Cnewstv.in / 07.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೆಲ್ಬರ್ನ್: ನಾಸಾದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರನಲ್ಲಿಗೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸುವುದಕ್ಕೆ ಬೆನ್ನೆಲುಬಾಗಿ ನಿಂತಿರುವವರು ಭಾರತೀಯ ಮೂಲದ ಎಂಜಿನಿಯರ್ ಸುಭಾಷಿಣಿ ಅಯ್ಯರ್. ತಮಿಳುನಾಡಿನ ಕೊಯಮತ್ತೂರಿನವರಾದ ಸುಭಾಷಿಣಿ 1992ರಲ್ಲಿ ವಿಎಲ್ಬಿ ಜಾನಕಿಯಮ್ಮಾಳ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪೂರೈಸಿದ ಮೊದಲ ಮಹಿಳೆ ಎಂಬ ಖ್ಯಾತಿಯೂ ಹೊಂದಿದ್ದಾರೆ. ಒರಿಯನ್ ಬಾಹ್ಯಾಕಾಶ ನೌಕೆಯನ್ನು ಚಂದ್ರನಲ್ಲಿಗೆ ಹೊತ್ತೂಯ್ಯಲಿರುವ ಆರ್ಟೆಮಿಸ್ 1 ಯೋಜನೆಯ ಬಿಡಿ ಭಾಗಗಳ ನಿರ್ಮಾಣ ಹಾಗೂ ಆರಂಭಿಕ ಹಂತದ ನಿರ್ವಹಣೆಯನ್ನು ನೋಡಿಕೊಳ್ಳುವ ತಂಡದಲ್ಲಿ ಸುಭಾಷಿಣಿ ಕೂಡ ಒಬ್ಬರು. ರಾಕೆಟ್ನ ...
Read More »ಅಂತರಾಷ್ಟ್ರೀಯ
30ಕ್ಕೂ ಹೆಚ್ಚಿನ ದೇಶಗಳ ಅನಿವಾಸಿ ಕನ್ನಡಿಗರಿಂದ ಜನವರಿ 2ರಂದು ‘ಎನ್ಆರೈ ಅಪೀಲ್ ಡೇ’ ಅಭಿಯಾನ!
ಸತತ ಕೋರಿಕೆ, ಹಲವಾರು ಮನವಿಗಳ ನಂತರವೂ ಹಲವು ವರ್ಷಗಳಿಂದ ಕಡೆಗಣಿಸಲ್ಪಟ್ಟು, ಸ್ಪಂದನೆ ಸಿಗದೇ ಹೋದರೆ ಗಮನ ಸೆಳೆಯ ಬೇಕಾದರೆ ವಿಭಿನ್ನ ರೀತಿಯ ಪ್ರಯತ್ನ ಮಾಡಬೇಕಾಗುತ್ತದೆ ಅಂತದ್ದೇ ಒಂದು ಪ್ರಯತ್ನಕ್ಕೆ ವಿಶ್ವದಾದ್ಯಂತ ಇರುವಂತಹ ಅನಿವಾಸಿ ಕನ್ನಡಿಗರು ಕೈಹಾಕಿದ್ದಾರೆ, ಇದೇ ಮೊದಲ ಬಾರಿಗೆ ವಿಶ್ವದಾದ್ಯಂತವಿರುವ ಮೂವತ್ತಕ್ಕೂ ಹೆಚ್ಚು ದೇಶಗಳ ನೂರಕ್ಕೂ ಹೆಚ್ಚು ಅನಿವಾಸಿ ಕನ್ನಡಪರ ಸಂಘಟನೆಗಳು ಒಗ್ಗಟ್ಟಾಗಿ ಒಂದೇ ದಿನ ಒಂದೇ ಧ್ವನಿಯೊಂದಿಗೆ ಟ್ವಿಟರ್ ಮತ್ತು ಇಮೇಲ್ ಮೂಲಕ ಕರ್ನಾಟಕ ಸರಕಾರಕ್ಕೆ ಬೇಡಿಕೆಯನ್ನು ಈಡೇರಿಸಲು ಒತ್ತಾಯಿಸುವ ಅಭಿಯಾನವನ್ನು ಜನವರಿ 2 ರಂದು ಮಧ್ಯಾಹ್ನ ನಡೆಸಲು ತೀರ್ಮಾನಿಸಿದ್ದಾರೆ. ...
