ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ವಿಶೇಷ ಸಭೆಯಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ ನವರು ಬಿ.ವೈ. ರಾಘವೇಂದ್ರ ಹೆಸರನ್ನು ಪ್ರಸ್ತಾಪಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ ಅನುಮೋದಿಸುವ ಮೂಲಕ ರಾಘವೇಂದ್ರ ಹೆಸರನ್ನು ಅಂತಿಮಗೊಳಿಸಲಾಯಿತು. ಬಳಿಕ ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿ ರಾಘವೇಂದ್ರರನ್ನು ಅಭಿನಂದಿಸಿ ಮಾತನಾಡಿ, ಪಕ್ಷದ ಅಭ್ಯರ್ಧಿಯನ್ನು ಸರ್ವಾನುಮತದಿಂದ ಗೆಲ್ಲಿಸುವ ಹೊಣೆಗಾರಿಕೆ ನಮ್ಮೆಲ್ಲರದ್ದಾಗಿದೆ. ಈ ನಿಟ್ಟಿನಲ್ಲಿ ಮುಖಂಡರು, ಎಲ್ಲಾ ಕಾರ್ಯಕರ್ತರು ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು. ಸಭೆಯಲ್ಲಿ ಮಾತನಾಡಿದ ಬಿ.ಜೆ.ಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ, ಉಪ ಚುನಾವಣೆಗೆ ರಾಘವೇಂದ್ರ ರವರನ್ನು ಈ ಕ್ಷೇತ್ರದಿಂದ ಅಯ್ಕೆ ...
Read More »Monthly Archives: October 2018
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಸಮರ
ಚುನಾವಣಾ ದಿನಾಂಕ ಘೋಷಣೆ ಯಾಗುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಶಿಕಾರಿಪುರ ತಾಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ವೈ.ರಾಘ ವೇಂದ್ರ ಅಭ್ಯರ್ಥಿ ಎಂದು ಘೋಷಿಸಿ ದರು. ನಿನ್ನೆ ನಗರದ ಬಿಜೆಪಿ ಕಾರ್ಯಾ ಲಯದಲ್ಲಿ ನಡೆದ ಕೋರ್ಕಮಿಟಿ ಸಭೆಯಲ್ಲಿ ಬಿ.ವೈ.ರಾಘವೇಂದ್ರ ಅಭ್ಯರ್ಥಿಯಾಗಿರುವುದನ್ನು ಅಧಿಕೃತ ಘೋಷಿಸಲಾಗಿದೆ. ಇದರಿಂದಾಗಿ ಬಿಜೆಪಿಯಲ್ಲಿ ಅಭ್ಯರ್ಥಿ ಯಾರು ಎಂಬ ಗೊಂದಲಗಳಿಗೆ ತೆರೆ ಬಿದ್ದಂತಾ ಗಿದೆ. ಇನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ನಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆಂಬುದು ಕುತೂಹಲದ ಅಂಶವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರ ನಡೆಸುತ್ತಿದ್ದು, ಉಪ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಮ್ಮತದ ...
Read More »ಸಮಿಶ್ರ ಪಕ್ಷದ ಟೀಕೆಟ್ ಯಾರಿಗೆ ?????
ಚುನಾವಣೆ ದಿನಾಂಕ ನಿಗದಿಯಾಗುತ್ತಿದ್ದಂತೆ ಬಿಜೆಪಿ ಪಕ್ಷದಿಂದ ಬಿಎಸ್ವೈ ತಮ್ಮ ಪುತ್ರ ಬಿ.ವೈ. ರಾಘವೇಂದ್ರ ಪರ ಪ್ರಚಾರ ಆರಂಭ ಮಾಡಿದ್ದಾರೆ. ಈ ಬಾರಿ ಗೆಲುವು ನಮ್ಮದೇ ಎಂಬ ವಿಶ್ವಾಸದಲ್ಲಿದ್ದಾರೆ. ಆದರೆ ಇತ್ತ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯ ಹೆಸರು ಸಹ ಹೊರ ಹಾಕಿಲ್ಲ. ಕಡೆ ಪಕ್ಷ ಕಾಂಗ್ರೆಸ್ ಅಧವಾ ಜೆಡಿಎಸ್ಗೆ ಟಿಕೆಟ್ ಆಗುತ್ತಾ ಅನ್ನೋದು ಕೂಡ ಪ್ರಶ್ನೆಯಾಗಿದೆ. ಎರಡು ಪಕ್ಷದಿಂದ ಅನೇಕ ಆಕ್ಷಾಂಕಿಗಳ ಹೆಸರು ಕೇಳಿ ಬರುತ್ತಿದೆ. ಮತ್ತೊಂದು ಕಡೆ ೩ ತಿಂಗಳಿಗೆ ಚುನಾವಣೆ ಮಾಡು ವುದೇ ವ್ಯರ್ಥ. ಆದರೆ ಇದು ಅನಿವಾರ್ಯ ವಾಗಿರುವು ...
Read More »ವಿಶೇಷ ಪೂಜೆ ಸಲ್ಲಿಸಿದ ಬಿ.ವೈ ರಾಘವೇಂದ್ರ
ಶಿವಮೊಗ್ಗ ಕ್ಷೇತ್ರದ ಲೇಕಸಭೆ ಚುನಾವಣೆಯ ಬಿ.ಜೆ.ಪಿ ಅಭ್ಯರ್ಧಿಯಾಗಿ ಬಿ.ಎಸ್. ಯಡಿಯೂರಪ್ಪನವರ ಪುತ್ರ ಬಿ.ವೈ ರಾಘವೇಂದ್ರ ಎಂದು ಘೋಷಣೆ ಮಾಡಲಾಯಿತು. ಇಂದು ಬೆಳ್ಳಗ್ಗೆ ಬಿ.ವೈ ರಾಘವೇಂದ್ರ, ಬಿ.ಎಸ್.ಯಡಿಯೂರಪ್ಪ, ರುದ್ರೇಗೌಡ ಹಾಗು ಪಕ್ಷದ ಅನೇಕ ಹಿರಿಯರು ಸೇರಿ ಆಂಜನೇಯ ಸ್ವಾಮಿ ದೇವಾಲಯಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.ನವೆಂಬರ್ 3 ರಂದು ಉಪ ಚುನಾವಣೆ ನಡೆಯಲಿದ್ದು, 6 ರಂದು ಫಲಿತಾಂಶ ಹೊರಬಿಳಲಿದೆ. ಈ ಚುನಾವಣೆಯ ಅಧಿಕಾರವಧಿ ಕೇವಲ 4 ತಿಂಗಳು, ಅದರೂ ಸಹ ಈ ಚುನಾವಣೆ ಪತ್ರಿಷ್ಧೆಯಾಗಿದ್ದು, ಗೆಲ್ಲುವ ವಿಶ್ವಾಸ ವ್ಯಕ್ತವಾಗುತ್ತಿದೆ.
Read More »ಭಾರತಕ್ಕೆ ಬಿಸಿಗಾಳಿ ಎಚ್ಚರಿಗೆ ಕೊಟ್ಟ ವಿಶ್ವಸಂಸ್ದೆ
ಬಿಸಿಲಿನ ತಾಪಕ್ಕೆ 2015ರಲ್ಲಿ ದೇಶದಲ್ಲಿ ಎರಡೂವರೆ ಸಾವಿರಕ್ಕೂ ಹೆಚ್ಚು ಜನ ಬಲಿಯಾಗಿದ್ದರು. ಜಾಗತಿಕ ತಾಪಮಾನವೇನಾದರೂ ಜಗತ್ತಿನ ತಾಪಮಾನ ಕೈಗಾರಿಕಾ ಕ್ರಾಂತಿಯ ಸಮಯದ ಹಿಂದಿನ ಮಟ್ಟಕ್ಕಿಂತ 2 ಡಿಗ್ರಿ ಸೆಲ್ಷಿಯಸ್ ಹೆಚ್ಚಾದರೆ ಅದೇ ರೀತಿಯ ಬಿಸಿಗಾಳಿ ಮತ್ತೆ ನಮ್ಮ ದೇಶದ ಹಲವು ಭಾಗಗಳನ್ನು ಆವರಿಸುವ ಅಪಾಯವಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ.ಒಂದುವೇಳೆ ಜಗತ್ತಿನ ತಾಪಮಾನ ಕೈಗಾರಿಕಾ ಕ್ರಾಂತಿಯ ಸಮಯದ ಹಿಂದಿನ ಮಟ್ಟಕ್ಕಿಂತ 2 ಡಿಗ್ರಿ ಸೆಲ್ಷಿಯಸ್ ಹೆಚ್ಚಾದರೆ ಉರಿಬಿಸಿಲಿನ ತಾಪದ ಪರಿಣಾಮವನ್ನು ಎದುರಿಸುವ ರಾಷ್ಟ್ರಗಳಲ್ಲಿ ಭಾರತ ಮತ್ತು ಪಾಕಿಸ್ತಾನ ಪ್ರಥಮ ಸ್ಥಾನದಲ್ಲಿವೆ ಎಂದು ಯುನಿವರ್ಸಿಟಿ ಆಫ್ ವಾಷಿಂಗ್ಟನ್, ...
Read More »ಬಣ್ಣದ ಬದುಕಿಗೆ ರಮ್ಯ Re-entry
ಸದ್ಯ ಕಾಂಗ್ರೇಸ್ ಪಕ್ಷದ ರಾಜಕೀಯದಲ್ಲಿ ಸಕ್ರಿಯರಾಗಿರುವ ರಮ್ಯಾ ಅವರು ಮತ್ತೆ ಚಿತ್ರದಲ್ಲಿ ನಟಿಸಲು ಮುಂದಾಗಿದ್ದಾರೆ. ರಮ್ಯ ತಮ್ಮ ರಾಜಕೀಯ ಬದುಕಿನಿಂದ ಮತ್ತೆ ಬಣ್ಣದ ಜಗತ್ತಿಗೆ ಜೀಗಿಯಲಿದ್ದಾರೆ. ಅದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ. ದರ್ಶನ್ ಅಭಿನಯದ ಐತಿಹಾಸಿಕ ಮದಕರಿ ನಾಯಕ ಚಿತ್ರದಲ್ಲಿ ರಮ್ಯಾ ನಟಿಸುತ್ತಾರೆ ಎಂಬ ಮಾತುಗಳು ಗಾಂಧಿ ನಗರದಲ್ಲಿ ಕೇಳಿಬರುತ್ತಿದೆ. ದರ್ಶನ್ ಮತ್ತು ರಮ್ಯಾ 2006ರಲ್ಲಿ ತೆರೆ ಕಂಡಿದ್ದ ದತ್ತ ಚಿತ್ರದಲ್ಲಿ ಅಭಿನಯಿಸಿದ್ದರು. ಆ ನಂತರ ಈ ಇಬ್ಬರು ಒಟ್ಟಾಗಿ ಅಭಿನಯಿಸಿರಲಿಲ್ಲ. ಇದೀಗ ಐತಿಹಾಸಿಕ ಚಿತ್ರದ ಮೂಲಕ ರಮ್ಯಾ ಮತ್ತೆ ದರ್ಶನ್ ಜೊತೆ ...
