ಬಿಸಿಲಿನ ತಾಪಕ್ಕೆ 2015ರಲ್ಲಿ ದೇಶದಲ್ಲಿ ಎರಡೂವರೆ ಸಾವಿರಕ್ಕೂ ಹೆಚ್ಚು ಜನ ಬಲಿಯಾಗಿದ್ದರು. ಜಾಗತಿಕ ತಾಪಮಾನವೇನಾದರೂ ಜಗತ್ತಿನ ತಾಪಮಾನ ಕೈಗಾರಿಕಾ ಕ್ರಾಂತಿಯ ಸಮಯದ ಹಿಂದಿನ ಮಟ್ಟಕ್ಕಿಂತ 2 ಡಿಗ್ರಿ ಸೆಲ್ಷಿಯಸ್ ಹೆಚ್ಚಾದರೆ ಅದೇ ರೀತಿಯ ಬಿಸಿಗಾಳಿ ಮತ್ತೆ ನಮ್ಮ ದೇಶದ ಹಲವು ಭಾಗಗಳನ್ನು ಆವರಿಸುವ ಅಪಾಯವಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ.ಒಂದುವೇಳೆ ಜಗತ್ತಿನ ತಾಪಮಾನ ಕೈಗಾರಿಕಾ ಕ್ರಾಂತಿಯ ಸಮಯದ ಹಿಂದಿನ ಮಟ್ಟಕ್ಕಿಂತ 2 ಡಿಗ್ರಿ ಸೆಲ್ಷಿಯಸ್ ಹೆಚ್ಚಾದರೆ ಉರಿಬಿಸಿಲಿನ ತಾಪದ ಪರಿಣಾಮವನ್ನು ಎದುರಿಸುವ ರಾಷ್ಟ್ರಗಳಲ್ಲಿ ಭಾರತ ಮತ್ತು ಪಾಕಿಸ್ತಾನ ಪ್ರಥಮ ಸ್ಥಾನದಲ್ಲಿವೆ ಎಂದು ಯುನಿವರ್ಸಿಟಿ ಆಫ್ ವಾಷಿಂಗ್ಟನ್, ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv