Cnewstv.in / 05.05.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಟ್ಟಿಟರ್ ಗೆ ತಾತ್ಕಾಲಿಕ ಸಿಇಒ ಆಗಿ ಎಲಾನ್ ಮಸ್ಕ್ ನ್ಯೂಯಾರ್ಕ್ : ಟ್ಟಿಟರ್ ಗೆ ತಾತ್ಕಾಲಿಕ ಸಿಇಒ ಆಗಿ ಎಲಾನ್ ಮಸ್ಕ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಟೆಸ್ಲಾ ಸಿಇಒ ಆಗಿರುವ ಎಲಾನ್ ಮಸ್ಕ್ ತಾತ್ಕಾಲಿಕವಾಗಿಯಾದರೂ ಟ್ವಿಟರ್ ನ ಮುಂದಿನ ಸಿಇಒ ಆಗಬಹುದು ಎಂದು ವರದಿಯಾಗಿದೆ. ಅಂದರೆ ಕೇವಲ ಐದು ತಿಂಗಳ ಹಿಂದೆಯಷ್ಟೇ ಟ್ವಿಟರ್ ನ ಸಿಇಒ ಆಗದ ಪರಾಗ್ ಅಗರವಾಲ್ ಅವರನ್ನು ಕೈಬಿಡಲು ಮಸ್ಕ್ ಯೋಜಿಸುತ್ತಿದ್ದಾರೆ. ಆದರೆ, 44 ...
Read More »ಅಂತರಾಷ್ಟ್ರೀಯ
XE ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆ..
Cnewstv.in / 4.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. XE ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆ.. ನವದೆಹಲಿ : ಕೊರೊನಾ ರೂಪಾಂತರಿಗಳಾಗಿರುವ BA1 ಹಾಗೂ BA2 ಸಮ್ಮಿಳನದಿಂದ ಹೊಸ XE ವೈರಸ್ ಗಳು ಲಂಡನ್ ನಲ್ಲಿ ಪತ್ತೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯು ಈ ಬಗೆ ಎಚ್ಚರಿಕೆಯನ್ನು ನೀಡಿದ್ದು, ಇದು ಒಮಿಕ್ರಾನ್ ರೂಪಾಂತರಿ ಗಿಂತ ಹೆಚ್ಚು ಪ್ರಭಾವಶಾಲಿಯಾಗಿದೆ ಮತ್ತು ಹತ್ತು ಪಟ್ಟು ಹೆಚ್ಚು ವೇಗವಾಗಿ ಹರಡಲಿದೆ ಎಂದು WHO ಅಧ್ಯಯನದಲ್ಲಿ ತಿಳಿಸಲಾಗಿದೆ. ಏಪ್ರಿಲ್ 2ರವರೆಗೂ 637 ಹೊಸ XE ...
Read More »ರಷ್ಯಾದಲ್ಲಿರುವ ಇನ್ಫೋಸಿಸ್ ಸಾಫ್ಟ್ ವೇರ್ ಕಂಪೆನಿ ಕಚೇರಿ ಬಂದ್ ?
Cnewstv.in / 3.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾದಲ್ಲಿರುವ ಇನ್ಫೋಸಿಸ್ ಸಾಫ್ಟ್ ವೇರ್ ಕಂಪೆನಿ ಕಚೇರಿ ಬಂದ್ ? ನವದೆಹಲಿ : ಭಾರತದ ಪ್ರಮುಖ ಸಾಫ್ಟ್ ವೇರ್ ಕಂಪೆನಿಯಾದ ಇನ್ಫೋಸಿಸ್ ಸಂಸ್ಥೆಯು ರಷ್ಯಾದಲ್ಲಿರುವ ತನ್ನ ಶಾಖೆಯನ್ನು ಮುಚ್ಚಲು ನಿರ್ಧರಿಸಿದೆ. ಆದಾಯದಲ್ಲಿ ಭಾರತದ ಎರಡನೇ ಅತಿದೊಡ್ಡ ಐಟಿ ಸೇವಾ ಪೂರೈಕೆದಾರ ಇನ್ಫೋಸಿಸ್ ತನ್ನ ರಷ್ಯಾ ಕಚೇರಿಯನ್ನು ಮುಚ್ಚುತ್ತಿದೆ ಎಂದು ಸಾರ್ವಜನಿಕ ಸೇವಾ ಪ್ರಸಾರಕ ಬಿಬಿಸಿ ಶುಕ್ರವಾರ ವರದಿ ಮಾಡಿದೆ. ಆಕೆಯ ತಂದೆ ಎನ್ಆರ್ ನಾರಾಯಣ ಮೂರ್ತಿ ಸ್ಥಾಪಿಸಿದ ಬೆಂಗಳೂರು ಮೂಲದ ...
Read More »ಕತ್ತಲಲ್ಲಿ ಶ್ರೀಲಂಕಾ : ಆರ್ಥಿಕ ಬಿಕ್ಕಟ್ಟು – ಹಿಂಸಾಚಾರಕ್ಕೆ ತಿರುಗಿದ ಜನರ ಆಕ್ರೋಶ
Cnewstv.in / 1.4.2022 / ಶ್ರೀಲಂಕಾ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕತ್ತಲಲ್ಲಿ ಶ್ರೀಲಂಕಾ : ಆರ್ಥಿಕ ಬಿಕ್ಕಟ್ಟು – ಹಿಂಸಾಚಾರಕ್ಕೆ ತಿರುಗಿದ ಜನರ ಆಕ್ರೋಶ ಶ್ರೀಲಂಕಾ : ಭೀಕರ ಆರ್ಥಿಕ ಬಿಕ್ಕಟ್ಟಿನಿಂದ ಶ್ರೀಲಂಕಾ ನರಳುತ್ತಿದೆ. ಜನರ ಆಕ್ರೋಶ ಪ್ರತಿಭಟನೆಯ ಮೂಲಕ ಇದೀಗ ಹಿಂಸಾಚಾರಕ್ಕೆ ತಿರುಗಿದೆ. ಸ್ವಾತಂತ್ರ ಬಂದ ಮೊದಲ ಬಾರಿಗೆ ಶ್ರೀಲಂಕಾ ಈ ರೀತಿಯ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಾಗಿದೆ. ನೂರಾರು ಪ್ರತಿಭಟನಾಕಾರರು ಲಂಕಾ ಅಧ್ಯಕ್ಷನಾ ರಾಜೀನಾಮೆಗೆ ಒತ್ತಾಯಿಸಿ ಅವರ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು, ನಂತರ ಪೊಲೀಸರು ಗುಂಡು ...
Read More »ರಷ್ಯಾ ಉಕ್ರೇನ್ ಯುದ್ಧ : ಉಕ್ರೇನ್ ಬಿಟ್ಟು ವಲಸೆ ಹೋದ 10 ಮಿಲಿಯನ್ ಜನ.
Cnewstv.in / 21.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ ಉಕ್ರೇನ್ ಯುದ್ಧ : ಉಕ್ರೇನ್ ಬಿಟ್ಟು ವಲಸೆ ಹೋದ 10 ಮಿಲಿಯನ್ ಜನ. ನವದೆಹಲಿ : ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾದ ನಂತರ ಒಟ್ಟು ಹತ್ತು ಮಿಲಿಯನ್ ಜನ ಉಕ್ರೇನ್ ದೇಶವನ್ನು ತೊರೆದಿದ್ದಾರೆ. ವಿಶ್ವಸಂಸ್ಥೆಯ ನಿರಾಶಿತರ ವಿಭಾಗದ ಮುಖ್ಯಸ್ಥರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಉಕ್ರೇನ್ ದೇಶದ 3,389,145 ಜನರು ಉಕ್ರೇನ್ ಗಡಿಯನ್ನು ತೊರೆದಿದ್ದಾರೆ. ಅದರಲ್ಲೂ ವಲಸೆ ಹೋದವರಲ್ಲಿ ಶೇ. 90 ರಷ್ಟು ಮಂದಿ ...
Read More »ಜಪಾನ್ ನಲ್ಲಿ ಭಾರೀ ಭೂಕಂಪ..
Cnewstv.in / 17.03.2022 / ಜಪಾನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಪಾನ್ ನಲ್ಲಿ ಭಾರೀ ಭೂಕಂಪ.. ಟೋಕಿಯೋ : ಜಪಾನ್ ನಲ್ಲಿ ಭಾರಿ ಭೂಕಂಪವಾಗಿದ್ದು, ಭೂಕಂಪದಿಂದಾಗಿ 4 ಮಂದಿ ಮೃತಪಟ್ಟಿದ್ದು, 90ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಜಪಾನ್ ದೇಶದ ಪೂರ್ವ ಮತ್ತು ಈಶಾನ್ಯ ಭಾಗಗಳಲ್ಲಿ ಹೆಚ್ಚಾಗಿ ಭೂಮಿ ಕಂಪಿಸಿದ ಅನುಭವವಾಗಿದೆ. ಉತ್ತರ ಅಕ್ಷಾಂಶ 37.7 ಮತ್ತು ಪೂರ್ವ ರೇಖಾಂಶ 141.7ರ 60 ಕಿಮೀ ಆಳದಲ್ಲಿ, ಬುಧವಾರ ಸ್ಥಳೀಯ ಕಾಲಮಾನ ರಾತ್ರಿ 11.36ರ ಸುಮಾರಿಗೆ ಕಂಪನ ಸಂಭವಿಸಿದೆ. ಭೂಕಂಪದಿಂದಾಗಿ ಜಪಾನ್ ನಾ ...
Read More »ಚೀನಾದಲ್ಲಿ ಹೆಚ್ಚಿದ ಕೊರೊನಾ ಅಬ್ಬರ, ಅನೇಕ ನಗರಗಳು ಲಾಕ್ ಡೌನ್.
Cnewstv.in / 14.03.2022 / ಚೀನಾ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚೀನಾದಲ್ಲಿ ಹೆಚ್ಚಿದ ಕೊರೊನಾ ಅಬ್ಬರ, ಅನೇಕ ನಗರಗಳು ಲಾಕ್ ಡೌನ್. ಪ್ರಪಂಚದಾದ್ಯಂತ ಕೋವಿಡ್ 19 ಅಬ್ಬರ ಕಡಿಮೆಯಾಗಿದ್ದು ಜನರು ಸಾಮಾನ್ಯ ಜೀವನ ನಡೆಸಲು ಆರಂಭಿಸಿದ್ದಾರೆ. ಆದರೆ ಇದರ ಮಧ್ಯದಲ್ಲೇ ಇದೀಗ ಚೀನಾ ಮತ್ತೊಂದು ಶಾಕ್ ನೀಡಿದೆ. ಚೀನಾದಲ್ಲಿ ಒಂದೇ ದಿನ ಸುಮಾರು 3400 ಹೊಸ ಸ್ಥಳೀಯ ಪ್ರಕರಣಗಳು ಪತ್ತೆಯಾಗಿದ್ದು ಇದು ಎರಡು ವರ್ಷಗಳಲ್ಲಿ ಅತಿ ಹೆಚ್ಚು ಎಂದು ಹೇಳಲಾಗುತ್ತಿದೆ. ಚೀನಾದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ...
Read More »ಚಿಲಿ : ದೇಶದ ಇತಿಹಾಸದಲ್ಲಿ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಗೇಬ್ರಿಯಲ್ ಬೋರಿಕ್.
Cnewstv.in / 13.03.2022 / ಚಿಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಿಲಿ : ದೇಶದ ಇತಿಹಾಸದಲ್ಲಿ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಗೇಬ್ರಿಯಲ್ ಬೋರಿಕ್. ಚಿಲಿ ದೇಶದ ನೂತನ ಅಧ್ಯಕ್ಷರಾಗಿ 36 ವರ್ಷದ ಗೇಬ್ರಿಯಲ್ ಬೋರಿಕ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಎಡಪಂಥೀಯ ಮಾಜಿ ವಿದ್ಯಾರ್ಥಿ ಕಾರ್ಯಕರ್ತ ಗೇಬ್ರಿಯಲ್ ಬೋರಿಕ್ ಅವರು ಚಿಲಿಯ ಅತ್ಯಂತ ಕಿರಿಯ ಅಧ್ಯಕ್ಷರಾಗಿದ್ದಾರೆ. ಆರ್ಥಿಕ ಅಸಮಾನತೆಗಳ ಬಗ್ಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆಯುತ್ತಿತ್ತು. ಇದರ ಮಧ್ಯೆ ಎಡಪಂಥೀಯ ವಿಚಾರವಾದಿ ಗೇಬ್ರಿಯಲ್ ಬೊರಿಕ್ ಪ್ರಮಾಣ ವಚನ ಸ್ವೀಕರಿಸಿದ್ದು ಜನರಿಗೆ ಹೊಸ ಭರವಸೆ ಮೂಡಿದೆ. ...
