Breaking News

ರಾಷ್ಟ್ರೀಯ

ಕೆಇಇ, ಕೆಸಿಇಟಿ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ.

Cnewstv.in / 6.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೆಇಇ, ಕೆಸಿಇಟಿ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ. ಬೆಂಗಳೂರು: ಹಲವಾರು ವಿಳಂಬಗಳ ನಂತರ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಇ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಲಾಗಿದೆ. ಪ್ರಕಾರ, ಕೆಇಇ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಪ್ರಕ್ರಿಯೆಯು ಅಕ್ಟೋಬರ್ 7 ರಂದು ನಡೆಯಲಿದೆ. ಅಕ್ಟೋಬರ್ 7 ರಂದು ಕೆಐಎ ವೆಬ್‌ಸೈಟ್‌ನಲ್ಲಿ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕದ ವಿವರವನ್ನು ಪ್ರದರ್ಶಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಅಭ್ಯರ್ಥಿಗಳು ಅಕ್ಟೋಬರ್ 7 ರಿಂದ 10 ರ ನಡುವೆ ...

Read More »

ಭಾರತ್ ಜೋಡೋ : ಸುರಿವ ಮಳೆಯನ್ನು ಲೆಕ್ಕಿಸದೆ ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡಿದ ರಾಹುಲ್

Cnewstv.in / 3.10.2022/ ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭಾರತ್ ಜೋಡೋ : ಸುರಿವ ಮಳೆಯನ್ನು ಲೆಕ್ಕಿಸದೆ ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡಿದ ರಾಹುಲ್ ಗಾಂಧಿ. ಮೈಸೂರು : ಭಾರತ್ ಜೋಡೋ ಯಾತ್ರೆಯಲ್ಲಿ ಸುರಿಯುವ ಮಳೆಯನ್ನು ಲೆಕ್ಕಿಸದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾಡಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಐಕ್ಯತಾ ಯಾತ್ರೆ ನೆನ್ನೆ ಮೈಸೂರನ್ನು ತಲುಪಿತ್ತು.‌ ಬಂಡಿಪಾಳ್ಯ ಸಮೀಪ ಆಯೋಜಿಸಿದ್ದ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ ಭಾರಿ ಮಳೆಯಾಗಿದೆ ಆದರೆ ಮಳೆಯನ್ನು ...

Read More »

ಮಾಜಿ ಪ್ರಧಾನಿ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

Cnewstv.in / 2.10.2022/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಾಜಿ ಪ್ರಧಾನಿ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಇಸ್ಲಾಮಾಬಾದ್: ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಪಾಕಿಸ್ಥಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಇಸ್ಲಾಮಾಬಾದ್ ಮ್ಯಾಜಿಸ್ಟ್ರೇಟ್ ಬಂಧನ ವಾರಂಟ್ ಜಾರಿಯಾಗಿದೆ. ಇಸ್ಲಾಮಾಬಾದ್‌ನ ಜಿಸ್ಟ್ ಅವರು ತಹ್ರಿಕ್-ಎ-ಇನ್ಸಾಫ್ ನಾಯಕ ಇಮ್ರಾನ್ ಖಾನ್‌ಗೆ ಸೆಪ್ಟೆಂಬರ್ 30 ರಂದು ಬಂಧನ ವಾರಂಟ್ ಹೊರಡಿಸಿದ್ದು, ಇಮ್ರಾನ್ ಖಾನ್ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ಸಿವಿಲ್ ನ್ಯಾಯಾಧೀಶ ರಾಣಾ ಮುಜಾಹಿದ್ ರಹೀಮ್ ಅವರು ವಾರಂಟ್ ಹೊರಡಿಸಿದ್ದಾರೆ. ಮಹಿಳಾ ನ್ಯಾಯಾಧೀಶರಿಗೆ ...

Read More »

ಕೊಯಂಬತ್ತೂರು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ. ಕಾರ್ಯಕರ್ತರಿಂದ ಪ್ರತಿಭಟನೆ. 

Cnewstv.in / 23.09.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.  ಕೊಯಂಬತ್ತೂರು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ. ಕಾರ್ಯಕರ್ತರಿಂದ ಪ್ರತಿಭಟನೆ.  ಕೊಯಂಬತ್ತೂರು : ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ಜಂಟಿಯಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಿದ ಘಟನೆ ಬೆನ್ನಲ್ಲೇ ಭಾರತೀಯ ಜನತಾ ಪಕ್ಷದ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ ಘಟನೆ ಕೊಯಂಬತ್ತೂರ್ ನಲ್ಲಿ  ನಡೆದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಕಾರ್ಯಕರ್ತ ನಂದಕುಮಾರ್, “ನಮ್ಮ ಕಚೇರಿ ...

Read More »

Queen Elizabeth II : ಸಕಲ ಗೌರವದೊಂದಿಗೆ ಬ್ರಿಟನ್ ಜನತೆಯಿಂದ ರಾಣಿ ಎಲಿಜಬೆತ್ 2 ಗೆ ಅಂತಿಮ ವಿದಾಯ.

Cnewstv.in /20.09.2022 / ಲಂಡನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Queen Elizabeth II : ಸಕಲ ಗೌರವದೊಂದಿಗೆ ಬ್ರಿಟನ್ ಜನತೆಯಿಂದ ರಾಣಿ ಎಲಿಜಬೆತ್ 2 ಗೆ ಅಂತಿಮ ವಿದಾಯ. ಲಂಡನ್ : ಬ್ರಿಟನ್ ನ ದೀರ್ಘಾವಧಿ ಆಳಿದ ರಾಣಿ 2 ನೇ ಎಲಿಜಬೆತ್ ಅವರ ಅಂತ್ಯಕ್ರಿಯೆ ಬೆಳಗ್ಗೆ 6.30 ರಿಂದ ಸುದೀರ್ಘವಾಗಿ ಜನರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳು ನೆರವೇರಿತು. ಭಾರತದ ಕಾಲಮಾನ ಮಧ್ಯರಾತ್ರಿ 12 ಗಂಟೆಯ ಹೊತ್ತಿಗೆ ಅಂತ್ಯಸಂಸ್ಕಾರದ ಪ್ರಕ್ರಿಯೆಗಳು ಮುಗಿಯಿತು. Queen Elizabeth II : ಸಕಲ ...

Read More »

ಎಐಸಿಸಿ ಅಧ್ಯಕ್ಷರ ಆಯ್ಕೆಗೆ ಮ್ಯಾಚ್ ಫಿಕ್ಸಿಂಗ್ ??

Cnewstv.in / 16.09.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎಐಸಿಸಿ ಅಧ್ಯಕ್ಷರ ಆಯ್ಕೆಗೆ ಮ್ಯಾಚ್ ಫಿಕ್ಸಿಂಗ್ ?? ನವದೆಹಲಿ : ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ನಿರಾಸಕ್ತಿ ಹೊಂದಿರುವ ಕಾರಣದಿಂದ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಿದ್ಧತೆ ನಡೆದಿದೆ. ಆದರೆ ಐಸಿಸಿ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡುವಂತೆ ಕೇಂದ್ರ ಕಾಂಗ್ರೆಸ್ ನಾಯಕತ್ವವನ್ನು ಸೂಚಿಸಿರುವುದು ಪಾರದರ್ಶಕ ಸಾಂಸ್ಥಿಕ ಚುನಾವಣೆಗೆ ಬೇಡಿಕೆ ಇಟ್ಟಿರುವವರಿಗೆ ವಿನಂತಿಯನ್ನು ಮಾಡಿದೆ. ಈ ಕ್ರಮವು ಅಧ್ಯಕ್ಷ ಹುದ್ದೆಯ ಚುನಾವಣೆಯನ್ನು ಅಸ್ತವ್ಯಸ್ತವಾಗಿದೆ ಎಂಬ ಅಭಿಪ್ರಾಯವಿದೆ, 9,300 ಪ್ರದೇಶ ಕಾಂಗ್ರೆಸ್ ...

Read More »

ಪತ್ನಿ ಸಮ್ಮುಖದಲ್ಲಿ ‘ತೃತೀಯ ಲಿಂಗಿ’ ಕೈ ಹಿಡಿದ ಪತಿರಾಯ!

Cnewstv.in / 15.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪತ್ನಿ ಸಮ್ಮುಖದಲ್ಲಿ ‘ತೃತೀಯ ಲಿಂಗಿ’ ಕೈ ಹಿಡಿದ ಪತಿರಾಯ! ಭವಾನಿಪಟ್ಟಣ : ಒಡಿಶಾದ ಕಲಹಂದಿ ಜಿಲ್ಲೆಯಲ್ಲಿ ಪತ್ನಿಯ ಅನುಮತಿಯೊಂದಿಗೆ ಒಬ್ಬ ವ್ಯಕ್ತಿ ತೃತೀಯ ಲಿಂಗಿ ವ್ಯಕ್ತಿಯನ್ನು ವಿವಾಹವಾಗುವುದು ಭಾರೀ ಸಂಚಲನ ಸೃಷ್ಟಿಸಿದೆ. ಶನಿವಾರ ರಾತ್ರಿ ಈ ಮದುವೆ ನಡೆದಿದೆ ಎನ್ನಲಾಗುತ್ತಿದೆ. ನರ್ಲಾ ಬ್ಲಾಕ್ ವ್ಯಾಪ್ತಿಯ ಧುರ್ ಕುಟಿ ಗ್ರಾಮದ ತೃತೀಯ ಲಿಂಗಿ ಸಂಗೀತಾ, ಭವಾನಿಪಟ್ಟಣದ ದೇವ್ ಪುರ್ ಗ್ರಾಮಕ್ಕೆ ಸೇರಿದ ಫಕೀರಾ ನಿಯಾಲ್ (30) ಅವರನ್ನು ಮದುವೆಯಾಗಿದ್ದಾರೆ. ದಿನಗೂಲಿ ...

Read More »

ಚುನಾವಣಾ ಆಯೋಗ : ನೋಂದಾಯಿತ ಮಾನ್ಯತೆ ಪಡೆಯದ 253 ರಾಜಕೀಯ ಪಕ್ಷಗಳು ‘ನಿಷ್ಕ್ರಿಯ’.

Cnewstv.in / 14.09.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚುನಾವಣಾ ಆಯೋಗ : ನೋಂದಾಯಿತ ಮಾನ್ಯತೆ ಪಡೆಯದ 253 ರಾಜಕೀಯ ಪಕ್ಷಗಳು ‘ನಿಷ್ಕ್ರಿಯ’. ನವದೆಹಲಿ : ಅಸ್ತಿತ್ವದಲ್ಲಿಲ್ಲದ ನೋಂದಾಯಿತ ಮಾನ್ಯತೆ ಪಡೆದ 86 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ತೆಗೆದುಹಾಕಲು ಚುನಾವಣಾ ಆಯೋಗ ಮಂಗಳವಾರ ಆದೇಶಿಸಿದೆ. ಚುನಾವಣಾ ನಿಯಮಗಳನ್ನು ಅನುಸರಿಸಲು ವಿಫಲವಾದ ಕಾರಣ ಚುನಾವಣಾ ಸಮಿತಿಯಿಂದ ಅಪಾಯದ ಸ್ಥಿತಿಯಲ್ಲಿದ್ದ ಅಂತಹ ಸಂಸ್ಥೆಗಳ ಸಂಖ್ಯೆ 537 ಕ್ಕೆ ಏರಿದೆ. ಸಾರ್ವಜನಿಕ ಹಿತಾಸಕ್ತಿ ಮತ್ತು ಚುನಾವಣಾ ಪ್ರಜಾಪ್ರಭುತ್ವದ ಶುದ್ಧತೆಗಾಗಿ ತುರ್ತಾಗಿ ಸರಿಪಡಿಸುವ ಕ್ರಮಗಳನ್ನು ...

Read More »

ಪರೀಕ್ಷೆ ಬರೆಯಲು ತುಂಬಿ ಹರಿಯುತ್ತಿದ್ದ ನದಿಯನ್ನು ಈಜಿ ಬಂದ ಯುವತಿ.

Cnewstv.in / 10.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪರೀಕ್ಷೆ ಬರೆಯಲು ತುಂಬಿ ಹರಿಯುತ್ತಿದ್ದ ನದಿಯನ್ನು ಈಜಿ ಬಂದ ಯುವತಿ. ಬೆಂಗಳೂರು : ಯುವತಿಯೊಬ್ಬಳು ಪರೀಕ್ಷೆ ಬರೆಯುವುದಕ್ಕಾಗಿ ತುಂಬಿ ಹರಿಯುತ್ತಿರುವ ಚಂಪಾವತಿ ನದಿಯನ್ನು ಈಜಿ ಬಂದಾಗ ಘಟನೆ ಆಂಧ್ರಪ್ರದೇಶದ ವೈಜಾಗ್‌ನಲ್ಲಿ ನಡೆದಿದೆ.‌ ಆಂಧ್ರಪ್ರದೇಶದ ಗಜಪತಿ ನಗರದ ಮಂಡಲದ ಮರಿವಲಸ ಗ್ರಾಮದ ನಿವಾಸಿಯಾಗಿರುವ 21 ವರ್ಷದ ತಡ್ಡಿ ಕಲಾವತಿ ಎಂಬ ಯುವತಿಯ ಇಂದು ನಡೆಯಬೇಕಾಗಿದ್ದ ಪರೀಕ್ಷೆಗೆ ಹಾಜರಾಗಲು ತನ್ನ ಜೀವವನ್ನೇ ಪಣಕ್ಕಿಟ್ಟು ಇಬ್ಬರು ಸಹೋದರರ ನೆರವಿನಿಂದ ತುಂಬಿ ಹರಿಯುತ್ತಿರುವ ನದಿಯನ್ನೇ ...

Read More »

ಬ್ರಿಟನ್ ರಾಣಿ ಎಲಿಜಬೆತ್ II ವಿಧಿವಶ

Cnewstv.in / 08.09.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬ್ರಿಟನ್ ರಾಣಿ ಎಲಿಜಬೆತ್ II ವಿಧಿವಶ ಲಂಡನ್ : ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎಲಿಜಬೆತ್ (96) ಸ್ಕಾಟ್ಲೆಂಡ್ ನ ಅರಮನೆಯಲ್ಲಿ ನಿಧನರಾಗಿದ್ದಾರೆಂದು ಬಂಕಿಂಗ್ ಹ್ಯಾಮ್ ಪ್ಯಾಲೇಸ್ ಅಧಿಕೃತವಾಗಿ ಪ್ರಕಟಿಸಿದೆ. ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ II ಅವರಿಗೆ ಸ್ಕಾಟ್ಲೆಂಡ್ ನ ಬಲ್ ಮೊರಲ್ ಕ್ಯಾಸಲ್ ನಿವಾಸದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಚಿಕಿತ್ಸೆ ಫಲಿಸದೆ ಅವರು ನಿಧನರಾದರು 1953 ರಿಂದ ಬ್ರಿಟನ್ ನ ರಾಣಿಯಾಗಿ ಸುದೀರ್ಘ ...

Read More »