Cnewstv.in / 03.08.2021 / New Delhi / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಂಡಿದೆ. ಅಗಸ್ಟ್ 3 ರಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ದೇಶದಲ್ಲಿ 30,549 ಹೊಸ ಪ್ರಕರಣಗಳು ಪತ್ತೆಯಾಗಿದೆ.ಕೋವಿಡ್ ನಿಂದ 422 ಮಂದಿ ಸಾವನ್ನಪ್ಪಿದ್ದು 38,880 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋಡ್ ಪ್ರಕರಣಗಳ ಸಂಖ್ಯೆ 3,17,26,507 ಕ್ಕೆ ಏರಿಕೆಯಾಗಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 4,25,195 ಕ್ಕೆ ತಲುಪಿದೆ. ಕಳೆದ ...
Read More »ರಾಷ್ಟ್ರೀಯ
ಒಲಂಪಿಕ್ : ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ ಭಾರತೀಯ ಮಹಿಳಾ ಹಾಕಿ ತಂಡ
Cnewstv.in / 02.08.2021/ tokyo / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಟೋಕಿಯೋ : ಭಾರತೀಯ ಮಹಿಳಾ ಹಾಕಿ ತಂಡ ಸೆಮಿಫೈನಲ್ ಪ್ರವೇಶ ಪಡೆದಿದೆ. ಇದೇ ಮೊದಲ ಬಾರಿಗೆ ಒಲಂಪಿಕ್ ನಲ್ಲಿ ಸೆಮಿ ಫಿನಾಲೆ ಪ್ರವೇಶಿಸಿ ಮಹಿಳಾ ಹಾಕಿ ತಂಡ ಇತಿಹಾಸ ರಚಿಸಿದೆ. ಮೂರು ಬಾರಿ ಕ್ವಾರ್ಟರ್ ಫೈನಲ್ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು 1-0 ಅಂತರದಲ್ಲಿ ಸೋಲಿಸಿದೆ. ಆಗಸ್ಟ್ 4 ರಂದು ಅರ್ಜೆಂಟೀನಾ ವಿರುದ್ಧ ಭಾರತ ಸೆಮಿ ಫಿನಾಲೆ ಆಡಲಿದೆ. ಇದನ್ನು ಒದಿ : https://cnewstv.in/?p=5282 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ತನ್ನದೇ ಆದ ಸ್ವಂತ ಡಿಜಿಟಲ್ ಕರೆನ್ಸಿಯನ್ನು ಜಾರಿಗೆ ತರಲು ಮುಂದಾದ ಭಾರತೀಯ ರಿಸರ್ವ್ ಬ್ಯಾಂಕ್.
Cnewstv.in / 23.07.2021 / New Delhi / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊಸದಿಲ್ಲಿ: ತನ್ನದೇ ಆದ ಸ್ವಂತ ಡಿಜಿಟಲ್ ಕರೆನ್ಸಿಯನ್ನು ಹಂತ ಹಂತವಾಗಿ ಜಾರಿಗೆ ತರಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಕಾರ್ಯತಂತ್ರ ರೂಪಿಸಿದ್ದು, ಸದ್ಯದಲ್ಲೇ ಸಗಟು ಹಾಗೂ ಚಿಲ್ಲರೆ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ ಎಂಬ ಮಾಹಿತಿಯನ್ನು ಆರ್ಬಿಐ ಡೆಪ್ಯುಟಿ ಗವರ್ನರ್ ಟಿ. ರವಿಶಂಕರ್ ಹೇಳಿದ್ದಾರೆ. “ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ(ಸಿಬಿಡಿಸಿ) ಪರಿಕಲ್ಪನೆಯು ಶೀಘ್ರವೇ ಸಾಕಾರಗೊಳ್ಳಲಿದ್ದು, ಜಗತ್ತಿನ ಹಲವು ಕೇಂದ್ರ ಬ್ಯಾಂಕ್ಗಳು ಈ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿವೆ ಎಂದೂ ಅವರು ತಿಳಿಸಿದ್ದಾರೆ. ಸದ್ಯ ...
Read More »ಇಂದಿನಿಂದ ಸಂಸತ್ ನ ಮುಂಗಾರು ಅಧಿವೇಶನ ಆರಂಭ. ಹೊಸ ಮಸೂದೆ ಮಂಡಿಸಲು ಕೇಂದ್ರ ಸಜ್ಜು.
Cnewstv.in / 19.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಅ.13 ರವರೆಗೆ ನಡೆಯಲಿದೆ. ಪ್ರಮುಖವಾದ ಮಸೂದೆಗಳನ್ನು ಮಂಡನೆಯಾಗಲಿವೆ. * ನ್ಯಾಯಮಂಡಳಿ ಸುಧಾರಣೆ ಮಸೂದೆ *ಡಿಎನ್ಎ ತಂತ್ರಜ್ಞಾನ ಮಸೂದೆ-2019 * ಸಂತಾನೋತ್ಪತ್ತಿ ಪೂರಕ ತಂತ್ರಜ್ಞಾನ ಮಸೂದೆ 20 20 *ಹೆತ್ತವರ ಮತ್ತು ಹಿರಿಯ ನಾಗರಿಕರ ಕ್ಷೇಮ ಪಾಲನೆ ಮಸೂದೆ *ಅಗತ್ಯ ರಕ್ಷಣಾ ಸೇವೆಗಳ ಮಸೂದೆ 2021 *ಕಲ್ಲಿದ್ದಲು ಪ್ರದೇಶಗಳ ಮಸೂದೆ 2021 *ದಂಡು ಮಸುದೆ 2021 *ಠೇವಣಿದಾರರ ವಿಮೆ ಮತ್ತು ಸಾಲ ಖಾತರಿ ನಿಗಮ ಮಸೂದೆ ...
Read More »ಭಾರತದ ಅತಿ ದೊಡ್ಡ ಏರ್ ಪೋರ್ಟ್ ನಿರ್ವಾಹಕ ಸಂಸ್ಥೆಯಾಗಿ ಅದಾನಿ ಗ್ರೂಪ್.
Cnewstv.in / 14.07.2021 / Mumbai / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತವನ್ನು ವಹಿಸಿಕೊಳ್ಳುವುದು ಮೂಲಕ ಅದಾನಿ ಗ್ರೂಪ್ ಭಾರತದ ಅತಿ ದೊಡ್ಡ ಏರ್ ಪೋರ್ಟ್ ನಿರ್ವಾಹಕ ಸಂಸ್ಥೆಯಾಗಿದೆ. ಜಿವಿಕೆ ಗ್ರೂಪ್ ಆಡಳಿತಾತ್ಮಕ ನಿಯಂತ್ರಣದಲ್ಲಿದ್ದ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತವನ್ನು ಅದಾನಿ ಗ್ರೂಪ್ ತನ್ನ ವಶಕ್ಕೆ ತೆಗೆದುಕೊಂಡಿದೆ ಮುಂಬೈ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ ನ ಶೇ. 74ರಷ್ಟು ಶೇರುಗಳನ್ನು ಅದಾನಿ ಗ್ರೂಪ್ ನ ಅಂಗಸಂಸ್ಥೆ ಆದಾನಿ ಏರ್ ರ್ಪೋರ್ಟ್ ಹೋಲ್ಡಿಂಗ್ಸ್ ತನ್ನದಾಗಿಸಿಕೊಂಡಿದೆ. ...
Read More »ಸಿಡಿಲು ಬಡಿದು 68 ಮಂದಿ ಸಾವು
Cnewstv.in / 12.07.2021/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ ಭಾಗಗಳಲ್ಲಿ ಭಾರಿ ಪ್ರಮಾಣದ ಸಿಡಿಲು ಮಳೆಯಾಗಿದ್ದು, ಈ ಸಂದರ್ಭದಲ್ಲಿ ಸಿಡಿಲು ಬಡಿದು ಒಟ್ಟು 68 ಮಂದಿ ಸಾವನ್ನಪ್ಪಿದ್ದಾರೆ. ಉತ್ತರಪ್ರದೇಶದಲ್ಲಿ ಸಿಡಿಲು ಬಡಿದು 41 ಜನ ಸಾವನ್ನಪ್ಪಿದ್ದು, ಮಧ್ಯಪ್ರದೇಶದಲ್ಲಿ 7 ಮಂದಿ, ರಾಜಸ್ಥಾನದಲ್ಲಿ 7 ಮಕ್ಕಳು ಸೇರಿದಂತೆ 20 ಮಂದಿ ಬಲಿಯಾಗಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಿಡಿಲು ಬಡಿದು ಸಾವನ್ನಪ್ಪಿರುವ ಕುಟುಂಬದ ಸದಸ್ಯರಿಗೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಒಟ್ಟು ಮೂರು ಪ್ರತ್ಯೇಕ ಘಟನೆಗಳಲ್ಲಿ 68 ಮಂದಿ ಸಾವನ್ನಪ್ಪಿದ್ದಾರೆ. ...
Read More »“ಮನಾಲಿ” ಟ್ವಿಟರಿನಲ್ಲಿ ಟ್ರೆಂಡಿಂಗ್
Cnewstv.in / 05.07.2021 / ಮನಾಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮನಾಲಿ : ಇದೀಗ ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ವೈರಲ್ ಆಗ್ತಾ ಇರೋದು ಮನಾಲಿ ಫೋಟೋಗಳು. ಏಕೆಂದರೆ ಕೊರೊನಾ ಎರಡನೇ ಅಲೆ ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಜನರು ಮೈಮರೆತು ಪ್ರವಾಸಿ ತಾಣವಾಗಿರುವ ಮನಾಲಿಯಲ್ಲಿ ಕಿಕ್ಕಿರಿದು ಸೇರಿದ್ದಾರೆ. ಸರ್ಕಾರ ಲಾಕ್ ಡೌನ್ ನಿಯಮಗಳನ್ನು ಈಗ ತಾನೇ ಸಡಿಲಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸಾವಿರಾರು ಜನ ಪ್ರವಾಸಿಗರು ಮನಾಲಿಗೆ ಆಗಮಿಸಿದ್ದಾರೆ. ಮನಾಲಿಯ ಮುಖ್ಯ ರಸ್ತೆಗಳು ಜನರಿಂದ ತುಂಬಿದ. ಹೋಟೆಲ್ ಗಳು ರೆಸ್ಟೋರೆಂಟ್ ಗಳಲ್ಲಿ ...
