Cnewstv.in / 08.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 4 ತಿಂಗಳಿಗೆ ಕಿತ್ತುಹೋದ 4.41 ಕೋಟಿ ರೂಪಾಯಿ ವೆಚ್ಚದ ರಸ್ತೆ.. ಶಿವಮೊಗ್ಗ : 4.41 ಕೋಟಿ ರೂಪಾಯಿ ವೆಚ್ಚದ ಡಾಂಬರ್ ರಸ್ತೆ ಕಾಮಾಗಾರಿ ಸಂಪೂರ್ಣ ಕಳಪೆಯಾಗಿದ್ದು, ನಾಲ್ಕೇ ತಿಂಗಳಲ್ಲಿ ಬರೀ ಕೈಯಲ್ಲೇ ಕಿತ್ತು ಬರುತ್ತಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನಪೇಟೆ ಸಮೀಪದ ಗವಟೂರು, ನೇರಲುಮನೆ, ಹುಲಿಗಿನಸರ, ಮಾವಿನಸರ, ಸೇರಿದಂತೆ ಕೆಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಯನ್ನು ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ 4.41 ಕೋಟಿ ರೂಪಾಯಿ ...
Read More »ಸಿನ್ಯೂಸ್ ಸ್ಪೆಷಲ್
Queen Elizabeth II : ಸಕಲ ಗೌರವದೊಂದಿಗೆ ಬ್ರಿಟನ್ ಜನತೆಯಿಂದ ರಾಣಿ ಎಲಿಜಬೆತ್ 2 ಗೆ ಅಂತಿಮ ವಿದಾಯ.
Cnewstv.in /20.09.2022 / ಲಂಡನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Queen Elizabeth II : ಸಕಲ ಗೌರವದೊಂದಿಗೆ ಬ್ರಿಟನ್ ಜನತೆಯಿಂದ ರಾಣಿ ಎಲಿಜಬೆತ್ 2 ಗೆ ಅಂತಿಮ ವಿದಾಯ. ಲಂಡನ್ : ಬ್ರಿಟನ್ ನ ದೀರ್ಘಾವಧಿ ಆಳಿದ ರಾಣಿ 2 ನೇ ಎಲಿಜಬೆತ್ ಅವರ ಅಂತ್ಯಕ್ರಿಯೆ ಬೆಳಗ್ಗೆ 6.30 ರಿಂದ ಸುದೀರ್ಘವಾಗಿ ಜನರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳು ನೆರವೇರಿತು. ಭಾರತದ ಕಾಲಮಾನ ಮಧ್ಯರಾತ್ರಿ 12 ಗಂಟೆಯ ಹೊತ್ತಿಗೆ ಅಂತ್ಯಸಂಸ್ಕಾರದ ಪ್ರಕ್ರಿಯೆಗಳು ಮುಗಿಯಿತು. Queen Elizabeth II : ಸಕಲ ...
Read More »51 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆಯ ಮಳೆ
Cnewstv.in / 06.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 51 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆಯ ಮಳೆ ಬೆಂಗಳೂರು : ಕಳೆದ ನಾಲ್ಕೈದು ದಿನಗಳಿಂದ ವರುಣನ ಆರ್ಭಟಕ್ಕೆ ಬೆಂಗಳೂರಿನ ಜನ ಅಕ್ಷರಸಹ ತತ್ತರಿಸಿ ಹೋಗಿದ್ದಾರೆ. ಸೆಪ್ಟಂಬರ್ ಆರಂಭದ 5 ದಿನಗಳಲ್ಲಿ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಮಳೆಯಾಗಿತ್ತು. ಈಗಾಗಲೇ 709 ಮಿ.ಮೀ. ಮಳೆಯಾಗಿದ್ದು ಇದು 51 ವರ್ಷಗಳ ಬಳಿಕ ಎರಡನೇ ದಾಖಲೆಯ ಮಳೆಯಾಗಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಸಾಮಾನ್ಯವಾಗಿ ಸೆಪ್ಟೆಂಬರ್ ವರೆಗಿನ ಅವಧಿಯಲ್ಲಿ 300 ...
