Breaking News

ರಾಷ್ಟ್ರೀಯ

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 35,662

Cnewstv.in / 18.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 35,662 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 281 ಜನ ಸಾವನ್ನಪ್ಪಿದಾರೆ. 33,789 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,40,639 ಇದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,34,17,390 ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ ...

Read More »

45ನೇ GST ಮಂಡಳಿ ಸಭೆ : ಕೆಲವು ಔಷಧಗಳ GST ಇಳಿಕೆ

Cnewstv.in / 18.09.2021 / ಲಕ್ನೋ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಲಕ್ನೋ : GST ಮಂಡಳಿಯ 45ನೇ ಸಭೆಯನ್ನು ಶುಕ್ರವಾರ ಲಕ್ನೋ ನಲ್ಲಿ ನಡೆಸಲಾಯಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಎಲ್ಲ ರಾಜ್ಯಗಳ ಸಚಿವರು ಪಾಲ್ಗೊಂಡಿದ್ದರು. ಜೀವ ಉಳಿಸುವ ಕೆಲವು ಔಷಧಿಗಳ ಮೇಲೆ GST ಕಡಿತಗೊಳಿಸಲಾಗಿದೆ. ಕೆಲವು ಔಷಧಿಗಳ ಮೇಲಿನ GST ಇಳಿಕೆ ಕೂಡ ಮಂಡಳಿ ಸಭೆಯ ಪ್ರಮುಖ ನಿರ್ಧಾರವಾಗಿದೆ. ಕೊರೊನಾ ಸಂಬಂಧಿಸಿದ ಔಷಧಗಳಿಗೆ GST ಡಿಸೆಂಬರ್ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಕ್ಯಾನ್ಸರ್ ಔಷಧಿಗಳ ಮೇಲಿನ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು.

Cnewstv.in / 17.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 34,403 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ವಾರದ ಪಾಸಿಟಿವಿಟಿ ದರ ಶೇ. 97.65 ರಷ್ಷಿದೆ. 37,950 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,39,056 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,25,98,424 ಕ್ಕೆ ಏರಿಕೆಯಾಗಿದೆ. ...

Read More »

ರಾಷ್ಟ್ರೀಯ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Cnewstv.in / 16.09.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೇಂದ್ರ ಸರ್ಕಾರವು ಧೈರ್ಯ ಮತ್ತು ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಮತ್ತು ಬಾಲಕಿಯರಿಗೆ ರಾಷ್ಟ್ರ ಮಟ್ಟದ ಶೌರ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. 2020ರ ಜುಲೈಯಿಂದ 2021ರ ಸೆಪ್ಟಂಬರ್ ಅವಧಿಯಲ್ಲಿ ಧೈರ್ಯ ಮತ್ತು ಸಾಹಸ ಮಾಡಿದ ಮಕ್ಕಳು ಪ್ರಶಸ್ತಿಗಾಗಿ ನಿಗಧಿಪಡಿಸಿರುವ ಅರ್ಜಿ ನಮೂನೆಗಳನ್ನು ನಗರದ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಛೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದಿ:15/10/2021 ರೊಳಗೆ “The General ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 27,176

Cnewstv.in / 16.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 30,570 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 431 ಜನರು ಸಾವನ್ನಪ್ಪಿದ್ದಾರೆ. 38,303 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,42,923 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,25,60,474 ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 27,176

Cnewstv.in / 15.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 27,176 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 284 ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,51,087 ಇದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ಶೇ. 97.62 ರಲ್ಲಿದೆ. ಕೇರಳ ರಾಜ್ಯದಲ್ಲಿ ಗರಿಷ್ಠ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.‌ ಇಂದು ಕೊರೊನಾದಿಂದ 284 ಮಂದಿ ಮೃತಪಟ್ಟಿದ್ದಾರೆ. ಅತಿ ...

Read More »

