Breaking News

ಅಂತರಾಷ್ಟ್ರೀಯ

ಹಿಜಾಬ್ – ಕೇಸರಿ ಶಾಲು ವಿವಾದ : ಪಾಕಿಸ್ತಾನ ಸರ್ಕಾರದ ಇಬ್ಬರು ಸಚಿವರಿಂದ ಟ್ವೀಟ್.

Cnewstv.in / 09.02.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು ವಿವಾದ : ಪಾಕಿಸ್ತಾನ ಸರ್ಕಾರದ ಇಬ್ಬರು ಸಚಿವರಿಂದ ಟ್ವೀಟ್. ರಾಜ್ಯಾದ್ಯಂತ ಸುದ್ದಿಯಾಗಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಇದೀಗ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗಿದ್ದು ಎಲ್ಲರ ಗಮನ ಸೆಳೆದಿದೆ. ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಇಮ್ರಾನ್ ಖಾನ್ ಸರ್ಕಾರದ ಇಬ್ಬರು ಸಚಿವರು ಟ್ಟೀಟ್ ಮೂಲಕ ಖಂಡಿಸಿದ್ದಾರೆ. ವಿದೇಶಾಂಗ ಸಚಿವರಾದ ಶಾ ಮೊಹಮ್ಮದ್ ಖುರೇಷಿ ಹಾಗೂ ಮಾಹಿತಿ ಇಲಾಖೆಯ ಸಚಿವರಾಗಿರುವ ಫಾವದ್ ...

Read More »

ಹಿಮಪಾತಕ್ಕೆ ಸಿಲುಕಿದ್ದ 7 ಯೋಧರು ಹುತಾತ್ಮ…

Cnewstv.in / 09.02.2022 / ಅರುಣಾಚಲ ಪ್ರದೇಶ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಮಪಾತಕ್ಕೆ ಸಿಲುಕಿದ್ದ 7 ಯೋಧರು ಹುತಾತ್ಮ… ಅರುಣಾಚಲ ಪ್ರದೇಶ : ಅರುಣಾಚಲ ಪ್ರದೇಶದ ಕಮೆಂಗ್‌ ವಿಭಾಗದಲ್ಲಿ ಸೋಮವಾರ ಗಸ್ತು ತಿರುಗುವಾಗ ಹಿಮಪಾತಕ್ಕೆ ಸಿಲುಕಿದ್ದ ಏಳು ಯೋಧರು ಸಾವನ್ನಪ್ಪಿದ್ದಾರೆ. ಹಿಮದೊಳಗಿದ್ದ ದೇಹಗಳನ್ನು ಹೊರಗೆ ತೆಗೆಯಲಾಗಿದ್ದು, ಹತ್ತಿರದ ಸೇನಾ ಕ್ಯಾಂಪ್‌ಗೆ ಸ್ಥಳಾಂತರಿಸಲಾಗಿದೆ. ಸಮುದ್ರ ಮಟ್ಟದಿಂದ 14,500 ಅಡಿ ಎತ್ತರದಲ್ಲಿರುವ ಮಮ್ಮಿ ಹಟ್‌ ಪ್ರದೇಶದಲ್ಲಿ ಸೇನೆಯ 19 ಜೆಎಕೆ ರೈಫೆಲ್ಸ್‌ನ ಯೋಧರು ಗಸ್ತು ತಿರುಗುವ ವೇಳೆ ಹಿಮಪಾತ ಉಂಟಾಗಿತ್ತು. ಯೋಧರ ಸಾವಿನ ಬಗ್ಗೆ ...

Read More »

ಹಾಡು ನಿಲ್ಲಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್..

