Breaking News

ರಾಷ್ಟ್ರೀಯ

ಸ್ಪೋಟಕ ತಿನ್ನಿಸಿ ಆನೆಯನ್ನು ಕೊಂದ ಪಾಪಿಗಳು

  ಪೈನಾಪಲ್ ಹಣ್ಣಿನ ಒಳಗೆ ಸ್ಪೋಟಕವನ್ನಿಟ್ಟು ಅದನ್ನು ಆನೆ ತಿನ್ನುವಂತೆ ಮಾಡಿ ಆನೆಯನ್ನು ಕೊಂದಿರುವ ಘಟನೆ ಕೇರಳ ರಾಜ್ಯದ ಪಲ್ಲಕಾಡ್ ಜಿಲ್ಲೆಯಲ್ಲಿ ನಡೆದಿದೆ. ಆಹಾರವನ್ನು ಅರಸಿ ಆನೆಯೊಂದು ಹಳ್ಳಿಯ ಕಡೆಗೆ ಬಂದಿದೆ. ಈ ವೇಳೆ ಕೆಲ ದುಷ್ಕರ್ಮಿಗಳು ಪೈನಾಪಲ್ ಹಣ್ಣಿನ ಒಳಗೆ ಸ್ಪೋಟಕವನ್ನು ಇಟ್ಟು ಆನೆ ಇರುವ ಪ್ರದೇಶದಲ್ಲಿ ಇಟ್ಟಿದ್ದಾರೆ. ಆನೆ ಈ ಪೈನಾಪಲ್ ಹಣ್ಣನ್ನು ತಿನ್ನುವಾಗ ಆನೆಯ ಬಾಯಿಯಲ್ಲೇ ಸ್ಪೋಟಕ ಸ್ಫೋಟಗೊಂಡಿದೆ. ಇದರಿಂದ ಆನೆಯ ನಾಲಿಗೆ ಹಾಗೂ ಬಾಯಿಗೆ ಗಂಭೀರವಾದ ಗಾಯವಾಗಿದ್ದು ಆಹಾರ ಸೇವಿಸುವುದೇ ಕಷ್ಟವಾಗಿದೆ. ಯಮಯಾತನೆಯನ್ನು ಸಹಿಸಿಕೊಳ್ಳಲು ಆನೆ ಸಮೀಪದ ಕಾಡಿನಲ್ಲಿದ್ದ ...

Read More »

ಸೋನಿಯಾಗಾಂಧಿ ವಿರುದ್ಧ ಎಫ್ ಐಆರ್, ಸಿಪಿಐ ಅಮಾನತ್ತಿಗೆ ಕಾಂಗ್ರೆಸ್ ಒತ್ತಾಯ

ಶಿವಮೊಗ್ಗ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.‌ ಸಾಗರ ವಕೀಲ ಪ್ರವೀಣ್ ಎಂಬುವರು ನೀಡಿದ ದೂರಿನ‌ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು ಪ್ರವೀಣ್ ನೀಡಿದ ಸುಳ್ಳು ದೂರು ಆಧರಿಸಿ ಎಫ್ ಐ ಆರ್ ದಾಖಲಿಸಿದ ಸಾಗರ ಪಟ್ಟಣ ಠಾಣೆ ಇನ್ಸ್ ಪೆಕ್ಟರ್ ಅವರನ್ನು ಅಮಾನತ್ತುಗೊಳಿಸಬೇಕು ಎಂದು ಒತ್ತಾಯಿಸಿ ಎಎಸ್ ಪಿ ಜಯಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ ನ ...

Read More »

ಬಿ ವೈ ಅರ್ 223360 ಮತಗಳ ಅಂತರದಿಂದ ಭರ್ಜರಿ ಗೆಲುವು

ಶಿವಮೊಗ್ಗ ಲೋಕಸಭಾ ನೂತನ ಸಂಸದರಾಗಿ ಬಿ.ವೈ.ರಾಘವೇಂದ್ರ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ 2021 ಬೂತ್ ಗಳ ಮತಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಬಿ. ವೈ. ರಾಘವೇಂದ್ರ 223360 ಮತಗಳ ಅಂತರದಿಂದ ಜಯಗಳಿದ್ದಾರೆ. ಒಟ್ಟು ಬಿ.ವೈ.ಅರ್ 729872 ಮತಗಳನ್ನು ಪಡೆದಿದ್ದಾರೆ. ಜೆ.ಡಿ.ಎಸ್.ಅಭ್ಯರ್ಥಿ ಮಧುಬಂಗಾರಪ್ಪ ನವರಿಗೆ 506517 ಮತಗಳನ್ನು ಪಡೆದಿದ್ದಾರೆ. ಅದರೆ ಯಾವುದೇ ಸುತ್ತಿನಲ್ಲೂ ಮಧುಬಂಗಾರಪ್ಪ ನವರಿಗೆ ಲೀಡ್ ಸಿಗಲಿಲ್ಲ.. ಮತ್ತೊಮ್ಮೆ ಶಿವಮೊಗ್ಗ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂದು ನಿರುಪಿಸುದೆ…

Read More »

ಶಿವಮೊಗ್ಗ ಲೋಕಸಭಾ ನೂತನ ಸಂಸದರಾಗಿ ಬಿ.ವೈ.ರಾಘವೇಂದ್ರ

  ಶಿವಮೊಗ್ಗ ಲೋಕಸಭಾ ನೂತನ ಸಂಸದರಾಗಿ ಬಿ.ವೈ.ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ 2020 ಬೂತ್ ಗಳ ಮತಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಬಿ. ವೈ. ರಾಘವೇಂದ್ರ 222706 ಮತಗಳ ಅಂತರದಿಂದ ಜಯಗಳಿದ್ದಾರೆ. ಒಟ್ಟು ಬಿ.ವೈ.ಅರ್ 729051 ಮತಗಳನ್ನು ಪಡೆದಿದ್ದಾರೆ. ಜೆ.ಡಿ.ಎಸ್.ಅಭ್ಯರ್ಥಿ ಮಧುಬಂಗಾರಪ್ಪ ನವರಿಗೆ 506345 ಮತಗಳನ್ನು ಪಡೆದಿದ್ದಾರೆ. ಅದರೆ ಯಾವುದೇ ಸುತ್ತಿನಲ್ಲೂ ಮಧುಬಂಗಾರಪ್ಪ ನವರಿಗೆ ಲೀಡ್ ಸಿಗಲಿಲ್ಲ.. ಮತ್ತೊಮ್ಮೆ ಶಿವಮೊಗ್ಗ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂದು ನಿರುಪಿಸುದೆ…ಇನ್ನು ಅಂಚೆ ಮತಗಳ ಎಣಿಕೆ ಬಾಕಿ ಇದ್ದು ಗೆಲುವಿನ ಅಂತರ ಇನ್ನು ಹೆಚ್ಚಾಗುವ ಸಾದ್ಯತೆ ...

Read More »

Chemical Found In Colgate Toothpaste Linked To Cancer..

  Colgate is one of the most popular brands of toothpaste in the world and one of the most widely used ones as well. If you check your medicine cabinet you probably have one in there as well. However, according to a recent study it turns out that Colgate contains a dangerous substance called Triclosa, which can be overall health ...

Read More »

14 ಲೋಕಸಭಾ ಕ್ಷೇತ್ರಗಳ ಮತದಾನದ ಅಂತಿಮ ಶೇಕಡಾವಾರು.

ಕರ್ನಾಟಕದಲ್ಲಿ, 2019ರ ಲೋಕ ಸಭಾ ಚುನಾವಣೆಗಳು ಎರಡನೇ ಹಂತದಲ್ಲಿ 14 ಕ್ಷೇತ್ರಗಳಾದ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮೀಣ,ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಮತದಾನ ನಡೆದಿದೆ. 2.67 ಕೋಟಿ ಮತದಾರರು ಕರ್ನಾಟಕದ ಕೇಂದ್ರ ಮತ್ತು ದಕ್ಷಿಣ ಭಾಗಗಳಲ್ಲಿ 241 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸುತ್ತಾರೆ.. 14 ಲೋಕಸಭಾ ಕ್ಷೇತ್ರಗಳ ಮತದಾನದ ಅಂತಿಮ ಶೇಕಡಾವಾರು. ಉಡುಪಿ – 69.80 % ಚಿಕ್ಕಮಗಳೂರು- 69.80 % ಹಾಸನ – 76.55 % ...

Read More »

ಶಿವಮೊಗ್ಗ ಲೋಕಸಭಾ ಚುನಾವಣಾ ಅಖಾಡದಲ್ಲಿ 14 ಅಭ್ಯರ್ಥಿಗಳು…

  ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಲು ಒಟ್ಟು 14 ಅಭ್ಯರ್ಥಿಗಳು 26 ನಾಮಪತ್ರಗಳನ್ನು ಸಲ್ಲಿಸಿದ್ದು 14 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರವಾಗಿದೆ.. ಇಬ್ಬರೂ ಮಾಜಿ ಮುಖ್ಯಮಂತ್ರಿ ಮಕ್ಕಳ ಪೈಪೋಟಿಯ ನಡುವೆಯೂ ಸಹ ಪ್ರತ್ಯೇಕ ಅಭ್ಯರ್ಥಿಗಳು ತಮ್ಮ ಗೆಲುವಿನ ಬಗ್ಗೆ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.. ಶಿವಮೊಗ್ಗ ಲೋಕಸಭಾ ಚುನಾವಣೆಯ ಕಣದಲ್ಲಿ ಇರುವಂತಹ 14 ಅಭ್ಯರ್ಥಿಗಳ ವಿವರ.. ಅಭ್ಯರ್ಥಿಯ ಹೆಸರು   ಮತ್ತು     ಪಕ್ಷದ ಹೆಸರು 1. ಶೇಖರ್ ನಾಯ್ಕ್   –      ಪಕ್ಷೇತರ 2.ಬಿ.ವೈ. ರಾಘವೇಂದ್ರ     –    ಬಿ.ಜೆ.ಪಿ 3.ಎಸ್ ಮಧು ಬಂಗಾರಪ್ಪ ...

Read More »

ಸಕಲ ಸರ್ಕಾರಿ ಗೌರವಗಳೊಂದಿಗೆ ಪರಿಕ್ಕರ್ ಅಂತ್ಯಸಂಸ್ಕಾರ.

  ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಅವರು ಭಾನುವಾರ ರಾತ್ರಿ ವಿಧಿವಶರಾಗಿದ್ದರು. ಇಂದು ಬೆಳಿಗ್ಗೆ ಮನೋಹರ್ ಪರಿಕ್ಕರ್ ಅವರ ಪಾರ್ಥಿವ ಶರೀರವನ್ನು ಪಂಜಿಮ್ ನ ಬಿಜೆಪಿ ಕಚೇರಿಯಲ್ಲಿ 1 ಗಂಟೆಗಳ ಕಾಲ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ನಂತರ ಕಲಾ ಅಕಾಡೆಮಿ ಗೆ ತೆಗೆದುಕೊಂಡು ಹೋಗಲಾಯಿತು. ಇಂದು ಸಂಜೆ ಪಣಜಿಯ ವೀರಾಮನ್ ಬೀಚ್ ಸಮೀಪ ಮನೋಹರ್ ಪರಿಕರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಪುತ್ರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಗೌಡ ಸಾರಸ್ವತ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ...

Read More »

ಸಾಲುಮರದ ತಿಮ್ಮಕ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ

ಸಾವಿರಾರು ಸಸಿಗಳನ್ನು ನೆಟ್ಟಿ ತಮ್ಮ ಮಕ್ಕಳಂತೆ ಪೋಷಿಸಿದ ಸಾಲು ಮರದ ತಿಮ್ಮಕ್ಕ ಅವರಿಗೆ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿದರು. ಸಾಲುಮರದ ತಿಮ್ಮಕ್ಕ ಪ್ರಶಸ್ತಿ ಪಡೆದ ನಂತರ ರಾಷ್ಟ್ರಪತಿ ಅವರ ಹಣೆ ಮುಟ್ಟಿ ಆಶೀರ್ವದಿಸಿದರು.. ಈ ಪೋಟೊ ಸಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಅಗಿದೆ… ಸಾಲುಮರದ ತಿಮ್ಮಕ್ಕ ಅವರಿಗೆ ಪದ್ಮಶ್ರೀ ಪ್ರಶಸ್ತ

Read More »

ಲೋಕಸಭಾ ಚುನಾವಣೆಗೆ ಮಹೂರ್ತ ಫಿಕ್ಸ್

ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಚುನಾವಣಾ ಆಯೋಗದ ಸುದ್ದಿಗೋಷ್ಠೀಯಲ್ಲಿ 17ನೆಯ ಲೋಕಸಭಾ ಚುನಾವಣೆಯ ವೇಳಪಟ್ಟಿ ಘೋಷಣೆ ಮಾಡಿದ್ದು, 7 ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯುಕ್ತ ಸುನಿಲ್ ಅರೋರಾ ತಿಳಿಸಿದ್ದರು. ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು 23 ರಂದು ಎರಡು ಹಂತದ ಮತದಾನ. ಮೇ 23ಕ್ಕೆ ಫಲಿತಾಂಶ ಪ್ರಕಟಣೆ. ಈಗಿನ ನಿಂದಲೇ ದೇಶದಾದ್ಯಂತ ಮಾದರಿ ನೀತಿಸಂಹಿತೆ ಜಾರಿಗೆ ಬರಲಿದೆ. ಇದನ್ನು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗ ಪಾಲಿಸಬೇಕು. ರಾಜ್ಯ ಹಾಗೂ ಸ್ಥಳೀಯ ಚುನಾವಣಾಧಿಕಾರಿಗಳು ನೀತಿಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಕ್ರಮ ಕೈಗೊಳ್ಳಬೇಕು ...

Read More »