Breaking News

ಸಿನ್ಯೂಸ್ ಸ್ಪೆಷಲ್

2 ವರ್ಷದಲ್ಲಿ 800 ಕೊಳ ನಿರ್ಮಾಣ ಮಾಡಿದ IFS ಅಧಿಕಾರಿ ವೈಭವ್‌ ಸಿಂಗ್‌.

Cnewstv.in /19.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 2 ವರ್ಷದಲ್ಲಿ 800 ಕೊಳ ನಿರ್ಮಾಣ ಮಾಡಿದ IFS ಅಧಿಕಾರಿ ವೈಭವ್‌ ಸಿಂಗ್‌. ಉತ್ತರಖಂಡದ ರುದ್ರಪ್ರಯಾಗವು ಸಮುದ್ರಮಟ್ಟದಿಂದ ಸುಮಾರು 3,000 ಮೀ. ಎತ್ತರದಲ್ಲಿದೆ. ಇದು ಅತಿವೃಷ್ಟಿ, ಕಾಡ್ಗಿಚ್ಚಿಗೆ ಹೆಚ್ಚು ಒಳಗಾಗುವ ಪ್ರದೇಶ. ಅಲ್ಲಿ ನೀರಿಗಾಗಿ ಪರದಾಡುವ ಸ್ಥಿತಿ. ಬೇಸಗೆ ಕಾಲದಲ್ಲಿ ಮಣ್ಣಿನಲ್ಲಿ ತೇವಾಂಶವಿಲ್ಲದೆ ಬೆಂಕಿ ಹತ್ತಿಕೊಳ್ಳುತ್ತದೆ, ಮಳೆಗಾಲದಲ್ಲಿ ಭೂ ಕುಸಿತ ಉಂಟಾಗುವ ಭೀತಿಯಿರುತ್ತದೆ. ಇಲ್ಲಿನ ಕಾಡುಗಳಲ್ಲಿ ಪೈನ್‌ ಟ್ರೀಗಳೇ ತುಂಬಿರುವುದರಿಂದ ಮಣ್ಣಿನ ಸವೆತ ಹೆಚ್ಚಾಗಿತ್ತು. ಅಂತಹ ಊರಿನಲ್ಲಿ ನೀರಿನ ಸಮಸ್ಯೆಗೆ ಮುಕ್ತಿ ನೀಡಿದವರು ...

Read More »

5 ವರ್ಷಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. ಇದೇ ಅವಧಿಯಲ್ಲಿ ಎಷ್ಟು ಜನ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದಾರೆ ಗೊತ್ತಾ ??

Cnewstv.in / 1.12.2021/ ನವದಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 5 ವರ್ಷಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. ಇದೇ ಅವಧಿಯಲ್ಲಿ ಎಷ್ಟು ಜನ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದಾರೆ ಗೊತ್ತಾ ?? ನವದೆಹಲಿ : ದೇಶದಲ್ಲಿ 2017 ರಿಂದ 2021ರ ನಡುವೆ ಅಂದರೆ ಐದು ವರ್ಷಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಎಂದು ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ...

Read More »

ಅಕಾಲಿಕ ಮಳೆಗೆ ತತ್ತರಿಸಿದ ಮಲೆನಾಡು. ಕೃಷಿ ಇಲಾಖೆಯ ಆರಂಭಿಕ ಸಮೀಕ್ಷೆ ವರದಿ ಏನು ಗೊತ್ತಾ ??

Cnewstv.in / 18.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಕಾಲಿಕ ಮಳೆಗೆ ತತ್ತರಿಸಿದ ಮಲೆನಾಡು. ಕೃಷಿ ಇಲಾಖೆಯ ಆರಂಭಿಕ ಸಮೀಕ್ಷೆ ವರದಿ ಏನು ಗೊತ್ತಾ ? ಶಿವಮೊಗ್ಗ : ಮಹಾಮಾರಿ ಕೊರೊನಾ ಸಂಕಷ್ಟದಿಂದ ನಮ್ಮ ರೈತರು ಈಗಾಗಲೇ ಸಾಕಷ್ಟು ತೊಂದರೆಗಳನ್ನು ಎದುರಿಸಿದರು, ಅಲ್ಲದೆ ಸರಿಯಾದ ಬೆಲೆ ಸಿಗದೆ ಕಂಗಾಲಾಗಿದ್ದರು ಇದರ ಮಧ್ಯದಲ್ಲಿ ಮಳೆರಾಯ ನಮ್ಮ‌ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದ್ದಾನೆ. ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ. 300ರಷ್ಟು ಅಧಿಕ ಮಳೆಯಾಗಿದೆ. ನವೆಂಬರ್ 1 ರಿಂದ 17 ರವರೆಗೆ ವಾಡಿಕೆಯಂತೆ ಮಲೆನಾಡು ಸುತ್ತಮುತ್ತ ಪ್ರದೇಶಗಳಲ್ಲಿ ...

