Cnewstv.in / 04.09.2021/ ಟೋಕಿಯೊ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇತಿಹಾಸದಲ್ಲೇ ಮೊದಲ ಬಾರಿ ಪದಕ ಗೆದ್ದ ಭಾರತ ಟೋಕಿಯೊ : ಪ್ಯಾರಾಲಿಂಪಿಕ್ಸ್ ಅರ್ಚರಿಯಲ್ಲಿ ಭಾರತ ಹರ್ವಿಂದರ್ ಸಿಂಗ್ 13ನೇ ಪದಕ ಗೆದ್ದಿದ್ದಾರೆ. ಶೂಟ್ ಆಫ್ ಕಂಚಿನ ಪದಕದ ಪಂದ್ಯದಲ್ಲಿ 6 -5 ರಿಂದ ಕೊರಿಯಾದ ಆಟಗಾರನನ್ನು ಸೋಲಿಸಿದರು. 5 ಆಟಗಳ ನಂತರ ಇಬ್ಬರೂ ಆಟಗಾರರು 5 -5 ರಿಂದ ಸಮಬಲ ಸಾಧಿಸಿದರು. ನಂತರ ಹರ್ವಿಂದರ್ ಸಿಂಗ್ 10 ಅಂಕ ಗಳಿಸಿ ಪದಕ ಗೆದ್ದರು. ಪ್ಯಾರಾಲಿಂಪಿಕ್ಸ್ ಅರ್ಚರಿ ಇತಿಹಾಸದಲ್ಲಿಯೇ ಭಾರತ ಮೊದಲ ...
Read More »ರಾಷ್ಟ್ರೀಯ
ಅಡುಗೆ ಎಣ್ಣೆಯ ಬೆಲೆ ಇಳಿಕೆ
Cnewstv.in / 04.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಈ ವರ್ಷದ ಅಂತ್ಯದಲ್ಲಿ ಖಾದ್ಯ ತೈಲಗಳ ಬೆಲೆ ಇಳಿಕೆಯಾಗಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸುಧಾಂಶು ಪಾಂಡೆಯವರು ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಬೆಲೆಗಳು ಏಕಾಏಕಿ ಇಳಿಮುಖವಾಗುವುದಿಲ್ಲ ಹಂತಹಂತವಾಗಿ ಇಳಿಕೆಯಾಗುತ್ತದೆ. ಕಳೆದ ಒಂದು ವರ್ಷದಿಂದ ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆಯಾಗಿರುವುದರಿಂದ ದೇಶಿಯ ಮಾರುಕಟ್ಟೆಯಲ್ಲಿ ಸಹ ಖಾದ್ಯ ತೈಲದ ಬೆಲೆ ಶೇ. 64 ರಷ್ಟು ಹೆಚ್ಚಾಗಿದೆ. ಪ್ರಸ್ತುತ ಮಾನ್ಸೂನ್ ನಲ್ಲಿ ಬೆಳೆಯುವ ಎಣ್ಣೆ ಕಾಳುಗಳು ಈ ವರ್ಷದ ಅಂತ್ಯದ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 45 ಸಾವಿರಕ್ಕೂ ಅಧಿಕ.
Cnewstv.in / 03.09/2021 /ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 45,352 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 366 ಜನರು ಸಾವನ್ನಪ್ಪಿದ್ದಾರೆ. 34,791 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಾದ್ಯಂತ 67.09 ಕೋಟಿ ಲಸಿಕಾ ಡೋಸ್ ಗಳನ್ನು ನೀಡಲಾಗಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,99,778 ಇದೆ. ಇಂದಿನ ಪಾಸಿಟಿವಿಟಿ ದರ 2.66 ಇದ್ದು, ...
Read More »ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು : ಅಲಹಾಬಾದ್ ಹೈಕೋರ್ಟ್. Allahabad High Court : The cow must be declared a national animal:
Cnewstv.in / 02.09/2021 /ಉತ್ತರ ಪ್ರದೇಶ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಉತ್ತರ ಪ್ರದೇಶ : ಗೋವಧೆ ನಿಯಂತ್ರಣ ಕಾಯಿದೆ ಅಡಿ ಬಂಧಿತನಾಗಿರುವ ಆರೋಪಿ ಜಾವೇದ್ಗೆ ಅಲಾಹಾಬಾದ್ ಹೈಕೋರ್ಟ್ ಬುಧವಾರ ಜಾಮೀನು ನಿರಾಕರಿಸಿದೆ. ಗೋವು ಭಾರತದ ಸಂಸ್ಕೃತಿಯ ಭಾಗವಾಗಿದೆ. ಅದನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಹೇಳಿದೆ. ಗೋವಿಗೆ ಮೂಲಭೂತ ಹಕ್ಕು ಕಲ್ಪಿಸುವ ಸಂಬಂಧ ಕೇಂದ್ರ ಸರ್ಕಾರವು ಸಂಸತ್ನಲ್ಲಿ ಮಸೂದೆ ಮಂಡಿಸಬೇಕು ಎಂದಿರುವ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ನೇತೃತ್ವದ ಏಕಸದಸ್ಯ ಪೀಠವು, ಗೋವಿಗೆ ಸಮಸ್ಯೆ ಉಂಟು ಮಾಡುವವರಿಗೆ ಶಿಕ್ಷೆ ವಿಧಿಸುವ ...