Read More »19 ವಿಮಾನಗಳಲ್ಲಿ 3,726 ಭಾರತೀಯರು ಇಂದು ತಾಯ್ನಾಡಿಗೆ ವಾಪಸ್.
Cnewstv.in / 03.03.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 19 ವಿಮಾನಗಳಲ್ಲಿ 3,726 ಭಾರತೀಯರು ಇಂದು ತಾಯ್ನಾಡಿಗೆ ವಾಪಸ್. ನವದೆಹಲಿ : ಇಂದು 19 ವಿಮಾನಗಳಲ್ಲಿ 3,726 ಭಾರತೀಯರು ತಾಯ್ನಾಡಿಗೆ ವಾಪಸ್ ಆಗಲಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ ಜೋತಿರಾಧಿತ್ಯ ಸಿಂಧಿಯಾ ಹೇಳಿದ್ದಾರೆ. ಭಾರತೀಯ ವಾಯುಪಡೆ (IAF) ತನ್ನ C-17 ಮಿಲಿಟರಿ ಸಾರಿಗೆ ವಿಮಾನವನ್ನು ಈ ಸ್ಥಳಾಂತರಿಸುವ ಕಾರ್ಯಾಚರಣೆಗೆ ಬಳಸುತ್ತಿದೆ. ಆಪರೇಷನ್ ಗಂಗಾ ಸ್ಥಳಾಂತರ ಕಾರ್ಯಕ್ರಮದಡಿ ವಾಯುಪಡೆಯ 8 ವಿಮಾನಗಳು, ಏರ್ ಇಂಡಿಯಾ ಮತ್ತು ಇಂಡಿಗೋ ರೊಮಾನಿಯಾದ ರಾಜಧಾನಿ ಬುಚಾರೆಸ್ಟ್ ...
Read More »ಖೆರ್ಸನ್ ನಗರ ನಮ್ಮ ಕೈತಪ್ಪಿದೆ – ಉಕ್ರೇನ್
Cnewstv.in / 03.03.2022 / ಉಕ್ರೇನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಖೆರ್ಸನ್ ನಗರ ನಮ್ಮ ಕೈತಪ್ಪಿದೆ – ಉಕ್ರೇನ್ ಉಕ್ರೇನ್ : ರಷ್ಯಾ – ಉಕ್ರೇನ್ ಯುದ್ದದಲ್ಲಿ ಈಗಾಗಲೇ ಸಾಕಷ್ಟು ನಗರಗಳನ್ನು ರಷ್ಯಾ ತನ್ನ ಕೈವಶಮಾಡಿಕೊಳ್ಳುತ್ತಿದೆ. ಉಕ್ರೇನ್ ನಗರದಲ್ಲಿ ಪಾರುಪತ್ಯ ಸಾಧಿಸುತ್ತಿರುವ ರಷ್ಯಾ ಉಕ್ರೇನ್ ಅತ್ಯಂತ ದೊಡ್ಡ ನಗರ ಖೆರ್ಸನ್ ನಗರವನ್ನು ವಶಪಡಿಸಿಕೊಳ್ಳುವ ಮೂಲಕ ರಷ್ಯಾ ತನ್ನ ಮೊದಲ ಹಂತದ ಗೆಲುವನ್ನ ಪಡೆದಿದೆ. ರಷ್ಯಾ ಖೆರ್ಸನ್ ನಗರ , ಕೀವ್ , ಕಾರ್ಖೀವ್ ಆವರಿಸಿಕೊಂಡಿದ್ದು, ಖೇರ್ಸನ್ ನಗರವನ್ನು ಸುತ್ತುವರೆದಿದೆ ಎಂದು ...
Read More »
C News TV Kannada News Online in cnewstv