Cnewstv.in / 14.09.2021/ ಶ್ರೀಲಂಕಾ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶ್ರೀಲಂಕಾ : ಆನೆಗಳನ್ನು ಕಾಪಾಡುವ ಸಲುವಾಗಿ ಶ್ರೀಲಂಕಾ ಸರ್ಕಾರ ಈ ರೀತಿಯಾದಂತಹ ವಿಶೇಷವಾದ ಕಾನೂನನ್ನು ಜಾರಿಗೆ ತಂದಿದೆ. ಶ್ರೀಲಂಕಾದಲ್ಲಿ ಆನೆಗಳನ್ನು ಶ್ರೀಮಂತರು ಸಾಕುತ್ತಾರೆ. ಬೌದ್ಧ ಬಿಕ್ಷು ಗಳಿಗೆ ಆನೆಗಳು ಮಹತ್ವಾಕಾಂಕ್ಷೆಯೆಂತೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವರು ಆನೆಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ, ಸರಿಯಾಗಿ ಊಟ ಕೂಡ ಹಾಕುತ್ತಿರಲಿಲ್ಲ. ಹಾಗಾಗಿ ಶ್ರೀಲಂಕಾ ಸರ್ಕಾರ ಈ ರೀತಿಯಾದಂತಹ ಹೊಸ ಕಾನೂನು ಜಾರಿಗೆ ತಂದಿದೆ. ಈ ನಿಯಮಗಳನ್ನು ಆನೆ ಸಾಕುತ್ತಿರುವವರು ಕಡ್ಡಾಯವಾಗಿ ಪಾಲಿಸಬೇಕಿದೆ. ಹೊಸ ಕಾನೂನಿನ ...
Read More »ಅಂತರಾಷ್ಟ್ರೀಯ
Twin Tower Newyork : ಮರೆಯಲಾಗದ ದಿನ.
Cnewstv.in / 11.09.2021 /ನ್ಯೂಯಾರ್ಕ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನ್ಯೂಯಾರ್ಕ್ : ವಿಶ್ವದ ದೊಡ್ಡಣ್ಣ ಅಮೇರಿಕಾ ಮರೆಯಲಾಗದ ದಿನವಿದು. ಅಮೇರಿಕಾದ ನ್ಯೂಯಾರ್ಕ್ ನಲ್ಲಿರುವ ವಿಶ್ವ ವಾಣಿಜ್ಯ ಕೇಂದ್ರದ ಅವಳಿ ಕಟ್ಟಡಗಳ ಮೇಲೆ ಉಗ್ರರು ದಾಳಿ ನಡೆಸಿ 20 ವರ್ಷಗಳೇ ಕಳೆದು ಹೋಗಿದೆ. 2001ರ ಸೆಪ್ಟೆಂಬರ್ 11ರಂದು ಅಲ್ ಕೈದಾ ಉಗ್ರರು ಟ್ವಿನ್ ಟವರ್ ಮೇಲೆ ವಿಮಾನದಿಂದ ದಾಳಿ ನಡೆಸಿದರು. ಉಗ್ರರ ದಾಳಿಯಿಂದ ನೋಡುನೋಡುತ್ತಲೇ ಟ್ವಿನ್ ಟವರ್ ಗೋಪುರ ನೆಲಕ್ಕುರುಳಿತು. 4 ವಿಮಾನಗಳನ್ನು ಅಪಹರಿಸಿದ್ದ, 19 ಅಲ್ ಖೈದಾ ಉಗ್ರರ, ದಾಳಿಯಿಂದಾಗಿ ...
Read More »ಇತಿಹಾಸದಲ್ಲೇ ಮೊದಲ ಬಾರಿ ಪದಕ ಗೆದ್ದ ಭಾರತ.
Cnewstv.in / 04.09.2021/ ಟೋಕಿಯೊ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇತಿಹಾಸದಲ್ಲೇ ಮೊದಲ ಬಾರಿ ಪದಕ ಗೆದ್ದ ಭಾರತ ಟೋಕಿಯೊ : ಪ್ಯಾರಾಲಿಂಪಿಕ್ಸ್ ಅರ್ಚರಿಯಲ್ಲಿ ಭಾರತ ಹರ್ವಿಂದರ್ ಸಿಂಗ್ 13ನೇ ಪದಕ ಗೆದ್ದಿದ್ದಾರೆ. ಶೂಟ್ ಆಫ್ ಕಂಚಿನ ಪದಕದ ಪಂದ್ಯದಲ್ಲಿ 6 -5 ರಿಂದ ಕೊರಿಯಾದ ಆಟಗಾರನನ್ನು ಸೋಲಿಸಿದರು. 5 ಆಟಗಳ ನಂತರ ಇಬ್ಬರೂ ಆಟಗಾರರು 5 -5 ರಿಂದ ಸಮಬಲ ಸಾಧಿಸಿದರು. ನಂತರ ಹರ್ವಿಂದರ್ ಸಿಂಗ್ 10 ಅಂಕ ಗಳಿಸಿ ಪದಕ ಗೆದ್ದರು. ಪ್ಯಾರಾಲಿಂಪಿಕ್ಸ್ ಅರ್ಚರಿ ಇತಿಹಾಸದಲ್ಲಿಯೇ ಭಾರತ ಮೊದಲ ...
Read More »ಭಾರತದ ಜಿಡಿಪಿ ಯಲ್ಲಿ ದಾಖಲೆಯ ಜಿಗಿತ
Cnewstv.in / 01.09/2021 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಬೈ : ಕೇಂದ್ರ ಸರ್ಕಾರದ ರಾಷ್ಟ್ರೀಯ ಸಾಂಖೀಕ ಸಂಸ್ಥೆ ಬಿಡುಗಡೆ ಮಾಡಿರುವ ಮಾಹಿತಿ ಆಧಾರದ ಪ್ರಕಾರ, ವಿತ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ ಒಟ್ಟು ದೇಶೀಯ ಉತ್ಪಾದನೆ ದಾಖಲೆಯ ಶೇಕಡ 20.1 ಕ್ಕೆ ಜಿಗಿದಿದೆ. ಕೊರೊನಾ ಹೊಡೆತಕ್ಕೆ ತತ್ತರಿಸಿದ ಭಾರತ ದೇಶದ ಅರ್ಥವ್ಯವಸ್ಥೆಯಲ್ಲಿ ಇದೀಗ ಚೇತರಿಕೆ ಕಾಣಿಸುತ್ತಿದೆ. ಮುಂಬೈ ಶೇರು ಪೇಟೆಯಲ್ಲಿ ಸಂವೇದಿ ಸೂಚ್ಯಂಕ 56 ಸಾವಿರಕ್ಕೆ ಏರಿಕೆ ಆಗಿದೆ. ಇನ್ನೂ ಅಮೇರಿಕಾದ ಡಾಲರ್ ಎದುರು ಭಾರತದ ರೂಪಾಯಿ 20 ...
Read More »ವಿಶ್ವದಲ್ಲೇ ಅಮೆರಿಕವನ್ನೂ ಹಿಂದಿಕ್ಕಿ, ಎರಡನೇ ಸ್ಥಾನಕ್ಕೆ ಜಿಗಿದ ಭಾರತ.
Cnewstv.in / 19.08.2021 / New Delhi / Contact for News and Information 9916660399 ನವದೆಹಲಿ : ಉತ್ಪಾದಕರು ತಮ್ಮ ಆದ್ಯತೆಯಾಗಿ ಬಯಸುವ ದೇಶಗಳ ಪೈಕಿ ಭಾರತ ವಿಶ್ವದಲ್ಲೇ ಎರಡನೇ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಭಾರತ ಅಮೆರಿಕವನ್ನು ಹಿಂದಿಕ್ಕಿದ. ಉತ್ಪಾದಕರ ಪ್ರಕಾರ ಗುಣಮಟ್ಟ, ಖರ್ಚು, ಸ್ಪರ್ಧಾತ್ಮಕತೆ ಗಳನ್ನು ಪರಿಶೀಲಿಸಿದರೆ ಭಾರತ ಉತ್ಪಾದಕರಿಗೆ ಪ್ರಿಯ ವೆನಿಸಿಕೊಂಡಿದೆ ಎಂದು ರಿಯಲ್ ಎಸ್ಟೇಟ್ ಸಲಹಾ ಸಂಸ್ಥೆ ಕಶ್ ಮನ್ ಆ್ಯಂಡ್ ವೇಕ್ ಫೀಲ್ಡ್ ಈ ವರ್ಷದ ಜಾಗತಿಕ ಉತ್ಪಾದಕರ ಸವಾಲುಗಳ ಸೂಚ್ಯಂಕವನ್ನಾಧರಿಸಿ ಮಾಹಿತಿಯನ್ನು ನೀಡಿದೆ. ...
