ಬೃಹತ್ ಮಾನವ ಸರಪಳಿ ಮೂಲಕ ಪ್ರಜಾಪ್ರಭುತ್ವ ಕುರಿತು ಜಾಗೃತಿ ಕಾರ್ಯಕ್ರಮ..
Cnewstv / 03.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಬೃಹತ್ ಮಾನವ ಸರಪಳಿ ಮೂಲಕ ಪ್ರಜಾಪ್ರಭುತ್ವ ಕುರಿತು ಜಾಗೃತಿ ಕಾರ್ಯಕ್ರಮ.. ಶಿವಮೊಗ್ಗ : ಸೆ.15 ರಂದು ಜಿಲ್ಲೆಯಲ್ಲಿ ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಇತರೆ ವಿಷಯಗಳ ಕುರಿತು ಮಾಹಿತಿ ನೀಡಲು ಶಂಕರಘಟ್ಟದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಮಾತನಾಡಿದರು. ಸೆ.15 ರಂದು ರಾಜ್ಯಾದ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ … Continue reading ಬೃಹತ್ ಮಾನವ ಸರಪಳಿ ಮೂಲಕ ಪ್ರಜಾಪ್ರಭುತ್ವ ಕುರಿತು ಜಾಗೃತಿ ಕಾರ್ಯಕ್ರಮ..
Copy and paste this URL into your WordPress site to embed
Copy and paste this code into your site to embed