Cnewstv.in / New Delhi / 27.06.2021 / Contact for News and Information 9916660399 ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಕೇವಲ 85. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿ ಆಧಾರದ ಪ್ರಕಾರ ಇದು 2021 ನೇ ವರ್ಷದ ಕೊರೋನಾ ಪ್ರಕರಣಗಳಲ್ಲಿ ಇದು ಅತಿ ಕಡಿಮೆ ಪ್ರಮಾಣದ ಪ್ರಕರಣವಾಗಿದೆ. 26 ಜೂನ್ 2021 ರಂದು ದೆಹಲಿಯಲ್ಲಿ 89 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು 11 ಜನ ಮೃತಪಟ್ಟಿದ್ದಾರೆ. ದೆಹಲಿಯಲ್ಲಿ ಪಾಸಿಟಿವಿಟಿ ದರ ಶೇ. 0.12ಕ್ಕೆ ...
Read More »ರಾಷ್ಟ್ರೀಯ
ಭಾರತ : ದಾಖಲೆ ಪ್ರಮಾಣದಲ್ಲಿ ಕೊರೊನಾ ಲಸಿಕೆ ವಿತರಣೆ
Cnewstv.in / New Delhi / 19.06.2021 / Contact for News and Information 9916660399 ಭಾರತ : ದಾಖಲೆ ಪ್ರಮಾಣದಲ್ಲಿ ಕೊರೊನಾ ಲಸಿಕೆ ವಿತರಣೆ. ನವದೆಹಲಿ : ಜೂನ್ 21 ಸೋಮವಾರದಂದು ಭಾರತದಲ್ಲಿ 84.7 ಡೋಸ್ ಕೊರೋನಾ ಲಸಿಕೆ ವಿತರಿಸುವ ಮೂಲಕ ಹೊಸ ದಾಖಲೆ ಬರೆದಿದೆ. 16 ನೇ ಜನವರಿ 2021 ರಿಂದ ಕೊರೊನಾ ಲಸಿಕೆ ವಿತರಣೆ ಆರಂಭವಾಗಿದ್ದು, ದಿನವೊಂದರಲ್ಲಿ ನೀಡಲಾದ ಲಸಿಕೆಯ ಪ್ರಮಾಣದಲ್ಲಿ ನೆನ್ನೆ ಗರಿಷ್ಠ ಮಟ್ಟವನ್ನು ತಲುಪಿದೆ. ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ ಕರ್ನಾಟಕದಲ್ಲಿ 10,67,734 ಮಧ್ಯಪ್ರದೇಶದಲ್ಲಿ 15,42,632 ...
Read More »ಕಿರುತೆರೆ ನಟಿಯರಿಂದ 3.8 ಲಕ್ಷ ರೂಪಾಯಿ ಕಳ್ಳತನ : ಪೊಲೀಸರಿಂದ ಬಂಧನ.
Cnewstv.in / 20.06.2021 / Mumbai / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಬೈ : ಗೊರೇಗಾವ್ ಉಪನಗರದಲ್ಲಿ ಪೋಲಿಸರು ಇಬ್ಬರು ಪ್ರಸಿದ್ಧ ಕಿರುತೆರೆ ನಟಿಯರನ್ನ ಕಳ್ಳತನದ ಆರೋಪದ ಅಡಿ ಬಂಧಿಸಿದ್ದಾರೆ. ಸಾವಧಾನ್ ಇಂಡಿಯಾ ಹಾಗೂ ಕ್ರೈಂ ಪ್ಯಾಟ್ರೋಲ್ ಸೇರಿದಂತೆ ವಿವಿಧ ಧಾರಾವಾಹಿಗಳಲ್ಲಿ ಹಾಗೂ ವೆಬ್ ಸೀರಿಸ್ ನಲ್ಲಿ ನಟಿಸುತ್ತಿದ್ದ ಸುರಭಿ ಶ್ರೀವತ್ಸ(25), ಮೋಹಿತ್ ಸಾಂಗ್(19) ರನ್ನು ಬಂಧಿಸಿದ್ದಾರೆ. ಈ ನಟಿಯರು ಮಹಿಳೆಯೊಬ್ಬರ ಲಾಕರ್ ನಿಂದ 3.28 ಲಕ್ಷ ರೂಪಾಯಿ ಹಣ ಕದ್ದಿದ್ದರು. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಣ ಕಳೆದುಕೊಂಡ ಮಹಿಳೆ ...