ನದಿಗೆ ಉರುಳಿದ ಗೋಧಿ ತುಂಬಿದ ಗೂಡ್ಸ್ ರೈಲು

Cnewstv.in / 14.09.2021/ ಒರಿಸ್ಸಾ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಒರಿಸ್ಸಾ : ಗೋಧಿ ತುಂಬಿದ ಗೂಡ್ಸ್ ರೈಲು ಹಳಿ ತಪ್ಪಿ ನದಿಗೆ ಉರುಳಿ ಬಿದ್ದಿರುವ ಘಟನೆ ಒಡಿಸ್ಸಾದಲ್ಲಿ ನಡೆದಿದೆ. ಇಂದು ಬೆಳಗ್ಗೆ ಗೋಧಿಯನ್ನು ಹೊತ್ತೊಯ್ಯುತ್ತಿದ್ದ ರೈಲು ಹಳಿ ತಪ್ಪಿ ನದಿಗೆ ಬಿದ್ದಿದೆ. ಫಿರೋಜಪುರದಿಂದ ಖುದಾಗೆ ಹೋಗುತ್ತಿದ್ದ ರೈಲು ನದಿರಾ ನದಿಯ ಸಮೀಪದಲ್ಲಿ ಹಳಿತಪ್ಪಿದೆ. ರೈಲಿನ ಎಂಜಿನ್ ಟ್ರ್ಯಾಕ್ ಮೇಲೆ ಇರುವುದರಿಂದ ರೈಲು ಚಾಲಕ ಮತ್ತು ಇತರ ಸಿಬ್ಬಂದಿಗಳಿಗೆ ಯಾವುದೇ ರೀತಿಯಾದಂತಹ ಪ್ರಾಣಾಪಾಯವಾಗಿಲ್ಲ. ರೈಲಿನ ಆರು ಬೋಗಿಗಳು ನೀರಿಗೆ ಬಿದ್ದ ಪರಿಣಾಮ ಅದರಲ್ಲಿದ್ದ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 25,404. ಸತತ 3 ದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ 30,000 ಕ್ಕಿಂತ ಕಡಿಮೆ ಅಗಿದೆ.

Cnewstv.in / 14.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 25,404 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 399 ಜನರು ಸಾವನ್ನಪ್ಪಿದ್ದಾರೆ. 37,687 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,62,207 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,24,84,159ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ಶೇ. ...

Read More »

ಗಜರಾಜನಿಗೆ ಐಡಿ ಕಾರ್ಡ್, ಬಯೋಮೆಟ್ರಿಕ್ !!!

Cnewstv.in / 14.09.2021/ ಶ್ರೀಲಂಕಾ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶ್ರೀಲಂಕಾ : ಆನೆಗಳನ್ನು ಕಾಪಾಡುವ ಸಲುವಾಗಿ ಶ್ರೀಲಂಕಾ ಸರ್ಕಾರ ಈ ರೀತಿಯಾದಂತಹ ವಿಶೇಷವಾದ ಕಾನೂನನ್ನು ಜಾರಿಗೆ ತಂದಿದೆ. ಶ್ರೀಲಂಕಾದಲ್ಲಿ ಆನೆಗಳನ್ನು ಶ್ರೀಮಂತರು ಸಾಕುತ್ತಾರೆ. ಬೌದ್ಧ ಬಿಕ್ಷು ಗಳಿಗೆ ಆನೆಗಳು ಮಹತ್ವಾಕಾಂಕ್ಷೆಯೆಂತೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವರು ಆನೆಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ, ಸರಿಯಾಗಿ ಊಟ ಕೂಡ ಹಾಕುತ್ತಿರಲಿಲ್ಲ. ಹಾಗಾಗಿ ಶ್ರೀಲಂಕಾ ಸರ್ಕಾರ ಈ ರೀತಿಯಾದಂತಹ ಹೊಸ ಕಾನೂನು ಜಾರಿಗೆ ತಂದಿದೆ. ಈ ನಿಯಮಗಳನ್ನು ಆನೆ ಸಾಕುತ್ತಿರುವವರು ಕಡ್ಡಾಯವಾಗಿ ಪಾಲಿಸಬೇಕಿದೆ. ಹೊಸ ಕಾನೂನಿನ ...

Read More »

#DoNotTouchMyClothes #AfghanistanCulture ತಾಲಿಬಾನ್ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ ಮಹಿಳೆಯರು. ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಅಭಿಯಾನ

Cnewstv.in / 13.09.2021/ ತಾಲಿಬಾನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 #DoNotTouchMyClothes #AfghanistanCulture ತಾಲಿಬಾನ್ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ ಮಹಿಳೆಯರು. ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಅಭಿಯಾನ. ತಾಲಿಬಾನ್ : ತಾಲಿಬಾನ್ ಆಫ್ಘಾನಿಸ್ತಾನದ ಮಹಿಳೆಯರು ಇಡೀ ದೇಹ ಮತ್ತು ಮುಖ ಮುಚ್ಚಿಕೊಳ್ಳುವ ಬುರ್ಖಾ ಧರಿಸಬೇಕು ಎಂದು ತಾಕಿತ್ತು ಹೊರಡಿಸಿತ್ತು. ಈ ಅದೇಶದ ವಿರುದ್ದ ಆಫ್ಘಾನಿಸ್ತಾನ ಮತ್ತು ವಿದೇಶದಲ್ಲಿರುವ ಮಹಿಳೆಯರು #DoNotTouchMyClothes #AfghanistanCulture ಎಂಬ ಹ್ಯಾಸ್ ಟ್ಯಾಗ್ ಮೂಲಕ ಆನ್ಲೈನ್ ಅಭಿಯಾನ ಆರಂಭಿಸಿದ್ದಾರೆ. ನೂರಾರು ಮಹಿಳೆಯರು ಸಾಂಪ್ರದಾಯಿಕ ಉಡುಗೆ ತೊಟ್ಟು ಅದರ ಫೋಟೋಗಳನ್ನು ...

Read More »