Read More »

ತೈಲಬೆಲೆ ಏರಿಕೆ ಎಫೆಕ್ಟ್ : ಉತ್ತರ ಭಾರತದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ. ಕರ್ನಾಟಕದಲ್ಲಿ ಶುರುವಾಗುತ್ತಾ ಜನರ ಪರದಾಟ

Cnewstv.in /22.10.2021 / REPORT / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತೈಲಬೆಲೆ ಏರಿಕೆ ಎಫೆಕ್ಟ್ : ಉತ್ತರ ಭಾರತದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ. ಕರ್ನಾಟಕದಲ್ಲಿ ಶುರುವಾಗುತ್ತಾ ಜನರ ಪರದಾಟ ಪೆಟ್ರೋಲ್ ಡೀಸೆಲ್ ಸೇರಿದಂತೆ ತೈಲೋತ್ಪನ್ನಗಳ ಬೆಲೆ ಏರಿಕೆಯಿಂದಾಗಿ ಜನರು ಕಂಗಾಲಾಗಿದ್ದಾರೆ. ತೈಲ ಬೆಲೆ ಏರಿಕೆಯಿಂದಾಗಿ ಹಲವು ಕ್ಷೇತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ. ದಿನಬಳಕೆಯ ವಸ್ತುಗಳ ಬೆಲೆಯು ಸಹ ದಿನೇ ದಿನೇ ಗಗನಕ್ಕೇರುತ್ತಿದೆ. ಇದೆಲ್ಲದರ ನಡುವೆ ಅಕಾಲಿಕ ಮಳೆಯು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಉತ್ತರ ಭಾರತದ ಹಲವು ರಾಜ್ಯಗಳಿಗೆ ...

Read More »

ಮಲೆನಾಡಿನಾದ್ಯಂತ ಸಂಭ್ರಮದ ಭೂಮಿ ಹುಣ್ಣಿಮೆ.

cnewstv.in /20.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ :  ಇಂದು ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ. ಭೂಮಿ ಹುಣ್ಣಿಮೆ ಮಲೆನಾಡಿನ ಹಳ್ಳಿಗರಿಗೆ ವಿಶೇಷ ಹಬ್ಬ. ಅದರಲ್ಲೂ ಗದ್ದೆ, ತೋಟ ಹೊಂದಿರುವವರಿಗೆ ಈ ದಿನ ಹೊಸ ಸಡಗರ. ನಸುಕಿನಿಂದಲೇ ಹಬ್ಬದ ಸಿದ್ಧತೆಗಳು ಆರಂಭವಾಗುತ್ತವೆ. ಭೂಮಿ ಹುಣ್ಣಿಮೆಯನ್ನು ಸೀಗೆ ಹುಣ್ಣಿಮೆ ಎಂದು ಕರೆಯುತ್ತಾರೆ. ಭೂತಾಯಿಗೆ ಮಕ್ಕಳು ಈ ದಿನ ವಿಶೇಷ ಪೂಜೆ ಮಾಡುತ್ತಾರೆ. ವರ್ಷಪೂರ್ತಿ ಬೆಳೆ ನೀಡುವ ಭೂ ತಾಯಿಗೆ ರೈತರು ಈ ದಿನ ಪೂಜೆ ಮಾಡುತ್ತಾರೆ. ಭತ್ತದ ತೆನೆ ಬರುವ ...

Read More »

ಭೂಮಿಗೆ ಇಲ್ಲ ಗೊಬ್ಬರ- ರೈತರನ್ನು ಮರೆತು ಬಿಡ್ತಾ ಸರ್ಕಾರ ?!!

cnewstv.in /18.10.2021/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೈತರು ನಮ್ಮ ದೇಶದ ಬೆನ್ನೆಲುಬು. ಆದರೆ ಅದೇ ರೈತ ಅಂದರೆ ನಮ್ಮ ಜನರು ಗೋಳು ಅಂತಾರೆ. ಅ ರೈತ ಹರಿಸುವ ಬೆವರಿನ ಬೆಲೆ ಉಣ್ಣುವವರಿಗೆ ಏನು ಗೊತ್ತು ಅಲ್ವ ?? ರೈತ ಅನ್ನ ಬೆಳೆಯಬೇಕು ಅಂದರೆ ಅವನಿಗೆ ಪ್ರಮುಖವಾಗಿ ಬೇಕಾಗಿರುವುದು ಗೊಬ್ಬರ.‌ ಈ ಹಿಂದೆಯೂ ಸಹ ಸಾಕಷ್ಟು ಪ್ರಮಾಣದಲ್ಲಿ ಗೊಬ್ಬರ ಸಿಗದೇ ರೈತರು ಪರದಾಡಿದ್ದಾರೆ. ಇಂದಿಗೂ ಸಹ ಈ ಪರದಾಟ ನಿಂತಿಲ್ಲ. ಒಂದು ಕಡೆ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿರುವ ಸರ್ಕಾರದ ವಿರುದ್ಧ ...