Read More »ಪಾಲಿಕೆ ಅಯುಕ್ತರ ಕಚೇರಿಯ ಮುಂದೆ ಮಹಿಳೆಯ ಏಕಾಂಗಿ ಪ್ರತಿಭಟನೆ.
Cnewstv.in / 26.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಾಲಿಕೆ ಅಯುಕ್ತರ ಕಚೇರಿಯ ಮುಂದೆ ಮಹಿಳೆಯ ಏಕಾಂಗಿ ಪ್ರತಿಭಟನೆ. ಶಿವಮೊಗ್ಗ : ಮಹಾನಗರ ಪಾಲಿಕೆ ಅಯುಕ್ತರ ಕಚೇರಿಯ ಮುಂದೆ ಮಹಿಳೆಯೊಬ್ಬರು ಏಕಾಂಗಿ ಹೋರಾಟ ಮಾಡುತ್ತಿದ್ದಾರೆ. ವಿನೋಬನಗರ ವಾರ್ಡ್ ನಂಬರ್ 7 ರ, ಕೆಎಚ್ ಬಿ ಕಾಲೋನಿ, MIG 59ರ ಮನೆಯಲ್ಲಿ ವಾಸವಾಗಿರುವ ರತ್ನಮ್ಮ ಎಂಬುವವರ ಮನೆಯ ಹಿಂಭಾಗದಲ್ಲಿ ಸ್ಥಳೀಯ ಕಾರ್ಪೊರೇಟರ್ ಒಬ್ಬರ ಮನೆ ಇದ್ದು, ಅವರ ಮನೆಯ ಮೇಲೆ ಅಳವಡಿಸಿರುವ ಗ್ರೀಲ್ ಶೀಟ್ ನಿಂದ ನಮ್ಮ ಮನೆಯ ಕಟ್ಟಡಕ್ಕೆ ...
Read More »ಮೋದಿ ಭದ್ರತೆಗೆ ಮುಧೋಳ ಶ್ವಾನ.
Cnewstv.in / 18.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೋದಿ ಭದ್ರತೆಗೆ ಮುಧೋಳ ಶ್ವಾನ. ಬೆಂಗಳೂರು : ಭಾರತೀಯ ಸೇನೆಯ ಗಡಿಯಲ್ಲಿ ಉಗ್ರರ ನುಸುಳುವಿಕೆ ಪತ್ತೆಗಾಗಿ ಆಯ್ಕೆಯಾಗಿರುವ ವಿಶಿಷ್ಟ ತಳಿಯ ಮುಧೋಳ ಶ್ವಾನ ಇದೀಗ ದೇಶದ ಪ್ರಧಾನಿ ನರೇಂದ್ರ ಮೋದಿ ಭದ್ರತೆಗೆ ಆಯ್ಕೆಯಾಗಿದ್ದಾರೆ. ತೆಳ್ಳನೆಯ ದೇಹ, ಚೂಪಾದ ಮೂಗು, ಚಾಣಾಕ್ಷತನ, ಚಿಗರೆಯಂತ ಓಟದಿಂದ ಪ್ರಸಿದ್ಧಿ ಪಡೆದಿರುವ ಮುಧೋಳ ನಾಯಿ ದೇಶದ ಪ್ರಧಾನಿಯ ಭದ್ರತೆಗೆ ಸೇರ್ಪಡೆಯಾಗಿರೋದು ಕರ್ನಾಟಕವೇ ಹೆಮ್ಮೆ ಪಡೋ ವಿಚಾರ. ಈ ಹಿಂದೆ ರಾಜ್ಯ ಪೊಲೀಸ್ ಇಲಾಖೆ, ಸಶಸ್ತ್ರ ...
Read More »ತ್ರಿವರ್ಣ ಧ್ವಜ ಹಾರಿಸುವಾಗ ಈ ಅಂಶಗಳು ನೆನಪಿನಲ್ಲಿರಲಿ.