Cnewstv.in / 06.02.2022 / ಮುಂಬೈ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಾಡು ನಿಲ್ಲಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್.. ಮುಂಬೈ : ಭಾರತದ ನೈಟಿಂಗೇಲ್‌ ಎಂದೇ ಪ್ರಸಿದ್ಧವಾಗಿರುವ ಲತಾ ಮಂಗೇಶ್ಕರ್‌ (92) ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಕೋವಿಡ್ ಪಾಸಿಟಿವ್ ಬಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ(Breach candly hospital) ದಾಖಲಾಗಿದ್ದ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಜನವರಿ 8 ರಂದು ಕೋವಿಡ್ ಸೋಂಕಿನ ಲಕ್ಷಣ ಕಂಡುಬಂದು ಹಿನ್ನಲೆಯಲ್ಲಿ ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ...

Read More »

ನೂತನ ದಾಖಲೆ ನಿರ್ಮಿಸಿದ ಮಿಂಚು..

Cnewstv.in / 03.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನೂತನ ದಾಖಲೆ ನಿರ್ಮಿಸಿದ ಮಿಂಚು.. ವಾಷಿಂಗ್ಟನ್‌ : 2020ರಲ್ಲಿ ಅಮೆರಿಕದಲ್ಲಿ ಅಬ್ಬರಿಸಿದ ಎರಡು ಚಂಡಮಾರುತಗಳು ಎರಡು ಮಿಂಚಿನ ದಾಖಲೆ ನಿರ್ಮಿಸಿವೆ! ಹೌದು. ಅತಿ ಉದ್ದದ ಹಾಗೂ ಅತಿ ಹೆಚ್ಚು ಸಮಯ ಕಾಣಿಸಿಕೊಂಡ ಮಿಂಚು ದಾಖಲಾಗಿರುವುದು 2020ರಲ್ಲಿ. 2020ರ ಏಪ್ರಿಲ್‌ 29ರಂದು ಅಮೆರಿಕದಲ್ಲಿ ಕಾಣಿಸಿಕೊಂಡ ಮಿಂಚು ಬರೋಬ್ಬರಿ 477 ಮೈಲು ಅಂದರೆ 767 ಕಿ.ಮೀನಷ್ಟು ಉದ್ದವಿತ್ತು. ಟೆಕ್ಸಾಸ್‌ನಿಂದ ಮಿಸ್ಸಿಸ್ಸಪ್ಪಿವರೆಗೆ ಮಿಂಚು ಮಿಂಚಿತ್ತು.ಉ 2018ರಲ್ಲಿ ಬ್ರೆಜಿಲ್‌ನಲ್ಲಿ ಕಾಣಿಸಿಕೊಂಡ 709ಕಿ.ಮೀ ಉದ್ದದ ಮಿಂಚು ...

Read More »

ಮರದ ಬಂದೂಕಗಳಿಂದ ಜನರಿಗೆ ತರಬೇತಿ ನೀಡುತ್ತಿರುವ ಉಕ್ರೇನ್

Cnewstv.in / 01.02.2022 / ಕೈವ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮರದ ಬಂದೂಕಗಳಿಂದ ಜನರಿಗೆ ತರಬೇತಿ ನೀಡುತ್ತಿರುವ ಉಕ್ರೇನ್ ಕೈವ್: ಕದನ ವಿರಾಮದ ನಂತರವೂ ರಷ್ಯಾ ಮತ್ತು ಉಕ್ರೇನ್‌ನಲ್ಲಿ ಉದ್ವಿಗ್ನತೆ ಮುಂದುವರಿದಿದೆ. ರಷ್ಯಾದ ಸೈನ್ಯವು ಉಕ್ರೇನ್ ಅನ್ನು ಭೂ ಹಾಗೂ ಸಮುದ್ರದ ಮೂಲಕ ಸುತ್ತುವರಿದಿದೆ. ರಾಜತಾಂತ್ರಿಕರ ಮಾತುಕತೆ ವಿಫಲವಾದ್ರೆ ಉಕ್ರೇನ್‌ನ ಪೂರ್ವ ಗಡಿಯಲ್ಲಿ ಯುದ್ಧ ಪ್ರಾರಂಭವಾಗುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ. ಸಂಭಾವ್ಯ ರಷ್ಯಾದ ದಾಳಿಯ ಬೆದರಿಕೆಯ ದೃಷ್ಟಿಯಿಂದ ಉಕ್ರೇನ್‌ನ ಸಾಮಾನ್ಯ ಜನರು ಸಹ ಸಜ್ಜಾಗ ತೊಡಗಿದ್ದಾರೆ. ನಕಲಿ ಬಂದೂಕುಗಳ ಮೂಲಕ ...

