Cnewstv.in /27.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 26,041 ಗುಣಮುಖರಾದವರ ಸಂಖ್ಯೆ 29,621. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 26,041 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 276 ಜನ ಸಾವನ್ನಪ್ಪಿದಾರೆ. 29,621 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,99,620 ಇದೆ. ಈ ವರೆಗೆ ದೇಶಾದ್ಯಂತ ...
Read More »ರಾಷ್ಟ್ರೀಯ
“ಡ್ರಿನಿಕ್” ಬ್ಯಾಂಕ್ ಗ್ರಾಹಕರೆ ಎಚ್ಚರ !!
Cnewstv.in / 24.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಸರ್ಕಾರದಿಂದ ಬ್ಯಾಂಕ್ ಗ್ರಾಹಕರಿಗೆ ಎಚ್ಚರಿಕೆಯ ಸಂದೇಶವನ್ನು ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಆ್ಯಂಡ್ರಾಯ್ಡ್ ತಂತ್ರಜ್ಞಾನ ಇರುವ ಮೊಬೈಲ್ ಗಳ ಗ್ರಾಹಕರನ್ನ ಗುರಿಯಾಗಿಸಿಕೊಂಡು, ಆದಾಯ ತೆರಿಗೆ ರೀ ಫಂಡ್ ಮಾಡಿಕೊಡಲಾಗುತ್ತದೆ ಎಂಬ ಆಕರ್ಷಕ ಸಂದೇಶಗಳಿರುವ ಟ್ರೋಜನ್ ಮಾಲ್ ವೇರ್ ದೇಶದ ಬ್ಯಾಂಕುಗಳ ಗ್ರಾಹಕರಿಗೆ ಬರುತ್ತಿದೆ. ಇಂಡಿಯನ್ ಕಂಪ್ಯೂಟರ್ ಎಮರ್ಜನ್ಸಿ ರೆಸ್ಪೊನ್ಸ್ ಟೀಮ್, ಈ ಬಗ್ಗೆ ಎಚ್ಚರಿಕೆ ನೀಡಿದ್ದು ಈಗಾಗಲೇ ಸರ್ಕಾರಿ ಮತ್ತು ಖಾಸಗಿ ಒಡೆತನದ 27 ಬ್ಯಾಂಕುಗಳ ಗ್ರಾಹಕರಿಗೆ ಇಂತಹ ...
Read More »ಭಾರತೀಯ ರಕ್ಷಣಾ ಪಡೆಗಳಲ್ಲಿ ಮಹಿಳಾ ಅಧಿಕಾರಿಗಳಿಗೆ ಅವಕಾಶ
Cnewstv.in / 22.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ: ಭಾರತೀಯ ರಕ್ಷಣಾ ಪಡೆಗಳಲ್ಲಿ ಮಹಿಳೆಯರನ್ನು ನೇಮಿಸಿಕೊಳ್ಳುವ ಐತಿಹಾಸಿಕ ನಿರ್ಧಾರವನ್ನು ಸೇನಾ ಪಡೆಗಳು ಕೈಗೊಂಡಿವೆ ಎಂದು ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಸುಪ್ರೀಂ ಕೋರ್ಟ್ಗೆ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಅನುಸಾರ, ಸೇನೆಯಲ್ಲಿ ಮಹಿಳೆಯರಿಗೆ ಅಧಿಕಾರಿಗಳ ಹುದ್ದೆಗೇರಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲಾ ನಿಯಮಾವಳಿಗಳನ್ನು ಕೂಲಂಕಶವಾಗಿ ರೂಪಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ತಿಳಿಸಿದೆ. 2022 ರ ಮೇ ತಿಂಗಳಲ್ಲಿ ಮಹಿಳೆಯರು ನ್ಯಾಷನಲ್ ಡಿಫೆನ್ಸ್ ...
Read More »ದಿನೇ ದಿನೇ ಇಳಿಕೆಯಾಗುತ್ತಿದೆ ಅಡುಗೆ ಎಣ್ಣೆಯ ಬೆಲೆ.
Cnewstv.in / 21.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ದೈನಂದಿನ ಸಗಟು ಬೆಲೆಗಳಲ್ಲಿ ಖಾದ್ಯ ತೈಲದ ದರ ಕಡಿಮೆಯಾಗಿದೆ. ಪಿಐಬಿ ವರದಿಯ ಪ್ರಕಾರ ಕಳೆದ ಒಂದುವಾರದಿಂದ ಅಡುಗೆ ಎಣ್ಣೆಯ ಬೆಲೆ ಇಳಿಕೆಯಾಗುತ್ತಿದೆ. 10ನೇ ಸಪ್ಟೆಂಬರ್ 2021 ರಂದು ಕೇಂದ್ರ ಸರ್ಕಾರವು ಖಾದ್ಯತೈಲ ಬೆಳೆಗಳನ್ನು ಇಳಿಕೆ ಮಾಡುವ ಸಲುವಾಗಿ ಪ್ರಮಾಣಿತ ಸುಂಕದ ದರವನ್ನು ಮತ್ತಷ್ಟು ಕಡಿಮೆ ಮಾಡಿದೆ. ಕಚ್ಚಾ ಪಾಮ್ ಎಣ್ಣೆ, ಸೋಯಾಬಿನ್ ಎಣ್ಣೆಯ ಮೇಲೆ ಶೇ. 2.5 ರಷ್ಟು ಸುಂಕ ಕಡಿಮೆ ಮಾಡಿದೆ. ಸಂಸ್ಕರಿತ ಸೂರ್ಯಕಾಂತಿ ಎಣ್ಣೆಯ ...
Read More »ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆ,- ಹಂತಕರು ಸಿಕ್ಕಿಹಾಕಿಕೊಂಡಿದ್ದು ಹೇಗೆ ಗೊತ್ತಾ ??
Cnewstv.in / 21.09.2021/ ಬಿಹಾರ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿಹಾರ : ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಗಂಡನನ್ನ ಹತ್ಯೆ ಮಾಡಿದ ಘಟನೆ ಬಿಹಾರದ ಸಿಕಂದೂರ್ ಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಧಾ ಹಾಗೂ ಆಕೆಯ ಪ್ರಿಯಕರ ಸುಭಾಶ್ ಸೇರಿ ತನ್ನ ಗಂಡ ರಾಕೇಶನನ್ನು ಕೊಲೆ ಮಾಡಿ, ಆತನ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ರಾಸಾಯನಿಕ ಬಳಸಿ ಅದನ್ನು ವಿಲೇವಾರಿ ಮಾಡುವ ಸಮಯದಲ್ಲಿ ರಾಸಾಯನಿಕ ಸ್ಪೋಟಗೊಂಡು ಘಟನೆ ಬೆಳಕಿಗೆ ಬಂದಿದೆ. ರಾಕೇಶ್ ಅನಧಿಕೃತ ಮದ್ಯ ಮಾರಾಟ ಮಾಡುತ್ತಿದ್ದ, ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 26,115. ಗುಣಮುಖರಾದವರ ಸಂಖ್ಯೆ 34,469
Cnewstv.in / 21.09.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 26,115 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 252 ಜನ ಸಾವನ್ನಪ್ಪಿದಾರೆ. 34,469 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,09,575 ಇದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣ ಶೇ. 97.68 ರಷ್ಟಿದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,27,49,574 ...
Read More »2,100 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ.
Cnewstv.in / 21.09.2021/ ಅಹಮದಾಬಾದ್/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಹಮದಾಬಾದ್ : ಗುಜರಾತ್ ಮುಂದ್ರಾ ಬಂದರಿನಲ್ಲಿ ಸುಮಾರು 2,100 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಎರಡು ಬೋಟಿನಲ್ಲಿ ಸುಮಾರು 3,000 ಕೆ.ಜಿ ಹೆರಾಯಿನ್ ನನ್ನು ಸಾಗಿಸಲಾಗುತ್ತಿತ್ತು. 1ಕೆಜಿ ಹೆರಾಯಿನ್ ಮೌಲ್ಯ 7 ಕೋಟಿ ರೂಪಾಯಿಗಳು. ಆಫ್ಘಾನಿಸ್ತಾನದಿಂದ ನಿರೋಟಿಗೆ ಈ ಡ್ರಗ್ಸ್ ಸಾಗಿಸಲಾಗುತ್ತಿತ್ತು ಎಂದು ಅಂದಾಜಿಸಲಾಗಿದೆ. ಭಾರಿ ಪ್ರಮಾಣದಲ್ಲಿ ಡ್ರಗ್ಸ್ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ಅಹಮದಾಬಾದ್, ಚೆನ್ನೈ, ದೆಹಲಿ, ಗುಜರಾತ್ ಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನು ಓದಿ : https://cnewstv.in/?p=6130 ...
