Cnewstv.in / 19.08.2021 / New Delhi / Contact for News and Information 9916660399 ನವದೆಹಲಿ : ಉತ್ಪಾದಕರು ತಮ್ಮ ಆದ್ಯತೆಯಾಗಿ ಬಯಸುವ ದೇಶಗಳ ಪೈಕಿ ಭಾರತ ವಿಶ್ವದಲ್ಲೇ ಎರಡನೇ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಭಾರತ ಅಮೆರಿಕವನ್ನು ಹಿಂದಿಕ್ಕಿದ. ಉತ್ಪಾದಕರ ಪ್ರಕಾರ ಗುಣಮಟ್ಟ, ಖರ್ಚು, ಸ್ಪರ್ಧಾತ್ಮಕತೆ ಗಳನ್ನು ಪರಿಶೀಲಿಸಿದರೆ ಭಾರತ ಉತ್ಪಾದಕರಿಗೆ ಪ್ರಿಯ ವೆನಿಸಿಕೊಂಡಿದೆ ಎಂದು ರಿಯಲ್ ಎಸ್ಟೇಟ್ ಸಲಹಾ ಸಂಸ್ಥೆ ಕಶ್ ಮನ್ ಆ್ಯಂಡ್ ವೇಕ್ ಫೀಲ್ಡ್ ಈ ವರ್ಷದ ಜಾಗತಿಕ ಉತ್ಪಾದಕರ ಸವಾಲುಗಳ ಸೂಚ್ಯಂಕವನ್ನಾಧರಿಸಿ ಮಾಹಿತಿಯನ್ನು ನೀಡಿದೆ. ...
Read More »ರಾಷ್ಟ್ರೀಯ
ಕೇಂದ್ರ ಸಚಿವ ನಾರಾಯಣ ರಾಣೆಗೆ ಷರತ್ತುಬದ್ಧ ಜಾಮೀನು.
Cnewstv.in / 25.08.2021 / ಮಹಾರಾಷ್ಟ್ರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ಅವರ ಕೆನ್ನೆಗೆ ಬಾರಿಸುತ್ತಿದೆ ಎಂದು ಕೇಂದ್ರ ಸಚಿವ ನಾರಾಯಣ ರಾಣೆಯವರ ಬಹಿರಂಗವಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನಾರಾಯಣ ರಾಣೆಯವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ರಾತ್ರಿ ನಾರಾಯಣ ರಾಣೆಯವರನ್ನು ಮಹದ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.15,000 ರೂಪಾಯಿಗಳ ಜಾಮೀನು ಬಾಂಡ್ ಹಾಗೂ ಆಗಸ್ಟ್ 30 ಮತ್ತು ಸೆಪ್ಟೆಂಬರ್ 6ರಂದು ರಾಯಗಡ್ ನಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂಬ ಷರತ್ತಿನಿನ ಮೇರೆಗೆ ರಾತ್ರಿ 11:30 ಕ್ಕೆ ...
Read More »ಹಸಿವುಮುಕ್ತ ದೇಶವನ್ನಾಗಿ ಮಾಡುವಲ್ಲಿ ಪಂಚಾಯತ್ರಾಜ್ ವ್ಯವಸ್ಥೆಯ ಪಾತ್ರ.
Cnewstv.in / 23.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯದ ವತಿಯಿಂದ ಇಂದು ಕೃಷಿ ಭವನ, ನವದೆಹಲಿಯಿಂದ ಏರ್ಪಡಿಸಲಾಗಿದ್ದ ‘ ಲೋಕಲೈಸೇಷನ್ ಆಫ್ ಸಸ್ಟೈನಬಲ್ ಡೆವೆಲಪ್ಮೆಂಟ್ ಗೋಲ್ಸ್-ರೋಲ್ ಆಫ್ ಪಂಚಾಯತ್ಸ್ ಇನ್ ಬ್ರಿಂಗಿಂಗ್ ಝೀರೋ ಹಂಗರ್’ ವಿಷಯ ಕುರಿತು ರಾಷ್ಟ್ರೀಯ ವೆಬಿನಾರ್ನ್ನು ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದ ಗಿರಿರಾಜ್ ಸಿಂಹ ಉದ್ಘಾಟಿಸಿದರು. ರಾಜ್ಯದ ಗ್ರಾಮೀಣಾಭಿವೃದ್ದಿ ಸಚಿವರಾದ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಶಾಸಕರಾದ ರುದ್ರೇಗೌಡ, ಜಿ.ಪಂ.ಸಿಇಓ ಎಂ.ಎಲ್.ವೈಶಾಲಿ, ಇತರೆ ...
Read More »ಪ್ರಪಂಚದಲ್ಲಿ ಮಾನವೀಯತೆ ಇಲ್ಲವೇನೋ ಎನ್ನುವಂತಿದೆ.
Cnewstv.in / 21.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸ್ವತಂತ್ರದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ಆಯೋಜನೆ ಮಾಡಲಾಗಿದ್ದ ಸೈಕಲ್ ಜಾಥಾದಲ್ಲಿ ಮಾತನಾಡಿದ ಕೆಎಸ್ ಈಶ್ವರಪ್ಪನವರು “ಭಾರತ ಅತ್ಯಂತ ಸುರಕ್ಷಿತ ರಾಷ್ಟ್ರ. ಅಫ್ಘಾನಿಸ್ತಾನದಲ್ಲಿ ಹೆಣ್ಣುಮಕ್ಕಳನ್ನು ಎತ್ತಿಕೊಂಡು ಅತ್ಯಾಚಾರ ದಬ್ಬಾಳಿಕೆ ನಡೆಯುತ್ತಿದೆ. ಇದನ್ನು ನೋಡಿದಾಗ ಪ್ರಪಂಚದಲ್ಲಿ ಮಾನವೀಯತೆ ಇಲ್ಲವೇನೋ ಎನ್ನುವಂತಿದೆ. ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಎಲ್ಲದೂ ಕೆಟ್ಟದೇ. ಈ ರೀತಿಯ ಘಟನೆಗಳು ಮನುಷ್ಯರು ತಲೆತಗ್ಗಿಸುವಂತಿದೆ. ಅಲ್ಲಿ ಕ್ರೂರತೆ ವಿಜ್ರಂಭಿಸುತ್ತಿದೆ. ಮನುಷತ್ವವೂ ಇಲ್ಲದೆ ನಡೆಯುತ್ತಿರುವ ಚಟುವಟಿಕೆಗಳನ್ನು ಯಾವೊಬ್ಬ ನಾಗರಿಕನೂ ...
Read More »ಕಾಬುಲ್ ನಲ್ಲಿದ್ದ ಭಾರತದ ರಾಯಭಾರಿ ಅಧಿಕಾರಿಗಳು ವಾಪಸ್.
Cnewstv.in / 17.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಬುಲ್ : ತಾಲಿಬಾನ್ ಉಗ್ರ ಸಂಘಟನೆ ಆಫ್ಘಾನಿಸ್ಥಾನದ ರಾಜಧಾನಿ ಕಾಬೂಲಿನಲ್ಲಿ ವಶಪಡಿಸಿಕೊಂಡಿದ್ದು, ಅಫ್ಘಾನಿಸ್ತಾನದಲ್ಲಿದ್ದ ಭಾರತೀಯರನ್ನು, ವಾಯುಪಡೆಯವರು ಸುರಕ್ಷಿತವಾಗಿ ತಾಯ್ನಾಡಿಗೆ ತಲುಪಿಸಿದ್ದಾರೆ. ಭಾರತದ ರಾಯಭಾರಿ ಸೇರಿದಂತೆ ಇತರ 120 ಅಧಿಕಾರಿಗಳನ್ನು ಭಾರತೀಯ ವಾಯುಪಡೆಯ ಸಿ 17 ವಿಮಾನದ ಮೂಲಕ ಗುಜರಾತ್ ನ ಜಾಮ್ ನಗರಕ್ಕೆ ಇಂದು ಕರೆತರಲಾಯಿತು ಎಂದು ತಿಳಿಸಲಾಗಿದೆ ಇದನ್ನು ಒದಿ : https://cnewstv.in/?p=5442 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ನೂತನ ಕೇಂದ್ರ ಸಚಿವರಿಂದ ದೇಶಾದ್ಯಂತ ಜನಾಶೀರ್ವಾದ ಯಾತ್ರೆ.
Cnewstv.in / 16.08.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕೇಂದ್ರದ ನೂತನ ಸಚಿವರಿಂದ ದೇಶಾದ್ಯಂತ ಜನಾಶೀರ್ವಾದ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ರಾಜ್ಯದ 4ಜನ ಕೇಂದ್ರ ಸಚಿವರು ತಮ್ಮ ವಿಭಾಗದ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ. ದಕ್ಷಿಣ ಕನ್ನಡ ಭಾಗದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ. ಹಳೆ ಮೈಸೂರು ಭಾಗದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಹಾಯಕ ಸಚಿವ ನಾರಾಯಣಸ್ವಾಮಿ. ಕಲಬುರ್ಗಿ ವಿಭಾಗದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಹಾಯಕ ಸಚಿವ ...
Read More »ಮ್ಯಾನಿಕೈಂಡ್ ಫಾರ್ಮಾ : ಒಲಂಪಿಕ್ ನಲ್ಲಿ ಪದಕ ವಂಚಿತರಾದ 20 ಭಾರತೀಯಾ ಕ್ರೀಡಾಪಟುಗಳಿಗೆ 11 ಲಕ್ಷ ಬಹುಮಾನ.