Read More »ವಿಶೇಷ ಪಾತ್ರದಲ್ಲಿ ನಟಿ ದೀಪಿಕಾ ಪಡುಕೋಣೆ
ಪದ್ಮಾವತ್’ ಚಿತ್ರದ ನಂತರ ದೀಪಿಕಾ ಪಡುಕೋಣೆ ಅಭಿನಯದ ಯಾವ ಚಿತ್ರವೂ ಬಿಡುಗಡೆಯಾಗಿಲ್ಲ. ಶಾರೂಖ್ ಖಾನ್ ಅವರ ‘ಜೀರೋ’ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಿರುವುದು ಬಿಟ್ಟರೇ ನಾಯಕಿಯಾಗಿ ಯಾವ ಸಿನಿಮಾನೂ ಆರಂಭಿಸಿಲ್ಲ. ಇದೀಗ ವಿಭಿನ್ನ, ವಿಶೇಷ ಮತ್ತು ಸವಾಲಿನ ಪಾತ್ರವೊಂದನ್ನ ನಿರ್ವಹಿಸಲು ಬಾಲಿವುಡ್ ಬ್ಯೂಟಿ ದೀಪಿಕಾ ಸಿದ್ಧವಾಗಿದ್ದಾರೆ. ಹೌದು, ಆಸಿಡ್ ದಾಳಿಗೆ ಒಳಗಾಗಿದ್ದ ಹುಡುಗಿ ಪಾತ್ರದಲ್ಲಿ ದೀಪಿಕಾ ಬಣ್ಣ ಹಚ್ಚಲಿದ್ದಾರೆ. ನೈಜ ಘಟನೆಯಾಧರಿತ ಚಿತ್ರದಲ್ಲಿ ನಾಯಕಿಯಾಗಿರುವ ದೀಪಿಕಾ ಆಸಿಡ್ ದಾಳಿಗೆ ಒಳಗಾಗಿ ಸಾಧಿಸಿದ ಹುಡುಗಿಯಾಗಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಪಾತ್ರದಲ್ಲಿ ನಟಿ ದೀಪಿಕಾ ಪಡುಕೋಣೆ
Read More »ನಯಾಗರ ಜಲಪಾತದಲ್ಲಿ ದೀಪಾವಳಿಯ ಸಂಭ್ರಮ
ಅಮೆರಿಕ ಸಂಯುಕ್ತ ಸಂಸ್ಥಾನ, ಮತ್ತು ಕೆನಡಾ ದೇಶಗಳ ಅತಿದೊಡ್ಡ ಮತ್ತು ಅತ್ಯಂತ ಸುಂದರ ಜಲಪಾತ. ಈ ಜಲಪಾತ ಎರಡು ದೇಶಗಳಲ್ಲಿ ಹರಡಿಕೊಂಡಿದೆ. ಜಲಪಾತದ ಒಂದು ಭಾಗದಲ್ಲಿ ಅಮೆರಿಕ ಇನ್ನೊಂದು ತುದಿಯಲ್ಲಿ ಕೆನಡ. ಇವೆರಡರ ಮಧ್ಯೆ ನಯಾಗರ ನದಿ ಹರಿಯುತ್ತದೆ. ಅಮೆರಿಕದ ಈರಿ ಸರೋವರ ಮತ್ತು ಕೆನಡದ ಒಂಟಾರಿಯೋ ಸರೋವರಗಳ ಮಧ್ಯೆ ಇರುವ ಸಣ್ಣ ನಯಾಗರ ನದಿ, ಈ ಅದ್ಭುತ ಜಲಪಾತ ಸೃಷ್ಟಿಸಿದೆ. ಇದೇ ಮೊದಲ ಬಾರಿಗೆ ದೀಪಾವಳಿಯ ಬೆಳಕಿನ ಹಬ್ಬಕ್ಕೆ ನಯಾಗರ ಸಾಕ್ಷಿಯಾಗಲಿದೆ. ದೀಪಾವಳಿಗೆ ಪಟಾಕಿ ಹೊಡೆಯಬೇಕಿಲ್ಲ, ಸಿಹಿ ಹಂಚಿದರೂ ಸಾಕು: ಸುಪ್ರೀಂಕೋರ್ಟ್ ನಯಾಗರ ...
Read More »ಹಳೇ ಜೈಲು ಜಾಗ ಸಂಪೂರ್ಣ ಸಾರ್ವಜನಿಕ ಉಪಯೋಗಕ್ಕೆ ಮೀಸಲು ಬಿ.ಎಸ್.ಯಡಿಯೂರಪ್ಪ
ಹಳೇ ಜೈಲು ಜಾಗ ಸಂಪೂರ್ಣ ಸಾರ್ವಜನಿಕ ಉಪಯೋಗಕ್ಕೆ ಮೀಸಲು -ಬಿ.ಎಸ್.ಯಡಿಯೂರಪ್ಪ
ಮಾಜಿ ಮುಖ್ಯ ಮಂತ್ರಿಗಳು, ರಾಜ್ಯ ಬಿಜೆಪಿಯ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಶಿವಮೊಗ್ಗ ನಗರದ ಹಳೇ ಜೈಲು ಅವರಣವನ್ನು ಪರಿವೀಕ್ಷಣೆ ನಡೆಸಿ, ಮಾಧ್ಯಮದವರೊಂದಿಗೆ ಮಾತನಾಡಿದ ಕ್ಷಣ..
Read More »
Recent Comments