Read More »ಪಾನಿಪುರಿ ವಿಚಾರದಲ್ಲಿ ಪತಿ ಪತ್ನಿಯ ನಡುವೆ ಜಗಳ, ಪತ್ನಿ ಆತ್ಮಹತ್ಯೆ
Cnewstv.in / 01.09/2021 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಬೈ : ಪತಿ ಪತ್ನಿಯ ನಡುವೆ ಪಾನಿಪುರಿ ವಿಚಾರವಾಗಿ ಜಗಳವಾಗಿ, ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಬೈನ ಪುಣೆಯಲ್ಲಿ ನಡೆದಿದೆ. 23 ವರ್ಷದ ಪ್ರತಿಕ್ಷಾ ಸರವಾಡೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2019ರಲ್ಲಿ ಪ್ರತಿಕ್ಷಾ ಮತ್ತು ಗಹಿನಿನಾಥ್ ಮದುವೆಯಾಗಿದ್ದರು. ಶುಕ್ರವಾರ ಪ್ರತಿಕ್ಷಾಗೆ ತಿಳಿಸದಂತೆ ಪತಿ ಗಹಿನಿನಾಥ್ ಪಾನಿಪುರಿ ಪಾರ್ಸಲ್ ಮನೆಗೆ ತಂದಿದ್ದರು. ಮನೆಯಲ್ಲಿ ಅಡುಗೆ ಮಾಡಿದರು ಕೂಡ ಗಂಡ ತನಗೆ ಒಂದು ಮಾತು ಕೇಳದೆ ಪಾನಿಪುರಿ ತಂದಿದ್ದಕ್ಕೆ ಪ್ರತಿಕ್ಷಾ ಕೋಪಗೊಂಡು ...
Read More »ಮತ್ತೆ ಅಡುಗೆ ಅನಿಲ ಬೆಲೆ ಏರಿಕೆ. LPG cylinder prices rise again.
Cnewstv.in / 01.09/2021 / ದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೆಹಲಿ : ಕೊರೊನಾ ದಿಂದಾಗಿ ಆರ್ಥಿಕವಾಗಿ ತೊಂದರೆಪಡುತ್ತಿರುವ ಜನ ಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಬಿಸಿ ತಗುಲಿದೆ. ಅಡುಗೆ ಅನಿಲ ಬೆಲೆ ಮತ್ತೆ ಏರಿಕೆಯಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಅಡುಗೆ ಅನಿಲ ಬೆಲೆ ಏರಿಕೆ ಯಾಗಿದ್ದು ಇದೀಗ ಮತ್ತೆ ಏರಿಕೆಯಾಗಿದೆ. ಕೇವಲ ಹದಿನೈದು ದಿನಗಳ ಅಂತರದಲ್ಲಿ 50 ರೂ ಹೆಚ್ಚಳವಾಗಿದೆ. ತೈಲ ಮಾರುಕಟ್ಟೆ ಕಂಪೆನಿಗಳು ಮತ್ತು ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ. 14.2 ಕೆಜಿ ಸಬ್ಸಿಡಿ ...
Read More »ಭಾರತದ ಜಿಡಿಪಿ ಯಲ್ಲಿ ದಾಖಲೆಯ ಜಿಗಿತ
Cnewstv.in / 01.09/2021 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಬೈ : ಕೇಂದ್ರ ಸರ್ಕಾರದ ರಾಷ್ಟ್ರೀಯ ಸಾಂಖೀಕ ಸಂಸ್ಥೆ ಬಿಡುಗಡೆ ಮಾಡಿರುವ ಮಾಹಿತಿ ಆಧಾರದ ಪ್ರಕಾರ, ವಿತ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ ಒಟ್ಟು ದೇಶೀಯ ಉತ್ಪಾದನೆ ದಾಖಲೆಯ ಶೇಕಡ 20.1 ಕ್ಕೆ ಜಿಗಿದಿದೆ. ಕೊರೊನಾ ಹೊಡೆತಕ್ಕೆ ತತ್ತರಿಸಿದ ಭಾರತ ದೇಶದ ಅರ್ಥವ್ಯವಸ್ಥೆಯಲ್ಲಿ ಇದೀಗ ಚೇತರಿಕೆ ಕಾಣಿಸುತ್ತಿದೆ. ಮುಂಬೈ ಶೇರು ಪೇಟೆಯಲ್ಲಿ ಸಂವೇದಿ ಸೂಚ್ಯಂಕ 56 ಸಾವಿರಕ್ಕೆ ಏರಿಕೆ ಆಗಿದೆ. ಇನ್ನೂ ಅಮೇರಿಕಾದ ಡಾಲರ್ ಎದುರು ಭಾರತದ ರೂಪಾಯಿ 20 ...
Read More »ಮಹಾ ಮಳೆಯಿಂದಾಗಿ ಮತ್ತೆ ನಗರ ರಸ್ತೆ ಸಂಪರ್ಕ ಕಡಿತ
Cnewstv.in / 30.08.2021 / ಚಿತ್ತಾಪುರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಿತ್ತಾಪುರ : ಚಿತ್ತಾಪುರ ತಾಲೂಕಿನ ಬಳವಡಗಿ ಮತ್ತು ಕೊಂಚೂರು ಗ್ರಾಮಗಳಲ್ಲಿ ಮಳೆಯಿಂದಾಗಿ ಮತ್ತೆ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಕೊಂಚೂರು ಮತ್ತು ಬಳವಡಗಿ ಗ್ರಾಮಗಳಲ್ಲಿ ನಿರಂತರವಾಗಿ ಮಳೆ ಬಂದರೆ ಸೇತುವೆಗಳು ಸಂಪೂರ್ಣವಾಗಿ ಮುಳುಗಡೆಯಾಗುತ್ತದೆ. ಹಳ್ಳ ಉಕ್ಕಿದಾಗ ಬಳವಡಗಿ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಕುಂಚೂರು ಗ್ರಾಮ ಹಳ್ಳದಿಂದ ಎತ್ತರದಲ್ಲಿರುವುದರಿಂದ ಸ್ವಲ್ಪಮಟ್ಟಿಗೆ ಸುರಕ್ಷಿತವಾಗಿದೆ. ನಿರಂತರವಾಗಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವುದರಿಂದ ಎರಡು ಗ್ರಾಮಗಳ ಸೇತುವೆಗಳು ಮುಳುಗಡೆಯಾಗಿದೆ. ವಾಡಿ ನಗರಕ್ಕೆ ರಸ್ತೆ ...
Read More »ಕೇರಳ : ಮತ್ತೆ ಸಂಡೆ ಲಾಕ್ ಡೌನ್, ನೈಟ್ ಕರ್ಫ್ಯೂ
Cnewstv.in / 29.08.2021/ ಕೇರಳ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೇರಳದಲ್ಲಿ ಓಣಂ ಹಬ್ಬದ ನಂತರ ಕೊರೊನಾ ಸೋಂಕಿನ ಪ್ರಕರಣದಲ್ಲಿ ಹೆಚ್ಚಳವಾಗುತ್ತಿದೆ. ಓಣಂ ಹಬ್ಬದ ನಂತರ ಸತತ ನಾಲ್ಕು ದಿನಗಳು ಕೂಡ ಕೇರಳ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 30 ಸಾವಿರಾ ದಾಟುತ್ತಿದ್ದು, ಸಾವನ್ನಪ್ಪುತ್ತಿರುವವರ ಸಂಖ್ಯೆಯು ಸಹ ಅಧಿಕವಾಗುತ್ತಿದೆ. ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇರಳ ಸರ್ಕಾರ ಪ್ರತಿ ಭಾನುವಾರ ಲಾಕ್ ಡೌನ್ ಹಾಗೂ ಸೋಮವಾರದಿಂದ ಪ್ರತಿದಿನ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕಫ್ಯೂ ಜಾರಿಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ. ...
Read More »ಡ್ರೋಣ್ಗಳಗೆ ಈ ಹೊಸ ನಿಯಮಗಳು ಅನ್ವಯ
Cnewstv.in / 27.08.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ದೇಶದಲ್ಲಿ ಡ್ರೋಣ್ ಉದ್ಯಮಕ್ಕೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ಈ ಕ್ಷೇತ್ರದ ಬೆಳವಣಿಗೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ಡ್ರೋನ್ ನಿಯಮಗಳಲ್ಲಿ ಸಾಕಷ್ಟು ಸರಳೀಕರಣ ಮಾಡಲಾಗಿದೆ. 2021ರನ್ನು ಕೇಂದ್ರ ಸರ್ಕಾರದ ನಾಗರೀಕ ವಿಮಾನಯಾನ ಸಚಿವಾಲಯ ಪರಿಷ್ಕರಣೆ ಮಾಡಿ ಹೊಸ ನಿಯಮಗಳನ್ನು ರೂಪಿಸಿದೆ. ಡ್ರೋಣ್ ನಿಯಮಾವಳಿಗಳು ಈ ವರ್ಷದ ಮಾ.12ರಿಂದ ಜಾರಿಗೆ ಬಂದಿವೆ. ಡ್ರೋಣ್ಗಳ ಗಾತ್ರದ ಮೇಲೆ ಶುಲ್ಕವನ್ನು ನಿಗದಿ ಮಾಡಲಾಗಿದೆ. ಹೊಸ ನಿಯಮಗಳು : ...
Read More »
C News TV Kannada News Online in cnewstv