Breaking News

ಸಿನ್ಯೂಸ್ ಸ್ಪೆಷಲ್

ಶ್ರೀಮತಿ ಸುಧಾ ಮೂರ್ತಿಯವರಿಂದ ಸಂವಾದ : ಮಹಿಳಾ ಸಬಲೀಕರಣ ಏಕೆ ?? ಹೇಗೆ ??

Cnewstv.in / 6.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶ್ರೀಮತಿ ಸುಧಾ ಮೂರ್ತಿಯವರಿಂದ ಸಂವಾದ : ಮಹಿಳಾ ಸಬಲೀಕರಣ ಏಕೆ ?? ಹೇಗೆ ??      

Read More »

ಗುಜರಾತ್ ನಲ್ಲಿ ನಿರ್ಮಾಣವಾಗಿದೆ ದೇಶದ ಮೊದಲ “ಉಕ್ಕಿನ ರಸ್ತೆ”..

Cnewstv.in / 27.03.2022 / ಗುಜರಾತ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗುಜರಾತ್ ನಲ್ಲಿ ನಿರ್ಮಾಣವಾಗಿದೆ ದೇಶದ ಮೊದಲ “ಉಕ್ಕಿನ ರಸ್ತೆ”.. ಗುಜರಾತ್ : ಉಕ್ಕಿನ ತ್ಯಾಜ್ಯವನ್ನು ಬಳಸಿಕೊಂಡು ಗುಜರಾತ್ ನ ಸೂರತ್ ನಲ್ಲಿ ರಸ್ತೆಯನ್ನು ನಿರ್ಮಾಣ ಮಾಡಿದ್ದು, ಇದು ದೇಶದ ಮೊದಲ ಉಕ್ಕಿನ ರಸ್ತೆಯಾಗಿದೆ. ದೇಶಾದ್ಯಂತ ಪ್ರತಿವರ್ಷವೂ ಒಂದು ದಶಲಕ್ಷ ಟನ್ ಗಳಷ್ಟು ಉಕ್ಕಿನ ತ್ಯಾಜ್ಯವು ವ್ಯರ್ಥವಾಗಿ ಭೂಮಿಯಡಿ ಸೇರುತ್ತದೆ. ಅದನ್ನ ಸಂಪನ್ಮೂಲ ವನ್ನಾಗಿ ಬಳಸಿಕೊಂಡು ರಸ್ತೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಯೋಜನೆಯ ಸಂಶೋಧನಾ ಭಾಗವಾಗಿ ಮೊದಲ ಹಂತದಲ್ಲಿ ಗುಜರಾತ್‌ ...

Read More »

ಕೋಟೆ ಶ್ರೀ ಮಾರಿಕಾಂಬ ಜಾತ್ರೆ : 5 ದಿನಗಳ ವಿವರ :

Cnewstv.in / 16.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋಟೆ ಶ್ರೀ ಮಾರಿಕಾಂಬ ಜಾತ್ರೆ : 5 ದಿನಗಳ ವಿವರ. ಶಿವಮೊಗ್ಗ : ಪ್ರತಿ 2 ವರ್ಷಗಳಿಗೊಮ್ಮೆ ನಡೆಯುವ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸಕ್ಕೆ ಸಕಲ ಸಿದ್ಧತೆಗಳು ಅಗಿದೆ. ಕೋವಿಡ್ ಹಿನ್ನಲೆಯಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಿದ್ದ ಜಾತ್ರೆ ಇದೇ ತಿಂಗಳು 22 ರಿಂದ 5 ದಿನಗಳು ನಡೆಯಲಿದೆ. ಇದೇ 22 ರಂದು ಮಂಗಳವಾರ ಜಾತ್ರೆ ಪ್ರಾಂಭವಾಗುವುದೇ ಬೆಳಗಿನ ಜಾವ 5 ಗಂಟೆಗೆ ಬ್ರಾಹ್ಮಣ ನಾಡಿಗ ಕುಟುಂಬದ ಮನೆಗೆ ...

Read More »

ಚಿಲಿ : ದೇಶದ ಇತಿಹಾಸದಲ್ಲಿ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಗೇಬ್ರಿಯಲ್ ಬೋರಿಕ್.

Cnewstv.in / 13.03.2022 / ಚಿಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಿಲಿ : ದೇಶದ ಇತಿಹಾಸದಲ್ಲಿ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಗೇಬ್ರಿಯಲ್ ಬೋರಿಕ್. ಚಿಲಿ ದೇಶದ ನೂತನ ಅಧ್ಯಕ್ಷರಾಗಿ 36 ವರ್ಷದ ಗೇಬ್ರಿಯಲ್ ಬೋರಿಕ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಎಡಪಂಥೀಯ ಮಾಜಿ ವಿದ್ಯಾರ್ಥಿ ಕಾರ್ಯಕರ್ತ ಗೇಬ್ರಿಯಲ್ ಬೋರಿಕ್ ಅವರು ಚಿಲಿಯ ಅತ್ಯಂತ ಕಿರಿಯ ಅಧ್ಯಕ್ಷರಾಗಿದ್ದಾರೆ.‌ ಆರ್ಥಿಕ ಅಸಮಾನತೆಗಳ ಬಗ್ಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆಯುತ್ತಿತ್ತು. ಇದರ ಮಧ್ಯೆ ಎಡಪಂಥೀಯ ವಿಚಾರವಾದಿ ಗೇಬ್ರಿಯಲ್ ಬೊರಿಕ್ ಪ್ರಮಾಣ ವಚನ ಸ್ವೀಕರಿಸಿದ್ದು ಜನರಿಗೆ ಹೊಸ ಭರವಸೆ ಮೂಡಿದೆ. ...

Read More »

ಬಜಾಜ್ ಕಂಪನಿ, ಬಜಾಜ್ ಗ್ರೂಪ್ ಆಗಿದ್ದು ಹೇಗೆ ?? ರಾಹುಲ್ ಬಜಾಜ್ ರವರ ಆಟೋಮೊಬೈಲ್ ಕ್ಷೇತ್ರದಲ್ಲಿನ ಸಾಧನೆಗಳು ಗೊತ್ತಾ ??

Cnewstv.in / 13.02.2022 / Chaitra Sajjan / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಜಾಜ್ ಕಂಪನಿ, ಬಜಾಜ್ ಗ್ರೂಪ್ ಆಗಿದ್ದು ಹೇಗೆ ?? ರಾಹುಲ್ ಬಜಾಜ್ ರವರ ಆಟೋಮೊಬೈಲ್ ಕ್ಷೇತ್ರದಲ್ಲಿನ ಸಾಧನೆಗಳು ಗೊತ್ತಾ ?? “ಬಜಾಜ್” ಈ ಹೆಸರು ಕೇಳಿದ ಕೂಡಲೇ ಎಲ್ಲರಿಗೂ ನೆನಪಾಗುವುದು ಹಮಾರಾ ಬಜಾಜ್ ಜಾಹಿರಾತಿನ ಸಾಲುಗಳು.. ಭಾರತೀಯ ಕಾರ್ಪೊರೇಟ್ ಜಾಹೀರಾತಿನಲ್ಲಿಯೇ ಅತ್ಯಂತ ಪ್ರಸಿದ್ಧವಾದ ಜಾಹಿರಾತು. ಬಜಾಜ್ ಕಂಪನಿಯ ಐಕಾನಿಕ್ ದ್ವಿಚಕ್ರ ವಾಹನ “ಹಮಾರಾ ಬಜಾಜ್”, ಮತ್ತು ಟ್ಯಾಗ್ ಲೈನ್ ಗಳಾದ “ಯು ಜಸ್ಟ್ ಕಾಂಟ್ ಬೀಟ್ ಅ ...

Read More »

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದು ಸಮಾನತೆ ಅಲ್ಲ.. ಸುರೈಯ್ಯ ಅಂಜುಮ್ ಹೇಳಿಕೆಯಾ ವಿಡಿಯೋ ವೈರಲ್..!!

Cnewstv.in / 07.02.2022 / ಉಡುಪಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದು ಸಮಾನತೆ ಅಲ್ಲ.. ಸುರೈಯ್ಯ ಅಂಜುಮ್ ಹೇಳಿಕೆಯಾ ವಿಡಿಯೋ ವೈರಲ್..!! ಉಡುಪಿ : ಹಿಜಾಬ್ ಧರಿಸುವುದರ ಬಗ್ಗೆ ಸುರೈಯ್ಯ ಅಂಜುಮ್ ಮಾಡಿದ ಫೇಸ್ಬುಕ್ ಲೈವ್ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.. ಈ ದೇಶ ನನಗೆ ನನ್ನದೇ ಧರ್ಮದ ಆಚರಣೆಗೆ ಸಂವಿಧಾನದಲ್ಲಿ ಮುಕ್ತವಾದ ಅವಕಾಶವನ್ನು ನೀಡಿದೆ. ಆದರೆ ನಮ್ಮ ಸಂವಿಧಾನ ನೀಡಿರುವಂತಹ ಹಕ್ಕನ್ನು ದುರುಪಯೋಗ ಪಡೆದುಕೊಳ್ಳುತ್ತಿರುವ ನಾವು ದೇಶದ ಮೇಲೆ ಇದ್ದಂತಹ ಅಭಿಮಾನವನ್ನು ಎಲ್ಲೋ ...

Read More »

ಮುಂಜಾನೆ ಮಂಜಲ್ಲಿ…

Cnewstv.in / 01.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಜಾನೆ ಮಂಜಲ್ಲಿ… ಶಿವಮೊಗ್ಗ : ಕೆಲವು ದಿನಗಳಿಂದ ನಗರಾದ್ಯಂತ ಚಳಿಯ ವಾತಾವರಣವಿದೆ. ಎಲ್ಲೆಡೆ ದಟ್ಟ ಮಂಜು ಆವರಿಸಿದೆ. ಬೆಳ್ಳಂಬೆಳಗ್ಗೆ ಮುಂಜಾನೆಯ ಇಬ್ಬನಿಯ ದೃಶ್ಯಾವಳಿಗಳು…. ವೀಡಿಯೋ ಗ್ಯಾಲರಿ.. ಪೋಟೋ ಗ್ಯಾಲರಿ..     ಇದನ್ನು ಒದಿ : https://cnewstv.in/?p=8099 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

2021-22 : ಪದ್ಮ ಶ್ರೀ ಪ್ರಶಸ್ತಿ ಪಡೆದ ಗಣ್ಯರು..

Cnewstv.in / 26.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 2021-22 : ಪದ್ಮ ಶ್ರೀ ಪ್ರಶಸ್ತಿ ಪಡೆದ ಗಣ್ಯರು.. ನವದೆಹಲಿ : 73ನೇ ಗಣರಾಜ್ಯೋತ್ಸವದ ಅಂಗವಾಗಿ 2021 22 ನೇ ಸಾಲಿನ ಪದ್ಮ ಭೂಷಣ, ಪದ್ಮ ವಿಭೂಷಣ, ಪದ್ಮ ಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಒಟ್ಟು 4 ಪದ್ಮವಿಭೂಷಣ, 17 ಪದ್ಮಭೂಷಣ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳಲ್ಲಿ ಘೋಷಣೆ ಮಾಡಲಾಗಿದೆ.‌ ಹಾಗೂ 107 ವಿವಿಧ ಕ್ಷೇತ್ರದ ಸಾಥಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ. * ಪ್ರಹ್ಲಾದ್ ರೈ ಅಗರ್ವಾಲ್ ...

Read More »

2021-22 : ಪದ್ಮ ಭೂಷಣ, ಪದ್ಮ ವಿಭೂಷಣ ಪ್ರಶಸ್ತಿ ಪಡೆದ ಗಣ್ಯರು..

Cnewstv.in / 25.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪದ್ಮ ಭೂಷಣ, ಪದ್ಮ ವಿಭೂಷಣ ಪ್ರಶಸ್ತಿ ಪಡೆದ ಗಣ್ಯರು.. ನವದೆಹಲಿ : 73ನೇ ಗಣರಾಜ್ಯೋತ್ಸವದ ಅಂಗವಾಗಿ 2021 22 ನೇ ಸಾಲಿನ ಪದ್ಮ ಭೂಷಣ, ಪದ್ಮ ವಿಭೂಷಣ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಒಟ್ಟು 4 ಪದ್ಮವಿಭೂಷಣ, 17 ಪದ್ಮಭೂಷಣ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳಲ್ಲಿ ಘೋಷಣೆ ಮಾಡಲಾಗಿದೆ.‌ ಪದ್ಮ ವಿಭೂಷಣ ಪ್ರಶಸ್ತಿ ಪಡೆದ ಗಣ್ಯರು.. 1. ಪ್ರಭಾ ಅತ್ರೆ ಆರ್ಟ್ – ಮಹಾರಾಷ್ಟ್ರ 2. ರಾಧೇಶ್ಯಾಮ್ ಖೇಮ್ಕಾ ...

Read More »

BOB : ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ.

Cnewstv.in / 24.01.2022 /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. BOB : ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ. ಬ್ಯಾಂಕ್ ಆಫ್ ಬರೋಡಾ (Bank Of Baroda) ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ಸೈಟ್ bankofbaroda.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು 2022ರ ಫೆಬ್ರವರಿ 1 ಕೊನೆಯ ದಿನವಾಗಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು 198 ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತದೆ. ಯಾವುದೇ ಸಂಸ್ಥೆಯಲ್ಲಿನ 6 ತಿಂಗಳ ಕೆಳಗಿನ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments