Monthly Archives: October 2018

ಕಾಂಗ್ರೆಸ್ ನವರು ಪ್ರಜ್ಞೆ ಇಲ್ಲದೆ ಹೇಳಿಕೆ ನೀಡುವುದನ್ನು ಬಿಡಲಿ- ಬಿ.ವೈ.ರಾಘವೇಂದ್ರ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಅವರು ಇತ್ತೀಚೆಗೆ ನನ್ನ ಹಾಗೂ ನನ್ನ ತಂದೆ ಯಡಿಯೂರಪ್ಪ ಬಗ್ಗೆ ಆಡಿರುವ ಮಾತು ಸತ್ಯಕ್ಕೆ ದೂರವಾಗಿದೆ..ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ೭ ಸ್ಥಾನಗಳಲ್ಲಿ ಬಿಜೆಪಿ ೬ನ್ನು ಗೆದ್ದ ಕಾರಣ ಅವರು ಭ್ರಮನಿರಸನಗೊಂಡಿದ್ದಾರೆ. ಅಲ್ಲದೆ ಪಕ್ಷದ ಜಿಲ್ಲಾ ಉಪಾಧ್ಯಕ್ಷರೇ ತೀ.ನಾ.ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ಅಧೋಗತಿಗೆ ಇಳಿಯುತ್ತಿದೆ. ಇಂದಿರಾ ಗಾಂಧಿ ಇದ್ದಂತಹ ಪಕ್ಷ ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷದ ಸ್ಥಾನವನ್ನು ಕಳೆದುಕೊಂಡಿದೆ. ಇನ್ನು ರೈಲ್ವೆ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆಯಾಗಿದೆ. ಬೀರೂರು-ಶಿವಮೊಗ್ಗ ಜೋಡಿ ಮಾರ್ಗ ನಿರ್ಮಾಣ, ಶಿವಮೊಗ್ಗ-ಹೊನ್ನಾವರ ಮಾರ್ಗ ನಿರ್ಮಾಣ ಸೇರಿದಂತೆ ...

Read More »

ಗಾಂಧಿ ಗ್ರಾಮ ಪುರಸ್ಕಾರ ತಿರಸ್ಕರ

 ಬೀದರ್ ಜಿಲ್ಲೆಯ ಚಂಬೊಲ್ ಗ್ರಾಮ ಪಂಚಾಯತ್ ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಿತು, ಆದರೆ ಇಲ್ಲಿನ ಪಿ.ಡಿ.ಓ ಮಂಗಳಾ ಕಂಬ್ಳೆ ಪ್ರಶಸ್ತಿಗೆ ಸಂಭ್ರಮಿಸುವ ಸ್ಥಿತಿಯಲ್ಲಿಲ್ಲ. ಇದಕ್ಕೆ ಕಾರಣ ಅವರ ಮೇಲಾಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಕಿರುಕುಳದಿಂದ ಬೇಸತ್ತು ಪ್ರಶಸ್ತಿಯಿಂದ ದೂರವಿದ್ದರು. ಇಲ್ಲಿನ ಪರಿಸ್ಥಿತಿ ಕುರಿತು ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ, ಸಚಿವ ಕೃಷ್ಣ ಭೈರೇಗೌಡ ಮತ್ತು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಯಾರೊಬ್ಬರ ಹೆಸರನ್ನೂ ಪ್ರಸ್ತಾಪಿಸದೆ ತಮಗೆ ಅಗುತ್ತಿರುವ ಕಿರುಕುಳ ಹಾಗು ಮಾನಸಿಕ ಹಿಂಸೆ ...

Read More »

ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ರಾರಾಜಿಸುತ್ತಿರುವ ಕಸದ ರಾಶಿ

ಕಡಿಮೆ ದರ ತಾಜಾ-ತಾಜಾ ತರಕಾರಿ, ಹಣ್ಣು, ಹೂಗಳನ್ನು ಖರೀದಿಸಲು ಜನರು ನೇರವಾಗಿ ಶಿವಮೊಗ್ಗದ ಎ.ಪಿ.ಎಂ.ಸಿ ತರಕಾರಿ ಮಾರುಕಟ್ಟೆಗೆ ಬೆಳ್ಳಂಬೆಳಗ್ಗೆ ಬರುತ್ತಾರೆ. ಬೆಳಿಗ್ಗೆ 4 ಗಂಟೆಯಿಂದಲೇ ಇಲ್ಲಿ ವ್ಯಾಪಾರ ಆರಂಭವಾಗಿ ಜನಜಂಗುಳಿಯಿಂದ ಚಿಲ್ಲರೆ ವ್ಯಾಪಾರಿಗಳು ಹಾಗೂ ಬಡಾವಣೆಯ ಜನರು ಬೆಳಿಗ್ಗೆ ವಾಕಿಂಗ್ ಮುಗಿಸಿ ತಾಜಾ ತರಕಾರಿಗಳನ್ನು ಕೊಳ್ಳುತ್ತಿರುವ ದೃಶ್ಯ ಸರ್ವೇಸಾಮಾನ್ಯ. ಆದರೆ ಇತ್ತೀಚೆಗೆ ಜನರು ತರಕಾರಿಗಳನ್ನು ಕೊಳ್ಳುವಾಗ ಒಂದು ಕ್ಷಣ ಯೋಚನೆ ಮಾಡುವ ಪರಿಸ್ದಿತಿ ಉಂಟಾಗಿದೆ. ಅರೋಗ್ಯಕರವಾದ ತರಕಾರಿಗಳನ್ನು ಅನಾರೋಗ್ಯಕರವಾದ ಸ್ದಳದಲ್ಲಿ ಖರೀದಿ ಮಾಡಿದ ಹಾಗಾಗಿದೆ. ಅಲ್ಲೆಲ್ಲಾ ಬೇಕಾ ಬಿಟ್ಟಿ ಬಿಸಾಕಿದ, ಕೊಳೆತ ತರಕಾರಿಗಳು, ಕಸದ ...

Read More »

ಮಕ್ಕಳ ಪಾಲಿಗೆ ಕಂಟಕವಾಗಿ ಗಾಂಧಿ ಪಾರ್ಕ್‌

ಇಂದು ಸಂಜೆ ಗಾಂಧಿ ಪಾರ್ಕ್‌ನಲ್ಲಿ ಅಟವಾಡಲು ಹೋಗಿದ್ದ ಮಕ್ಕಳು ಮರಳಿ ಹೋಗಿದ್ದು ಮನೆಗಲ್ಲ ಬದಲಾಗಿ ಆಸ್ಪತ್ರೆಗೆ. ಗಾಂಧಿ ಪಾರ್ಕ್‌ ನಲ್ಲಿ ಇರುವ ಮಕ್ಕಳ ಅಟದ ಸಾಮಾಗ್ರಿಗಳು ಸಂಪೂರ್ಣವಾಗಿ ಹಾಳಾಗಿದ್ದು ಅಟವಾಡುತ್ತಿದ್ದ ರಾಜು, ಮೋಹನ್, ಸಂಕೇತ, ಸತೀಶ್ ಕುಮಾರ್ ಎಂಬ 4 ಮಕ್ಕಳಿಗೆ ಗಾಯಗಳಾಗಿವೆ. ತುಟಿ, ತಲೆ, ಕೈ-ಕಾಲುಗಳಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆಯೇ ಮಕ್ಕಳ ಅಟದ ಸಾಮಾಗ್ರಿಗಳು ಹಾಳಾಗಿದೆ ಎಂದು ಪೋಷಕರು ತಿಳಿಸಿದ್ದರು ಕೂಡ ಯಾವುದೇ ಕ್ರಮವನ್ನು ಪಾಲಿಕೆ ಅಥವಾ ಅಧಿಕಾರಿಗಳು ತೆಗೆದುಕೊಂಡಿಲ್ಲ. ಈ ಘಟನೆಯ ನಂತರವಾದರೂ ಸಂಬಂಧ ಪಟ್ಟ ಅಧಿಕಾರಿಗಳು ...

Read More »

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

ರೆಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಭಾರಿ ಅಕ್ರಮವಾಗಿದೆ..ಯುಪಿಎ ಸರ್ಕಾರದ ಅವಧಿಯಲ್ಲಿ 66,300 ಕೋಟಿಗೆ 126 ಯುದ್ದ ವಿಮಾನಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ, ಮೋದಿ ಸರ್ಕಾರ 36 ವಿಮಾನಗಳನ್ನು 58,300 ಕೋಟಿಗೆ ಖರೀದಿಸಲು ಮುಂದಾಗಿದೆ ಎಂದು ಆರೋಪಿಸಿದರು.ಕೇಂದ್ರ ಬಿ.ಜೆ.ಪಿ ನಡೆಸಿರುವ ಸಾವಿರಾರು ಕೋಟಿ ರೂಪಾಯಿಗಳು ಅಕ್ರಮವನ್ನು ತನಿಖೆಗೆ ಒಳಪಡಿಸಬೇಕು ಹಾಗು ಎಲ್ಲಾ ಎಲ್ಲಾ ತಪ್ಪಿತಸ್ಥರಿಗೂ ಕ್ರಮ ಜರುಗಿಸಬೇಂದು ಇದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ದಹನ ಮಾಡಿದರು.. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್, ...

Read More »

ಹೆಚ್ಚು ಸ್ಥಾನ ಗಳಿಸಿ ಪ್ರತಿಪಕ್ಷದಲ್ಲಿ ಕುಳಿತಿರುವುದು ಬೇಸರವಾಗಿದೆ: ಬಿಎಸ್‌ವೈ

ಶಿಕಾರಿಪುರ: ಇತಿಹಾಸದಲ್ಲಿಯೇ ಹಿಂದೆದೂ ಕೇಳಿ ಕಂಡರಿಯದಂತೆ ವಿಧಾನಸಭೆಯಲ್ಲಿ ನೂರಾ ನಾಲ್ಕು ಸ್ಥಳಗಳಲ್ಲಿ ಜಯ ಸಾಧಿಸಿ ಪ್ರತಿಪಕ್ಷದ ಸ್ಥಾನದಲ್ಲಿ ಕೂರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ, ವಿಧಾನಸಭಾ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು. ಪತ್ರಿಕಾಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕೇವಲ ಮುವತ್ತೇಳು ಸದಸ್ಯರನ್ನು ಹೊಂದಿರುವವರು ಮುಖ್ಯಮಂತ್ರಿಯಾಗಿ, ಮಂತ್ರಿಯಾಗಿ.

Read More »

ಪವರ್‌ಫುಲ್ ಎಣ್ಣೆಗಳು: ಕೂದಲು ಉದುರುವಿಕೆ ಸಮಸ್ಯೆಗೆ ಒಂದೇ ವಾರದಲ್ಲಿ ಪರಿಹಾರ

ಇಂದಿನ ಪ್ರತಿಯೊಬ್ಬ ಪುರುಷರು ಹಾಗೂ ಮಹಿಳೆಯರು ಸಾಮಾನ್ಯವಾಗಿ ಎದುರಿಸುವಂತಹ ಸಮಸ್ಯೆಯೆಂದರೆ ಕೂದಲು ಉದುರುವಿಕೆ ಹಾಗೂ ಕೂದಲು ತೆಳುವಾಗುವುದು. ಇದಕ್ಕೆ ಹಲವಾರು ರೀತಿಯ ಕಾರಣಗಳು ಇರಬಹುದು. ಆದರೆ ಈ ಸಮಸ್ಯೆಗೆ ನಿಮಗೆ ಈ ಲೇಖನದಲ್ಲಿ ಶಾಶ್ವತ ಪರಿಹಾರ ಹೇಳಿಕೊಡಲಿದ್ದೇವೆ. ಮನೆಯಲ್ಲೇ ತಯಾರಿಸಿದ ಕೆಲವೊಂದು ತೈಲಗಳಿಂದ ಕೂದಲು ಉದುರುವಿಕೆ ತಡೆಯಬಹುದು. ಗಿಡಮೂಲಿಕೆ ತೈಲವು ಕೂದಲು ಉದುರುವಿಕೆ ನಿಯಂತ್ರಿಸಲು ನೆರವಾಗುವುದು ಮತ್ತು ಕೂದಲು ಬೆಳೆಯಲು ನೆರವಾಗುವುದು. ಕೂದಲು ಉದುರುವಿಕೆಗೆ ನಾನಾ ಸಮಸ್ಯೆಗಳು ಇರಬಹುದು. ಇದರಲ್ಲಿ ಕಲುಷಿತ ವಾತಾವರಣ, ಒತ್ತಡ, ರಾಸಾಯನಿಕದ ಅತಿಯಾದ ಬಳಕೆ ಮತ್ತು ಹಾಮೋರ್ನು ಅಸಮತೋಲನವು ಪ್ರಮುಖ ...

Read More »

ಮತ್ತೆ ಕನ್ನಡ ಸಿನಿಮಾ ಮಾಡ್ತಾರಾ ನಿರ್ದೇಶಕ ಮಣಿರತ್ನಂ.?

ಭಾರತ ಚಿತ್ರರಂಗದ ಹೆಮ್ಮೆಯ ನಿರ್ದೇಶಕ ಮಣಿರತ್ನಂ ಮತ್ತೆ ಕನ್ನಡ ಸಿನಿಮಾ ಮಾಡುತ್ತಾರಾ? ಈ ಪ್ರಶ್ನೆಗೆ ಈಗ ಸ್ವತಃ ಮಣಿರತ್ನಂ ಅವರ ಪತ್ನಿ, ನಟಿ ಸುಹಾಸಿನಿ ಉತ್ತರ ನೀಡಿದ್ದಾರೆ. ಮಣಿರತ್ನಂ ಮೊದಲು ಕನ್ನಡ ಚಿತ್ರದ ಮೂಲಕ ತಮ್ಮ ಸಿನಿಮಾ ಪ್ರಯಾಣ ಶುರು ಮಾಡಿದವರು. ‘ಪಲ್ಲವಿ ಅನು ಪಲ್ಲವಿ’ ಚಿತ್ರ ಮಣಿ ಅವರ ಚೊಚ್ಚಲ ಚಿತ್ರವಾಗಿತ್ತು. ಈ ಚಿತ್ರದ ವಿಷಯ ಹಾಗೂ ಕಥೆಯನ್ನ ಕನ್ನಡ ಪ್ರೇಕ್ಷಕರು ಮಾತ್ರ ಅರ್ಥ ಮಾಡಿಕೊಳಲು ಸಾಧ್ಯ ಎನ್ನುವುದು ಮಣಿ ಅವರಿಗೆ ಅರ್ಥ ಆಗಿತ್ತು. ಆ ಚಿತ್ರದ ನಂತರ ತಮಿಳು ಹಾಗೂ ಹಿಂದಿ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments