ಶಿವಮೊಗ್ಗದಲ್ಲಿಉಪ ಚುನಾವಣೆಯ ರಂಗು ಕಾವೇರುತ್ತಿದೆ. ಈ ಬಾರಿಯ ಉಪ ಚುನಾವಣೆ ಪತ್ರಿಷ್ಠೆಯಾಗಿ ಎದುರಾಗಿದೆ. ಅದರಲ್ಲಿಯೂ ಪ್ರಮುಖವಾಗಿ ಮೂರು ಮಾಜಿ ಮುಖ್ಯಮಂತ್ರಿಗಳ ಪುತ್ರರ ನಡುವೆ ಹಣಾಹಣಿ ಜೋರಾಗಿದೆ. ಬಿಜೆಪಿ ಪಕ್ಷದಿಂದ ಬಿಎಸ್ ಯಡಿಯೂರಪ್ಪನವರ ಪುತ್ರ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ಮತ್ತು ಜೆಡಿಎಸ್ನ ಸಮ್ಮಿಶ್ರ ಅಭ್ಯರ್ಥಿಯಾಗಿ ಬಂಗಾರಪ್ಪನವರ ಪುತ್ರ ಮಧು ಬಂಗಾರಪ್ಪ ಜೆಡಿಯುನಿಂದ ಜೆ.ಎಚ್.ಪಟೇಲರ ಪುತ್ರ ಮಹಿಮಾ ಪಟೇಲ್ ಸ್ಪರ್ಧಿಸುತ್ತಿದ್ದಾರೆ. ಎಲ್ಲ ಪಕ್ಷದ ನಾಯಕರುಗಳು ತಮ್ಮ ಪಕ್ಷದ ಅಭ್ಯರ್ಥಿಯ ಪರ ಬಿರುಸಿನ ಪ್ರಚಾರವನ್ನು ಮಾಡುತ್ತಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸದಲ್ಲಿದ್ದಾರೆ. ಶಿವಮೊಗ್ಗ ಜಿಲ್ಲೆ ಬಿಜೆಪಿಯ ...
Read More »ಸಿನ್ಯೂಸ್ ಸ್ಪೆಷಲ್
Mee too ಬಗ್ಗೆ ಜನರ ಅಭಿಪ್ರಾಯಗಳು…
ಲೋಕಸಭೆ ಉಪಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರೊಂದಿಗೆ ಸಂವಾದ
ಮಕ್ಕಳ ಪಾಲಿಗೆ ಕಂಟಕವಾಗಿ ಗಾಂಧಿ ಪಾರ್ಕ್
ಇಂದು ಸಂಜೆ ಗಾಂಧಿ ಪಾರ್ಕ್ನಲ್ಲಿ ಅಟವಾಡಲು ಹೋಗಿದ್ದ ಮಕ್ಕಳು ಮರಳಿ ಹೋಗಿದ್ದು ಮನೆಗಲ್ಲ ಬದಲಾಗಿ ಆಸ್ಪತ್ರೆಗೆ. ಗಾಂಧಿ ಪಾರ್ಕ್ ನಲ್ಲಿ ಇರುವ ಮಕ್ಕಳ ಅಟದ ಸಾಮಾಗ್ರಿಗಳು ಸಂಪೂರ್ಣವಾಗಿ ಹಾಳಾಗಿದ್ದು ಅಟವಾಡುತ್ತಿದ್ದ ರಾಜು, ಮೋಹನ್, ಸಂಕೇತ, ಸತೀಶ್ ಕುಮಾರ್ ಎಂಬ 4 ಮಕ್ಕಳಿಗೆ ಗಾಯಗಳಾಗಿವೆ. ತುಟಿ, ತಲೆ, ಕೈ-ಕಾಲುಗಳಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆಯೇ ಮಕ್ಕಳ ಅಟದ ಸಾಮಾಗ್ರಿಗಳು ಹಾಳಾಗಿದೆ ಎಂದು ಪೋಷಕರು ತಿಳಿಸಿದ್ದರು ಕೂಡ ಯಾವುದೇ ಕ್ರಮವನ್ನು ಪಾಲಿಕೆ ಅಥವಾ ಅಧಿಕಾರಿಗಳು ತೆಗೆದುಕೊಂಡಿಲ್ಲ. ಈ ಘಟನೆಯ ನಂತರವಾದರೂ ಸಂಬಂಧ ಪಟ್ಟ ಅಧಿಕಾರಿಗಳು ...
Read More »ಹೆಚ್ಚು ಸ್ಥಾನ ಗಳಿಸಿ ಪ್ರತಿಪಕ್ಷದಲ್ಲಿ ಕುಳಿತಿರುವುದು ಬೇಸರವಾಗಿದೆ: ಬಿಎಸ್ವೈ
ಶಿಕಾರಿಪುರ: ಇತಿಹಾಸದಲ್ಲಿಯೇ ಹಿಂದೆದೂ ಕೇಳಿ ಕಂಡರಿಯದಂತೆ ವಿಧಾನಸಭೆಯಲ್ಲಿ ನೂರಾ ನಾಲ್ಕು ಸ್ಥಳಗಳಲ್ಲಿ ಜಯ ಸಾಧಿಸಿ ಪ್ರತಿಪಕ್ಷದ ಸ್ಥಾನದಲ್ಲಿ ಕೂರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ, ವಿಧಾನಸಭಾ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು. ಪತ್ರಿಕಾಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕೇವಲ ಮುವತ್ತೇಳು ಸದಸ್ಯರನ್ನು ಹೊಂದಿರುವವರು ಮುಖ್ಯಮಂತ್ರಿಯಾಗಿ, ಮಂತ್ರಿಯಾಗಿ.
Read More »
C News TV Kannada News Online in cnewstv