Read More »

14 ವರ್ಷದ ಹುಡುಗನಿಗೆ ಪಿಎಚ್ ಡಿ. ವೇದಿಕೆಯ ಮೇಲಿದ್ದ ಗಣ್ಯರ ಕಣ್ಣಂಚಲ್ಲಿ ನೀರು.‌

cnewstv.in / 09.10.2021/ ವಿಜಯಪುರ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಜಯಪುರ : 14 ವರ್ಷದ ಹುಡುಗ PHD ಪದವಿಯನ್ನ ಸ್ವೀಕರಿಸಿದ್ದಾನೆ. ಅದರ ಹಿಂದಿನಕಥೆ ಎಲ್ಲರ ಕಣ್ಣಂಚಲ್ಲಿ ನೀರು ತರುತ್ತದೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯ ಆಯೋಜಿಸಿದ್ದ 70 ಮತ್ತು 71ನೇ ಘಟಿಕೋತ್ಸವದಲ್ಲಿ 14ವರ್ಷದ ಮಲ್ಲಿಕಾರ್ಜುನ್ ಗಣ್ಯರಿಂದ ಪಿಎಚ್ ಡಿ ಪದವಿ ಪ್ರಮಾಣಪತ್ರವನ್ನು ಸ್ವೀಕರಿಸಿದ್ದಾನೆ. ಅಸಲಿಗೆ ಇದು ಮಲ್ಲಿಕಾರ್ಜುನ ತಂದೆಯ ಆಸೆಯಾಗಿತ್ತು. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಆಲೂರು ಗ್ರಾಮದ ರಾಘವೇಂದ್ರ ಎಂಬುವವರು ಬೀರೇಶ್ವರ ಬಿಹರ್ ಕಾಲೇಜಿನಲ್ಲಿ ಇಂಗ್ಲೀಷ್ ವಿಷಯದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ...

Read More »

ಕಾರಲ್ಲಿ ಕುಳಿತು ಬಿಎಸ್ ವೈ ಏನ್ ನೋಡ್ತಾ ಇದ್ರು ಗೊತ್ತಾ?

cnewstv.in / 09.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ತಮ್ಮ ಕಾರಿನಲ್ಲಿ RCB ಮ್ಯಾಚ್ ವೀಕ್ಷಿಸಿದರು. ಐಪಿಎಲ್ ತಂಡಗಳಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ RCB. ಶುಕ್ರವಾರ RCB v/s DC ಮ್ಯಾಚ್ ನಡೆಯುತ್ತಿತ್ತು. ‌ಇದನ್ನು ಬಿಎಸ್ ವೈ ತಮ್ಮ ಕಾರಿನಲ್ಲಿ ಬಹು ಕುತೂಹಲದಿಂದ ವೀಕ್ಷಿಸಿದ ದೃಶ್ಯ ಕಂಡುಬಂದಿತು. ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಬರುವಾಗ ಈ ಪಂದ್ಯವನ್ನು ವೀಕ್ಷಿಸಿದರು.‌ ಇದನ್ನು ಓದಿ ...

Read More »

67 ವರ್ಷಗಳ ನಂತರ ತನ್ನ ಮಾಲೀಕನ ಕೈಸೇರಿದ ಏರ್ ಇಂಡಿಯಾ

Cnewstv.in / 01.10.2021/ ನವಹೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಸರ್ಕಾರಿ ಒಡೆತನದಲ್ಲಿದ್ದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಖಾಸಗೀಕರಣಗೊಳಿಸಲು ಸರ್ಕಾರ ಬಿಡ್ ನಡೆಸಲಾಯಿತು. ಈ ಬಿಡ್ ಗೆದ್ದು ಮತ್ತೆ ಟಾಟಾ ಸಂಸ್ಥೆ ಏರ್ ಇಂಡಿಯಾವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ ಎಂದು ಯೂಮರ್ಗ ವರದಿ ಮಾಡಿದೆ. ಬಿಡ್ ನಲ್ಲಿ ವಿವಿಧ ಸಂಸ್ಥೆಗಳು ಪಾಲ್ಗೊಂಡಿದ್ದು, ಏರ್ ಇಂಡಿಯಾ ಮೇಲೆ ನಿಯಂತ್ರಣ ಸಾಧಿಸಲು ಟಾಟಾ ಸಂಸ್ಥೆ ಪ್ರಮುಖ ಸ್ಪರ್ಧೆಯಾಗಿತ್ತು.ಅಂತಿಮವಾಗಿ ಟಾಟಾ ಸಂಸ್ಥೆಯು ಅತಿ ದೊಡ್ಡ ಮೊತ್ತ ನೀಡಿ ಏರ್ ಇಂಡಿಯಾವನ್ನು ಖರೀದಿ ಮಾಡಿದೆ. ...

Read More »