Read More »ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡೆನ್ ಆಯ್ಕೆ, Joe Biden:
Joe Biden ವಾಷಿಂಗ್ಟನ್: ತೀವ್ರ ಕುತೂಹಲ ಕೆರಳಿಸಿದ್ದ ಅಮೆರಿಕ ಚುನಾವಣೆ ಫಲಿತಾಂಶ ಕೊನೆಗೂ ಹೊರಬಿದ್ದಿದ್ದು ಜೋ ಬಿಡೆನ್ ಅಮೆರಿಕದ 46 ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮ್ಯಾಜಿಕ್ ನಂಬರ್ಗಿಂತ 14 ಮತ ಹೆಚ್ಚು ಪಡೆಯುವ ಮೂಲಕ ಡೆಮಾಕ್ರಟಿಕ್ ಪಕ್ಷದ ಜೋ ಬಿಡೆನ್ ದಾಖಲಾರ್ಹ ಜಯ ಪಡೆದಿದ್ದಾರೆ. ಜೋ ಬಿಡೆನ್ ಒಟ್ಟು 284 ಮತ ಗಳಿಸಿದ್ದಾರೆ. ಡೊನಾಲ್ಡ್ ಟ್ರಂಪ್ 214 ಮತ ಪಡೆದುಕೊಂಡಿದ್ದಾರೆ. ಎರಡನೇ ಬಾರಿ ಅಧ್ಯಕ್ಷ ಪದವಿ ಅಲಂಕರಿಸುವ ಡೊನಾಲ್ಡ್ ಟ್ರಂಪ್ ಅಧ್ಯಕ್ಷನಾಗುವ ಕನಸು ಭಗ್ನಗೊಂಡಿದೆ. ಜೋ ಬಿಡೆನ್ ಒಟ್ಟು 49.5ರಷ್ಟು ಮತ ಪಡೆದಿದ್ದರೆ, ಡೊನಾಲ್ಡ್ ...
Read More »Donald Trump considering suspending H1B, other visas
Washington: US President Donald Trump is considering suspending a number of employment visas including the H-1B, most sought-after among Indian IT professionals, in view of the massive unemployment in America due to the coronavirus pandemic, according to a media report. The proposed suspension could extend into the government’s new fiscal year beginning October 1, when many new visas are ...
Read More »ಟೀ ಕಪ್ ನೀವೆ ಇಟ್ಟುಕೊಳ್ಳಿ, ನಾವು ವರ್ಲ್ಡ್ ಗೆಲ್ಲುತ್ತೇವೆ – ಪಾರೂಲ್ ಪಂಚ್
ಕೆಲ ದಿನಗಳ ಹಿಂದೆ ಪಾಕಿಸ್ತಾನ ಮಾಧ್ಯಮವೊಂದು ಭಾರತವನ್ನ ಹೀಯಾಳಿಸುವ ರೀತಿ ಜಾಹೀರಾತು ಮಾಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿತ್ತು. ಪುಲ್ವಾಮ ದಾಳಿ ಬಳಿಕ ಪಾಕ್ ಗಡಿಯೊಳಗೆ ನುಗ್ಗಿ ಬಾಲ್ ಕೋಟ್ ಮೇಲೆ ಏರ್ ಸ್ಟ್ರೈಕ್ ಮಾಡಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಂತೆ ಕಾಣುವ ವ್ಯಕ್ತಿಯನ್ನ ಬಳಸಿಕೊಂಡು ಭಾರತವನ್ನ ಅಣುಕಿಸುವಂತಹ ಜಾಹೀರಾತು ಮಾಡಿ ಟಿವಿಯಲ್ಲಿ ಪ್ರಸಾರ ಮಾಡಿದೆ. ಇದಕ್ಕೆ ಈಗ ಪಾರೂಲ್ ಯಾದವ್ ಸರಿಯಾದ ಪ್ರತಿಕ್ರಿಯೆ ನೀಡಿದ್ದಾರೆ. ಅಭಿನಂದನ್ ಅವರ ರೀತಿಯ ಮೀಸೆ ಧರಿಸಿ ಅದೇ ಜಾಹಿರಾತಿನ ಮೂಲಕ ಪಾಕಿಸ್ತಾನಕ್ಕೆ ಪಂಚ್ ನೀಡಿದ್ದಾರೆ. ಟೀ ...
