Breaking News

ಅಂತರಾಷ್ಟ್ರೀಯ

ರಾಣಿ ಎಲಿಜಬೆತ್ ರ ಕೊಹಿನೂರು ಕಿರೀಟ ಯಾರ ಪಾಲು ಗೊತ್ತಾ??

Cnewstv.in / 12.02.2022 / ಲಂಡನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಣಿ ಎಲಿಜಬೆತ್ ರ ಕೊಹಿನೂರು ಕಿರೀಟ ಯಾರ ಪಾಲು ಗೊತ್ತಾ?? ಲಂಡನ್ : 1937ರಲ್ಲಿ ಬ್ರಿಟಿಷ್ ರಾಣಿ ಎಲಿಜಬೆತ್ ರ ಕಿರೀಟ ಸೇರಿದ್ದ ಕೊಹಿನೂರು ವಜ್ರ ಸುಮಾರು 800 ವರ್ಷಗಳ ಭಾರತದ ಇತಿಹಾಸವನ್ನು ಹೊಂದಿದೆ. ಭಾರತದಲ್ಲಿ 14ನೇ ಶತಮಾನದಲ್ಲಿ ಪತ್ತೆಯಾದ 105.6 ಕ್ಯಾರೆಟ್‌ನ ವಜ್ರ ಆ ಕಿರೀಟದಲ್ಲಿದೆ. ಸಂಪೂರ್ಣ ಕಿರೀಟವನ್ನು ಪ್ಲಾಟಿನಂ ಮತ್ತು ವಜ್ರದಿಂದಲೇ ತಯಾರಿಸಲಾಗಿದೆ. ಹಾಗೂ ವಿಶ್ವ ವಿಖ್ಯಾತ ಕೊಹಿನೂರು ವಜ್ರದೊಂದಿಗೆ 2,800 ವಜ್ರಗಳು ಈ ಕಿರೀಟದಲ್ಲಿದೆ. ...

Read More »

6G ತಂತ್ರಜ್ಞಾನ : ವಿಶ್ವ ದಾಖಲೆ ಸೃಷ್ಟಿಸಿದ ಚೀನಾ..

Cnewstv.in / 12.02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 6G ತಂತ್ರಜ್ಞಾನ : ವಿಶ್ವ ದಾಖಲೆ ಸೃಷ್ಟಿಸಿದ ಚೀನಾ.. ನವದೆಹಲಿ : ಚೀನಾ 6ಜಿ ತಂತ್ರಜ್ಞಾನ ನಲ್ಲಿ ಹೊಸ ಹೆಜ್ಜೆ ಇಟ್ಟಿದೆ. 6G ತಂತ್ರಜ್ಞಾನದಲ್ಲಿ ಕೆಲಸ ಮಾಡುತ್ತಿರುವ ಚೀನಾದ ಸಂಶೋಧಕರು ಮತ್ತೊಂದು ಆಶ್ಚರ್ಯಕರವಾದ ಹೇಳಿಕೆಯನ್ನು ನೀಡಿದ್ದಾರೆ. ಮುಂದಿನ ಪೀಳಿಗೆಯ ವೈರ್‌ಲೆಸ್ ಕಮ್ಯುನಿಕೇಷನ್ ಗಾಗಿ ಚೀನಾ ಸ್ಪರ್ಧಾತ್ಮಕ ಪ್ರಯೋಜನವನ್ನು ಪಡೆಯಲು ಇದು ಸಹಾಯ ಮಾಡುತ್ತದೆ. ಡೇಟಾ ಸ್ಟ್ರೀಮಿಂಗ್ ವೇಗಕ್ಕಾಗಿ ಅವರು ಹೊಸ ದಾಖಲೆಯನ್ನು ಸ್ಥಾಪಿಸಿದ್ದಾರೆ. ವೋರ್ಟೆಕ್ಸ್ ಮಿಲಿಮೀಟರ್ ವೇವ್ಸ್ ಅನ್ನು ಬಳಸಿಕೊಂಡು ...

Read More »

ಹಿಜಾಬ್ – ಕೇಸರಿ ಶಾಲು ವಿವಾದ : ಪಾಕಿಸ್ತಾನ ಸರ್ಕಾರದ ಇಬ್ಬರು ಸಚಿವರಿಂದ ಟ್ವೀಟ್.

Cnewstv.in / 09.02.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು ವಿವಾದ : ಪಾಕಿಸ್ತಾನ ಸರ್ಕಾರದ ಇಬ್ಬರು ಸಚಿವರಿಂದ ಟ್ವೀಟ್. ರಾಜ್ಯಾದ್ಯಂತ ಸುದ್ದಿಯಾಗಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಇದೀಗ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗಿದ್ದು ಎಲ್ಲರ ಗಮನ ಸೆಳೆದಿದೆ. ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಇಮ್ರಾನ್ ಖಾನ್ ಸರ್ಕಾರದ ಇಬ್ಬರು ಸಚಿವರು ಟ್ಟೀಟ್ ಮೂಲಕ ಖಂಡಿಸಿದ್ದಾರೆ. ವಿದೇಶಾಂಗ ಸಚಿವರಾದ ಶಾ ಮೊಹಮ್ಮದ್ ಖುರೇಷಿ ಹಾಗೂ ಮಾಹಿತಿ ಇಲಾಖೆಯ ಸಚಿವರಾಗಿರುವ ಫಾವದ್ ...

Read More »

ಹಿಮಪಾತಕ್ಕೆ ಸಿಲುಕಿದ್ದ 7 ಯೋಧರು ಹುತಾತ್ಮ…

Cnewstv.in / 09.02.2022 / ಅರುಣಾಚಲ ಪ್ರದೇಶ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಮಪಾತಕ್ಕೆ ಸಿಲುಕಿದ್ದ 7 ಯೋಧರು ಹುತಾತ್ಮ… ಅರುಣಾಚಲ ಪ್ರದೇಶ : ಅರುಣಾಚಲ ಪ್ರದೇಶದ ಕಮೆಂಗ್‌ ವಿಭಾಗದಲ್ಲಿ ಸೋಮವಾರ ಗಸ್ತು ತಿರುಗುವಾಗ ಹಿಮಪಾತಕ್ಕೆ ಸಿಲುಕಿದ್ದ ಏಳು ಯೋಧರು ಸಾವನ್ನಪ್ಪಿದ್ದಾರೆ. ಹಿಮದೊಳಗಿದ್ದ ದೇಹಗಳನ್ನು ಹೊರಗೆ ತೆಗೆಯಲಾಗಿದ್ದು, ಹತ್ತಿರದ ಸೇನಾ ಕ್ಯಾಂಪ್‌ಗೆ ಸ್ಥಳಾಂತರಿಸಲಾಗಿದೆ. ಸಮುದ್ರ ಮಟ್ಟದಿಂದ 14,500 ಅಡಿ ಎತ್ತರದಲ್ಲಿರುವ ಮಮ್ಮಿ ಹಟ್‌ ಪ್ರದೇಶದಲ್ಲಿ ಸೇನೆಯ 19 ಜೆಎಕೆ ರೈಫೆಲ್ಸ್‌ನ ಯೋಧರು ಗಸ್ತು ತಿರುಗುವ ವೇಳೆ ಹಿಮಪಾತ ಉಂಟಾಗಿತ್ತು. ಯೋಧರ ಸಾವಿನ ಬಗ್ಗೆ ...

Read More »

ಹಾಡು ನಿಲ್ಲಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್..

Cnewstv.in / 06.02.2022 / ಮುಂಬೈ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಾಡು ನಿಲ್ಲಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್.. ಮುಂಬೈ : ಭಾರತದ ನೈಟಿಂಗೇಲ್‌ ಎಂದೇ ಪ್ರಸಿದ್ಧವಾಗಿರುವ ಲತಾ ಮಂಗೇಶ್ಕರ್‌ (92) ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಕೋವಿಡ್ ಪಾಸಿಟಿವ್ ಬಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ(Breach candly hospital) ದಾಖಲಾಗಿದ್ದ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಜನವರಿ 8 ರಂದು ಕೋವಿಡ್ ಸೋಂಕಿನ ಲಕ್ಷಣ ಕಂಡುಬಂದು ಹಿನ್ನಲೆಯಲ್ಲಿ ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ...

Read More »

ನೂತನ ದಾಖಲೆ ನಿರ್ಮಿಸಿದ ಮಿಂಚು..

Cnewstv.in / 03.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನೂತನ ದಾಖಲೆ ನಿರ್ಮಿಸಿದ ಮಿಂಚು.. ವಾಷಿಂಗ್ಟನ್‌ : 2020ರಲ್ಲಿ ಅಮೆರಿಕದಲ್ಲಿ ಅಬ್ಬರಿಸಿದ ಎರಡು ಚಂಡಮಾರುತಗಳು ಎರಡು ಮಿಂಚಿನ ದಾಖಲೆ ನಿರ್ಮಿಸಿವೆ! ಹೌದು. ಅತಿ ಉದ್ದದ ಹಾಗೂ ಅತಿ ಹೆಚ್ಚು ಸಮಯ ಕಾಣಿಸಿಕೊಂಡ ಮಿಂಚು ದಾಖಲಾಗಿರುವುದು 2020ರಲ್ಲಿ. 2020ರ ಏಪ್ರಿಲ್‌ 29ರಂದು ಅಮೆರಿಕದಲ್ಲಿ ಕಾಣಿಸಿಕೊಂಡ ಮಿಂಚು ಬರೋಬ್ಬರಿ 477 ಮೈಲು ಅಂದರೆ 767 ಕಿ.ಮೀನಷ್ಟು ಉದ್ದವಿತ್ತು. ಟೆಕ್ಸಾಸ್‌ನಿಂದ ಮಿಸ್ಸಿಸ್ಸಪ್ಪಿವರೆಗೆ ಮಿಂಚು ಮಿಂಚಿತ್ತು.ಉ 2018ರಲ್ಲಿ ಬ್ರೆಜಿಲ್‌ನಲ್ಲಿ ಕಾಣಿಸಿಕೊಂಡ 709ಕಿ.ಮೀ ಉದ್ದದ ಮಿಂಚು ...

Read More »

ಮರದ ಬಂದೂಕಗಳಿಂದ ಜನರಿಗೆ ತರಬೇತಿ ನೀಡುತ್ತಿರುವ ಉಕ್ರೇನ್

Cnewstv.in / 01.02.2022 / ಕೈವ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮರದ ಬಂದೂಕಗಳಿಂದ ಜನರಿಗೆ ತರಬೇತಿ ನೀಡುತ್ತಿರುವ ಉಕ್ರೇನ್ ಕೈವ್: ಕದನ ವಿರಾಮದ ನಂತರವೂ ರಷ್ಯಾ ಮತ್ತು ಉಕ್ರೇನ್‌ನಲ್ಲಿ ಉದ್ವಿಗ್ನತೆ ಮುಂದುವರಿದಿದೆ. ರಷ್ಯಾದ ಸೈನ್ಯವು ಉಕ್ರೇನ್ ಅನ್ನು ಭೂ ಹಾಗೂ ಸಮುದ್ರದ ಮೂಲಕ ಸುತ್ತುವರಿದಿದೆ. ರಾಜತಾಂತ್ರಿಕರ ಮಾತುಕತೆ ವಿಫಲವಾದ್ರೆ ಉಕ್ರೇನ್‌ನ ಪೂರ್ವ ಗಡಿಯಲ್ಲಿ ಯುದ್ಧ ಪ್ರಾರಂಭವಾಗುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ. ಸಂಭಾವ್ಯ ರಷ್ಯಾದ ದಾಳಿಯ ಬೆದರಿಕೆಯ ದೃಷ್ಟಿಯಿಂದ ಉಕ್ರೇನ್‌ನ ಸಾಮಾನ್ಯ ಜನರು ಸಹ ಸಜ್ಜಾಗ ತೊಡಗಿದ್ದಾರೆ. ನಕಲಿ ಬಂದೂಕುಗಳ ಮೂಲಕ ...

Read More »

ಕೇಂದ್ರ ಬಜೆಟ್ 2022 : ನಿರ್ಮಲಾ ಸೀತಾರಾಮನ್ ಭಾಷಣದ ಹೈಲೈಟ್ಸ್

Cnewstv.in / 01.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೇಂದ್ರ ಬಜೆಟ್ 2022 : ನಿರ್ಮಲಾ ಸೀತಾರಾಮನ್ ಭಾಷಣದ ಹೈಲೈಟ್ಸ್ ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸಿದ್ದಾರೆ. ಇದು ನಿರ್ಮಲಾ ಸೀತಾರಾಮ್ ಮಂಡಿಸುತ್ತಿರುವ 4ನೇ ಬಜೆಟ್. ಸುಮಾರು 1 ಗಂಟೆ 33 ನಿಮಿಷ ಬಜೆಟ್ ಮಂಡನೆ ಮಾಡಿದರು. ಈ ಬಾರಿಯ ಬಜೆಟ್ ಗಾತ್ರ 39.54 ಲಕ್ಷ ಕೋಟಿ ರೂಪಾಯಿ ಆಗಿದೆ. ಈ ಬಾರಿಯ ಬಜೆಟ್ ನಲ್ಲಿ ಆತ್ಮನಿರ್ಭರತೆಗೆ ಹೆಚ್ಚು ಒತ್ತು ನೀಡಲಾಗಿದೆ. ...

Read More »

ಸೌದಿ ಅರೇಬಿಯಾದಲ್ಲಿ ನಡೆದ ಮೊದಲ ಯೋಗ ಉತ್ಸವ.

Cnewstv.in / 31.01.2022 / ರಿಯಾದ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸೌದಿ ಅರೇಬಿಯಾದಲ್ಲಿ ನಡೆದ ಮೊದಲ ಯೋಗ ಉತ್ಸವ. ರಿಯಾದ್ : ಇಸ್ಲಾಂ ಸಂಪ್ರದಾಯವಾದಿ ರಾಷ್ಟ್ರ ಸೌದಿ ಅರೇಬಿಯಾದಲ್ಲಿ ಆಯೋಜಿಸಿದ ಮೊದಲ ಯೋಗ ಉತ್ಸವದಲ್ಲಿ ಸಾವಿರಕ್ಕೂ ಅಧಿಕ ಮಂದಿ ಭಾಗಿಯಾದರು. ಜನವರಿ 29 ರಂದು ಕಿಂಗ್ ಅಬ್ದುಲ್ಲಾ ಎಕನಾಮಿಕ್ ಸಿಟಿಯಲ್ಲಿರುವ ಜುಮಾನ್ ಪಾರ್ಕ್ ನಲ್ಲಿ ಮೊದಲ ಯೋಗ ಉತ್ಸವವು ಪ್ರಾರಂಭವಾಗಿದ್ದು, ಈವೆಂಟ್ ಫೆಬ್ರವರಿ 1 ರವರೆಗೆ ಮುಂದುವರಿಯಲಿದೆ. ಕಾರ್ಯಕ್ರಮವನ್ನು ಸೌದಿ ಯೋಗ ಸಮಿತಿ ಆಯೋಜಿಸಿದ್ದು, ದೇಶಾದ್ಯಂತ ಸೌದಿಯ ಯೋಗ ಶಿಕ್ಷಕರು ...

Read More »

ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ ಬಲಿ‌.‌

Cnewstv.in / 29.01.2022 / ಕಾಶ್ಮೀರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ ಬಲಿ‌.‌ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಇಂದು ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಅಲಿ ಮೊಹಮ್ಮದ್ ಅವರು ಅನಂತ್‌ನಾಗ್‌ನ ಬಿಜ್‌ಬೆಹರಾ ಪ್ರದೇಶದ ಹಸನ್‌ಪೋರಾದಲ್ಲಿರುವ ಅವರ ನಿವಾಸದ ಬಳಿಯೇ ಸಂಜೆ 5:35 ರ ಸುಮಾರಿಗೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ...

Read More »