Breaking News

ರಾಷ್ಟ್ರೀಯ

ಶಸ್ತ್ರಾಸ್ತ್ರಗಳೊಂದಿಗೆ ವಿಹಾರ ನೌಕೆ ಪತ್ತೆ.

Cnewstv.in / 18.08.2022 / ಮಹಾರಾಷ್ಟ್ರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಸ್ತ್ರಾಸ್ತ್ರಗಳೊಂದಿಗೆ ವಿಹಾರ ನೌಕೆ ಪತ್ತೆ. ಮಹಾರಾಷ್ಟ್ರ : ಮಹಾರಾಷ್ಟ್ರದ ರಾಯಗ ಕರಾವಳಿಯಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ವಿಹಾರ ನೌಕೆ ಇದೆ, .ಶಸ್ತ್ರಾಸ್ತ್ರಗಳ ಸಹಿತ ಮಹಾರಾಷ್ಟ್ರದ ರಾಯಘಡದ ಕರಾವಳಿಯಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ವಿಹಾರ ನೌಕೆ ಪತ್ತೆಯಾಗಿದೆ. ಇದು ಆಸ್ಟ್ರೇಲಿಯಾ ಮಹಿಳೆ ಒಡೆತನದ್ದಾಗಿದೆ, ಭಯೋತ್ಪಾದಕ ಕೃತ್ಯ ಅಲ್ಲ, ಭಯ ಬೇಡ ಎಂದು ಮಹಾರಾಷ್ಟ್ರ ಸರ್ಕಾರ ಸ್ಪಷ್ಟಪಡಿಸಿದೆ. 4 ಮೀಟರ್ ಅಗಲ, 16 ಉದ್ದ ಮೀಟರ್‌ಗಳ ವಿಹಾರ ನೌಕೆಯಲ್ಲಿ ಮೂರು ಎಕೆ -47 ರೈಫಲ್‌ಗಳು ಮತ್ತು ಬುಲೆಟ್‌ಗಳನ್ನು ...

Read More »

5 ವರ್ಷದ ಮಕ್ಕಳಿಗೆ ರೈಲಿನಲ್ಲಿ ಪೂರ್ಣ ಟಿಕೆಟ್ ಬೇಕಾ, ಬೇಡ ? ಗೊಂದಲಕ್ಕೆ ತೆರೆ ಎಳೆದ ರೈಲ್ವೆ ಇಲಾಖೆ.

Cnewstv.in / 18.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 5 ವರ್ಷದ ಮಕ್ಕಳಿಗೆ ರೈಲಿನಲ್ಲಿ ಪೂರ್ಣ ಟಿಕೆಟ್ ಬೇಕಾ, ಬೇಡ ? ಗೊಂದಲಕ್ಕೆ ತೆರೆ ಎಳೆದ ರೈಲ್ವೆ ಇಲಾಖೆ. ನವದೆಹಲಿ : ಮಕ್ಕಳಿಗೆ ರೈಲಿನಲ್ಲಿ ಪ್ರಯಾಣಿಸಲು ಟಿಕೆಟ್ ಬುಕಿಂಗ್ ನಲ್ಲಿ ಇಲಾಖೆಯು ಕೆಲವು ಬದಲಾವಣೆಗಳನ್ನು ಮಾಡಿದೆ. 1 ರಿಂದ 4 ವರ್ಷದ ಮಕ್ಕಳಿಗೂ ರೈಲು ಟಿಕೆಟ್ ಖರೀದಿಸುವುದು ಕಡ್ಡಾಯ ಎಂದು ವರದಿಗಳು ಬಂದಿವೆ. ಇದಾದ ಬಳಿಕ ಪ್ರಯಾಣಿಕರಿಗೆ ತಮ್ಮ ಮಕ್ಕಳಿಗೆ ಟಿಕೆಟ್ ಬುಕಿಂಗ್ ಮಾಡಬೇಕೇ? ಬೇಡವೇ? ಎಂಬ ಗೊಂದಲ ...

Read More »

ಉಗ್ರರ ದಾಳಿ : ಕಾಶ್ಮೀರಿ ಪಂಡಿತ್ ಸಾವು, ಸಹೋದರನಿಗೆ ಗಂಭೀರ ಗಾಯ.

Cnewstv.in / 15.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉಗ್ರರ ದಾಳಿ : ಕಾಶ್ಮೀರಿ ಪಂಡಿತ್ ಸಾವು, ಸಹೋದರನಿಗೆ ಗಂಭೀರ ಗಾಯ. ನವದೆಹಲಿ‌ : ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಉಗ್ರರು ಗುಂಡಿನ ದಾಳಿ ನಡೆಸಿದ ನಂತರ ಕಣಿವೆಯಲ್ಲಿ ಉದ್ದೇಶಿತ ಹತ್ಯೆಯ ಮತ್ತೊಂದು ಪ್ರಕರಣದಲ್ಲಿ ಕಾಶ್ಮೀರಿ ಪಂಡಿತರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಅವರ ಸಹೋದರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸುನೀಲ್ ಕುಮಾರ್ ಎಂದು ಗುರುತಿಸಲಾಗಿದ್ದು, ಗಾಯಗೊಂಡವರನ್ನು ಪಿಂಟು ಕುಮಾರ್ ಎಂದು ಗುರುತಿಸಲಾಗಿದೆ. ಶೋಪಿಯಾನ್‌ನ ಚೋಟಿಪೋರಾ ಪ್ರದೇಶದ ...

Read More »

ಕಾರು ಅಪಘಾತ : ಶಿವ ಸಂಗ್ರಾಮ್ ಮುಖ್ಯಸ್ಥ ವಿನಾಯಕ್ ಮೇಟೆ ದುರ್ಮರಣ

Cnewstv.in / 14.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾರು ಅಪಘಾತ : ಶಿವ ಸಂಗ್ರಾಮ್ ಮುಖ್ಯಸ್ಥ ವಿನಾಯಕ್ ಮೇಟೆ ದುರ್ಮರಣ ಬೆಂಗಳೂರು : ಮಹಾರಾಷ್ಟ್ರದ ರಾಯಗಡ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಕಾರು ಅಪಘಾತದಲ್ಲಿ ಶಿವಸಂಗ್ರಾಮ ಮುಖ್ಯಸ್ಥರು ಹಾಗೂ ಮಾಜಿ ಸಚಿವ ವಿನಾಯಕ್ ಮೇಟೆ ಮೃತಪಟ್ಟಿದ್ದಾರೆ ಎಂದು ರಾಯಗಡ ಜಿಲ್ಲಾಧಿಕಾರಿ ಮಹೇಂದ್ರ ಕಲ್ಯಾಣ್‌ಕರ್ ಖಚಿತಪಡಿಸಿದ್ದಾರೆ. XUV ಯಲ್ಲಿ ಪ್ರಯಾಣಿಸುತ್ತಿದ್ದ ಮೇಟೆ ಅವರು ಪುಣೆಯಿಂದ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ವಿನಾಯಕ್ ಮೇಟೆ ಅವರ ತಲೆ, ಕುತ್ತಿಗೆ, ಕೈಕಾಲುಗಳಿಗೆ ...

Read More »

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೋವಿಡ್ ಪಾಸಿಟಿವ್.

Cnewstv.in / 13.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೋವಿಡ್ ಪಾಸಿಟಿವ್. ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೊರೊನಾ ಸೋಂಕು ದೃಡಪಟ್ಟಿದೆ ಈ ಬಗ್ಗೆ ಪಕ್ಷದ ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ. ಹಿಂದೆ ಸೋನಿಯಾ ಗಾಂಧಿ ಅವರಿಗೆ ಜೂನ್ 8 ರಂದು ಕೊರೊನಾ ಸೋಂಕು ದೃಡಪಟ್ಟಿತ್ತು ಹಾಗಾಗಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ.‌ ಈಗ ಮತ್ತೆ ಮೂರು ತಿಂಗಳ ಅಂತರದಲ್ಲಿ ...

Read More »

ಪ್ರಧಾನಿ ಮೋದಿ ಚೀನಾ ಜೊತೆ ತ್ರಿವರ್ಣ ಧ್ವಜ ಒಪ್ಪಂದ ಮಾಡಿಕೊಂಡಿದ್ದಾರೆ – ರಾಹುಲ್ ಗಾಂಧಿ.

Cnewstv.in / 13.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿ ಮೋದಿ ಚೀನಾ ಜೊತೆ ತ್ರಿವರ್ಣ ಧ್ವಜ ಒಪ್ಪಂದ ಮಾಡಿಕೊಂಡಿದ್ದಾರೆ – ರಾಹುಲ್ ಗಾಂಧಿ. ನವದೆಹಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ತಮ್ಮ ಫೇಸ್‌ಬುಕ್‌ನಲ್ಲಿ ಚೀನಾದ ಒಳನುಸುಳುವಿಕೆ ಬಿಡ್‌ಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ಪ್ರಧಾನಿ ಚೀನಾದೊಂದಿಗೆ ‘ತ್ರಿವರ್ಣ ಒಪ್ಪಂದ’ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಚೀನಾದೊಂದಿಗೆ ತ್ರಿವರ್ಣ ಒಪ್ಪಂದ ಮಾಡಿಕೊಂಡಿರುವ ಪ್ರಧಾನಿಗೆ ಚೀನಾ ನುಸುಳುವುದನ್ನು ಹೇಗೆ ನೋಡುತ್ತಾರೆ, ದೇಶದ ಇಂಚಿಂಚನ್ನೂ ...

Read More »

ಈ ವರ್ಷ ಜುಲೈ 31ರವರೆಗೆ ದೆಹಲಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಗೊತ್ತಾ ??

Cnewstv.in / 12.08.2022 / ದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈ ವರ್ಷ ಜುಲೈ 31ರವರೆಗೆ ದೆಹಲಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಗೊತ್ತಾ ?? ದೆಹಲಿ : ಈ ವರ್ಷ ಜುಲೈ 31ರವರೆಗೆ ದೆಹಲಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಗಳ ಸಂಖ್ಯೆ 1,189. ಈ ಪೈಕಿ ಕೇವಲ ಆರು ಪ್ರಕರಣಗಳಲ್ಲಿ ದುಷ್ಕರ್ಮಿಗಳು ಸಂತ್ರಸ್ತರಿಗೆ ತಿಳಿದಿಲ್ಲ ಎಂದು ದೆಹಲಿ ಪೊಲೀಸ್ ಅಂಕಿಅಂಶಗಳು ತೋರಿಸುತ್ತವೆ.ಈ ವರ್ಷ 99.5% ಅತ್ಯಾಚಾರ ಪ್ರಕರಣಗಳಲ್ಲಿ, ಸಂತ್ರಸ್ತೆಗೆ ಅಪರಾಧಿ ತಿಳಿದಿತ್ತು ಪೊಲೀಸ್ ಅಂಕಿಅಂಶಗಳ ಪ್ರಕಾರ, ಈ ವರ್ಷ ಜುಲೈ ...

Read More »

ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್,

Cnewstv.in / 12.08.2022 / ದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ದೆಹಲಿ : ಕೇಂದ್ರದ ಅಗ್ನಿಪಥ ಯೋಜನೆಯ ಬಗ್ಗೆ ಮಾತನಾಡುತ್ತಾ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರವರು, “ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಸರ್ಕಾರವು ತಮ್ಮ ಅಗ್ನಿಪಥ್ ಯೋಜನೆಯನ್ನು ಸಮರ್ಥಿಸುತ್ತಿದೆ. ಇನ್ನು ಮುಂದೆ ರಕ್ಷಣಾ ಸಿಬ್ಬಂದಿಗೆ ಸರ್ಕಾರವು ಪಿಂಚಣಿಗಳನ್ನು ಪಾವತಿಸಬೇಕಾಗಿಲ್ಲ ಎಂದು ಇದನ್ನು ಮಾಡಲಾಗುತ್ತಿದೆ ಎಂದರು.‌ ಇನ್ನೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಗತ್ಯ ಆಹಾರ ಪದಾರ್ಥಗಳ ಮೇಲೆ ಜಿಎಸ್‌ಟಿ ಹೇರುವ ಕುರಿತು ವಾಗ್ದಾಳಿ ...

Read More »

Reliance Jio ಸ್ವಾತಂತ್ರ್ಯ ದಿನದಂದು ಭಾರತದಲ್ಲಿ 5G ಸೇವೆ ಪ್ರಾರಂಭ.‌

Cnewstv.in / 10.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Reliance Jio : ಸ್ವಾತಂತ್ರ್ಯ ದಿನದಂದು ಭಾರತದಲ್ಲಿ 5G ಸೇವೆ ಪ್ರಾರಂಭ.‌ ನವದೆಹಲಿ : Reliance Jio ತನ್ನ 5G ಸೇವೆಯನ್ನು ಆಗಸ್ಟ್ 15 ರಂದು ಪ್ರಾರಂಭಿಸಬಹುದು. Reliance Jio ಲಕ್ಷಾಂತರ ಸ್ಮಾರ್ಟ್‌ಫೋನ್ ಮತ್ತು ಇಂಟರ್ನೆಟ್ ಬಳಕೆದಾರರಿಗೆ 5G ಸೇವೆಗಳನ್ನು ಪ್ರಾರಂಭಿಸುವಲ್ಲಿ ಮುಂಚೂಣಿಯಲ್ಲಿದೆ. ಈ ವಾರದ ಆರಂಭದಲ್ಲಿ, ರಿಲಯನ್ಸ್ ಜಿಯೋ ಇನ್ಫೋಕಾಮ್ ಅಧ್ಯಕ್ಷ ಆಕಾಶ್ ಅಂಬಾನಿ ಅವರು ಪ್ಯಾನ್-ಇಂಡಿಯಾ 5G ರೋಲ್‌ಔಟ್‌ನೊಂದಿಗೆ ‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಆಚರಿಸಲಿದ್ದಾರೆ ...

Read More »

ಸಿಎಂ ಯೋಗಿ ಆದಿತ್ಯನಾಥ್ ಗೆ ಬಾಂಬ್ ಬೆದರಿಕೆ

Cnewstv.in / 09.08.2022 / ಉತ್ತರಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Uttar Pradesh Chief Minister Yogi Adityanath received a bomb threats. ಸಿಎಂ ಯೋಗಿ ಆದಿತ್ಯನಾಥ್ ಗೆ ಬಾಂಬ್ ಬೆದರಿಕೆ ನವದೆಹಲಿ : ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಸಂದೇಶ ಬಂದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಮೂರು ದಿನದೊಳಗಾಗಿ ಬಾಂಬ್ ಸ್ಪೋಟಿಸಿ ಹತ್ಯೆಮಾಡುವುದಾಗಿ ಲಕ್ನೋ ಪೋಲಿಸ್ ಸಹಾಯವಾಣಿ ನಂಬರ್ ಗೆ ಆಗಸ್ಟ್ 2ರಂದು ಬೆದರಿಕೆ ಸಂದೇಶ ಬಂದಿದೆ. ಈ ಸಂದೇಶವನ್ನು ...

Read More »