Read More »ತಾಲಿಬಾನ್ ನೆರವಿಗೆ ಬಂದ ಚೀನಾ
Cnewstv.in / 25.08.2021/ ಕಾಬೂಲ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಬುಲ್ : ಎಲ್ಲಾ ದೇಶಗಳು ಆಫ್ಘಾನಿಸ್ತಾನಕ್ಕೆ ನೀಡುತ್ತಿರುವ ಆರ್ಥಿಕ ನೆರವನ್ನು ಸ್ಥಗಿತಗೊಳಿಸುತ್ತಿದೆ. ಅದರೆ ಚೀನಾ ಮಾತ್ರ ಆಫ್ಘಾನಿಸ್ತಾನದ ಹೊಸ ತಾಲಿಬಾನಿನ ಆಡಳಿತಕ್ಕೆ ಹಣಕಾಸು ನೆರವನ್ನು ಸಂಪೂರ್ಣವಾಗಿ ನೀಡುವುದಾಗಿ ಘೋಷಿಸಿಕೊಂಡಿದೆ. ತಾಲಿಬಾನ್ ನಲ್ಲಿ ಎಲ್ಲರನ್ನೂ ಒಳಗೊಂಡ ಉತ್ತಮ ವಿದೇಶಿ ಹಾಗೂ ದೇಶಿಯ ನೀತಿಯುಳ್ಳ ಸರ್ಕಾರ ರಚನೆ ಆಗಲಿ. ಆಫ್ಘಾನ್ ಬಿಕ್ಕಟ್ಟಿಗೆ ಅಮೆರಿಕವೇ ಕಾರಣ. ಹಾಗಂತ ನಾವು ಸುಮ್ಮನಿರಲಾಗುವುದಿಲ್ಲ, ನಾವು ನೀಡುವ ಹಣಕಾಸಿನ ನೆರವು ಆ ದೇಶದಲ್ಲಿ ಸಕಾರಾತ್ಮಕ ಪಾತ್ರವಹಿಸುತ್ತದೆ. ಚೀನಾ ಯಾವತ್ತೂ ...
Read More »ವಿಶ್ವಸಂಸ್ಥೆ ವಾರ್ಷಿಕ ಸಮ್ಮೇಳಕ್ಕೆ ಬರಬೇಡಿ : 150 ದೇಶಗಳಿಗೆ ಅಮೇರಿಕ ಮನವಿ
Cnewstv.in / 19.08.2021 / Contact for News and Information 9916660399 ಕೋವಿಡ್ ರೂಪಾಂತರಿ ಡೆಲ್ಟಾ ಸೋಂಕು ವೇಗವಾಗಿ ಹರಡುವ ಆತಂಕ ಇರುವುದರಿಂದ ವಿಶ್ವ ಸಂಸ್ಥೆ ಆಯೋಜಿಸಿರುವ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲು 150 ದೇಶಗಳ ನಾಯಕರು ಖುದ್ಧಾಗಿ ನ್ಯೂಯಾರ್ಕ್ಗೆ ಬರಬೇಡಿ ಎಂದು ಅಮೆರಿಕಾ ಮನವಿ ಮಾಡಿದೆ. ವಿಶ್ವಸಂಸ್ಥೆ ತನ್ನ ಸದಸ್ಯ ಬಳಗದಲ್ಲಿರುವ 192 ದೇಶಗಳಿಗೆ ಆಹ್ವಾನ ಕಳುಹಿಸಿ ಸಭೆಯಲ್ಲಿ ಭಾಗವಹಿಸಲು ಮನವಿ ಮಾಡಿತ್ತು. ಸೆಪ್ಟಂಬರ್ 21ರಿಂದ 27ರವರೆಗೆ ನಡೆಯುವ ಈ ಉನ್ನತ ಮಟ್ಟದ ಸಪ್ತಾಹದಲ್ಲಿ ಕೋವಿಡ್ ಸೋಂಕು ನಿಯಂತ್ರಣ, ಲಸಿಕೆ, ಆಹಾರ ಪದ್ಧತಿ, ...
Read More »6 ತಿಂಗಳ ಬಳಿಕ ಕೊರೊನಾ ಪ್ರಕರಣ ಪತ್ತೆ, ನ್ಯೂಜಿಲೆಂಡ್ 3ದಿನ ಲಾಕ್ ಡೌನ್
Cnewstv.in / 18.08.2021 / New Zealand / Contact for News and Information 9916660399 ವೆಲ್ಲಿಂಗ್ಟನ್ : 6 ತಿಂಗಳ ಬಳಿಕ ನ್ಯೂಜಿಲ್ಯಾಂಡ್ ನಲ್ಲಿ ವ್ಯಕ್ತಿಯೊಬ್ಬನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಇಡೀ ನ್ಯೂಜಿಲ್ಯಾಂಡ್ ದೇಶಾದ್ಯಂತ 3 ದಿನಗಳ ಕಾಲ ಲಾಕ್ ಡೌನ್ ಘೋಷಿಸಲಾಗಿದೆ. ಸೋಂಕಿತ ವ್ಯಕ್ತಿ ಭೇಟಿ ನೀಡಿದ್ದ ಸ್ಥಳದಲ್ಲಿ 7 ದಿನಗಳ ಕಾಲ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಉಳಿದ ಪ್ರದೇಶಗಳಲ್ಲಿ 3 ದಿನಗಳ ಕಾಲ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಎಂದು ಪ್ರಧಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದುವರೆಗೂ 2926 ...
Read More »ತಾಲಿಬಾನ್ : ಮೊದಲ ಪತ್ರಿಕಾಗೋಷ್ಠಿಯ ವಿವರಗಳು
Cnewstv.in / 18.08.2021/ ಕಾಬೂಲ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆಫ್ಘಾನ್ ವಶಪಡಿಸಿಕೊಂಡ ನಂತರ ಮೊದಲ ಬಾರಿಗೆ ಕಾಬೂಲಿನ ಪ್ರೆಸಿಡೆನ್ಶಿಯಲ್ ಪ್ಯಾಲೇಸ್ ನಲ್ಲಿ ಸುದ್ದಿಗೋಷ್ಠಿಯನ್ನು ನಡೆಸಲಾಯಿತು. ಸುದ್ದಿಗೋಷ್ಠಿಯ ಪ್ರಮುಖಾಂಶಗಳು *ನಾವು ಯಾವುದೇ ದೇಶದ ವಿರುದ್ಧ ಪ್ರತಿಕಾರ ತೀರಿಸಿಕೊಳ್ಳಲುವುದಿಲ್ಲ, ಬೆದರಿಕೆ ಹಾಕುವುದಿಲ್ಲ. *ಕೆಲವು ದಿನಗಳಲ್ಲಿ ಇಸ್ಲಾಮ್ ಸರ್ಕಾರ ರಚನೆಯಾಗಲಿದೆ. *ಇಸ್ಲಾಮಿಕ್ ಕಾನೂನಿನ ವ್ಯಾಪ್ತಿಯಲ್ಲಿ ಮಹಿಳೆಯರು ಕೂಡ ಸರ್ಕಾರದಲ್ಲಿ ಭಾಗಿಯಾಗಬಹುದು *ದೇಶದ ಹಿತಾಸಕ್ತಿಗೆ ಧಕ್ಕೆಯಾಗದಂತೆ ಖಾಸಗಿ ಮಾಧ್ಯಮದವರು ಕೆಲಸ ನಿರ್ವಹಿಸಬೇಕು *ಜನರಿಗೆ ಕಾನೂನಿನ ನಿಯಮಗಳು ತಿಳಿದಿದೆ ಮತ್ತು ಅವುಗಳನ್ನು ಪಾಲಿಸುತ್ತಾರೆ ಎಂದು ನಿರೀಕ್ಷಿಸುತ್ತೇವೆ. ...
Read More »ಕಾಬುಲ್ ನಲ್ಲಿದ್ದ ಭಾರತದ ರಾಯಭಾರಿ ಅಧಿಕಾರಿಗಳು ವಾಪಸ್.
Cnewstv.in / 17.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಬುಲ್ : ತಾಲಿಬಾನ್ ಉಗ್ರ ಸಂಘಟನೆ ಆಫ್ಘಾನಿಸ್ಥಾನದ ರಾಜಧಾನಿ ಕಾಬೂಲಿನಲ್ಲಿ ವಶಪಡಿಸಿಕೊಂಡಿದ್ದು, ಅಫ್ಘಾನಿಸ್ತಾನದಲ್ಲಿದ್ದ ಭಾರತೀಯರನ್ನು, ವಾಯುಪಡೆಯವರು ಸುರಕ್ಷಿತವಾಗಿ ತಾಯ್ನಾಡಿಗೆ ತಲುಪಿಸಿದ್ದಾರೆ. ಭಾರತದ ರಾಯಭಾರಿ ಸೇರಿದಂತೆ ಇತರ 120 ಅಧಿಕಾರಿಗಳನ್ನು ಭಾರತೀಯ ವಾಯುಪಡೆಯ ಸಿ 17 ವಿಮಾನದ ಮೂಲಕ ಗುಜರಾತ್ ನ ಜಾಮ್ ನಗರಕ್ಕೆ ಇಂದು ಕರೆತರಲಾಯಿತು ಎಂದು ತಿಳಿಸಲಾಗಿದೆ ಇದನ್ನು ಒದಿ : https://cnewstv.in/?p=5442 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »
C News TV Kannada News Online in cnewstv