cnewstv.in /10.10.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18,166 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 214 ಜನ ಸಾವನ್ನಪ್ಪಿದಾರೆ. 23,070 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,30,971 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,32,71,915 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 94.70 ಕೋಟಿ ಡೋಸ್ ...
Read More »ರಾಷ್ಟ್ರೀಯ
ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 19,740 ಗುಣಮುಖರಾದವರ ಸಂಖ್ಯೆ 23,070
cnewstv.in / 09.10.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 19,740 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 206 ಜನ ಸಾವನ್ನಪ್ಪಿದಾರೆ. 23,070 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,36,643 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,32,00,258 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 93.99 ಕೋಟಿ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 24,431 ಗುಣಮುಖರಾದವರ ಸಂಖ್ಯೆ 29,639
Cnewstv.in / 07.10.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 22,431 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 318 ಜನ ಸಾವನ್ನಪ್ಪಿದಾರೆ. 29,639 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,44,198 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,32,00,258 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 92.17 ಕೋಟಿ ...
Read More »2 ತಿಂಗಳಲ್ಲಿ 4ನೇ ಬಾರಿ ಅಡುಗೆ ಅನಿಲ ದರ ಏರಿಕೆ. ಇಂದಿನಿಂದ ನೂತನ ಬೆಲೆ ಜಾರಿ.
Cnewstv.in / 06.10.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ದಿನೇದಿನೇ ಅಡುಗೆ ಅನಿಲ ಹಾಗೂ ಪೆಟ್ರೋಲ್ ದರ ಗಗನಕ್ಕೇರುತ್ತಿದೆ. ಇಂದು ಕೂಡ ಅಡುಗೆ ಅನಿಲ ದರದಲ್ಲಿ 15 ರೂಪಾಯಿ ಏರಿಕೆ ಮಾಡಲಾಗಿದೆ. ಇಂದಿನಿಂದ ದೇಶಾದ್ಯಂತ ನೂತನ ದರ ಜಾರಿಗೆ ಬರಲಿದೆ ಅಕ್ಟೋಬರ್ 1ರಂದು ಪೆಟ್ರೋಲಿಯಂ ಕಂಪನಿಗಳು ವಾಣಿಜ್ಯ ಬಳಕೆಯ ಸಿಲೆಂಡರ್ ಗಳ ದರವನ್ನು 43.50 ರೂಪಾಯಿ ಗಳಷ್ಟು ಹೆಚ್ಚಳ ಮಾಡಿದ್ದರು. ಇದರ ಬೆನ್ನಲ್ಲೇ ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡಾ ಹೆಚ್ಚಳ ಮಾಡಲಾಗಿದೆ. ಸಬ್ಸಿಡಿಯೇತರ ಅಡಿಗೆ ಅನಿಲ ಸಿಲಿಂಡರ್ ...
Read More »ದೇಶದಲ್ಲಿ ತಗ್ಗಿದ ಕೊರೊನಾ, ಇಂದು ಸೋಂಕಿತರ ಸಂಖ್ಯೆ 18,833 ಗುಣಮುಖರಾದವರ ಸಂಖ್ಯೆ 24,770
Cnewstv.in / 06.10.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18,833 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 278 ಜನ ಸಾವನ್ನಪ್ಪಿದಾರೆ. 24,770 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,52,902 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,31,75,656 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 92.17 ...