Read More »ಮಾರಾಟಕ್ಕಿದೆ ಕೊಹ್ಲಿಯ ಐಷಾರಾಮಿ ಕಾರು.
Cnewstv.in / 21.09.2021/ ಕೊಚ್ಚಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೊಚ್ಚಿ : ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಐಶಾರಾಮಿ ಕಾರು ಮಾರಾಟಕ್ಕಿದೆ. ವಿರಾಟ್ ಕೊಹ್ಲಿ ಅವರ ಸಂಗ್ರಹದಲ್ಲಿದ್ದ ಐಷಾರಾಮಿ ಕಾರುಗಳಲ್ಲಿ ಒಂದಾಗಿದ್ದ ಲ್ಯಾಂಬೋರ್ಗಿನಿ ಕಾರನ್ನು ಮಾರಾಟ ಮಾಡುತ್ತಿದ್ದಾರೆ. 2015ರಲ್ಲಿ ಈ ಕಾರನ್ನು ಖರೀದಿಸಿದ್ದು, ಇದು ಪುದುಚೇರಿಯ ನೊಂದಣಿಯನ್ನು ಹೊಂದಿದೆ. ಸದ್ಯ ಈ ಕಾರನ್ನು ಕೊಲ್ಕತ್ತಾ ಕಾರು ಸಂಗ್ರಹಾಲಯದಿಂದ ಕೊಚ್ಚಿ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಸಂಸ್ಥೆ ಖರೀದಿಸಿದ್ದು, ಇದಕ್ಕೆ 1.35 ಕೋಟಿ ರೂಪಾಯಿ ಬೆಲೆ ನಿಗದಿಪಡಿಸಲಾಗಿದೆ. ...
Read More »ನೂತನ ಸಿಎಂ ವಿರುದ್ದ ಮೀಟೂ ಆರೋಪ.
Cnewstv.in / 20.09.2021/ ಪಂಜಾಬ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಂಡಿಗಡ್ : ಚಮ್ ಕೌರ್ ಸಾಹಿಬ್ ಕ್ಷೇತ್ರದ ಶಾಸಕ, ದಲಿತ ಸಮುದಾಯದ ನಾಯಕ ಚರಣ್ ಜಿತ್ ಸಿಂಗ್. ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಪಂಜಾಬ್ನ ಮೊದಲ ದಲಿತ ಮುಖ್ಯ ಮಂತ್ರಿ ಎಂಬ ಹೆಗ್ಗಳಿಕೆ ಕೂಡ ಇವರಿಗೆ ಸಲ್ಲುತ್ತದೆ. ಚರಣ್ ಜಿತ್ ಸಿಂಗ್ ಮೂರು ವರ್ಷದಿಂದ ಮೀಟೂ ಪ್ರಕರಣ ಎದುರಿಸುತ್ತಿದ್ದಾರೆ ಅವರು 2018ರಲ್ಲಿ ಮಹಿಳಾ ಐಎಎಸ್ ಅಧಿಕಾರಿಗೆ ಸಂದೇಶ ಕಳುಹಿಸಿದ್ದರು. ಪಂಜಾಬ್ ಮಹಿಳಾ ಆಯೋಗವು ನೋಟೀಸು ಕಳುಹಿಸಿದೆ ಎಂದು ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 30,773
Cnewstv.in / 19.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 30,773 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 309 ಜನ ಸಾವನ್ನಪ್ಪಿದಾರೆ. 38,945 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,32,158 ಇದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣ ಶೇ. 97.68 ರಷ್ಟಿದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ...
Read More »
C News TV Kannada News Online in cnewstv