Cnewstv.in / 13.08.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತ್ರಿವರ್ಣ ಧ್ವಜ ಹಾರಿಸುವಾಗ ಈ ಅಂಶಗಳು ನೆನಪಿನಲ್ಲಿರಲಿ. ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ’ದ ಮೂಲಕ ಪ್ರತಿ ಮನೆಯಲ್ಲಿ ರಾಷ್ಟ್ರದ ತ್ರಿವರ್ಣ ಧ್ವಜ ಹಾರಿಸುವ ಅಭಿಯಾನವೂ ಭರದಿಂದ ಸಾಗಿದೆ. ಅದರಂತೆ ಕೇಂದ್ರ ಸರ್ಕಾರ ಇಂದಿನಿಂದ ಆ.15ರ ವರೆಗೆ ಒಟ್ಟು ಮೂರು ದಿನ ಮನೆಗಳಲ್ಲಿ ಧ್ವಜ ಹಾರಿಸಲು ಅನುಮತಿ ನೀಡಲಾಗಿದೆ. ಧ್ವಜ ಹಾರಿಸುವಾಗ ಈ ಅಂಶಗಳು ನೆನಪಿನಲ್ಲಿರಲಿ. * ಸಂಪೂರ್ಣ ಭಾರತದ ಧ್ವಜವು ಆಯತಾಕಾರದಲ್ಲಿರಬೇಕು. * ಧ್ವಜವು ಯಾವುದೇ ...
Read More »80 ರ ಹರೆಯದಲ್ಲಿ ಒಂದಾದ ಜೋಡಿ.. ಈ ಜೋಡಿಯ ಇಂಟರೆಸ್ಟಿಂಗ್ ಸ್ಟೋರಿ ನೋಡಿ…
Cnewstv.in / 29.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 80 ರ ಹರೆಯದಲ್ಲಿ ಒಂದಾದ ಜೋಡಿ.. ಈ ಜೋಡಿಯ ಇಂಟರೆಸ್ಟಿಂಗ್ ಸ್ಟೋರಿ ನೋಡಿ… ಬೆಂಗಳೂರು : ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಅನ್ನೋ ಮಾತಿದೆ. ಆದರೆ ಇಲ್ಲಿ ಮದುವೆಯಾಗಿ 53 ವರ್ಷದಿಂದ ಬೇರೆಯಾಗಿ ಬದುಕಿದ ಜೋಡಿಗಳು 80ನೇ ವಯಸ್ಸಿನಲ್ಲಿ ಒಂದಾಗುವ ಸಮಯ ನಡೆದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುನ್ನೂರು ಗ್ರಾಮದ 85 ವರ್ಷದ ಬಸಪ್ಪ ಹಾಗೂ 80 ವರ್ಷದ ಕಲ್ಲವ್ವ ಎಂಬುವರಿಗೆ 60 ವರ್ಷಗಳ ಹಿಂದೆ ...
Read More »ಎಲ್ಲೆಡೆ ಸಡಗರ ಸಂಭ್ರಮದ ಶ್ರೀರಾಮನವಮಿ..
Cnewstv.in / 10.4.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎಲ್ಲೆಡೆ ಸಡಗರ ಸಂಭ್ರಮದ ಶ್ರೀರಾಮನವಮಿ.. ಇಂದು ಎಲ್ಲೆಡೆ ಸಡಗರ ಸಂಭ್ರಮದಿಂದ ಶ್ರೀರಾಮನವಮಿಯನ್ನು ಆಚರಿಸಲಾಗುತ್ತಿದೆ. ಇಂದು ಬೆಳಗಿನಿಂದಲೇ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಆರಂಭವಾಗಿದೆ. ವಿಷ್ಣುವಿನ 7ನೇ ಅವತಾರವಾದ ಮರ್ಯಾದೆ ಪುರುಷೋತ್ತಮ ಭಗವಾನ್ ಶ್ರೀರಾಮಚಂದ್ರನ ಹುಟ್ಟಿದ ದಿನವಾದ ಇಂದು ಎಲ್ಲಾ ಆಂಜನೇಯ ಹಾಗೂ ರಾಮನ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸಲಾಗುತ್ತಿದೆ. ರಾಮಭಕ್ತರು ಇಂದು ರಾಮ ನಾಮ ಜಪಿಸಿ ಉಪವಾಸವಿದ್ದು ಭಕ್ತಿಯಿಂದ ಪ್ರಾರ್ಥಿಸುತ್ತಾರೆ. ವರ್ಷಕ್ಕೆ ಎರಡು ಬಾರಿ ನವರಾತ್ರಿ ಆಚರಿಸಲಾಗುತ್ತದೆ. ಒಂದು ಚೈತ್ರ ನವರಾತ್ರಿ ...
Read More »ಶಿವಮೊಗ್ಗ-ತಿರುಪತಿ-ಚೆನ್ನೈ ರೈಲು ಪುನರಾರಂಭ.
Cnewstv.in / 9.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ-ತಿರುಪತಿ-ಚೆನ್ನೈ ರೈಲು ಪುನರಾರಂಭ. ಶಿವಮೊಗ್ಗ : ದಿನಾಂಕ 17-04-2022 ರಿಂದ ಶಿವಮೊಗ್ಗ-ಮದ್ರಾಸ್-ಶಿವಮೊಗ್ಗ (ವಯಾ-ರೇಣಿಗುಂಟ (ತಿರುಪತಿ) ಎಕ್ಸಪ್ರೆಸ್ ರೈಲು ಸೇವೆಯು ಆರಂಭಗೊಳ್ಳುತ್ತಿದೆ. ಶಿವಮೊಗ್ಗದಿಂದ ಭಾನುವಾರ ಹಾಗೂ ಮಂಗಳವಾರ ಮತ್ತು ಮದರಾಸ್ನಿಂದ ಸೋಮವಾರ ಮತ್ತು ಬುಧವಾರಗಳಂದು ಈ ರೈಲು ಸಂಚರಿಸಲಿದೆ. ವಾರಕ್ಕೆ ಎರಡು ದಿನ ಸಂಚರಿಸುವ ಈ ರೈಲು ಸೇವೆಯು ಶಿವಮೊಗ್ಗದಿಂದ ಸಂಜೆ 7.00 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 8.20 ಗಂಟೆಗೆ ರೇಣಿಗುಂಟವನ್ನು ಹಾಗೂ 11.10 ಕ್ಕೆ ಮದ್ರಾಸ್ ತಲುಪುತ್ತದೆ, ...
Read More »ಗೌರಿಗದ್ದೆ ಆಶ್ರಮದಲ್ಲಿ ವಿಶೇಷ ರಾಮನವಮಿ ಸಪ್ತಾಹ.
Cnewstv.in / 8.4.2022 / ಚಿಕ್ಕಮಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೌರಿಗದ್ದೆ ಆಶ್ರಮದಲ್ಲಿ ವಿಶೇಷ ರಾಮನವಮಿ ಸಪ್ತಾಹ. ಚಿಕ್ಕಮಗಳೂರು : ಗೌರಿಗದ್ದೆ ಆಶ್ರಮದಲ್ಲಿ ರಾಮನವಮಿ ಪ್ರಯುಕ್ತ ವಿಶೇಷ ಸಪ್ತಾಹವನ್ನು ಆಯೋಜನೆ ಮಾಡಲಾಗಿತ್ತು. ರಾಮನವಮಿ ಸಪ್ತಾಹದ ಅಂಗವಾಗಿ ಗೌರಿಗದ್ದೆಯ ಶ್ರೀ ದತ್ತಾಶ್ರಮದಿಂದ ಸಾಮಾಜಿಕ ಕಳಕಳಿ ಕಾರ್ಯಕ್ರಮದ ಭಾಗವಾಗಿ ಏಳು ದಿನಗಳ ಕಾಲ ಒಂದೊಂದು ದಿನ ವಿಶೇಷ ಕಾರ್ಯಕ್ರಮ ಅಯೋಜನೆ ಮಾಡಲಾಗಿದೆ. * ಬೆಳಗ್ಗೆ ಪ್ರಕೃತಿ ಪೂಜೆಯ ಭಾಗವಾಗಿ ಹಣ್ಣಿನ ಗಿಡ ಹಂಚುವುದು, * ಕೌಸಲ್ಯಾ ಪೂಜೆ ಭಾಗವಾಗಿ ವೃದ್ದ ...
Read More »
C News TV Kannada News Online in cnewstv