Cnewstv.in / 13.08.2021/ tokyo / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 Mankind Pharma : ಮ್ಯಾನಿಕೈಂಡ್ ಫಾರ್ಮಾ : ಒಲಂಪಿಕ್ ನಲ್ಲಿ ಪದಕ ವಂಚಿತರಾದ 20 ಭಾರತೀಯಾ ಕ್ರೀಡಾಪಟುಗಳಿಗೆ 11 ಲಕ್ಷ ಬಹುಮಾನ ಟೋಕಿಯೋದಲ್ಲಿ ನಡೆದ ಒಲಂಪಿಕ್ ನಲ್ಲಿ ಈ ಬಾರಿ ಕೂದಲೆಳೆಯ ಅಂತರದಲ್ಲಿ ಪದಕದಿಂದ ವಂಚಿತರಾದ 20 ಭಾರತೀಯ ಕ್ರೀಡಾಪಟುಗಳಿಗೆ ತಲಾ 11 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಮ್ಯಾನಿಕೈಂಡ್ ಫಾರ್ಮಾ ಕಂಪೆನಿಯು ಪ್ರಕಟನೆಯನ್ನು ನೀಡಿದೆ. ಒಲಂಪಿಕ್ ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳನ್ನು ಹುರಿದುಂಬಿಸಿ, ಪ್ರೋತ್ಸಾಹಿಸಲು ಮ್ಯಾನಿಕೈಂಡ್ ಫಾರ್ಮಾ ಕಂಪೆನಿಯು ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38,353. ಸಾವಿನ ಪ್ರಮಾಣದಲ್ಲಿ ಇಳಿಕೆ.
Cnewstv.in / 11.08.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಅಗಸ್ಟ್ 11 ರಂದು ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 38,353. ಕೋಲ್ಡ್ ನಿಂದ 497 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಸಕ್ರಿಯಾ ಕೋವಿಡ್ ಪ್ರಕರಣಗಳ ಸಂಖ್ಯೆ 3,86,351ಕ್ಕೆ ಇಳಿಕೆ ಯಾಗಿದ್ದು, ಒಂದೇ ದಿನದಲ್ಲಿ 2,157 ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ದೇಶದಲ್ಲಿ ಇದುವರೆಗೆ ಕೋವಿಡ್ ನಿಂದ 3,12,20,981 ಜನ ಗುಣಮುಖರಾಗಿದ್ದು, ಕಳೆದ ಒಂದು ದಿನದಲ್ಲಿ 40,013 ಜನ ...
Read More »ಎಮಿರೇಟ್ಸ್ ಸಂಸ್ಥೆಯ ಜಾಹೀರಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್.
Cnewstv.in / 11.08.2021 / UAE / Contact for News and Information 9916660399 ದುಬೈ : ಯುಎಇ ಯಾ ದೊಡ್ಡ ವಿಮಾನ ಸಂಸ್ಥೆಯಾದ ಎಮಿರೇಟ್ಸ್ ನಾ 30 ಸೆಕೆಂಡುಗಳ ಜಾಹೀರಾತು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಶ್ವದ ಅತಿ ಎತ್ತರದ ಕಟ್ಟಡ ವಾಗಿರುವ ಬುರ್ಜ್ ಖಲೀಫಾ ಕಟ್ಟಡದ ತುತ್ತತುದಿಯಲ್ಲಿ ಎಮಿರೇಟ್ಸ್ ಸಂಸ್ಥೆಯ ಗಗನಸಖಿ ನಿಕೋಲ್ ಸ್ಮಿತ್ ಲುಡ್ವಿಕ್ ತನ್ನ ಸಂಸ್ಥೆಯ ಜಾಹೀರಾತನ್ನು ಪ್ರದರ್ಶಿಸುವ ವಿಡಿಯೋ ಮಾಡಲಾಗಿದೆ. https://fb.watch/7j5VnxLwb0/ ಬುರ್ಜ್ ಖಲೀಫಾ ಕಟ್ಟಡದ ತುತ್ತತುದಿಯಲ್ಲಿ ಕೇವಲ 1.2 ಮೀಟರ್ ನಷ್ಟು ಮಾತ್ರ ...
Read More »ಜಾನ್ಸನ್ ಅಂಡ್ ಜಾನ್ಸನ್ ಲಸಿಕೆ ಬಳಕೆಗೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ. ದೇಶದಲ್ಲೀಗ 5 ಲಸಿಕೆಗಳು ಲಭ್ಯ.
Cnewstv.in / 08.08.2021 / New Delhi / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಸಿಂಗಲ್ಸ್ ಡೋಸ್ ಕೊರೊನಾ ಲಸಿಕೆಯ ತುರ್ತು ಬಳಕೆಗೆ ಭಾರತದಲ್ಲಿ ಅನುಮತಿ ದೊರೆತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ ಹೇಳಿದ್ದಾರೆ. ಭಾರತೀಯ ಔಷಧ ಮಹಾನಿರ್ದೇಶನಕ್ಕೆ ಅಮೆರಿಕ ಮೂಲದ ಕಂಪನಿಯು ತಮ್ಮ ಲಸಿಕೆಯ ಬಳಕೆಗೆ ಒಪ್ಪಿಗೆ ನೀಡುವಂತೆ ಅರ್ಜಿ ಸಲ್ಲಿಸಿತ್ತು. ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ವರದಿ ಆಧರಿಸಿ ಸಿಂಗಲ್ಸ್ ಕ್ಲಾಸಿಗೆ ಗೆ ಅನುಮತಿ ನೀಡಲಾಗಿದೆ. ಭಾರತದಲ್ಲಿ ...
Read More »
C News TV Kannada News Online in cnewstv