ್ಫೋಟ, 4 ಸಿ.ಆರ್ .ಪಿ.ಎಫ್ ಸಿಬ್ಬಂದಿಗೆ ತೀವ್ರ ಗಾಯ
Cnewstv.in / 16.10.2021 / ಛತ್ತೀಸ್ ಗಡ್/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಯ್ಪುರ: ಛತ್ತೀಸ್ ಗಡ್ ನ ರಾಯ್ಪುರ ರೈಲ್ವೆ ನಿಲ್ದಾಣದಲ್ಲಿ ಸ್ಫೋಟವುಂಟಾಗಿ ಸಿಆರ್ ಪಿಎಫ್ ನ 4 ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ. ಛತ್ತೀಸ್ ಗಡ್ ನ ರಾಯ್ಪುರ ರೈಲ್ವೆ ನಿಲ್ದಾಣದಲ್ಲಿ ಬೆಳಗಿನ ಜಾವ 6.30 ಕ್ಕೆ ಜಾರ್ಸುಗುಡಾದಿಂದ ಜಮ್ಮುವಿಗೆ ಹೋಗುವ ರೈಲು ಪ್ಲಾಟ್ ಫಾರ್ಮ್ ನಲ್ಲಿ ನಿಂತಿದ್ದಾಗ ಈ ಘಟನೆ ನಡೆದಿದೆ. ಸಿ.ಆರ್ .ಪಿ.ಎಫ್ ವಿಶೇಷ ರೈಲಿನಲ್ಲಿ, ಇಗ್ನಿಟರ್ ಸೆಟ್ ಇರುವ ಪೆಟ್ಟಿಗೆಯೊಂದು ಕೆಳಗೆ ಬಿದ್ದ ನಂತರ ಈ ಸ್ಫೋಟವುಂಟಾಗಿದೆ ...
Read More »ಉಳವಿ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಪ್ಪುಚಿರತೆ. ವಿಡಿಯೋ ವೈರಲ್
cnewstv.in /15.10.2021/ ದಾಂಡೇಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದಾಂಡೇಲಿ : ಕಾಡಿನ ಅರಮನೆ ಎಂದೇ ಪ್ರಸಿದ್ಧವಾಗಿರುವ ಜೋಯಿಡಾ ತಾಲೂಕಿನ ಚಾಪೇಲಿ ರಸ್ತೆಯಲ್ಲಿ ಕಪ್ಪು ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ವಿಡಿಯೋ ವೈರಲ್ ಆಗಿದೆ. ಪೋಟೋಲಿಯಿಂದ ಉಳವಿಗೆ ಹೋಗುವ ರಸ್ತೆಯ ಮಧ್ಯದಲ್ಲಿ ಚಿರತೆ ರಸ್ತೆ ದಾಟುವ ದೃಶ್ಯ ಕಂಡುಬಂದಿದೆ. ತಕ್ಷಣವೇ ಪ್ರವಾಸಿಗರು ತಮ್ಮ ಮೊಬೈಲ್ ನಲ್ಲಿ ಚಿರತೆ ರಸ್ತೆ ದಾಟುವ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದನ್ನು ಓದಿ : https://cnewstv.in/?p=6452 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ದೇಶದಲ್ಲಿ ತಗ್ಗಿದ ಕೊರೊನಾ ಅಬ್ಬರ.ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 14,313 ಗುಣಮುಖರಾದವರ ಸಂಖ್ಯೆ 26,579
cnewstv.in /12.10.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 14,313 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 181 ಜನ ಸಾವನ್ನಪ್ಪಿದಾರೆ. 26,578 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,14,900 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,33,20,057 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 95 ಕೋಟಿ ಡೋಸ್ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 18,132 ಗುಣಮುಖರಾದವರ ಸಂಖ್ಯೆ 21,563
cnewstv.in /11.10.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18,132 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 193 ಜನ ಸಾವನ್ನಪ್ಪಿದಾರೆ. 21,563 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,27,347 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,32,93,478 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 94.70 ಕೋಟಿ ಡೋಸ್ ...
Read More »ಜೈಲಿನಲ್ಲಿದ್ದ 85 ಕೈದಿಗಳಿಗೆ ಎಚ್ಐವಿ ಪಾಸಿಟಿವ್
cnewstv.in /10.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಸ್ಸಾಂ : ಕಾರಾಗೃಹದಲ್ಲಿರುವ 85 ಕೈದಿಗಳಿಗೆ ಹೆಚ್ಐವಿ ಸೋಂಕು ತಗುಲಿರುವ ಘಟನೆ ವರದಿಯಾಗಿದೆ. ನಗಾಂವ್ ನ ಕೇಂದ್ರ ಹಾಗೂ ವಿಶೇಷ ಕಾರಾಗೃಹದಲ್ಲಿ ಈ ಘಟನೆ ನಡೆದಿದೆ. ಕೇಂದ್ರ ಕಾರಾಗೃಹದ 40 ಕೈದಿಗಳು ಹಾಗೂ ವಿಶೇಷ ಕಾರಾಗೃಹದ 45 ಕೈದಿಗಳಿಗೆ ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಎಚ್ಐವಿ ಪಾಸಿಟಿವ್ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ತಿಳಿಸಿದ್ದಾರೆ. ಇದೇ ಜೈಲಿನಲ್ಲಿ ಕಳೆದ ತಿಂಗಳು ಆರೋಗ್ಯ ತಪಾಸಣೆ ಮಾಡಿದಾಗ 88 ಕೈದಿಗಳಿಗೆ ಹೆಚ್ಐವಿ ಪಾಸಿಟಿವ್ ...
Read More »
C News TV Kannada News Online in cnewstv