Read More »ಭಾರತದ ಶ್ರೇಷ್ಠ ಕ್ರೀಡಾಪಟು ಮಿಲ್ಖಾ ಸಿಂಗ್ ಕೊರೊನಾಗೆ ಬಲಿ
Cnewstv.in /chandigarh/ 19.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಂಧೀಗಡ್ : ಕೊರೊನಾ ವಿರುದ್ಧ ಒಂದು ತಿಂಗಳ ಕಾಲ ಹೋರಾಡಿದ ನಂತರ ಶುಕ್ರವಾರ ಮಧ್ಯರಾತ್ರಿ ಮಿಲ್ಖಾ ಸಿಂಗ್ (91) ಚಿಕಿತ್ಸೆ ಫಲಿಸದೆ ನಿಧನ ರಾಗಿದ್ದಾರೆ. ಮಿಲ್ಖಾ ಸಿಂಗ್ ಪತ್ನಿ ನಿರ್ಮಲ್ ಕೌರ್ ಐದು ದಿನಗಳ ಹಿಂದಷ್ಟೇ ಮೃತಪಟ್ಟಿದ್ದರು. ಫ್ಲೈಯಿಂಗ್ ಸಿಖ್ ಎಂದೇ ಖ್ಯಾತರಾಗಿದ್ದ ಅಥ್ಲೀಟ್ ಪಟು ಮಿಲ್ಖಾ ಸಿಂಗ್ ಸ್ವತಂತ್ರ ಭಾರತದ ಮೊದಲ ವೈಯಕ್ತಿಕ ಕ್ರೀಡಾಪಟು. ಮಿಲ್ಖಾ ಸಿಂಗ್ ತಮ್ಮ ವೇಗ ಮತ್ತು ಉತ್ಸಾಹದಿಂದ ಒಂದು ದಶಕಕ್ಕೂ ಹೆಚ್ಚು ಕಾಲ ಭಾರತೀಯ ...
Read More »ಲಸಿಕೆ ಪಡೆಯಲು ಆನ್ ಲೈನ್ ರಿಜಿಸ್ಟ್ರೇಷನ್ ಕಡ್ಡಾಯವಲ್ಲ.
Cnewstv.in / New Delhi / 16.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಇಷ್ಟು ದಿನ ಕೋವಿನ್ ಅ್ಯಪ್ ನಲ್ಲಿ ರಿಜಿಸ್ಟರ್ ಮಾಡಿಕೊಂಡು ದಿನಾಂಕ ಗೊತ್ತುಪಡಿಸಿದ ನಂತರ ಅವರು ಆಯ್ಕೆ ಮಾಡಿದ ಕೇಂದ್ರಗಳಿಗೆ ಹೋಗಿ ಲಸಿಕೆ ಪಡೆಯಬೇಕಾಗಿತ್ತು ಆದರೆ ಇನ್ನು ಮುಂದೆ ಕೋವಿಡ್ ಲಸಿಕೆ ಪಡೆಯಲು ಮುಂಚಿತವಾಗಿ ಆನ್ ಲೈನ್ ನೊಂದಣಿ ಅಥವಾ ಕಾಯ್ದಿರಿಸುವಿಕೆ ಕಡ್ಡಾಯವಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. ಗ್ರಾಮಾಂತರ ಭಾಗದ ಜನರಿಗೆ ಲಸಿಕೆ ಪಡೆಯಲು ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. 18 ...