Read More »67 ವರ್ಷಗಳ ನಂತರ ತನ್ನ ಮಾಲೀಕನ ಕೈಸೇರಿದ ಏರ್ ಇಂಡಿಯಾ
Cnewstv.in / 01.10.2021/ ನವಹೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಸರ್ಕಾರಿ ಒಡೆತನದಲ್ಲಿದ್ದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಖಾಸಗೀಕರಣಗೊಳಿಸಲು ಸರ್ಕಾರ ಬಿಡ್ ನಡೆಸಲಾಯಿತು. ಈ ಬಿಡ್ ಗೆದ್ದು ಮತ್ತೆ ಟಾಟಾ ಸಂಸ್ಥೆ ಏರ್ ಇಂಡಿಯಾವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ ಎಂದು ಯೂಮರ್ಗ ವರದಿ ಮಾಡಿದೆ. ಬಿಡ್ ನಲ್ಲಿ ವಿವಿಧ ಸಂಸ್ಥೆಗಳು ಪಾಲ್ಗೊಂಡಿದ್ದು, ಏರ್ ಇಂಡಿಯಾ ಮೇಲೆ ನಿಯಂತ್ರಣ ಸಾಧಿಸಲು ಟಾಟಾ ಸಂಸ್ಥೆ ಪ್ರಮುಖ ಸ್ಪರ್ಧೆಯಾಗಿತ್ತು.ಅಂತಿಮವಾಗಿ ಟಾಟಾ ಸಂಸ್ಥೆಯು ಅತಿ ದೊಡ್ಡ ಮೊತ್ತ ನೀಡಿ ಏರ್ ಇಂಡಿಯಾವನ್ನು ಖರೀದಿ ಮಾಡಿದೆ. ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 18,870 ಗುಣಮುಖರಾದವರ ಸಂಖ್ಯೆ 28,178
Cnewstv.in / 29.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18,870 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 378 ಜನ ಸಾವನ್ನಪ್ಪಿದಾರೆ. 28,178 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,92,206 ಇದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,37,16,451ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 4,47,751 ಕ್ಕೆ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 18,795 ಗುಣಮುಖರಾದವರ ಸಂಖ್ಯೆ 26,030
Cnewstv.in / 28.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18,795 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 179 ಜನ ಸಾವನ್ನಪ್ಪಿದಾರೆ. 26,030 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,92,206 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,29,58,002 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 87.07 ...
Read More »ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಏರಿಕೆ
Cnewstv.in / 28.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂದು ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಹೆಚ್ಚಳ ಮಾಡಿದೆ. ಸತತ ಮೂರು ವಾರಗಳಿಂದ ಸ್ಥಿರತೆಯಲ್ಲಿದಂತಹ ಪೆಟ್ರೋಲ್ ದರ ಏರಿಕೆ ಮಾಡಲಾಗಿದೆ. ಇಂದು ಲೀಟರ್ ಪೆಟ್ರೋಲ್ ಬೆಲೆಯಲ್ಲಿ 20ರಿಂದ 25 ಪೈಸೆ ಹಾಗೂ ಡೀಸೆಲ್ 75 ಪೈಸೆ ಹೆಚ್ಚಳ ಮಾಡಲಾಗಿದೆ. ಪರಿಷ್ಕೃತ ಪೆಟ್ರೋಲ್ ಹಾಗೂ ಡೀಸೆಲ್ ದರ. ದೆಹಲಿ : 101.39 ಪೆಟ್ರೋಲ್, 89.57 ಡೀಸೆಲ್. ಚೆನ್ನೈ : 99.15 ಪೆಟ್ರೋಲ್, 94.17 ಡೀಸೆಲ್. ...
Read More »ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ : 65 ಗಂಟೆ 20 ಸಭೆ, ವಿಮಾನದಲ್ಲಿ 4 ಮೀಟಿಂಗ್.
Cnewstv.in / 27.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವಹೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 22 ಬುಧವಾರದಂದು ನವದೆಹಲಿಯಿಂದ ಅಮೆರಿಕಕ್ಕೆ ಪ್ರಯಾಣ ಬೆಳೆಸಿದರು. ಅಂದಿನಿಂದ ಸೆಪ್ಟೆಂಬರ್ 25ರಂದು ಭಾರತಕ್ಕೆ ಹಿಂತಿರುಗಿದರು. ಅಲ್ಲಿಯತನಕ ನರೇಂದ್ರ ಮೋದಿ ಅವರು ಒಟ್ಟು 20 ಸಭೆಗಳನ್ನು ಭಾಗವಹಿಸಿದ್ದಾರೆ. ವಿಮಾನ ಪ್ರಯಾಣದ ಸಮಯದಲ್ಲೂ ಸಹ 4 ಸಭೆಗಳನ್ನು ನಡೆಸಿದ್ದಾರೆ. ಸೆಪ್ಟೆಂಬರ್ 22 : ನವದೆಹಲಿಯಿಂದ ಬುಧವಾರ ಅಮೆರಿಕಕ್ಕೆ ವಿಮಾನದಲ್ಲಿ ಪ್ರಯಾಣಿಸುವಾಗ 2 ಸಭೆ ನಡೆಸಿ, ಅಮೆರಿಕದಲ್ಲಿ ಹೋಟೆಲ್ನಲ್ಲಿ 3 ಸಭೆ ನಡೆಸಿದ್ದಾರೆ. ಸೆಪ್ಟೆಂಬರ್ ...
Read More »
C News TV Kannada News Online in cnewstv