Read More »ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಆಯ್ಕೆ
Cnewstv.in / 04.07.2021 /ಉತ್ತರಖಂಡ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಡೆಹ್ರಾಡೂನ್ : ಉತ್ತರಖಂಡ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಪುಷ್ಕರ ಸಿಂಗ್ ಧಮಿ ಆಯ್ಕೆಯಾಗಿದ್ದಾರೆ 4 ತಿಂಗಳ ಹಿಂದೆ ಉತ್ತರ ಖಂಡದ ಮುಖ್ಯಮಂತ್ರಿಯಾಗಿ ತೀರ್ಥ ಸಿಂಗ್ ಅಧಿಕಾರ ಸ್ವೀಕರಿಸಿದರು ಆದರೆ ದಿಢೀರನೆ ಶುಕ್ರವಾರ ತಮ್ಮಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ಹಿನ್ನಲೆಯಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ಅವರ ನೇತೃತ್ವದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು ಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಪುಷ್ಕರ್ ಸಿಂಗ್ ಅವರನ್ನು ನೂತನ ಸಿ.ಎಂ. ಆಯ್ಕೆ ಮಾಡಲಾಯಿತು. ...
Read More »ಮತ್ತೆ ಪುಲ್ವಾಮಾದಲ್ಲಿ ಗುಂಡಿನ ಸದ್ದು, 5 ಉಗ್ರರ ಸಾವು.
Cnewstv.in / 03.07.2021/ ಶ್ರೀನಗರ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶ್ರೀನಗರ : ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಲಷ್ಕರೆ-ಎ-ತೋಯ್ಬಾ ಉಗ್ರಗಾಮಿ ಸಂಘಟನೆಯ 5 ಉಗ್ರರು ಹಾಗೂ ನಮ್ಮ ಭದ್ರತಾ ಪಡೆಯ ಇಬ್ಬರು ಯೋಧರು ಹುತಾತ್ಮರಾದ ಘಟನೆ ನಿನ್ನೆ ನಡೆದಿದೆ. ರಾಜ್ ಪೋರ್ ಜಿಲ್ಲೆಯ ಹಂಚಿನ್ ಗ್ರಾಮದಲ್ಲಿ ಉಗ್ರರು ಅಡಗಿದ್ದ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಯವರು ಕಾರ್ಯಾಚರಣೆಯನ್ನು ನಡೆಸಿದ್ದಾರೆ ಈ ಸಂದರ್ಭದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ, ಪ್ರತಿಯಾಗಿ ಭದ್ರತಾ ಪಡೆಯವರು ಪ್ರತಿದಾಳಿಯನ್ನು ನಡೆಸಿದ್ದಾರೆ. ದಾಳಿ,ಪ್ರತಿ ದಾಳಿಯ ...
Read More »7 ಸೈಬರ್ ಕ್ರೈಂ ಆರೋಪಿಗಳ ಬಂಧನ.16 ಸಾವಿರ ನಕಲಿ ಸಿಮ್ ಕಾರ್ಡ್ ಬಳಕೆ
Cnewstv.in / 30.06.2021 / Odisha / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಒಡಿಶಾ : ಒಡಿಶಾದ ಕಟಕ್ ನಲ್ಲಿ ಅತ್ಯಂತ ದೊಡ್ಡ ಸೈಬರ್ ಕ್ರೈಮ್ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ. ಇಬ್ಬರೂ ಸರ್ವಿಸ್ ಪ್ರೊವೈಡರ್ ಗಳು ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ 16000 ನಕಲಿ ಸಿಮ್ ಕಾರ್ಡ್ ಹಾಗೂ ಸಾವಿರಾರು ಸೆಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ನಕಲಿ ಐಡಿ ಕಾರ್ಡ್ ಗಳನ್ನು ಬಳಸಿ ಹೊರರಾಜ್ಯಕ್ಕೆ ಹಣವನ್ನು ವರ್ಗಾವಣೆ ಮಾಡುತ್ತಿದ್ದರು. ಎಲ್ಲಾ ದಾಖಲಾತಿಗಳು ಸರಿ ಇದ್ದಾಗ ಮಾತ್ರ ಸರ್ವಿಸ್ ಪ್ರೊವೈಡರ್ ಗಳು ...
Read More »
C News TV Kannada News Online in cnewstv