Breaking News

ರಾಷ್ಟ್ರೀಯ

ಭಾರತಕ್ಕೆ ಬಿಸಿಗಾಳಿ ಎಚ್ಚರಿಗೆ ಕೊಟ್ಟ ವಿಶ್ವಸಂಸ್ದೆ

ಬಿಸಿಲಿನ ತಾಪಕ್ಕೆ 2015ರಲ್ಲಿ ದೇಶದಲ್ಲಿ ಎರಡೂವರೆ ಸಾವಿರಕ್ಕೂ ಹೆಚ್ಚು ಜನ ಬಲಿಯಾಗಿದ್ದರು. ಜಾಗತಿಕ ತಾಪಮಾನವೇನಾದರೂ ಜಗತ್ತಿನ ತಾಪಮಾನ ಕೈಗಾರಿಕಾ ಕ್ರಾಂತಿಯ ಸಮಯದ ಹಿಂದಿನ ಮಟ್ಟಕ್ಕಿಂತ 2 ಡಿಗ್ರಿ ಸೆಲ್ಷಿಯಸ್ ಹೆಚ್ಚಾದರೆ ಅದೇ ರೀತಿಯ ಬಿಸಿಗಾಳಿ ಮತ್ತೆ ನಮ್ಮ ದೇಶದ ಹಲವು ಭಾಗಗಳನ್ನು ಆವರಿಸುವ ಅಪಾಯವಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ.ಒಂದುವೇಳೆ ಜಗತ್ತಿನ ತಾಪಮಾನ ಕೈಗಾರಿಕಾ ಕ್ರಾಂತಿಯ ಸಮಯದ ಹಿಂದಿನ ಮಟ್ಟಕ್ಕಿಂತ 2 ಡಿಗ್ರಿ ಸೆಲ್ಷಿಯಸ್ ಹೆಚ್ಚಾದರೆ ಉರಿಬಿಸಿಲಿನ ತಾಪದ ಪರಿಣಾಮವನ್ನು ಎದುರಿಸುವ ರಾಷ್ಟ್ರಗಳಲ್ಲಿ ಭಾರತ ಮತ್ತು ಪಾಕಿಸ್ತಾನ ಪ್ರಥಮ ಸ್ಥಾನದಲ್ಲಿವೆ ಎಂದು ಯುನಿವರ್ಸಿಟಿ ಆಫ್ ವಾಷಿಂಗ್ಟನ್, ...

Read More »