Breaking News

ಸಿನ್ಯೂಸ್ ಸ್ಪೆಷಲ್

ಕಾಂಗ್ರೆಸ್ ರಾಜ್ಯ ನಾಯಕರಿಗೆ ಬಿಸಿತುಪ್ಪವಾದ, ವಿಧಾನಸಭಾ ಕ್ಷೇತ್ರದ ಕೈ ನಾಯಕರ ನಡುವಿನ ವೈಮನಸ್ಸು.

Cnewstv.in / 26.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಂಗ್ರೆಸ್ ರಾಜ್ಯ ನಾಯಕರಿಗೆ ಬಿಸಿತುಪ್ಪವಾದ, ವಿಧಾನಸಭಾ ಕ್ಷೇತ್ರದ ಕೈ ನಾಯಕರ ನಡುವಿನ ವೈಮನಸ್ಸು ಶಿವಮೊಗ್ಗ : ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕೈ ನಾಯಕರ ನಡುವಿನ ಭಿನ್ನಮತ, ಕಾಂಗ್ರೆಸ್ ನಾಯಕರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಹಾಗೂ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್. ಎಂ.ಮಂಜುನಾಥಗೌಡರ ನಡುವಿನ ಭಿನ್ನಮತ ಮತ್ತೊಮ್ಮೆ ಬಹಿರಂಗವಾಗಿದೆ. ಮಾಜಿ ಸಚಿವ ಹಾಗೂ ಪ್ರಸ್ತುತ ಕೆಪಿಸಿಸಿ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಿಮ್ಮನೆ ರತ್ನಾಕರ್ ರವರು ಆರ್. ಎನ್. ...

Read More »

ಪ್ರೀತಿಯ ಶ್ವಾನ ಐಷಾರಾಮಿಯಾಗಿ ಪ್ರಯಾಣಿಸಲಿ ಎಂದು ಸಂಪೂರ್ಣ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್ ಬುಕ್ ಮಾಡಿದ ಮಾಲಿಕ.

Cnewstv.in / 20.09.2021/ ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪ್ರೀತಿಯ ಶ್ವಾನ ಐಷಾರಾಮಿಯಾಗಿ ಪ್ರಯಾಣಿಸಲಿ ಎಂದು ಸಂಪೂರ್ಣ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್ ಬುಕ್ ಮಾಡಿದ ಮಾಲಿಕ. ಮುಂಬೈ : ಪ್ರೀತಿಯಿಂದ ಸಾಕಿದ ನಾಯಿ ಐಷಾರಾಮಿಯಾಗಿ ಪ್ರಯಾಣಿಸಲಿ ಎಂದು ಸಂಪೂರ್ಣ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್ ಅನ್ನು ಬುಕ್ ಮಾಡಿದ್ದಾರೆ. ಮುಂಬೈನಿಂದ ಚೆನ್ನೈಗೆ ಎರಡು ಗಂಟೆಗಳ ಅವಧಿಯ ವಿಮಾನ ಪ್ರಯಾಣಕ್ಕಾಗಿ ಮಾಲೀಕರು 2.5 ಲಕ್ಷಕ್ಕಿಂತ ಹೆಚ್ಚು ಹಣವನ್ನು ಖರ್ಚು ಮಾಡಿದ್ದಾರೆ. ಮುಂಬೈ – ಚೆನ್ನೈ ವಿಮಾನದಲ್ಲಿ ಬಿಸಿನೆಸ್ ...

Read More »

Twin Tower Newyork : ಮರೆಯಲಾಗದ ದಿನ.

Cnewstv.in / 11.09.2021 /ನ್ಯೂಯಾರ್ಕ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನ್ಯೂಯಾರ್ಕ್ : ವಿಶ್ವದ ದೊಡ್ಡಣ್ಣ ಅಮೇರಿಕಾ ಮರೆಯಲಾಗದ ದಿನವಿದು. ಅಮೇರಿಕಾದ ನ್ಯೂಯಾರ್ಕ್ ನಲ್ಲಿರುವ ವಿಶ್ವ ವಾಣಿಜ್ಯ ಕೇಂದ್ರದ ಅವಳಿ ಕಟ್ಟಡಗಳ ಮೇಲೆ ಉಗ್ರರು ದಾಳಿ ನಡೆಸಿ 20 ವರ್ಷಗಳೇ ಕಳೆದು ಹೋಗಿದೆ. 2001ರ ಸೆಪ್ಟೆಂಬರ್ 11ರಂದು ಅಲ್ ಕೈದಾ ಉಗ್ರರು ಟ್ವಿನ್ ಟವರ್ ಮೇಲೆ ವಿಮಾನದಿಂದ ದಾಳಿ ನಡೆಸಿದರು. ಉಗ್ರರ ದಾಳಿಯಿಂದ ನೋಡುನೋಡುತ್ತಲೇ ಟ್ವಿನ್ ಟವರ್ ಗೋಪುರ ನೆಲಕ್ಕುರುಳಿತು. 4 ವಿಮಾನಗಳನ್ನು ಅಪಹರಿಸಿದ್ದ, 19 ಅಲ್ ಖೈದಾ ಉಗ್ರರ, ದಾಳಿಯಿಂದಾಗಿ ...