Read More »

ಕೇಂದ್ರ ಬಜೆಟ್ 2022 : ನಿರ್ಮಲಾ ಸೀತಾರಾಮನ್ ಭಾಷಣದ ಹೈಲೈಟ್ಸ್

Cnewstv.in / 01.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೇಂದ್ರ ಬಜೆಟ್ 2022 : ನಿರ್ಮಲಾ ಸೀತಾರಾಮನ್ ಭಾಷಣದ ಹೈಲೈಟ್ಸ್ ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸಿದ್ದಾರೆ. ಇದು ನಿರ್ಮಲಾ ಸೀತಾರಾಮ್ ಮಂಡಿಸುತ್ತಿರುವ 4ನೇ ಬಜೆಟ್. ಸುಮಾರು 1 ಗಂಟೆ 33 ನಿಮಿಷ ಬಜೆಟ್ ಮಂಡನೆ ಮಾಡಿದರು. ಈ ಬಾರಿಯ ಬಜೆಟ್ ಗಾತ್ರ 39.54 ಲಕ್ಷ ಕೋಟಿ ರೂಪಾಯಿ ಆಗಿದೆ. ಈ ಬಾರಿಯ ಬಜೆಟ್ ನಲ್ಲಿ ಆತ್ಮನಿರ್ಭರತೆಗೆ ಹೆಚ್ಚು ಒತ್ತು ನೀಡಲಾಗಿದೆ. ...

Read More »

ಸೌದಿ ಅರೇಬಿಯಾದಲ್ಲಿ ನಡೆದ ಮೊದಲ ಯೋಗ ಉತ್ಸವ.

Cnewstv.in / 31.01.2022 / ರಿಯಾದ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸೌದಿ ಅರೇಬಿಯಾದಲ್ಲಿ ನಡೆದ ಮೊದಲ ಯೋಗ ಉತ್ಸವ. ರಿಯಾದ್ : ಇಸ್ಲಾಂ ಸಂಪ್ರದಾಯವಾದಿ ರಾಷ್ಟ್ರ ಸೌದಿ ಅರೇಬಿಯಾದಲ್ಲಿ ಆಯೋಜಿಸಿದ ಮೊದಲ ಯೋಗ ಉತ್ಸವದಲ್ಲಿ ಸಾವಿರಕ್ಕೂ ಅಧಿಕ ಮಂದಿ ಭಾಗಿಯಾದರು. ಜನವರಿ 29 ರಂದು ಕಿಂಗ್ ಅಬ್ದುಲ್ಲಾ ಎಕನಾಮಿಕ್ ಸಿಟಿಯಲ್ಲಿರುವ ಜುಮಾನ್ ಪಾರ್ಕ್ ನಲ್ಲಿ ಮೊದಲ ಯೋಗ ಉತ್ಸವವು ಪ್ರಾರಂಭವಾಗಿದ್ದು, ಈವೆಂಟ್ ಫೆಬ್ರವರಿ 1 ರವರೆಗೆ ಮುಂದುವರಿಯಲಿದೆ. ಕಾರ್ಯಕ್ರಮವನ್ನು ಸೌದಿ ಯೋಗ ಸಮಿತಿ ಆಯೋಜಿಸಿದ್ದು, ದೇಶಾದ್ಯಂತ ಸೌದಿಯ ಯೋಗ ಶಿಕ್ಷಕರು ...

Read More »

ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ ಬಲಿ‌.‌

Cnewstv.in / 29.01.2022 / ಕಾಶ್ಮೀರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ ಬಲಿ‌.‌ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಇಂದು ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಅಲಿ ಮೊಹಮ್ಮದ್ ಅವರು ಅನಂತ್‌ನಾಗ್‌ನ ಬಿಜ್‌ಬೆಹರಾ ಪ್ರದೇಶದ ಹಸನ್‌ಪೋರಾದಲ್ಲಿರುವ ಅವರ ನಿವಾಸದ ಬಳಿಯೇ ಸಂಜೆ 5:35 ರ ಸುಮಾರಿಗೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ...

Read More »

BREAKING NEWS : ಅತಿ ಹೆಚ್ಚು ವಾಯು ಮಾಲಿನ್ಯ ಹೊಂದಿರುವ ದಕ್ಷಿಣ ಭಾರತದ 10 ನಗರಗಳಲ್ಲಿ, ರಾಜ್ಯದ ಮೂರು ಜಿಲ್ಲೆಗಳು ಸೇರ್ಪಡೆ.

Cnewstv.in / 28.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 BREAKING NEWS : ಅತಿ ಹೆಚ್ಚು ವಾಯು ಮಾಲಿನ್ಯ ಹೊಂದಿರುವ ದಕ್ಷಿಣ ಭಾರತದ 10 ನಗರಗಳಲ್ಲಿ, ರಾಜ್ಯದ ಮೂರು ಜಿಲ್ಲೆಗಳು ಸೇರ್ಪಡೆ. ನವದೆಹಲಿ : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ 2020ರ ನವೆಂಬರ್‌ 20ರಿಂದ 2021ರ ನವೆಂಬರ್‌ 20ರ ವರೆಗಿನ ದತ್ತಾಂಶಗಳ ಬಗ್ಗೆ ಅಧ್ಯಯನ ನಡೆಸಿರುವ ಗ್ರೀನ್‌ಪೀಸ್‌ ಇಂಡಿಯಾ ವರದಿಯನ್ನು ನೀಡಿದೆ. ಈ ವರದಿಯಾ ಪ್ರಕಾರ, ವಾಯುಮಾಲಿನ್ಯದ ಮಟ್ಟವು ವಿಶ್ವ ಆರೋಗ್ಯ ಸಂಸ್ಥೆಯ (WHO) ಮಾರ್ಗಸೂಚಿಗಳನ್ನು ಮೀರಿರುವ ದಕ್ಷಿಣ ...

Read More »

Tata Groups : ಮರಳಿ ತನ್ನ ಮಾಲಿಕನಿಗೆ ಸೇರಿದ ಏರ್ ಇಂಡಿಯಾ.

Cnewstv.in / 27.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 Tata Groups : ಮರಳಿ ತನ್ನ ಮಾಲಿಕನಿಗೆ ಸೇರಿದ ಏರ್ ಇಂಡಿಯಾ. ನವದೆಹಲಿ : ಏರ್ ಇಂಡಿಯಾ ವೈಮಾನಿಕ ಸಂಸ್ಥೆಯು ಮರಳಿ ತನ್ನ ಮಾಲಿಕ ಟಾಟಾ ಗ್ರೂಪ್ ಗೆ ಸೇರಲು ವೇದಿಕೆ ಸಜ್ಜುಗೊಂಡಿದ್ದು ಸರ್ಕಾರದ ಅಧಿಸೂಚನೆ ಪ್ರಕಟಿಸಿದೆ. 67 ವರ್ಷಗಳ ನಂತರ ಏರ್ ಇಂಡಿಯಾ ಟಾಟಾ ಸಂಸ್ಥೆಗೆ ಮರಳಲಿದೆ. ಟಾಟಾ ಗ್ರೂಪ್ ಅಕ್ಟೋಬರ್ 1932 ರಲ್ಲಿ ಏರ್ ಇಂಡಿಯಾವನ್ನು ಟಾಟಾ ಏರ್‌ಲೈನ್ಸ್ ಎಂದು ಸ್ಥಾಪಿಸಿತು. ಅದನ್ನು ನಂತರ 1946 ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments