Cnewstv.in / 03.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಪ್ರಧಾನಿ ಮೋದಿ 2 ನೇ ಬಾರಿ ಮಾತುಕತೆ. ನವದೆಹಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ನೆನ್ನೆ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರು ದೂರವಾಣಿಯಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಷ್ಯಾ – ಉಕ್ರೇನ್ ನಡುವೆ ಯುದ್ಧ ಆರಂಭವಾದಾಗಿನಿಂದ ಇದು ಎರಡನೇ ಬಾರಿ ಮೋದಿಯವರು ರಷ್ಯಾ ಅಧ್ಯಕ್ಷ ಜೊತೆಯಲ್ಲಿ ಸಂಭಾಷಣೆ ನಡೆಸಿದ್ದಾರೆ. ರಷ್ಯಾ ಭೀಕರ ದಾಳಿಗೆ ತುತ್ತಾಗಿರುವ ಉಕ್ರೇನ್ ನಾ ಪ್ರಮುಖ ...
Read More »ಅಂತರಾಷ್ಟ್ರೀಯ
ರಷ್ಯಾ – ಉಕ್ರೇನ್ ಯುದ್ಧ : ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಸಾವು.
Cnewstv.in / 01.03.2022 / ಉಕ್ರೇನ್/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ – ಉಕ್ರೇನ್ ಯುದ್ಧ : ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಸಾವು. ಉಕ್ರೇನ್ : ಖಾರ್ಕಿವ್ ನಗರದಲ್ಲಿ ಇಂದು ಬೆಳಗ್ಗೆ ರಷ್ಯಾ ಪಡೆ ನಡೆಸಿದ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ್ದಾರೆ. ಖಾರ್ಕಿವ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾನಿಲಯದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ನವೀನ್ ಮೂಲತಃ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದವರು. ಇಂದು ಬೆಳೆಗೆ ಮೆಟ್ರೋ ನಿಲ್ದಾಣದ ಬಂಕರ್ ನಿಂದ ದಿನಸಿ ವಸ್ತುಗಳನ್ನು ತರಲು ನವೀನ್ ಹೊರಗೆ ...
Read More »ವಿಶ್ವಕಪ್ ಫುಟ್ ಬಾಲ್ ನಿಂದ ಹೊರ ಉಳಿದ ರಷ್ಯಾ..
Cnewstv.in / 01.03.2022 / ವಾರ್ಸಾ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಶ್ವಕಪ್ ಫುಟ್ ಬಾಲ್ ನಿಂದ ಹೊರ ಉಳಿದ ರಷ್ಯಾ.. ವಾರ್ಸಾ : ಈ ವರ್ಷ ನಡೆಯಲಿರುವ ವಿಶ್ವಕಪ್ ಫುಟ್ ಬಾಲ್ ಟೂರ್ನಿಯ ಪ್ಲೇ ಆಫ್ ಹಂತದಲ್ಲಿ ರಷ್ಯಾ ವಿರುದ್ಧ ಸೆಣಸುವ ಪರಿಸ್ಥಿತಿ ನಿರ್ಮಾಣವಾದರೆ ಇದನ್ನು ತಿರಸ್ಕರಿಸುವುದಾಗಿ ಜೆಕ್ ಗಣರಾಜ್ಯ ಫುಟ್ ಬಾಲ್ ಸಂಸ್ಥೆ ತಿಳಿಸಿದೆ. ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ನಡೆಸುತ್ತಿದೆ. ಆದ್ದರಿಂದ ಪ್ಲೇ ಆಫ್ ನಲ್ಲಿ ಆ ದೇಶದ ತಂಡದೊಂದಿಗೆ ಆಡುವುದು ಸರಿಯಲ್ಲ ಎಂಬುದು ನಮ್ಮ ನಿರ್ಧಾರವಾಗಿದೆ ...
Read More »Ukraine – Russia War : ಯುದ್ಧಭೂಮಿಯಲ್ಲಿ ಜನಿಸಿದ ಮಗು “Freedom”..
Cnewstv.in / 27.02.2022 / ಉಕ್ರೇನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Ukraine – Russia War : ಯುದ್ಧಭೂಮಿಯಲ್ಲಿ ಜನಿಸಿದ ಮಗು “Freedom”. ಕೈವ್ : ರಷ್ಯಾ – ಉಕ್ರೇನ್ ನಡುವೆ ಯುದ್ಧ ನಡೆಯುತ್ತಿತ್ತು, ಎಲ್ಲೆಂದರಲ್ಲಿ ಸ್ಫೋಟಿಸುತ್ತಿರುವ ಬಾಂಬುಗಳ ಶಬ್ದ. ಜನರು ಆತಂಕದಲ್ಲಿದ್ದಾರೆ. ಇದೆಲ್ಲದರ ಮಧ್ಯೆ ಮಹಿಳೆಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ. ಯುದ್ಧಭೂಮಿಯ ಮೆಟ್ರೋ ನಿಲ್ದಾಣದಲ್ಲಿ ಆಶ್ರಯ ಪಡೆಯುತ್ತಿದ್ದ 23 ವರ್ಷದ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ ಮಗು ಆರೋಗ್ಯವಾಗಿದ್ದು ಈ ವಿಷಯವನ್ನು ಉಗ್ರನ ವಿದೇಶಾಂಗ ವ್ಯವಹಾರಗಳ ...
Read More »ರಷ್ಯಾ- ಉಕ್ರೇನ್ ಯುದ್ಧ : ಮೊದಲ ದಿನವೇ ಉಕ್ರೇನ್ ಸೈನಿಕರು, ನಾಗರಿಕರು ಸೇರಿ 137 ಮಂದಿ ಸಾವು.
Cnewstv.in / 25.02.2022 / ಕೈವ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ- ಉಕ್ರೇನ್ ಯುದ್ಧ : ಮೊದಲ ದಿನವೇ ಉಕ್ರೇನ್ ಸೈನಿಕರು, ನಾಗರಿಕರು ಸೇರಿ 137 ಮಂದಿ ಸಾವು. ಕೈವ್ : ರಷ್ಯಾ- ಉಕ್ರೇನ್ ಯುದ್ಧದ ಮೊದಲ ದಿನವೇ ಉಕ್ರೇನ್ ಸೈನಿಕರು, ನಾಗರಿಕರು ಸೇರಿ 137 ಮಂದಿ ಸಾವನಪ್ಪಿದ್ದು, ನೂರಾರು ಮಂದಿಗೆ ಗಾಯಗೊಂಡಿದ್ದಾರೆ. ಉಕ್ರೇನ್ ವಿರುದ್ಧ ಪೂರ್ಣ ಪ್ರಮಾಣದಲ್ಲಿ ದಾಳಿ ಆರಂಭಿಸಿರುವ ರಷ್ಯಾ, ತನ್ನ ವಾಯು, ಕ್ಷಿಪಣಿ ದಾಳಿಯೊಂದಿಗೆ ಉಕ್ರೇನ್ ನ ಉತ್ತರ,ಪೂರ್ವ, ದಕ್ಷಿಣದ ಗಡಿಯುದ್ದಕ್ಕೂ ದಾಳಿ ನಡೆಸುತ್ತಿದ್ದು, ಉಕ್ರೇನ್ ...
Read More »ರಷ್ಯಾ ಉಕ್ರೇನ್ ಬಿಕ್ಕಟ್ಟು : ಗಗನಕ್ಕೇರಿದ ತೈಲ ಬೆಲೆ
Cnewstv.in / 24.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ ಉಕ್ರೇನ್ ಬಿಕ್ಕಟ್ಟು : ಗಗನಕ್ಕೇರಿದ ತೈಲ ಬೆಲೆ. ನವದೆಹಲಿ : ಉಕ್ರೇನ್ ಮೇಲೆ ರಷ್ಯಾ ಸೇನಾ ದಾಳಿ ನಡೆಸುತ್ತಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಗಗನಕ್ಕೇರಿದೆ. ರಷ್ಯಾ ಅಧ್ಯಕ್ಷ ವಾದ್ಲಿಮಿರ್ ಪುಟಿನ್ ಉಕ್ರೇನ್ಗೆ ಪತ್ರ ಕಳುಹಿಸಿದ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಏರಿಕೆಯಾಗಿದ್ದು 100 ಡಾಲರ್ ಹತ್ತಿರ ಬಂದಿದೆ. ಬ್ರೆಂಟ್ ಕಚ್ಚಾ ತೈಲದ ದರ ಬ್ಯಾರೆಲ್ಗೆ 3.48 ಡಾಲರ್ ಏರಿಕೆಯಾಗಿ, 98.97 ...
Read More »ಉಕ್ರೇನ್ ವಿರುದ್ದ ಅಧಿಕೃತವಾಗಿ ಯುದ್ದ ಘೋಷಿಸಿದ ರಷ್ಯಾ – ಜಗತ್ತಿಗೆ ಆವರಿಸಿದ ಮೂರನೇ ವಿಶ್ವ ಯುದ್ದದ ಕಾರ್ಮೋಡ.. ಭಾರತಕ್ಕೂ ತಟ್ಟಲಿದೆ ಇದರ ಪರಿಣಾಮ ??
Cnewstv.in / 24.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉಕ್ರೇನ್ ವಿರುದ್ದ ಅಧಿಕೃತವಾಗಿ ಯುದ್ದ ಘೋಷಿಸಿದ ರಷ್ಯಾ – ಜಗತ್ತಿಗೆ ಆವರಿಸಿದ ಮೂರನೇ ವಿಶ್ವ ಯುದ್ದದ ಕಾರ್ಮೋಡ. ಭಾರತಕ್ಕೂ ತಟ್ಟಲಿದೆ ಇದರ ಪರಿಣಾಮ ?? ನವದೆಹಲಿ : ಕೊನೆಗೂ ವಿಶ್ವ ಯಾವ ಭೀತಿಯನ್ನು ಎದುರಿಸುತಿತ್ತೋ ಅದು ನಿಜವಾಗಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ವಿರುದ್ದ ಅಧಿಕೃತವಾಗಿ ಮಿಲಿಟರಿ ಕಾರ್ಯಾಚರಣೆಯನ್ನು ಇಂದು ಬೆಳಿಗ್ಗೆ ಘೋಷಿಸಿದ್ದಾರೆ. ಈ ಮೂಲಕ ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ದ ಸಾಧ್ಯತೆಯ ಅತಂಕವು ಇಂದು ...
Read More »ರಷ್ಯಾ-ಉಕ್ರೇನ್ ಯುದ್ಧ ಭೀತಿ : ತಾತ್ಕಾಲಿಕವಾಗಿ ಉಕ್ರೇನ್ ತೊರೆಯುವಂತೆ ಪ್ರಜೆಗಳಲ್ಲಿ ಮನವಿ ಮಾಡಿದ ಭಾರತ.
Cnewstv.in /15.02.2022 / ಮಾಸ್ಕೋ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ-ಉಕ್ರೇನ್ ಯುದ್ಧ ಭೀತಿ : ತಾತ್ಕಾಲಿಕವಾಗಿ ಉಕ್ರೇನ್ ತೊರೆಯುವಂತೆ ಪ್ರಜೆಗಳಲ್ಲಿ ಮನವಿ ಮಾಡಿದ ಭಾರತ. ಮಾಸ್ಕೋ : ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಲಿದೆ ಎಂದು ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ ಸ್ಕಿ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ಉಕ್ರೇನ್ ತೊರೆಯುವಂತೆ ಭಾರತ ತನ್ನ ಪ್ರಜೆಗಳಿಗೆ ಇಂದು ಮಾರ್ಗಸೂಚಿಯನ್ನು ಹೊರಡಿಸಿದೆ. ಉಕ್ರೇನ್ ರಾಜಧಾನಿ ಕೈವ್ನಲ್ಲಿರುವ ಭಾರತದ ರಾಯಭಾರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದ್ದು, “ಉಕ್ರೇನ್ನಲ್ಲಿನ ಸದ್ಯದ ಅನಿಶ್ಚಿತತೆ ಪರಿಸ್ಥಿತಿಯ ದೃಷ್ಟಿಯಿಂದ ಭಾರತೀಯ ...
Read More »ಇಟಲಿ : 1200 ವರ್ಷ ಗಳ ಹಿಂದೆ ಭಾರತದಿಂದ ಕಳ್ಳತನವಾಗಿದ್ದ ಬುದ್ಧನ ವಿಗ್ರಹ ಪತ್ತೆ.
Cnewstv.in / 13.02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಟಲಿ : 1200 ವರ್ಷ ಗಳ ಹಿಂದೆ ಭಾರತದಿಂದ ಕಳ್ಳತನವಾಗಿದ್ದ ಬುದ್ಧನ ವಿಗ್ರಹ ಪತ್ತೆ. ನವದೆಹಲಿ : ಭಾರತದಿಂದ 1200 ವರ್ಷಗಳ ಹಿಂದೆ ಕಳ್ಳತನವಾಗಿದ್ದ ಬುದ್ಧನ ವಿಗ್ರಹ ಇಟಲಿಯಲ್ಲಿ ಪತ್ತೆಯಾಗಿದೆ ಎಂದು ಭಾರತೀಯ ದೂತವಾಸ ಕೇಂದ್ರ ಮಾಹಿತಿ ನೀಡಿದೆ. ಪತ್ತೆಯಾಗಿರುವ ವಿಗ್ರಹವನ್ನು ಅವಲೋಕಿತೇಶ್ವರ ಪದ್ಮಪಣಿ ವಿಗ್ರಹ ಎಂದು ಗುರುತಿಸಲಾಗಿದೆ. ಇದು ಕಲ್ಲಿನ ವಿಗ್ರಹವಾಗಿದೆ. ಇದು ಸುಮಾರು 8 ರಿಂದ 12ನೇ ಶತಮಾನಕ್ಕಿಂತ ಹೆಚ್ಚು ಹಳೆಯದು ಎಂದು ಅಂದಾಜು ಮಾಡಲಾಗಿದೆ. ...
Read More »ಖ್ಯಾತ ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ನಿಧನ..
Cnewstv.in / 12.02.2022 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಖ್ಯಾತ ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ನಿಧನ.. ಮುಂಬೈ : ಖ್ಯಾತ ಕೈಗಾರಿಕೋದ್ಯಮಿ ಮತ್ತು ಬಜಾಜ್ ಗ್ರೂಪ್ನ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ (83) ಇಂದು ನಿಧನರಾಗಿದ್ದಾರೆ. ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರಾಹುಲ್ ಬಜಾಜ್ ಅವರನ್ನು ಕಳೆದ 1 ತಿಂಗಳಿನಿಂದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ದೇಶದ ಅತ್ಯಂತ ಯಶಸ್ವಿ ಕೈಗಾರಿಕೋದ್ಯಮಿಯಾಗಿದ್ದ ರಾಹುಲ್ ಬಜಾಜ್ ರವರು ದ್ವಿಚಕ್ರ ಮತ್ತು ತ್ರಿಚಕ್ರ ...
Read More »
C News TV Kannada News Online in cnewstv