Read More »

Nipah Virus : ಕೊರೊನಾ ಆಯ್ತು, ಈಗ ನಿಫಾ ವೈರಸ್ ಆರ್ಭಟ..

Cnewstv.in / 07.09.2021 / ಕೇರಳ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೇರಳ : ಇಷ್ಟು ದಿನ ಕೊರೊನಾ ವೈರಸ್ ಆರ್ಭಟಕ್ಕೆ ಜನ ಕಂಗಾಲಾಗಿದ್ದರು, ಇದೀಗ ನಿಫಾ ವೈರಸ್ ಆರ್ಭಟ ಕೂಡ ಆರಂಭವಾಗಿದೆ. 2 ವರ್ಷಗಳ ಹಿಂದೆ ಕೇರಳ ಮಾತ್ರವಲ್ಲದೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿಫಾ ವೈರಸ್ ಮತ್ತೆ ಕೇರಳದಲ್ಲಿ ಕಾಣಿಸಿಕೊಂಡಿದೆ. 2018 ರ ಮೇ 19 ರಂದು ಕೇರಳದ ಕೋಯಿಕ್ಕೋಂಡ್ ಜಿಲ್ಲೆಯಲ್ಲಿ ಮೊದಲ ನಿಫಾ ವೈರಸ್ ಪ್ರಕರಣ ಪತ್ತೆಯಾಗಿತ್ತು. 2018 ರ ಜೂನ್ 1 ರವರೆಗೆ ರಾಜ್ಯದಲ್ಲಿ 18 ಜನರಲ್ಲಿ ...

Read More »

ಅಮ್ಮನ‌‌ ಮಡಿಲಲ್ಲಿ ಕೃಷ್ಣನಾ ಆಟ… ನೋಟ..

Cnewstv.in / 30.08.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಶ್ರೀಕೃಷ್ಣ ಜನ್ಮಾಷ್ಟಮಿ. ತಾಯಂದಿರು ತಮ್ಮ ಮಕ್ಕಳಿಗೆ ಶಾಲು, ಧೋತಿ, ಕಿವಿಓಲೆ, ಕೈಬಳೆ, ಕೊಳಲು, ನವಿಲು ಗರಿಯ ಕೀರಿಟ ಹಾಕಿ ನಾನಾ ವಿಧವಾಗಿ ಅಲಂಕರಿಸುತ್ತಾರೆ. ತೊದಲು ಮಾತನಾಡುವ ಕಂದಮ್ಮಗಳನ್ನು ಕೃಷ್ಣನ ವೇಷದಲ್ಲಿ ನೋಡುವುದೇ ಒಂದು ಚಂದ. (ಫೋಟೋ : ರಿಧಿತ್ ರಾಜೇಶ್)   ಸಾಮಾನ್ಯವಾಗಿ ಕೃಷ್ಣ ಜನ್ಮಾಷ್ಟಮಿಯೆಂದು ಪ್ರತಿಯೊಂದು ಬಡಾವಣೆಗಳಲ್ಲಿಯೂ ಸ್ಪರ್ಧೆಗಳು ನಡೆಯಿತು. ಪುಟ್ಟ -ಪುಟ್ಟ ಮಕ್ಕಳು ಕೃಷ್ಣನ ವೇಷವನ್ನು ಧರಿಸಿ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಆದರೆ ಇದೀಗ ...

Read More »

ಹೊಸ ಹೇರ್ ಸ್ಟೈಲ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ ಧೋನಿ.

Cnewstv.in / 20.08.2021 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಬೈ : ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಯವರ ತಮ್ಮ ಡಿಫ್ರೆಂಟ್ ಹೇರ್ ಸ್ಟೈಲ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ ಧೋನಿ, 2021ರ ಐಪಿಎಲ್ ನ ಮುಂದುವರೆದ ಭಾಗದ ಜಾಹೀರಾತಿಗಾಗಿ ಮಹೇಂದ್ರ ಸಿಂಗ್ ಧೋನಿ ಡಿಫರೆಂಟ್ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ. ಧೋನಿಯಾ ಈ ಹೊಸ ಕೇಶ ವಿನ್ಯಾಸಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಇದನ್ನು ಒದಿ : https://cnewstv.in/?p=5503 ಸುದ್ದಿ ಹಾಗೂ ...

Read More »

ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಕೆ.ವಿ.ಶಿವಕುಮಾರ್ ಹಾಗೂ ಗೋಪಾಲ ಯಡಗೆರೆ ನೇಮಕ.

Cnewstv.in / 27.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ನಮ್ಮ ನಾಡು ದಿನ ಪತ್ರಿಕೆಯ ಸಂಪಾದಕರಾದ ಕೆ.ವಿ ಶಿವಕುಮಾರ್ ಹಾಗೂ ಕನ್ನಡಪ್ರಭ ದಿನಪತ್ರಿಕೆಯ ಹಿರಿಯ ವರದಿಗಾರರಾದ ಗೋಪಾಲ ಯಡಗೆರೆ ಅವರನ್ನು ನೇಮಕ ಮಾಡಲಾಗಿದೆ. ಕೆ.ವಿ.ಶಿವಕುಮಾರ್ ಭದ್ರಾವತಿ ತಾಲೂಕಿನ ಆಗರದಹಳ್ಳಿಯ ಅಶೋಕನಗರ ಶಿವಕುಮಾರ್ ಅವರು ಶಿವಮೊಗ್ಗ ಆಚಾರ್ಯ ತುಳಸಿ ವಾಣಿಜ್ಯ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದು ನಂತರ ಅದೇ ಕಾಲೇಜಿನಲ್ಲಿ ಎಲ್ ಎಲ್ ಬಿ ಮಾಡಿ ವಕೀಲ ವೃತ್ತಿಯನ್ನು ಆರಂಭಿಸಿದರು. ನಂತರ ನಮ್ಮ ...

Read More »

“ಮಂಟಪ” ಮುಳುಗಿತ್ತಾ? ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಕೇಳುವ ಪ್ರಶ್ನೆ. ಆದರೆ ಈ ಕೋರ್ಪಳಯ್ಯ ಮಂಟಪದ ಹಿಂದಿನ ರೋಚಕ ಕಥೆ ಗೊತ್ತಾ??

  Cnewstv.in / 23.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತುಂಗಾ ನದಿಯ ಎಡದಂಡೆಯ ಮೇಲಿರುವ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿನ ಪ್ರಮುಖ ಆಸರೆಯೇ “ತುಂಗಾ ನದಿ”. ನಮ್ಮ ಶಿವಮೊಗ್ಗದಲ್ಲಿ ಪ್ರತಿ ವರ್ಷ ಮಳೆಯ ಪ್ರಮಾಣವನ್ನು ಅಳೆಯುವ ಪದ್ಧತಿ ವಿಶೇಷವಾಗಿದೆ. ಮಳೆ ಜಾಸ್ತಿಯಾಗಿದೆ ಅಥವಾ ಕಡಿಮೆಯಾಗಿದೆ ಅಥವಾ ವಾಡಿಕೆಯಂತೆ ಆಗಿದೆ ಅನ್ನೋದು ನಿರ್ಧಾರ ಆಗುವುದು ಎಷ್ಟು ಸರಿ “ಕೋರ್ಪಳಯ್ಯನ ಮಂಟಪ” ಮುಳುಗಿದೆ ಅನ್ನೋದರ ಮೇಲೆ. ಹಾಗಾದರೆ ಈ ಕೋರ್ಪಳಯ್ಯನ ಮಂಟಪ ಮಳೆಯನ್ನು ಅಳೆಯುವ ಸಾಧನವೇ, ಇದನ್ನು ಕಟ್ಟಿಸಿದ್ದು ಯಾರು, ಕೋರ್ಪಳಯ್ಯ ...

Read More »

ಲಾಕ್ ಡೌನ್ ಎಫೆಕ್ಟ್, ಸಂಕಷ್ಟದಲ್ಲಿ ಕುಕ್ಕುಟೋದ್ಯಮ

  Cnewstv.in / Shivamogga / 03.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ಲಾಕ್‌ಡೌನ್‌ನಿಂದ ಕೋಳಿ ಉದ್ಯಮದ ಮೇಲೆ ಭಾರೀ ಪರಿಣಾಮ ಬೀರಿದ್ದು ಕೋಳಿ ಸಾಕಣೆದಾರರು ತೀವ್ರ ನಷ್ಟಕ್ಕೆ ಒಳಗಾಗಿದ್ದಾರೆ. ಚಿಕನ್‌ ಮಾರಾಟ ಅವಧಿ ಹೆಚ್ಚಿಸಿ ರೈತರು, ಮಾರಾಟಗಾರರ ರಕ್ಷಣೆಗೆ ಮುಂದಾಗಬೇಕೆಂದು ರೈತರು ಆಗ್ರಹಿಸಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಸಮಯ ಮಿತಿ ನಿಗದಿ ಮಾಡಿರುವ ಕಾರಣ ಕೋಳಿ ಮಾರಾಟದಲ್ಲಿ ಇಳಿಕೆ ಕಂಡ ಪರಿಣಾಮ ರಿಟೈಲ್‌ದಾರರು ಕಡಿಮೆ ಬೆಲೆಗೆ ಕೋಳಿ ಖರೀದಿ ಮಾಡುತ್ತಿದ್ದು ರೈತರಿಗೆ ನಷ್ಟವಾಗುತ್ತಿದೆ. ಆದರೆ ಮಾರಾಟ ಬೆಲೆಯಲ್ಲಿ ಕಡಿಮೆಯಾಗಿಲ್ಲ. ...

Read More »