Read More »ಶ್ರೀಲಂಕಾ ಬಾಂಬ್ ಸ್ಫೋಟ: 5 ಮಂದಿ ಭಾರತೀಯರು ಸೇರಿ ಮೃತರ ಸಂಖ್ಯೆ 290ಕ್ಕೆ ಏರಿಕೆ..
ಕೊಲಂಬೋ : ಶ್ರೀಲಂಕಾದ ಕೊಲಂಬೋದಲ್ಲಿ ಭಾನುವಾರ ನಡೆದ ಸರಣಿ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 5 ಮಂದಿ ಭಾರತೀಯರು ಸೇರಿ ಮೃತರ ಸಂಖ್ಯೆ 290ಕ್ಕೇರಿದೆ. ಈಸ್ಟರ್ ಪ್ರಾರ್ಥನೆಯಲ್ಲಿ ತೊಡಗಿದ್ದವರು ಮತ್ತೆ ಮರಳಲಿಲ್ಲ, ಇಲ್ಲಿನ ಚರ್ಚ್ , ಹೋಟೆಲ್ಗಳಲ್ಲಿ ಸರಣಿ ಬಾಂಬ್ ಸ್ಫೋಟವಾಗಿದೆ. ಒಟ್ಟು 290 ಮಂದಿ ಸಾವನ್ನಪ್ಪಿದ್ದು 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೊಲಂಬೋ ಹಾಗೂ ನೆಗೊಂಬೋ ನಗರದಲ್ಲಿರುವ ಚರ್ಚ್ಗಳಲ್ಲಿ ಸ್ಫೋಟ ಸಂಭವಿಸಿದೆ. ಒಟ್ಟು 8 ಕಡೆಗಳಲ್ಲಿ ಸ್ಫೋಟ ಸಂಭವಿಸಿದೆ.
Read More »ಪಾಕಿಸ್ತಾನದ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ: 14 ಮಂದಿ ಬಲಿ
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಘಟನೆಯಲ್ಲಿ 14 ಮಂದಿ ಬಲಿಯಾಗಿದ್ದಾರೆ ಎಂದು ಮಾಹಿತಿ ಲಭ್ಯವಿದೆ. ಶುಕ್ರವಾರ ಬೆಳಗ್ಗೆ ಕ್ವೆಟ್ಟಾ ನಗರದ ತರಕಾರಿ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. 14 ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಮೃತರಲ್ಲಿ ಕನಿಷ್ಠ ಏಳು ಮಂದಿ ಕ್ವೆಟ್ಟಾದ ಹಜರಿಗಂಜ್ ಪ್ರದೇಶದ ನಿವಾಸಿಗಳಾಗಿದ್ದಾರೆ. ಇದು ಬಲೂಚಿಸ್ಥಾನದ ಪ್ರಾಂತೀಯ ರಾಜಧಾನಿಯಾಗಿದ್ದು ಇಲ್ಲಿ ಹಜಾರ ಸಮುದಾಯದವರು ವಾಸಿಸುತ್ತಿದ್ದಾರೆ. ಬಾಂಬ್ ಸ್ಫೋಟದ ತೀವ್ರತರವಾದ ತರಕಾರಿ ಮಾರುಕಟ್ಟೆಯ ಅಕ್ಕಪಕ್ಕದಲ್ಲಿರುವ ಕಟ್ಟಡಗಳಿಗೆ ಹಾನಿ ...
Read More »ಸರ್ಕಾರ ರಚನೆ ನಂತರ ಮುಂದಿನ ಮಾತುಕತೆ – ಫವಾದ್ ಚೌಧರಿ
ಭಾರತದ ಜೊತೆ ಪಾಕಿಸ್ತಾನವು ಶಾಂತಿ ಮಾತುಕತೆಯನ್ನು ನಡೆಸಲು ಸಿದ್ಧವಿದ್ದು ಅದು ಲೋಕಸಭೆ ಚುನಾವಣೆಯ ನಂತರ, ಭಾರತದಲ್ಲಿ ಸ್ವಲ್ಪ ಮಟ್ಟಿಗೆ ಸ್ಥಿರತೆ ಇಲ್ಲದೆ ಮಾತುಕತೆ ನಡೆಸುವುದು ಪ್ರಯೋಜನವಿಲ್ಲ ಹಾಗಾಗಿ ಚುನಾವಣೆ ಮುಗಿದು ಸರ್ಕಾರ ರಚನೆಯ ನಂತರವೇ ಮಾತುಕತೆ ಎಂಬ ಮಾಹಿತಿಯನ್ನು ಗಲ್ಫ್ ನ್ಯೂಸ್ ಚಾನಲ್ಲಿಗೆ ಪಾಕಿಸ್ತಾನದ ಮಾಹಿತಿ ಖಾತೆ ಸಚಿವ ಪವಾದ ಚೌಧರಿ ಹೇಳಿದ್ದಾರೆ.
Read More »ಇರಾನ್ ನಲ್ಲಿ ಸೇನಾ ವಿಮಾನ ಪತನ; 15 ಮಂದಿ ಸಾವು
ಬೋಯಿಂಗ್ 707 ಸೇನಾ ಸರಕು ವಿಮಾನವು ಸೋಮವಾರ ಹವಾಮಾನ ವೈಪರೀತ್ಯದಿಂದ ಇರಾನ್ ರಾಜಧಾನಿಯಲ್ಲಿ ಅಪಘಾತಕ್ಕೆ ಈಡಾಗಿ, ವಿಮಾನದಲ್ಲಿ ಇದ್ದ 16ರಲ್ಲಿ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಸೇನೆ ಹೇಳಿದೆ. ವಿಮಾನದ ಎಂಜಿನಿಯರ್ ಬದುಕುಳಿದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ..ಕೇಂದ್ರ ಇರಾನ್ ನ ಅಲ್ಬ್ರೋಜ್ ನ ಕರಜ್ ಬಳಿಯ ಫತ್ ವಿಮಾನ ನಿಲ್ದಾಣದ ಬಳಿಯಲ್ಲಿ ಘಟನೆ ಸಂಭವಿಸಿದೆ. ಬೋಯಿಂಗ್ 707 ವಿಮಾನವು ಕೈರ್ಗಿಸ್ತಾನದ ಬಿಶ್ಕೆಕ್ ನಿಂದ ಮಾಂಸ ಹೊತ್ತೊಯ್ಯಲಾಗುತ್ತಿತ್ತು. ಫತ್ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಭೂಸ್ಪರ್ಶ ಆಗಿದೆ. ವಿಮಾನ ಎಂಜಿನಿಯರ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ..ನೆಲಕ್ಕೆ ...
Read More »ಯಶಸ್ವಿ ಜಿಸ್ಯಾಟ್-29 ಉಪಗ್ರಹ ಉಡಾವಣೆ..
ಶ್ರೀಹರಿಕೋಟ: ಇಸ್ರೋ ಮತ್ತೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದೆ. ಸಂಪರ್ಕ ಸೇವೆ ವೃದ್ಧಿಗೆ ಪೂರಕವಾಗುವ ಜಿಸ್ಯಾಟ್ 29 ಉಪಗ್ರಹವನ್ನು ಇಸ್ರೋ ಇಂದು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಉಪಗ್ರಹ ಉಡಾವಣೆಯಿಂದ ಜಿಎಸ್ಎಲ್ ವಿ ಎಂಕೆ III ವೆಹಿಕಲ್ ಪ್ರೋಗ್ರಾಂ ಸಹ ಯಶಸ್ವಿಯಾಗಿದ್ದು, ಕಾರ್ಯಾಚರಣೆ ಪ್ರಾರಂಭವಾಗಲಿದೆ. ಇದೇ ಮಾದರಿಯ ಉಪಗ್ರಹವನ್ನು ಚಂದ್ರಯಾನ-2 ಕ್ಕೂ ಬಳಕೆ ಮಾಡುವುದರಿಂದ ಈ ಉಪಗ್ರಹ ಉಡಾವಣೆ ಮಹತ್ವ ಪಡೆದುಕೊಂಡಿತ್ತು. ಸೆಟಲೈಟ್ ಲಾಂಚ್ ವೆಹಿಕಲ್(ಉSಐಗಿ-mಞ III) 43.4 ಮೀಟರ್ ಎತ್ತರವಿದ್ದು, 640 ಟನ್ ಭಾರ ಹೊಂದಿದೆ. ಇದು ಹತ್ತು ವರ್ಷಗಳ ಕಾಲ ಕಾರ್ಯಾಚರಣೆ ನಡೆಸಲಿದ್ದು ಜಮ್ಮು ...
Read More »
C News TV Kannada News Online in cnewstv