Read More »ವ್ಯಾಕ್ಸಿನ್ ವಿತರಣೆಗೆ ಕೇಂದ್ರದಿಂದ ಮಾರ್ಗಸೂಚಿ
Cnewstv.in / New Delhi / 09.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊಸದಿಲ್ಲಿ : ಕೇಂದ್ರ ಸರ್ಕಾರವೇ ಶೇಕಡ 75ರಷ್ಟು ಲಸಿಕೆಯನ್ನು ಖರೀದಿಸಿ ಹಂಚಿಕೆ ಮಾಡಲಿದೆ ರಾಜ್ಯಗಳು ನೇರವಾಗಿ ಖರೀದಿ ಮಾಡುವಂತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದ್ದು ಹೊಸ ಮಾರ್ಗಸೂಚಿ ಜೂನ್21ರಂದು ಜಾರಿಯಾಗಲಿದೆ. ರಾಜ್ಯದ ಜನಸಂಖ್ಯೆಗೆ ಅನುಗುಣವಾಗಿ ಲಸಿಕೆ ಹಂಚಿಕೆ ಮಾಡಲಾಗುವುದು. ಸರ್ಕಾರಿ ಮತ್ತು ಖಾಸಗಿ ಲಸಿಕಾ ಕೇಂದ್ರಗಳಲ್ಲಿಯೂ ಉಚಿತವಾಗಿ ಲಸಿಕೆ ಸಿಗಲಿದೆ. ಲಸಿಕೆ ವ್ಯರ್ಥ ...
Read More »ನಾಸಾ ಚಂದ್ರಯಾನಕ್ಕೆ ಭಾರತೀಯಳ ಬಲ
Cnewstv.in / 07.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೆಲ್ಬರ್ನ್: ನಾಸಾದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರನಲ್ಲಿಗೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸುವುದಕ್ಕೆ ಬೆನ್ನೆಲುಬಾಗಿ ನಿಂತಿರುವವರು ಭಾರತೀಯ ಮೂಲದ ಎಂಜಿನಿಯರ್ ಸುಭಾಷಿಣಿ ಅಯ್ಯರ್. ತಮಿಳುನಾಡಿನ ಕೊಯಮತ್ತೂರಿನವರಾದ ಸುಭಾಷಿಣಿ 1992ರಲ್ಲಿ ವಿಎಲ್ಬಿ ಜಾನಕಿಯಮ್ಮಾಳ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪೂರೈಸಿದ ಮೊದಲ ಮಹಿಳೆ ಎಂಬ ಖ್ಯಾತಿಯೂ ಹೊಂದಿದ್ದಾರೆ. ಒರಿಯನ್ ಬಾಹ್ಯಾಕಾಶ ನೌಕೆಯನ್ನು ಚಂದ್ರನಲ್ಲಿಗೆ ಹೊತ್ತೂಯ್ಯಲಿರುವ ಆರ್ಟೆಮಿಸ್ 1 ಯೋಜನೆಯ ಬಿಡಿ ಭಾಗಗಳ ನಿರ್ಮಾಣ ಹಾಗೂ ಆರಂಭಿಕ ಹಂತದ ನಿರ್ವಹಣೆಯನ್ನು ನೋಡಿಕೊಳ್ಳುವ ತಂಡದಲ್ಲಿ ಸುಭಾಷಿಣಿ ಕೂಡ ಒಬ್ಬರು. ರಾಕೆಟ್ನ ...
Read More »ರೈಲ್ವೆ ಟಿಕೆಟ್ ಇಲ್ಲದೆ 27 ಲಕ್ಷ ಮಂದಿ ಪ್ರಯಾಣ, ಸಂಗ್ರಹಿಸಿದ ದಂಡದ ಮೊತ್ತ ಗೊತ್ತಾ??
Cnewstv.in / Indian Railway /07.06.2021 / New Delhi/ contact for information 9916660399 ನವದೆಹಲಿ : ಕೊರೊನಾ ಸೋಂಕಿನ ಆರ್ಭಟದ ನಡುವೆಯೂ ಸಹ 27 ಲಕ್ಷ ಮಂದಿ ರೈಲ್ವೆ ಟಿಕೆಟ್ ಇಲ್ಲದೆ ಪ್ರಯಾಣ ಮಾಡಿದ್ದಾರೆ. 2020 ಏಪ್ರಿಲ್ ನಿಂದ ಪ್ರಸ್ತುತ ವರ್ಷ ಮಾರ್ಚ್ ವರೆಗೆ 27.5 7 ಲಕ್ಷ ಮಂದಿ ಟಿಕೆಟ್ ಇಲ್ಲದೆ ಪ್ರಯಾಣ ಮಾಡಿದ್ದು, ಇವರಿಂದ 143.87 ಕೋಟಿ ದಂಡವನ್ನು ಸಂಗ್ರಹಿಸಲಾಗಿದೆ. ಇನ್ನು ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 25 ರಷ್ಟು ಕಡಿಮೆ ಪ್ರಕರಣಗಳು ಬಂದಿದೆ ಎಂದು ಕೇಂದ್ರ ...
Read More »ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ. ಒಂದೇ ದಿನ 1,89,232 ಡಿಸ್ಚಾರ್ಜ್
Cnewstv.in / 06.06.2021 / Delhi / contact for information 9916660399 ಮಹಾಮಾರಿ ಕೊರೊನಾ ವೈರಸ್ ನ ಆರ್ಭಟ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತಿದೆ. ಕಳೆದ 60 ದಿನಗಳ ಅವಧಿಯಲ್ಲೇ ಕಡಿಮೆ ಸೋಂಕಿತರು ಪತ್ತೆಯಾಗಿದ್ದಾರೆ. ಆರೋಗ್ಯ ಇಲಾಖೆ ನೀಡಿರುವ ವರದಿಯ ಪ್ರಕಾರ ದೇಶದಲ್ಲಿ 1,14,460 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 1,89,232 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕಿನಿಂದ 2677 ಮಂದಿ ಸಾವನ್ನಪ್ಪಿದ್ದಾರೆ.. ದೇಶದಲ್ಲಿ ಒಟ್ಟು 14,77,799 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದ್ದು, 2,69,84,781 ...
Read More »ಶಿವಮೊಗ್ಗದಲ್ಲಿ ಗಾಂಧೀಜಿ ಅವರ ಕುರುಹುಗಳೇನು ಗೊತ್ತಾ ??
ಶಿವಮೊಗ್ಗ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿ ಶಿವಮೊಗ್ಗಕ್ಕೂ ಬಂದಿದ್ದರು. ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ವಾರ ಪ್ರವಾಸ ಕೈಗೊಂಡಿದ್ದ ಗಾಂಧೀಜಿ ಅವರು ಉಳಿಸಿಹೋಗಿರುವ ಕುರುಹುಗಳು ಇನ್ನೂ ಶಿವಮೊಗ್ಗದಲ್ಲಿವೆ. ಈ ಕುರುಹುಗಳನ್ನು ನೋಡಿದಾಗ ಮಹಾತ್ಮಾ ಗಾಂಧಿಜಿ ಮತ್ತೆ ಮತ್ತೆ ನಮಗೆ ನೆನಪಾಗುತ್ತಾರೆ. ಗಾಂಧಿಜಿ ಅವರು ಶಿವಮೊಗ್ಗದಲ್ಲಿ ಉಳಿಸಿರುವ ಕುರುಹುಗಳೇನು ಎಂಬ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ. ವಕೀಲ ದಿವಂಗತ ವೆಂಕಟಸುಬ್ಬ ಶಾಸ್ತ್ರಿ ಅವರ ಸತತ ಪ್ರಯತ್ನದ ಫಲವಾಗಿ ಮಹಾತ್ಮಾ ಗಾಂಧೀಜಿ ಹಾಗೂ ಅವರ ಪತ್ನಿ ಕಸ್ತೂರ ಬಾ ಅವರು 1927ರ ಆಗಸ್ಟ್ 14 ರಂದು ...
Read More »
C News TV Kannada News Online in cnewstv